- Tag results for Prajwal Revanna
![]() | 2ನೇ ಬಾರಿ ಹಾಸನ ಲೋಕಸಭೆಯಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ: ಹೆಚ್ ಡಿ ರೇವಣ್ಣಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ 2024 ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಹೇಳಿದ್ದಾರೆ. |
![]() | ಅರಕಲಗೂಡು ಹಾಲಿ ಶಾಸಕ ಎಟಿ ರಾಮಸ್ವಾಮಿ ವಿರುದ್ಧ ಗುಡುಗಿದ ಪ್ರಜ್ವಲ್ ರೇವಣ್ಣಅರಕಲಗೂಡು ಹಾಲಿ ಶಾಸಕ ಎಟಿ ರಾಮಸ್ವಾಮಿ ವಿರುದ್ಧ ಶುಕ್ರವಾರ ಸಂಸದ ಪ್ರಜ್ವಲ್ ರೇವಣ್ಣ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದರು. |
![]() | ಹಾಸನ: ಮೊದಲ ಬಾರಿಗೆ ಒಂದೇ ವೇದಿಕೆ ಹಂಚಿಕೊಂಡ ಪ್ರಜ್ವಲ್ ರೇವಣ್ಣ-ಪ್ರೀತಂ ಗೌಡಹಾಸನ ನಗರ ಪಾಲಿಕೆ ಸೋಮವಾರ ಅಪರೂಪದ ಘಟನೆಗೆ ಸಾಕ್ಷಿಯಾಯಾಗಿದ್ದು, ಇದೇ ಮೊದಲ ಬಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಬಿಜೆಪಿ ಶಾಸಕ ಪ್ರೀತಂ ಗೌಡ ಒಂದೇ ವೇದಿಕೆ ಹಂಚಿಕೊಂಡು ಅಚ್ಚರಿಗೆ ಕಾರಣರಾದರು. |
![]() | 10 ಬಾರಿ ಅಲ್ಲ ಅಮಿತ್ ಶಾ 15 ಬಾರಿ ಬಂದ್ರೂ ಮಂಡ್ಯ ದೇವೇಗೌಡರ ಕ್ಷೇತ್ರ ಅಷ್ಟೇ; ಕೋಲಾರ ಸಿಲ್ಕು-ಮಿಲ್ಕು ಕ್ಷೇತ್ರ: ಪ್ರಜ್ವಲ್ ರೇವಣ್ಣಕೇಂದ್ರ ಗೃಹ ಸಚಿವ ಅಮಿತ್ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಕುಂದಿಸಲು ಆಗುವುದಿಲ್ಲ. ಕಳೆದ ಬಾರಿ ಪಡೆದಿದ್ದ ರೀತಿಯಲ್ಲೇ ಈ ಭಾರಿಯೂ ಗೆಲ್ಲುತ್ತೇವೆ ಮಂಡ್ಯ ಎಂದಿಗೂ ದೇವೇಗೌಡರ ಕ್ಷೇತ್ರ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. |
![]() | ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ: ಅರಸೀಕೆರೆ 'ಅರಸ' ಆಗ್ತಾರಾ ಪ್ರಜ್ವಲ್ ರೇವಣ್ಣ?ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದ್ದಾರೆ. |
![]() | ರೀ.. ನಿಮ್ಮ ಕಥೆ, ಚಿತ್ರಕಥೆ, ಸಂಭಾಷಣೆ ಬೇಡ: ಪಾಟಿ ಸವಾಲಿಗೆ ಉತ್ತರಿಸಲು ಪರದಾಡಿದ ಪ್ರಜ್ವಲ್ ರೇವಣ್ಣ; ಸಂಸದರಿಗೆ ತಿವಿದ ಹೈಕೋರ್ಟ್‘ಅದು ನನ್ನ ತಂದೆಯ ಎಸ್ಕಾರ್ಟ್ನವರಿಗೆ ಸೇರಿದ ಸರ್ಕಾರಿ ಕಾರು ಆಗಿತ್ತು. ಆಗ ತಂದೆ ಲೋಕೋಪಯೋಗಿ ಸಚಿವರಾಗಿದ್ದರು. ಕಾರು ಥಿಯೇಟರ್ ಒಳಗೆ ನಿಂತಿರಲಿಲ್ಲ. ಕಾಂಪೌಂಡ್ ಒಳಗೆ ನಿಂತಿತ್ತು. ಅವತ್ತು ಆ ಹಣವನ್ನು ಐಟಿ (ಆದಾಯ ತೆರಿಗೆ) ಅಧಿಕಾರಿಗಳೇ ತಂದು ಕಾರಿನಲ್ಲಿ ದುರುದ್ದೇಶದಿಂದ ಇರಿಸಿ ದೂರು ದಾಖಲಿಸಿದ್ದರು. |
![]() | ಅನಿತಕ್ಕ ಸುಸಂಸ್ಕೃತೆ: ಭವಾನಿ ಸಂಸ್ಕಾರವಿಲ್ಲದ ಮಹಿಳೆ; ಅಮ್ಮ-ಮಗ ರಾತ್ರಿಯೆಲ್ಲಾ ಫುಲ್ ಟೈಟ್, ಬೆಳಗ್ಗೆ ನಶೆಯಲ್ಲಿ ಮಾತು; ದೊಡ್ಡಗೌಡರ ಸೊಸೆಗೆ 'ಪ್ರೀತಂ' ಟಾಂಗ್ಬಿಬಿಎಂಪಿಯಲ್ಲಿ ಏನಾದರೂ ನಮ್ ತಂದೆ ಕೆಲಸ ಮಾಡಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಪ್ರೀತಂ ಗೌಡ ಅವರು ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸವಾಲು ಹಾಕಿದ್ದಾರೆ. |
![]() | ಆನೆ ಹಂತಕರ ರಕ್ಷಣೆ: ಮನೇಕಾ ಗಾಂಧಿ ಆರೋಪ ತಳ್ಳಿಹಾಕಿದ ಪ್ರಜ್ವಲ್ ರೇವಣ್ಣಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಹಾಸನ ಸಂಸದ ರೇವಣ್ಣ ತಳ್ಳಿಹಾಕಿದ್ದಾರೆ. |
![]() | ಸಂಚಲನ ಸೃಷ್ಟಿಸಿದೆ ಸಂಸದೆ ಮನೇಕಾ ಗಾಂಧಿ ಪತ್ರ: ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪಆನೆ ಕೊಂದ ಆರೋಪಿಗಳು ಜೆಡಿಎಸ್ ಬೆಂಬಲಿಗರಾಗಿದ್ದು ಪ್ರಕರಣವನ್ನು ಮುಚ್ಚಿ ಹಾಕುವಂತೆ ಸ್ಥಳೀಯ ಸಂಸದ ಪ್ರಜ್ವಲ್ ರೇವಣ್ಣ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಯತ್ನಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. |
![]() | ಧರ್ಮಸ್ಥಳಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಾಲ್ನಡಿಗೆ ಪ್ರಯಾಣ: ಜಲಧಾರೆ ಪಾದಯಾತ್ರೆಗೆ ಸಿದ್ಧತೆ?ಮಂಗಳವಾರದಂದು ಮಹಾಶಿವರಾತ್ರಿ ಪ್ರಯುಕ್ತ ಮಂಜುನಾಥೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಕ್ಷೇತ್ರದ ಭಕ್ತರೊಂದಿಗೆ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಿದ್ದಾರೆ. |
![]() | ತೆರಿಗೆ ವಂಚನೆ ಆರೋಪ: ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟತೆರಿಗೆ ವಂಚನೆ ಆರೋಪ ಹಾಗೂ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. |
![]() | ಮೇಕೆದಾಟು ಯೋಜನೆಗೆ ಅನುಮತಿ ಕುರಿತ ಪ್ರಶ್ನೆಗೆ ಸಚಿವರಿಂದ ಸಮರ್ಪಕ ಉತ್ತರವಿಲ್ಲ: ಪ್ರಜ್ವಲ್ ರೇವಣ್ಣ ಅಸಮಾಧಾನಮೇಕೆದಾಟು ಯೋಜನೆಗೆ ಅಗತ್ಯ ಮಂಜೂರಾತಿ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಸಂಬಂಧಿತ ಸಚಿವರಿಂದ ಸಂಪೂರ್ಣ ಮತ್ತು ಸರಿಯಾದ ಉತ್ತರ ಸಿಕ್ಕಿಲ್ಲ ಎಂದು ಹಾಸನದ ಜೆಡಿಎಸ್ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ. |