- Tag results for Prakash raj
![]() | 100 ಕೋಟಿ ರೂ. ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟ ಪ್ರಕಾಶ್ ರಾಜ್ಗೆ ಇಡಿ ಸಮನ್ಸ್ತಿರುಚಿರಾಪಳ್ಳಿ ಮೂಲದ ಜ್ಯುವೆಲ್ಲರಿ ಗ್ರೂಪ್ನ ವಿರುದ್ಧ 100 ಕೋಟಿ ರೂ. ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ವಿಚಾರಣೆಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. |
![]() | ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ ತೇಜಸ್: ಕಂಗನಾ ಕಾಲೆಳೆದ ಪ್ರಕಾಶ್ ರಾಜ್, ಕೆಆರ್ ಕೆ!ಇತ್ತೀಚಿಗೆ ತೆರೆಕಂಡ ಕಂಗನಾ ಅಭಿನಯದ ಬಹುನಿರೀಕ್ಷಿತ ದೇಶಭಕ್ತಿ ಆಧರಿತ ತೇಜಸ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದೆ. |
![]() | ನಟ ಪ್ರಕಾಶ್ ರಾಜ್ಗೆ ಜೀವ ಬೆದರಿಕೆ: ಕನ್ನಡದ ವಿಕ್ರಮ ಟಿವಿ ವಿರುದ್ಧ ಎಫ್ ಐ ಆರ್ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್ ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ. |
![]() | ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಪ್ರಕಾಶ್ ರಾಜ್ ಅಪ್ಪ-ಅಮ್ಮನಿಗೆ ಹುಟ್ಟಿದ್ದಾನೆ ಎನ್ನೋದಕ್ಕೆ ಗ್ಯಾರಂಟಿ ಏನು?: ಈಶ್ವರಪ್ಪಯಾವನ್ರೀ ಅವನು ಸ್ಟಾಲಿನ್? ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಅವನೊಬ್ಬ ಅಯೋಗ್ಯ, ಹುಚ್ಚ. ಸನಾತನ ಧರ್ಮ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ: ಪ್ರಕಾಶ್ ರೈತಮಿಳುನಾಡು ಸಚಿವ ದಯಾನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ,‘ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ’ ಎಂದು ಬಹುಭಾಷಾ ನಟ... |
![]() | ಚಂದ್ರಯಾನ-3 ಯಶಸ್ವಿ ನಂತರ ನಟ ಪ್ರಕಾಶ್ ರಾಜ್ ಹೇಳಿದ್ದು ಹೀಗೆ...ಇತ್ತೀಚಿಗೆ ಚಂದ್ರಯಾನ-3 ಕುರಿತು ವಿವಾದಿತ ಟ್ವೀಟ್ ನಿಂದ ಭಾರಿ ಟೀಕೆ ಹಾಗೂ ಟ್ರೋಲ್ ಗೆ ಗುರಿಯಾಗಿದ್ದ ನಟ ಪ್ರಕಾಶ್ ರಾಜ್, ಇದೀಗ ಇಸ್ರೋ ಸಾಧನೆಗೆ ಬೆರಗಾಗಿದ್ದಾರೆ. |
![]() | ದ್ವೇಷಕ್ಕೆ ಮಾತ್ರ ದ್ವೇಷ ಕಾಣಿಸುವುದು: ನಾ ಹೇಳಿದ್ದು 'ಮಲಯಾಳಿ ಚಾಯ್ವಾಲಾ' ಬಗ್ಗೆ; ಪ್ರಕಾಶ್ ರಾಜ್ ಸ್ಪಷ್ಟನೆಅನ್ಅಕಾಡೆಮಿ ಟ್ರೋಲಿಗರಿಗೆ ಗೊತ್ತಿರುವುದು ಚಾಯ್ ವಾಲಾ ಮಾತ್ರ. ಬೇರೆಯವರ ಬಗ್ಗೆ ತಿಳಿದುಕೊಂಡಿಲ್ಲ. ನಾವು ಹೆಮ್ಮೆ ಪಡುವಂತಹ 1960ರಲ್ಲಿ ನಮ್ಮ ದೇಶದವರೇ ಆದ ಮಲಯಾಳಂನ ಚಾಯ್ವಾಲಾ ಒಬ್ಬರ ಸ್ಫೂರ್ತಿದಾಯಕ ಸ್ಟೋರಿ ಇದೆ. |
![]() | ಚಂದ್ರಯಾನದ ಮೊದಲ ಚಿತ್ರವೆಂದು ಅಪಹಾಸ್ಯ: ನಟ ಪ್ರಕಾಶ್ ರಾಜ್ ಟ್ವೀಟ್ ಗೆ ನೆಟ್ಟಿಗರ ಆಕ್ರೋಶವಿವಾದಾತ್ಮಕ ನಟ-ರಾಜಕಾರಣಿ ಪ್ರಕಾಶ್ ರಾಜ್ ಅವರು ಇತ್ತೀಚಿನ ಟ್ವೀಟ್ ಮೂಲಕ ಟೀಕೆಗಳ ಹೊಸ ಅಲೆಯನ್ನು ಹುಟ್ಟುಹಾಕಿದ್ದಾರೆ, ಭಾರತದ ಮುಂಬರುವ ಚಂದ್ರಯಾನ-3 ಮಿಷನ್ ಬಗ್ಗೆ ಅವರ ಅಪಹಾಸ್ಯದ ನಿಲುವಿಗೆ ನೆಟ್ಟಿಗರು ಕಿಡಿಕಾರಿದ್ದಾರೆ. |
![]() | ಮಹಿಳೆಯರು-ಅಲ್ಪಸಂಖ್ಯಾತರು ಸಂಕಷ್ಟದಲ್ಲಿರುವಾಗ ಸ್ವಾತಂತ್ರ್ಯ ದಿನಾಚರಣೆ ಸಂತೋಷಪಡಲು ಸಾಧ್ಯವಿಲ್ಲ: ಪ್ರಕಾಶ್ ರಾಜ್ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದೇಶದಾದ್ಯಂತ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದರೂ, ನಟ ಪ್ರಕಾಶ್ ರಾಜ್ ಮಾತ್ರ ಸಿನಿಮಾ ಎಕ್ಸ್ಪ್ರೆಸ್ ಜೊತೆಗೆ ನಡೆಸಿದ ವಿಶೇಷ ಸಂವಾದದಲ್ಲಿ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. |
![]() | ಅನುಮಾನವಿದ್ದರೇ ಧರ್ಮಾಧಿಕಾರಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ; ಧರ್ಮ ಉಳಿಯಬೇಕು ಅಷ್ಟೇ!ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ. ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ. ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ. |
![]() | ಶಿವಮೊಗ್ಗ: ಪ್ರಕಾಶ್ ರೈ ಸಂವಾದ ನಡೆಸಿದ ಕಾಲೇಜು ಕೊಠಡಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!ಭದ್ರಾವತಿಯ ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳನ್ನು ಹೊರಗಿಟ್ಟು ಪ್ರಕಾಶ್ ರೈ ಜೊತೆ ಸಂವಾದ ಕಾರ್ಯಕ್ರಮ ನಡೆಸಲಾಯಿತು. |
![]() | ಗಾಯದಿಂದ ಚೇತರಿಸಿಕೊಂಡ ನಟ ಶ್ರೀ ಮುರಳಿ, ಬಘೀರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಬಘೀರ ಚಿತ್ರದ ಸೆಟ್ನಲ್ಲಿ ಗಾಯಗೊಂಡು ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶ್ರೀ ಮುರಳಿ ಅವರು ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್ವುಡ್ ತಾರೆಯರಿಂದ ಮತದಾನತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಲವಾರು ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು. ನಟ-ನಿರ್ದೇಶಕ ರಿಷಬ್ ಶೆಟ್ಟಿಯಿಂದ ಹಿಡಿದು ಪ್ರಕಾಶ್ ರಾಜ್ವರೆಗೆ ಇತರ ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು. |
![]() | ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಗೆ ಮದುವೆಯಾಗಿ ವಯಸ್ಸಿಗೆ ಬಂದ ಮಗನಿದ್ದಾನೆಯೇ?: ನಿರ್ದೇಶಕನ ಪೋಸ್ಟ್ ವೈರಲ್ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಗೆ ಸಂಬಂಧಿಸಿದಂತೆ ಒಂದು ಸೆನ್ಸೇಷನಲ್ ಸುದ್ದಿಯನ್ನು ನಿರ್ದೇಶಕ ಪ್ರಕಾಶ್ ರಾಜ್ ಮೆಹು ಎಂಬುವವರು ಸೋಷಿಯಲ್ ಮೀಡಿಯಾದಲ್ಲಿ ಹೊರಹಾಕಿದ್ದು ಇದರ ಸತ್ಯಾಸತ್ಯತೆ ಬಗ್ಗೆ ಲೀಲಾವತಿಯವರು ಮತ್ತು ಅವರ ಪುತ್ರ ವಿನೋದ್ ರಾಜ್ ಅವರೇ ಹೇಳಬೇಕಾಗಿದೆ. |
![]() | ಸುದೀಪ್.. ಇನ್ನು ಮುಂದೆ ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: ಪ್ರಕಾಶ್ ರಾಜ್ಕನ್ನಡದ ಸ್ಟಾರ್ ನಟ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನಿರ್ಧಾರದ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. |