social_icon
  • Tag results for Pralhad Joshi

'ಧರ್ಮ ಎಂಬುದು ಜೀವನದ ಅವಿಭಾಜ್ಯ ಅಂಗವೇ ಹೊರತು ಕೇವಲ ಪೂಜಾ ಪದ್ಧತಿ ಅಲ್ಲ ಎಂಬ ಸತ್ಯ ಗೊತ್ತಿರಲಿ'

ನೂತನ ಸಂಸತ್ ಭವನ ಕಟ್ಟಡ ಕುರಿತು ಟೀಕಿಸಿ ಟ್ವೀಟ್ ಮಾಡಿದ್ದ ಸಂಸದ ಕಪಿಲ್ ಸಿಬಲ್ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

published on : 31st May 2023

ನೂತನ ಸಂಸತ್‌ ಭವನದಲ್ಲಿ ‘ಅಖಂಡ ಭಾರತ’ ನಕ್ಷೆ: 'ಸಂಕಲ್ಪ ಸ್ಪಷ್ಟ' ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!

ಇಂದು ಲೋಕಾರ್ಪಣೆಯಾದ ನೂತನ ಸಂಸತ್ ಭವನದ ಗೋಡೆಗಳ ಮೇಲೆ ಚಿತ್ರಿಸಲಾಗಿರುವ ಹಲವು ಚಿತ್ರಣಗಳು ಇದೀಗ ಎಲ್ಲರ ಗಮನ ಸೆಳೆಯುತ್ತಿದ್ದು ಪ್ರಮುಖವಾಗಿ ಅಖಂಡ ಭಾರತದ ಚಿತ್ರಣ ಇದೀಗ ಎಲ್ಲರ ಗಮನ ಕೇಂದ್ರೀಕರಿಸಿದೆ. 

published on : 28th May 2023

ಮೋದಿ ರೋಡ್ ಶೋ, ರ‍್ಯಾಲಿಗಳಿಂದ ಶೇ. 50-60 ರಷ್ಚು ಮತಗಳು ಬಿಜೆಪಿಗೆ ಪರಿವರ್ತನೆ: ಜೋಶಿ

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸರಣಿ ರ‍್ಯಾಲಿಗಳು ಮತ್ತು ರೋಡ್‌ ಶೋಗಳು ಶೇ. 50-60 ರಷ್ಚು ಮತಗಳನ್ನು ಬಿಜೆಪಿ ಪರವಾಗಿ ತಿರುಗಿಸಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

published on : 9th May 2023

ಕಾಂಗ್ರೆಸ್ ಪರ ಪ್ರಚಾರಕ್ಕೆ ಯಾರೇ ಬಂದರೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ಸೋನಿಯಾ ಗಾಂಧಿ ಪ್ರಚಾರ ಕುರಿತು ಪ್ರಲ್ಹಾದ್ ಜೋಶಿ

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಭೇಟಿ ನೀಡಲಿರುವ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯಕ್ಕೆ ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಯಾರೇ ಬಂದರೂ, ಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು.

published on : 5th May 2023

ಹಳೇ ಪ್ಲೇಯರ್ ರಿಟೈರ್ಡ್ ಆಗಿ ಅಂದ್ರೆ ಬೇರೆ ಟೀಮ್‌ಗೆ ಹೋದ್ರು; ಶೆಟ್ಟರ್‌ ಬದಲಾಯಿಸಲು ತೀರ್ಮಾನಿಸಿದ್ದೇ ಮೋದಿ, ಅಮಿತ್‌ ಶಾ: ಜೋಶಿ

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌ ಅವರನ್ನು ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನಿಸಿದರುಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

published on : 24th April 2023

'ಹಂತಕರ ಬಿಡುವ ಪ್ರಶ್ನೆಯೇ ಇಲ್ಲ': ಪ್ರವೀಣ್ ಕಮ್ಮಾರ್ ಅಂತಿಮ ದರ್ಶನ ಪಡೆದ ಪ್ರಹ್ಲಾದ್‌ ಜೋಶಿ ಕಿಡಿ

ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಧಾರವಾಡ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಹಂತಕರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

published on : 19th April 2023

ಜಗದೀಶ್ ಶೆಟ್ಟರ್'ಗೆ ಟಿಕೆಟ್ ನೀಡುವ ವಿಚಾರ ಸಂಬಂಧ ಬಿಜೆಪಿ ನಾಯಕತ್ವ ಚಿಂತನೆ ನಡೆಸುತ್ತಿದೆ: ಪ್ರಹ್ಲಾದ್ ಜೋಶಿ

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡುವುದೇ ಎಂಬ ಅನಿಶ್ಚಿತತೆಯ ನಡುವೆಯೇ, ಈ ವಿಷಯ ಪಕ್ಷದ ಹೈಕಮಾಂಡ್‌ನ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ ಹೇಳಿದ್ದಾರೆ.

published on : 15th April 2023

ವಿಜಯಪುರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೆಲಿಕಾಪ್ಟರ್ ಇಳಿಯುತ್ತಿದ್ದಂತೆ ಕುಸಿದ ಬ್ಯಾರಿಕೇಡ್‌ಗಳು

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಬ್ಯಾರಿಕೇಡ್‌ಗಳು ಕುಸಿದು ಬಿದ್ದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ವರದಿಯಾಗಿದೆ.

published on : 18th March 2023

ತಮ್ಮ ಅಧಿಕಾರಾವಧಿಯಲ್ಲಿ ಯೋಜನೆಗೆ ಶಂಕುಸ್ಥಾಪನೆ ನರೆವೇರಿಸಿ, ಉದ್ಘಾಟನೆ ಮಾಡಿದ ಮೊದಲ ಪ್ರಧಾನಿ ಎಂದರೆ ಅದು ಮೋದಿ: ಪ್ರಹ್ಲಾದ್ ಜೋಶಿ

ತಮ್ಮ ಅಧಿಕಾರಾವಧಿಯಲ್ಲಿ ಯೋಜನೆಗೆ ಶಂಕುಸ್ಥಾಪನೆಯಷ್ಟೇ ಅಲ್ಲದೆ, ಉದ್ಘಾಟನೆಯನ್ನೂ ಮಾಡಿದ ಪ್ರಧಾನಿಯೊಬ್ಬರು ದೇಶಕ್ಕೆ ಪ್ರಥಮ ಬಾರಿಗೆ ಸಿಕ್ಕಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ.

published on : 13th March 2023

ಕುಕ್ಕರ್ ಸ್ಫೋಟ ಪ್ರಕರಣ ಕುರಿತು ಹೇಳಿಕೆ: ಕ್ಷಮೆಯಾಚಿಸಿ, ಇಲ್ಲವೇ ಉಗ್ರ ಸಂಘಟನೆಯ ಬೆಂಬಲಿಗರೆಂದು ಒಪ್ಪಿಕೊಳ್ಳಿ- ಡಿಕೆಶಿಗೆ ಪ್ರಹ್ಲಾದ್ ಜೋಶಿ

ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಸಣ್ಣ ಘಟನೆ ಎಂದು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕ್ಷಮೆಯಾಚಿಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸೋಮವಾರ ಆಗ್ರಹಿಸಿದರು.

published on : 7th March 2023

ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ: ಪ್ರಲ್ಹಾದ್ ಜೋಶಿ

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಕರ್ನಾಟಕದ ಮಂಡ್ಯ ಮತ್ತು ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ತಿಳಿಸಿದ್ದಾರೆ.

published on : 5th March 2023

ಹುಬ್ಬಳ್ಳಿ: ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ, ಆಮೇಲೆ ರಾಜ್ಯ ಆಳಲು ಬರಲಿ- ಜೋಶಿ ವ್ಯಂಗ್ಯ

ಹಾಸನ ಜೆಡಿಎಸ್ ಟಿಕೆಟ್  ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ವ್ಯಂಗ್ಯವಾಡಿದ್ದಾರೆ.

published on : 26th February 2023

ಲೋಕಸಭೆಯಲ್ಲಿ ಹೇಳಿಕೆ ನೀಡಿದ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಲೋಕಸಭೆಯಲ್ಲಿ ಮಾಡಿದ ಕೆಲವು ಆಕ್ಷೇಪಾರ್ಹ ಹೇಳಿಕೆಗಳಿಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅವುಗಳನ್ನು ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬುಧವಾರ ಒತ್ತಾಯಿಸಿದ್ದಾರೆ.

published on : 8th February 2023

ಕೇಂದ್ರ ಬಜೆಟ್ 2023: ವಿರೋಧಿಸುವ ಏಕೈಕ ಉದ್ದೇಶ ಬಿಟ್ಟು ಕರ್ನಾಟಕದ ಸಂಸ್ಕೃತಿಗೆ ತಕ್ಕಂತೆ ಸಿದ್ದರಾಮಯ್ಯ ಮಾತನಾಡಲಿ: ಪ್ರಹ್ಲಾದ್ ಜೋಶಿ

ಎಲ್ಲವನ್ನೂ ವಿರೋಧಿಸಬೇಕೆಂಬುದನ್ನು ವಿರೋಧ ಪಕ್ಷಗಳು ಪಾಲಿಸಿ ಮಾಡಿಕೊಂಡು ಬಿಟ್ಟಿವೆ. ಆದರೆ, ಕೇಂದ್ರ ಬಜೆಟ್ ವಿರೋಧಿಸುವ ಭರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ.

published on : 2nd February 2023

2023 ಜನವರಿ 31 ರಿಂದ ಏಪ್ರಿಲ್ 6 ರವರೆಗೆ ಬಜೆಟ್ ಅಧಿವೇಶನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಿಂದ ಪ್ರಾರಂಭವಾಗಲಿದ್ದು, ಏಪ್ರಿಲ್ 6 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶುಕ್ರವಾರ ತಿಳಿಸಿದ್ದಾರೆ.

published on : 13th January 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9