- Tag results for Prashant Kishor
![]() | 'ಯಾರೋ ಏನೋ ಹೇಳಿದರೆ ಅದಕ್ಕೆ ನಾನು ಮಹತ್ವ ಕೊಡುವುದಿಲ್ಲ': ಪ್ರಶಾಂತ್ ಕಿಶೋರ್ಗೆ ನಿತೀಶ್ ಕುಮಾರ್ ತಿರುಗೇಟು'ಯಾರೋ ಏನೋ ಹೇಳಿದರೆ ಅದಕ್ಕೆ ನಾನು ಮಹತ್ವ ಕೊಡುವುದಿಲ್ಲ. ಬಿಹಾರದಲ್ಲಿ ನಾವು ಒಳ್ಳೆಯದನ್ನು ಮಾಡಿದ್ದೇವೋ ಇಲ್ಲವೋ ಎಂಬುದು ಜನತೆಗೆ ತಿಳಿದಿದೆ. ನಮಗೆ ಯಾರೊಬ್ಬರ ಅಭಿಪ್ರಾಯ ಮುಖ್ಯವಲ್ಲ. ಸತ್ಯ ಅಷ್ಟೇ ನಮಗೆ ಮುಖ್ಯ... |
![]() | ಸದ್ಯಕ್ಕೆ ಹೊಸ ಪಕ್ಷ ಕಟ್ಟುತ್ತಿಲ್ಲ, 3 ಸಾವಿರ ಕಿ.ಮೀ ಪಾದಯಾತ್ರೆ ಮಾಡುತ್ತೇನೆ: 'ಚುನಾವಣಾ ಚಾಣಕ್ಯ' ಪ್ರಶಾಂತ್ ಕಿಶೋರ್ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುತ್ತಾರಾ, ಕಾಂಗ್ರೆಸ್ ಗೆ ಚುನಾವಣಾ ಸಲಹೆಗಾರರಾಗಿ ಕೆಲಸ ಮಾಡುತ್ತಾರೋ ಅಥವಾ ತಮ್ಮದೇ ಪಕ್ಷ ರಚನೆ ಮಾಡುತ್ತಾರೋ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಅವರು ಶೀಘ್ರದಲ್ಲೇ ರಾಜಕೀಯ ಪಕ್ಷವನ್ನು ಕಟ್ಟುವ ಆತುರದಲ್ಲಿಲ್ಲ. |
![]() | ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಪಾಟ್ನಾ ಭೇಟಿ: ಮುಂದಿನ ನಡೆ ಕುರಿತು ಊಹಾಪೋಹ!ಬಿಹಾರದಲ್ಲಿನ ಎನ್ ಡಿಎ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಯು ನಡುವಣ ಸಂಬಂಧ ಹದಗೆಡುತ್ತಿರುವಂತೆಯೇ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಭಾನುವಾರ ಪಾಟ್ನಾ ತಲುಪಿದ್ದು, ರಾಜಕೀಯ ವಲಯದಲ್ಲಿ ತೀವ್ರ ಊಹಾಪೋಹಗಳಿಗೆ ಕಾರಣವಾಗಿದೆ. |
![]() | ಕಾಂಗ್ರೆಸ್ ಸೇರಲ್ಲ ಎಂದ 'ಹಳೆಯ ಸ್ನೇಹಿತ' ಪ್ರಶಾಂತ್ ಕಿಶೋರ್ ಭೇಟಿಯಾದ ಸಿಧು!ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲ್ಲ ಎಂಬ ಹೇಳಿಕೆ ಬೆನ್ನಲ್ಲೇ, ಅವರನ್ನು ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಭೇಟಿಯಾಗಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೂ ಕಾರಣವಾಗಿದೆ. |
![]() | ಕಾಂಗ್ರೆಸ್ ಸೇರಲು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನಿರಾಕರಣೆಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆಯೇರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸೇರ್ಪಡೆಯಾಗಲಿದ್ದಾರೆ ಎಂಬಂತಹ ಮಾತುಗಳು ಬಹಳ ದಿನಗಳಿಂದ ಕೇಳಿಬರುತಿತ್ತು. |
![]() | ಕಾಂಗ್ರೆಸ್ ನಿಂದ 'ಎಂಪವರ್ಡ್ ಆ್ಯಕ್ಷನ್ ಗ್ರೂಪ್-2024' ರಚನೆ, ಪ್ರಶಾಂತ್ ಕಿಶೋರ್ ಸೇರ್ಪಡೆ ಬಗ್ಗೆ ಸ್ಪಷ್ಟತೆ ಇಲ್ಲ2024ರ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಿದ್ಧಗೊಳಿಸಲು 'ಎಂಪವರ್ಡ್ ಆ್ಯಕ್ಷನ್ ಗ್ರೂಪ್-2024' ರಚಿಸುವುದಾಗಿ ಕಾಂಗ್ರೆಸ್ ಸೋಮವಾರ ಘೋಷಿಸಿದೆ. ಆದರೆ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ.... |
![]() | ಪ್ರಶಾಂತ್ ಕಿಶೋರ್ ದೊಡ್ಡ ಯೋಜನೆ: 2024ರ ವಿಜಯಕ್ಕಾಗಿ 'ಕಾಂಗ್ರೆಸ್ ಗೆ ಮರುಹುಟ್ಟು'!ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ನೆಲಕಚ್ಚಿರುವ ಕಾಂಗ್ರೆಸ್ ಪಕ್ಷವನ್ನು 2024ರ ಚುನಾವಣೆಯಲ್ಲಿ ಗೆಲ್ಲಿಸುವ ಸಲುವಾಗಿ ಅವಿರತ ಪ್ರಯತ್ನ ನಡೆಸುತ್ತಿದ್ದು ಇದಕ್ಕಾಗಿ ಕಾಂಗ್ರೆಸ್ ಗೆ ಮರುಹುಟ್ಟು ನೀಡಲು ಮುಂದಾಗಿದ್ದಾರೆ. |
![]() | ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಗೆ ಸೋನಿಯಾ ಗಾಂಧಿ ಉತ್ಸುಕ: ವೀರಪ್ಪ ಮೊಯ್ಲಿಸುಮಾರು ಎರಡು ತಿಂಗಳಿಂದ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕಾಗಿ ಕಾರ್ಯತಂತ್ರ ರೂಪಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಅತ್ಯಂತ ಉತ್ಸುಕರಾಗಿದ್ದಾರೆ. |
![]() | 3 ದಿನದಲ್ಲಿ 2ನೇ ಬಾರಿಗೆ ಸೋನಿಯಾ ಭೇಟಿ ಮಾಡಿದ ‘ಚುನಾವಣಾ ಚಾಣಕ್ಯ’ ಪ್ರಶಾಂತ್ ಕಿಶೋರ್ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರು ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಕಳೆದ ಮೂರು ದಿನದ ಅಂತರದಲ್ಲಿ ಇದು ಅವರ 2ನೇ ಭೇಟಿಯಾಗಿದೆ. |
![]() | ಕಾಂಗ್ರೆಸ್ ಸೇರಲು ಪ್ರಶಾಂತ್ ಕಿಶೋರ್ ಸಿದ್ಧತೆ, 2024ರ ಚುನಾವಣಾ ತಂತ್ರದ ಬಗ್ಗೆ ಕೈಕಮಾಂಡ್ ಗೆ ಮಾಹಿತಿಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರುಸೋಲಿನ ಸರಮಾಲೆಯಿಂದ ತತ್ತರಿಸಿರುವ ಕಾಂಗ್ರೆಸ್ ಸೇರಲು ಬಯಸಿದ್ದು, ಶನಿವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ಇತರ ಉನ್ನತ ನಾಯಕರನ್ನು... |
![]() | ಕಾಂಗ್ರೆಸ್ ಜೊತೆ ಪ್ರಶಾಂತ್ ಕಿಶೋರ್ ಮತ್ತೆ ಮಾತುಕತೆ; ಸಲಹೆಗಾರರಾಗಿ ಕೆಲಸ ಮಾಡುವ ಬದಲು ಪಕ್ಷಕ್ಕೆ ಸೇರಲು ಆಸಕ್ತಿಗುಜರಾತ್ ವಿಧಾನಸಭೆ ಮತ್ತು 2024 ರ ಲೋಕಸಭೆ ಚುನಾವಣೆಗೆ ಪಕ್ಷದೊಂದಿಗೆ ಕೆಲಸ ಮಾಡುವ ಸಾಧ್ಯತೆ ಕುರಿತು ಚರ್ಚಿಸಲು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ನೊಂದಿಗೆ ಮತ್ತೆ ಮಾತುಕತೆ ನಡೆಸುತ್ತಿದ್ದಾರೆ. |
![]() | ಯಾವುದೇ ರಾಜ್ಯ ಚುನಾವಣೆಯಿಂದ 2024ರ ಲೋಕಸಭಾ ಚುನಾವಣೆ ಫಲಿತಾಂಶ ನಿರ್ಧಾರವಾಗಲ್ಲ: ಮೋದಿ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿಪಂಚರಾಜ್ಯಗಳ ಚುನಾವಣಾ ಫಲಿತಾಂಶ 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂಬ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಪ್ರಶಾಂತ್ ಕಿಶೋರ್ ರೊಂದಿಗಿನ ಒಪ್ಪಂದ ನವೀಕರಿಸಲಿದೆ ಟಿಎಂಸಿ, ಸಲಹೆಗಾರರಾಗಿ ನೇಮಕಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರೊಂದಿಗಿನ ಒಪ್ಪಂದವನ್ನು ಮುಂದುವರಿಸಲು ತೃಣಮೂಲ ಕಾಂಗ್ರೆಸ್ ನಿರ್ಧರಿಸಿದೆ. ಆದರೆ ಅವರ ಪಾತ್ರವನ್ನು ಸಲಹೆಗಾರನ ಹುದ್ದೆಗೆ ಸೀಮಿತಗೊಳಿಸಲಾಗಿದೆ. |
![]() | ಸುಧಾಕರ್ ಗೆ ನೀತಿ ಪಾಠ, ಬಿಎಲ್ ಸಂತೋಷ್ ರಿಂದ ಮೈತ್ರಿಗೆ ಕೊನೆಯ ಆಟ, ಪ್ರಶಾಂತ್ ಕಿಶೋರ್'ರಿಂದ ಭೋಜನ ಕೂಟ (ಅಂತಃಪುರದ ಸುದ್ದಿಗಳು)-ಸ್ವಾತಿ ಚಂದ್ರಶೇಖರ್ ಅಂತೂ ಇಂತೂ ಮೈತ್ರಿ ಬಿಕ್ಕಟ್ಟನ್ನು ಬಿಡಿಸಲು ರಾಜ್ಯಕ್ಕೆ ಮತ್ತೆ ಬಿಎಲ್ ಸಂತೋಷ್ ರವರ ಆಗಮನ ಆಗಬೇಕಾಯಿತು, ಮೋದಿ ದೇವೇಗೌಡರ ನಡುವೆ ಮಾತುಕತೆ ಏನೋ ಆಯಿತು, ಆದರೆ ವಾಸ್ತವಾದಲ್ಲಿ ಸಿಕ್ಕಿದ್ದಾದರು ಏನು..? |
![]() | ಪ್ರತಿಪಕ್ಷ ನಾಯಕ ಸ್ಥಾನ ಕೇಳಲು ಕಾಂಗ್ರೆಸ್ ಗೆ ಅದೇನು ದೈವಿಕವಾಗಿ ಬಂದ ಹಕ್ಕಲ್ಲ: ಪ್ರಶಾಂತ್ ಕಿಶೋರ್ಪ್ರತಿಪಕ್ಷ ನಾಯಕತ್ವ ವಿಚಾರ ಕುರಿತು ಕಾಂಗ್ರೆಸ್ ಪಕ್ಷದ ವಿರುದ್ಧ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಗುರುವಾರ ವಾಗ್ದಾಳಿ ನಡೆಸಿದ್ದಾರೆ. |