- Tag results for Pratap Simha
![]() | ಟಿಪ್ಪು ಹುಲಿಯು ಅಲ್ಲ, ಕರಡಿಯೂ ಅಲ್ಲ, ಸಿಂಹವೂ ಅಲ್ಲ, ಆತ ಒಬ್ಬ ಕ್ರೂರಿ! ಕಾಂಗ್ರೆಸ್ನವರಿಗೆ ಭಗತ್ ಸಿಂಗ್ ಮೇಲೆ ಇದ್ದಕ್ಕಿದ್ದಂತೆ ಲವ್ ಯಾಕೆ?ಟಿಪ್ಪು ಸುಲ್ತಾನ್ ಒಬ್ಬ ಹುಲಿಯು ಅಲ್ಲ ಕರಡಿಯೂ ಅಲ್ಲ. ಸಿಂಹವೂ ಅಲ್ಲ. ಆತ ಒಬ್ಬ ಕ್ರೂರಿ ಮಾತ್ರ. ಯಾವುದೇ ವ್ಯಕ್ತಿಯನ್ನು ಬಂಧಿಸಿ ನಂತರ ಆತನಿಗೆ ಚೂರಿ ಹಾಕುವುದು ಚರ್ಮ ಸುಲಿಯುವುದು ಕ್ರೌರ್ಯ ಎನಿಸಿಕೊಳ್ಳುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. |
![]() | ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್ ಗೋರಿ ಪಾಳ್ಯದ ಬಸ್ಸು ಜಮೀರಣ್ಣ, ಡಿಕೆ ಟೀಂನ ಉಪಾಧ್ಯಕ್ಷ ನಲಪಾಡ್, ಇಬ್ಬರಿಗೂ ಸಾಬ್ರೇ ಬೇಕು!ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪುಗಳಿವೆ. ಒಂದು ಗುಂಪು ಸಿದ್ದರಾಮಯ್ಯ ಪರ ಇದ್ದರೆ, ಮತ್ತೊಂದು ಗುಂಪು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ಇದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. |
![]() | ಸರ್ಕಾರ ನಮ್ಮದೇ ಇದ್ದಾಗಲೂ ಹಿಂದೂ ಕಾರ್ಯಕರ್ತನ ಕೊಲೆ ಆಗಿರುವುದು ನಾಚಿಕೆಗೇಡು: ಪ್ರತಾಪ್ ಸಿಂಹಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ನಮ್ಮದೇ ಸರ್ಕಾರ ಬಂದ ಮೇಲೂ ಹಿಂದೂ ಕಾರ್ಯಕರ್ತರ ಕೊಲೆಯಾಗಿರುವುದು ನನಗೆ ನಾಚಿಕೆ ಉಂಟುಮಾಡುತ್ತಿದೆ ಎಂದು ಹೇಳಿದ್ದಾರೆ. |
![]() | 'ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು, ಹತ್ತಾರು ಮೌಲ್ವಿಗಳು ಪ್ರಾಣತ್ಯಾಗ ಮಾಡಿದ್ದಾರೆ'ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಯು ಟಿ ಖಾದರ್ ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ನೀಡುತ್ತಿದ್ದಾರೆ. ಖಾದರ್ ಕುರಿತು ಪ್ರತಾಪ್ ಹೇಳಿಕೆಗೆ ಪತ್ರದ ಮೂಲಕವೇ ಮಾಜಿ ಸಚಿವ ತಿರುಗೇಟು ನೀಡಿದ್ದಾರೆ. |
![]() | ‘ತನ್ವೀರ್ ಸೇಠ್ ಪೂರ್ವಜರು ಮೆಕ್ಕಾ ಮದೀನಾದಿಂದ ಬಂದವರಲ್ಲ ದಬ್ಬಾಳಿಕೆಯಿಂದ ಮತಾಂತರಗೊಂಡವರು'ತನ್ವೀರ್ ಸೇಠ್ ಪೂರ್ವಜರು ಮೆಕ್ಕಾ, ಮದೀನಾದಿಂದ ಬಂದವರಲ್ಲ. ಖಡ್ಗ, ಭಯ, ದಬ್ಬಾಳಿಕೆಯಿಂದ ಮತಾಂತರಗೊಂಡವರು ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. |
![]() | ಮೈಸೂರು ಗ್ಯಾಸ್ ಪೈಪ್ಲೈನ್ ವಿಚಾರ: ಪ್ರತಾಪ್ ಸಿಂಹ, ರಾಮದಾಸ್ ನಡುವೆ ಹಗ್ಗಜಗ್ಗಾಟ ತಾರಕಕ್ಕೆ!ಗ್ಯಾಸ್ ಪೈಪ್ಲೈನ್ ಸಂಪರ್ಕ ವಿಳಂಬಕ್ಕಾಗಿ ಎಂಸಿಸಿ ಕೌನ್ಸಿಲ್ ಸಭೆಯಿಂದ ದೂರ ಉಳಿಯುವಂತೆ ಬಿಜೆಪಿ ಕಾರ್ಪೊರೇಟರ್ಗಳ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಮಾಜಿ ಶಾಸಕ ಎಸ್ಎ ರಾಮದಾಸ್ ವಿರುದ್ಧ ಪ್ರತಾಪ್ ಸಿಂಹ ಗುರುವಾರ ಆರೋಪಿಸಿದ್ದಾರೆ. |
![]() | ‘ಸ್ತಬ್ದ’ದಲ್ಲಿ ರಾಘವೇಂದ್ರ ರಾಜ್ ಕುಮಾರ್, ಹರ್ಷಿಕಾ, ಪ್ರತಾಪ್ ಸಿಂಹಸುಮಾರು ವರ್ಷಗಳ ಕಾಲ ಚಿತ್ರರಂಗದಿಂದ ಹೊರಗುಳಿದಿದ್ದ ನಟ ರಾಘವೇಂದ್ರ ರಾಜ್ ಕುಮಾರ್ ಅವರು ಈಗ ಸ್ತಬ್ಧ ಚಿತ್ರದ ಮೂಲಕ ಕಮ್ ಬ್ಯಾಕ್ ಆಗುತ್ತಿದ್ದಾರೆ. |
![]() | ಮೇಕೆದಾಟು ಯೋಜನೆ ಸಮಸ್ಯೆ ಪರಿಹರಿಸಲು ಮೋದಿ ಸರ್ಕಾರ ಬದ್ಧ: ಸಂಸದ ಪ್ರತಾಪ್ ಸಿಂಹಕಾವೇರಿ ವಿವಾದವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಂದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು, ಕರ್ನಾಟಕದ ಜನರ ಹಿತದೃಷ್ಟಿಯಿಂದ... |
![]() | 'ಸಂವೇದನ ರಹಿತ ಜನ.. ಅಪಘಾತವಾದಾಗ ನೆರವಾಗಿ': ಕಾರು ಅಪಘಾತ ಕುರಿತು ಸಂಸದ ಪ್ರತಾಪ್ ಸಿಂಹ ಅಸಮಾಧಾನತಮ್ಮ ಕಾರು ಅಪಘಾತವಾಗಿದೆ ಎಂಬ ಸುದ್ದಿಗಳಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ್ದು, ಅಪಘಾತವಾದಾಗ ನೆರವಾಗಿ ಎಂದು ಜನರಿಗೆ ಮನವಿ ಮಾಡಿದ್ದಾರೆ. |
![]() | ''ನನ್ನನ್ನು ಪೇಪರ್ ಸಿಂಹ ಎಂದು ಕರೆಯುವ ಮರಿ ಖರ್ಗೆ ಹೆಸರಿನಲ್ಲಿ ಅವರು ಗಂಡಾ-ಹೆಣ್ಣಾ ಎಂದು ಗೊತ್ತಾಗುವುದಿಲ್ಲ":ಸಂಸದ ಪ್ರತಾಪ್ ಸಿಂಹ ಲೇವಡಿಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಮೈಸೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಪ್ರಿಯಾಂಕ್ ಖರ್ಗೆ ಮಾತಿಗೆ ತಿರುಗೇಟು ನೀಡಿದ್ದಾರೆ. |
![]() | ಮಹಾನ್ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯನವರೇ ಬಿಟ್ ಕಾಯಿನ್ ವಹಿವಾಟಿನ ಬಗ್ಗೆ ತಿಳಿಸಿಕೊಡಲಿ: ಪ್ರತಾಪ ಸಿಂಹಬಿಟ್ ಕಾಯಿನ್ ಅವ್ಯವಹಾರ ಕೇಸು ರಾಜ್ಯದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರ ಮಧ್ಯೆ ತೀವ್ರ ವಾಕ್ಸಮರ ಮತ್ತು ಪರಸ್ಪರ ಕೆಸರೆರಚಾಟಕ್ಕೆ ವಿಷಯವಾಗಿದೆ. |
![]() | ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ನಿಮ್ಮ ಧಮ್ಕಿಗೆ ಹೆದರಲ್ಲ, ನಾವೇನು ಬಳೆ ತೊಟ್ಟಿಲ್ಲ!ಸುಪ್ರೀಂ ಕೋರ್ಟ್ ತೀರ್ಪಿನಂತೆ ನಡೆಯುತ್ತಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಆಕ್ಷೇಪ ವ್ಯಕ್ತಪಡಿಸುವ ನೆಪದಲ್ಲಿ ಸಂಸದ ಪ್ರತಾಪ ಸಿಂಹ ಕೋಮುದ್ವೇಷ ಬಿತ್ತುತ್ತಿದ್ದಾರೆ ಎಂದು ಶಾಸಕ ತನ್ವೀರ್ ಸೇಠ್ ಟೀಕಿಸಿದರು. |
![]() | 'ಬೇರೆಯವರು ಹೆತ್ತು-ಹೊತ್ತು ಬೆಳೆಸಿದ ಮಗು ಶಾಲೆಗೆ ಹೋಗುವಾಗ ಅದು ನನ್ನದು ಎಂದರೇ ಹೇಗೆ?'ಮೈಸೂರು– ಬೆಂಗಳೂರು ದಶಪಥ ಯೋಜನೆ ನಿಮ್ಮದಲ್ಲ. ಯಾವಾಗಲೋ ಜಾರಿಯಾದ ಯೋಜನೆಯನ್ನು ನನ್ನದು ಎಂದರೆ ಹೇಗೆ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ತಮ್ಮದೇ ಪಕ್ಷದ ಸಂಸದ ಪ್ರತಾಪ ಸಿಂಹ ಅವರಿಗೆ ಚಾಟಿ ಬೀಸಿದ್ದಾರೆ. |
![]() | ರಾಜಕಾರಣಿಗಳು ಹೇಳಿಕೆ ಕೊಡುವುದು ಬಿಟ್ಟು ಡಿಪಿಆರ್ ಸಿದ್ಧಪಡಿಸುವತ್ತ ಹೆಚ್ಚು ಒತ್ತು ನೀಡಬೇಕು: ಪ್ರತಾಪ್ ಸಿಂಹನಮ್ಮ ರಾಜಕಾರಣಿಗಳು ಮೇಕೆದಾಟು ಯೋಜನೆ ಕುರಿತು ಹೇಳಿಕೆ ಕೊಡುವುದು ಬಿಟ್ಟು ಡಿಪಿಆರ್ ಸಿದ್ಧಪಡಿಸುವತ್ತ ಹೆಚ್ಚಿನ ಒತ್ತು ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದಾರೆ. |
![]() | ಕೆಆರ್ ಎಸ್ ಡ್ಯಾಂ ಬಿರುಕುಬಿಟ್ಟಿದ್ದರೆ ಕರೆದುಕೊಂಡು ಹೋಗಿ ತೋರಿಸಲಿ, ಮುಖ್ಯಮಂತ್ರಿಗಳ ಗಮನಕ್ಕೆ ತರಲಿ: ಸಂಸದ ಪ್ರತಾಪ್ ಸಿಂಹಕೆಆರ್ ಎಸ್ ಬಿರುಕು ಬಿಟ್ಟಿದೆಯೇ, ಮಾಧ್ಯಮದವರು ಖುದ್ದಾಗಿ ಹೋಗಿ ನೋಡಿದ್ದೀರಾ ಅಥವಾ ಬಿರುಕು ಬಿಟ್ಟಿದೆ ಎನ್ನುವವರು ಮಾಧ್ಯಮದವರನ್ನು ಕರೆದುಕೊಂಡು ಹೋಗಿ ತೋರಿಸಿದ್ದಾರಾ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. |