- Tag results for President Ramanath Kovind
![]() | 73ನೇ ಗಣರಾಜ್ಯೋತ್ಸವ: ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣನಾಳೆ ಜನವರಿ 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನೇರ ಪ್ರಸಾರವಾಗುತ್ತದೆ. |
![]() | ಬಾಂಗ್ಲಾದೇಶದ 50ನೇ ವರ್ಷದ ವಿಜಯ ದಿವಸ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ ಮೂರು ದಿನಗಳ ಪ್ರವಾಸಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೆರವೇರಲಿರುವ 50ನೇ ವಿಜಯ ದಿನ ಸಂಭ್ರಮಾಚರಣೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬುಧವಾರದಿಂದ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ. |
![]() | 'ಶಾಸಕಾಂಗವನ್ನು ನಿಷ್ಕ್ರಿಯಗೊಳಿಸುವುದರ ಬಗ್ಗೆ ಸಂಬಂಧಪಟ್ಟವರೆಲ್ಲರೂ ಚಿಂತಿಸಬೇಕಾಗಿದೆ': ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು72 ವರ್ಷಗಳ ಹಿಂದೆ, ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಮ್ಮ ಸಂವಿಧಾನದ ರಚನೆಕಾರರು ಸ್ವತಂತ್ರ ಭಾರತದ ಭವ್ಯ ಭವಿಷ್ಯಕ್ಕೆ ಈ ದಾಖಲೆಯನ್ನು ಅಳವಡಿಸಿಕೊಂಡರು. ಸಂವಿಧಾನದ ಬಲಕ್ಕೆ ತಕ್ಕಂತೆ ಭಾರತದ ಅಭಿವೃದ್ಧಿಯ ಪಯಣ ಮುಂದುವರಿಯುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | ಹಳ್ಳಿಯಲ್ಲಿ ಹುಟ್ಟಿ ಸಾಮಾನ್ಯ ಹುಡುಗನಾಗಿದ್ದ ನಾನು ಇಂದು ರಾಷ್ಟ್ರಪತಿಯಾಗಿದ್ದೇನೆಂದರೆ ಅದಕ್ಕೆ ಪ್ರಜಾಪ್ರಭುತ್ವ ಕಾರಣ: ರಾಮನಾಥ್ ಕೋವಿಂದ್ಈ ಕುಗ್ರಾಮದಲ್ಲಿ ಹುಟ್ಟಿ ಬೆಳೆದ ಸಾಮಾನ್ಯ ಹುಡುಗನಾಗಿದ್ದ ನಾನು ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನದಲ್ಲಿ ಕೂರುತ್ತೇನೆ ಎಂದು ನನ್ನ ಕನಸಿನಲ್ಲಿಯೂ ಯೋಚಿಸಿರಲಿಲ್ಲ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | ಬಾಂಗ್ಲಾದೇಶ ಸ್ವಾತಂತ್ರ್ಯೋತ್ಸವಕ್ಕೆ ಸುವರ್ಣ ಸಂಭ್ರಮ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 50 ವರ್ಷಗಳು ಕಳೆದಿವೆ. ಈ ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಾಂಗ್ಲಾದೇಶದ ರಾಷ್ಟ್ರಪತಿ ಅಬ್ದುಲ್ ಹಮೀದ್ ಮತ್ತು ಬಾಂಗ್ಲಾದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. |
![]() | ಕೊರೋನಾ ಸೇನಾನಿಗಳ ಸೇವೆ ಶ್ಲಾಘನೀಯ: ರಾಜೀವ್ ಗಾಂಧಿ ಆರೋಗ್ಯ ವಿವಿ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಭಾಷಣಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಪ್ರಾಣ ಪಣಕ್ಕಿಟ್ಟು ಜೀವ ರಕ್ಷಣೆಗೆ ಮುಂದಾದ ಮತ್ತು ಕಠಿಣ ಸವಾಲುಗಳನ್ನು ಎದುರಿಸಿದ ವೈದ್ಯರು ಮತ್ತು ವೈದ್ಯಕೀಯ ಕಾರ್ಯಕರ್ತರ ಸೇವೆಯ ಬಗ್ಗೆ ದೇಶ ಹೆಮ್ಮೆ ಪಡುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | ರಾಷ್ಟ್ರೀಯ ಸೇನಾ ದಿನ: ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಪ್ರಮುಖ ನಾಯಕರಿಂದ ಸ್ಮರಣೆ, ಗೌರವ ಸಲ್ಲಿಕೆಜನವರಿ 15, ರಾಷ್ಟ್ರೀಯ ಸೇನಾ ದಿನ. ಇದರ ಅಂಗವಾಗಿ ಪ್ರಮುಖ ನಾಯಕರು ದೇಶದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಧೀರ ಯೋಧರನ್ನು ಸ್ಮರಿಸಿದ್ದಾರೆ. ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ. |