- Tag results for Prime Minister
![]() | ಪ್ರಧಾನಿಯಾಗಲು ರಾಹುಲ್ ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು: ಅಸ್ಸಾಂ ಸಿಎಂ ವ್ಯಂಗ್ಯಪ್ರಧಾನಮಂತ್ರಿಯಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ವ್ಯಂಗ್ಯವಾಡಿದ್ದಾರೆ. |
![]() | ವಾಣಿಜ್ಯ, ಸಂಪರ್ಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವಿಸ್ತರಣೆಗೆ ಭಾರತ-ಜಪಾನ್ ಉತ್ಸುಕ: ಪ್ರಧಾನಿ ಮೋದಿಜಿ-20 ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. |
![]() | ನೆಹರೂ ಬದಲಿಗೆ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಸ್ವಾಮಿ ಆಗ್ರಹಪ್ರಧಾನಿ ಮೋದಿಯವರು ಮರುನಾಮಕರಣ ಮಾಡುವ ಹುನ್ನಾರದಲ್ಲಿದ್ದಾರೆ. ಹೀಗಾಗಿ ಜವಾಹರ್ ಲಾಲ್ ನೆಹರೂ ಅವರ ಬದಲಿಗೆ ಸ್ವತಂತ್ರ್ಯ ಸೇನಾನಿ ಸುಭಾಶ್ ಚಂದ್ರ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಣೆ ಮಾಡಿ ಎಂದು ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. |
![]() | ನೆಹರೂ ಸ್ಮಾರಕ ಮ್ಯೂಸಿಯಂ ಇನ್ಮುಂದೆ ಪ್ರಧಾನ ಮಂತ್ರಿ ಮ್ಯೂಸಿಯಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು (ಎನ್ಎಂಎಂಎಲ್) 'ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ' ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಕ್ಯಾಬಿನೆಟ್ ಸಚಿವಾಲಯದ ಅಧಿಸೂಚನೆ ತಿಳಿಸಿದೆ. |
![]() | ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಪಕ್ಷಗಳ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ: ಎಎಪಿ ಪ್ರಸ್ತಾಪಆಮ್ ಆದ್ಮಿ ಪಕ್ಷವು ಬುಧವಾರ ಅರವಿಂದ ಕೇಜ್ರಿವಾಲ್ ಅವರು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪ್ರಸ್ತಾಪಿಸಿದ್ದು, ದೆಹಲಿ ಮುಖ್ಯಮಂತ್ರಿಯಾಗಿ ಅವರು ಇಡೀ ದೇಶಕ್ಕೆ ಪ್ರಯೋಜನವಾಗುವಂತಹ ಮಾದರಿಯನ್ನು ನೀಡಿದ್ದಾರೆ ಎಂದು ಹೇಳಿದೆ. |
![]() | 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ಮೋದಿ15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. |
![]() | ನೇಪಾಳ ಪ್ರಧಾನಿ ಪತ್ನಿ ಸೀತಾ ದಹಾಲ್ ಹೃದಯಾಘಾತದಿಂದ ಸಾವುನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರ ಪತ್ನಿ ಸೀತಾ ದಹಾಲ್ (69) ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ನಿತ್ಯಾನಂದನ ಕೈಲಾಸ ದೇಶಕ್ಕೆ 'ಸ್ವಾಮಿ' ರಂಜಿತಾ ಪ್ರಧಾನಿ!ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. |
![]() | ಪ್ರಧಾನಿ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವುದು ಅವಹೇಳನಕಾರಿ ಹೊರತು ದೇಶದ್ರೋಹವಲ್ಲ: ಹೈಕೋರ್ಟ್ಶಾಲಾ ಆಡಳಿತ ಮಂಡಳಿಯ ವಿರುದ್ಧದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪ್ರಧಾನ ಮಂತ್ರಿಯ ವಿರುದ್ಧ ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ನಿಂದನೀಯ ಪದಗಳನ್ನು ಬಳಸಲಾಗಿದೆ. ಆದರೆ, ಅದು ದೇಶದ್ರೋಹವನ್ನು ಒಳಗೊಂಡಿಲ್ಲ ಎಂದು ಹೇಳಿದೆ. |
![]() | ಕೇಂದ್ರ ಸಚಿವ ಸಂಪುಟ ಪುನಾರಚನೆ: ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಗೆ ಕೇಂದ್ರ ಸಚಿವ ಸ್ಥಾನ?ಪ್ರಧಾನಿ ನರೇಂದ್ರ ಮೋದಿ ಇಂದು ಸಚಿವ ಸಂಪುಟ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. |
![]() | ಮೇಲೆ ಕುಸ್ತಿ- ಒಳಗೆ ದೋಸ್ತಿ: ದೀದಿಯ 'ಮಾವು' ರಾಜಕಾರಣ; ನರೇಂದ್ರ ಮೋದಿಗೆ ಮಾವಿನ ಹಣ್ಣಿನ ಗಿಫ್ಟ್!ಪ್ರಧಾನಿ ನರೇಂದ್ರ ಮೋದಿ ಮತ್ತು ಮಮತಾ ಬ್ಯಾನರ್ಜಿ ಅವರ ಸಂಬಂಧ ಎಣ್ಣೆ-ಸೀಗೇಕಾಯಿಯಂತೆ ಎನ್ನುವುದನ್ನು ಅವರ ನಡುವಿನ ರಾಜಕೀಯ ಹಾಗೂ ಮಾತಿನ ಸಂಘರ್ಷಗಳು ಪದೇ ಪದೇ ಸಾಬೀತುಪಡಿಸುತ್ತಿರುತ್ತದೆ. |
![]() | ಅದಕ್ಕಾಗಿಯೇ ಹೇಳೋದು ದೇಶದ ಪ್ರಧಾನಿಗೆ ಶಿಕ್ಷಣ ಬೇಕೆಂದು: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವ್ಯಂಗ್ಯಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಚಲಾವಣೆಯಿಂದ ತನ್ನ ಅತ್ಯಧಿಕ ಮೌಲ್ಯದ ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು. |
![]() | ನನ್ನ ಮಗಳು ಅಕ್ಷತಾ ಮೂರ್ತಿ ತನ್ನ ಗಂಡನನ್ನು ಪ್ರಧಾನಿಯನ್ನಾಗಿ ಮಾಡಿದ್ದಾಳೆ: ಸುಧಾ ಮೂರ್ತಿಆನ್ಲೈನ್ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸುಧಾ ಮೂರ್ತಿಯವರು ತಮ್ಮ ಮಗಳಿಂದಾಗಿ ರಿಷಿ ಸುನಕ್ ಯುಕೆಯ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ. 'ನಾನು ನನ್ನ ಪತಿಯನ್ನು ಉದ್ಯಮಿ ಮಾಡಿದ್ದೇನೆ, ನನ್ನ ಮಗಳು ಆಕೆಯ ಪತಿಯನ್ನು ಯುಕೆ ಪ್ರಧಾನಿಯನ್ನಾಗಿ ಮಾಡಿದ್ದಾಳೆ' ಎಂದು ಹೇಳಿಕೊಂಡಿದ್ದಾರೆ. |
![]() | ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಎರಡು ದಿನಗಳ ಭೇಟಿಗಾಗಿ ಸೋಮವಾರ ಭಾರತಕ್ಕೆ ಆಗಮಿಸಿದ್ದಾರೆ. ಕಿಶಿದಾ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು. |
![]() | ಚೆನ್ನೈ: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಆಸ್ಪತ್ರೆಗೆ ದಾಖಲುಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. |