social_icon
  • Tag results for Priyanka Gandhi

ಹುತಾತ್ಮ ಪ್ರಧಾನಿ ಪುತ್ರ ದೇಶವನ್ನು ಅವಮಾನಿಸಲು ಎಂದಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ ಸಮರ್ಥಿಸಿಕೊಂಡ ಪ್ರಿಯಾಂಕಾ ಗಾಂಧಿ

ರಾಷ್ಟ್ರೀಯ ಏಕತೆಗಾಗಿ ಸಾವಿರಾರು ಕಿಲೋಮೀಟರ್ ನಡೆದು ಹುತಾತ್ಮರಾದ ಪ್ರಧಾನಮಂತ್ರಿಗಳ ಪುತ್ರ ದೇಶವನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಹೇಳಿದ್ದಾರೆ.

published on : 26th March 2023

ವಿಪಕ್ಷಗಳು, ಪ್ರಜಾಪ್ರಭುತ್ವ ಮುಗಿಸಲು ಬಿಜೆಪಿ ಬಯಸುತ್ತಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಆರ್ ಜೆಡಿ ನಾಯಕರಾದ ತೇಜಸ್ವಿ ಯಾದವ್ ಮತ್ತು ಮಿಸಾ ಭಾರತಿ ಅವರನ್ನು ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುತ್ತಿರುವ ಬಗ್ಗೆ ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ವಿಪಕ್ಷಗಳು ಮತ್ತು ಪ್ರಜಾಪ್ರಭುತ್ವವನ್ನು ಮುಗಿಸಲು ಆಡಳಿತಾರೂಢ ಪಕ್ಷ ಬಯಸಿದೆ ಎಂದು ಕಿಡಿಕಾರಿದ್ದಾರೆ. 

published on : 25th March 2023

ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ: ಪ್ರಿಯಾಂಕಾ ಗಾಂಧಿ

ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಮತ್ತು ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ ಎಂದಿದ್ದಾರೆ.

published on : 25th March 2023

'ಭ್ರಷ್ಟ' ಬಿಜೆಪಿ ಸರ್ಕಾರದ ಶೋಷಣೆಯನ್ನು ಜನ ನೋಡುತ್ತಿದ್ದಾರೆ, ಸಮಯ ಬಂದಾಗ ಉತ್ತರಿಸುತ್ತಾರೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರ ನೋಟಿಸ್ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದ ಜನರು 'ಭ್ರಷ್ಟ ಬಿಜೆಪಿ ಸರ್ಕಾರದ' ಎಲ್ಲಾ ಶೋಷಣೆಗಳನ್ನು ನೋಡುತ್ತಿದ್ದಾರೆ ಮತ್ತು ಸಮಯ ಬಂದಾಗ ಉತ್ತರಿಸುತ್ತಾರೆ ಎಂದು ಹೇಳಿದರು.

published on : 20th March 2023

ಜೀವ ಬೆದರಿಕೆ ಆರೋಪ: ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್‍ಐಆರ್ ದಾಖಲು

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್‍ ಸ್ಪರ್ಧಿ ಅರ್ಚನಾ ಗೌತಮ್ ಆರೋಪಿಸಿದ ಹಿನ್ನಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.

published on : 8th March 2023

ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ವಿರುದ್ಧ ಹೋರಾಡುವ ಧೈರ್ಯವಿದೆ: ಮಹಾಧಿವೇಶನದಲ್ಲಿ ಪ್ರಿಯಾಂಕಾ ಗಾಂಧಿ

ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಂದಾಗುವ ನಿರೀಕ್ಷೆಗಳಿವೆ. ಆದರೆ, ಹೆಚ್ಚಿನ ನಿರೀಕ್ಷೆಗಳು ಕಾಂಗ್ರೆಸ್‌ನಿಂದ ಇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

published on : 26th February 2023

ಎಐಸಿಸಿ ಮಹಾ ಅಧಿವೇಶನ: ಪ್ರಿಯಾಂಕಾ ವಾದ್ರಾ ಸ್ವಾಗತಕ್ಕೆ ರಸ್ತೆಗೆ 6 ಟನ್ ಗುಲಾಬಿ ಹಾಕಿ ಸ್ವಾಗತ!

ಎಐಸಿಸಿ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲೆಂದು ಶನಿವಾರ ಛತ್ತೀಸ್‌ಗಢದ ರಾಯಪುರಕ್ಕೆ ಆಗಮಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ಸ್ವಾಗತಿಸಲು ಇಡೀ ರಸ್ತೆಯನ್ನೇ ಗುಲಾಬಿ ಹೂವಿನಿಂದ ಸಿಂಗರಿಸಲಾಗಿದೆ.

published on : 25th February 2023

ಜನರ ಮಾತನ್ನು ಆಲಿಸುವುದು ಮುಖ್ಯ, ಬುಲ್ಡೋಜರ್ ಅಡಿಯಲ್ಲಿ ಅವರ ಹಕ್ಕುಗಳನ್ನು ಪುಡಿಮಾಡುವುದಲ್ಲ: ಪ್ರಿಯಾಂಕಾ ಗಾಂಧಿ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನದ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಂತಿ ಮತ್ತು ವಿಶ್ವಾಸಕ್ಕಾಗಿ ಸಾಮಾನ್ಯ ಜನರ ಮಾತುಗಳನ್ನು ಕೇಳುವುದು ಅಗತ್ಯವಾಗಿದೆ ಮತ್ತು ಅವರ ಹಕ್ಕುಗಳನ್ನು ಬುಲ್ಡೋಜರ್ ಅಡಿಯಲ್ಲಿ ಪುಡಿಮಾಡಬಾರದು ಎಂದು ಹೇಳಿದ್ದಾರೆ.

published on : 13th February 2023

ಜಮ್ಮು ಮತ್ತು ಕಾಶ್ಮೀರ: ಪವಿತ್ರ ಖೀರ್ ಭವಾನಿ ದೇವಸ್ಥಾನಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 31st January 2023

ಕಾಶ್ಮೀರ: ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದ್ದು,...

published on : 28th January 2023

ಕಾಂಗ್ರೆಸ್ ಸುಳ್ಳು ಭರವಸೆಗಳ ಬಗ್ಗೆ ಮನೆಮನೆಗೆ ತೆರಳಿ ಮಾಹಿತಿ ನೀಡುತ್ತೇವೆ: ಬಿಜೆಪಿ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ-ವಾದ್ರಾ ಗೃಹ ಲಕ್ಷ್ಮಿ ಯೋಜನೆಯಡಿ ಕುಟುಂಬದ ಒಬ್ಬ ಮಹಿಳೆಗೆ ಮಾಸಿಕ 2,000 ರೂಪಾಯಿ ನೀಡುವ ಕಾಂಗ್ರೆಸ್ ಯೋಜನೆಯನ್ನು ನಾ ನಾಯಕಿ ಸಮಾವೇಶದಲ್ಲಿ ಅನಾವರಣಗೊಳಿಸಿದ್ದು, ಕಾಂಗ್ರೆಸ್ ಪಕ್ಷದ ಈ ಯೋಜನೆಯನ್ನು ರಾಜ್ಯ ಬಿಜೆಪಿ ಟೊಳ್ಳು ಭರವಸೆಯೆಂದು ಟೀಕೆ ಮಾಡಿದೆ.

published on : 18th January 2023

ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿಗೆ ರಾಜಕೀಯ ಇಷ್ಟವಿರಲಿಲ್ಲ: ಪ್ರಿಯಾಂಕಾ ಗಾಂಧಿ

ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿ ಅವರಿಗೆ ರಾಜಕೀಯವನ್ನು ಇಷ್ಟಪಟ್ಟಿರಲಿಲ್ಲ ಎಂದು  ಅವರ ಪುತ್ರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ತಿಳಿಸಿದರು.

published on : 16th January 2023

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ:  ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ

ಬಿಜೆಪಿ ಸರ್ಕಾರವಿರುವ ಕರ್ನಾಟಕದಲ್ಲಿ ಪರಿಸ್ಥಿತಿ ತೀವ್ರ ಹದಗೆಟ್ಟಿರುವುದಾಗಿ ಕೇಳಿದ್ದು, ಭ್ರಷ್ಟಾಚಾರ ಮೂಲಕ ರೂ. 1. 5 ಲಕ್ಷ ಕೋಟಿ ಲೂಟಿ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

published on : 16th January 2023

'ನಾ ನಾಯಕಿ' ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ: ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸಿಎಂ ವ್ಯಂಗ್ಯ

ಕಾಂಗ್ರೆಸ್ ಹಮ್ಮಿಕೊಂಡಿರುವ  ‘ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.

published on : 16th January 2023

ಕಾಂಗ್ರೆಸ್ ನಿಂದ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ; 'ನಾ ನಾಯಕಿ' ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಆಗಮನ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 16 ರಂದು ನಡೆಯುವ 'ನಾ ನಾಯಕಿ' ಸಮಾವೇಶಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ...

published on : 9th January 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9