social_icon
  • Tag results for Priyanka Gandhi Vadra

ಹಿಮಾಚಲ ಪ್ರದೇಶ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ವಾದ್ರಾ ಪತ್ರ

2013ರ ಕೇದಾರನಾಥ ದುರಂತದಂತೆಯೇ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ವಿನಾಶವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

published on : 15th September 2023

ಲೋಕಸಭಾ ಚುನಾವಣೆ: ವಾರಣಾಸಿಯಿಂದ ಪ್ರಿಯಾಂಕಾ ಕಣಕ್ಕಿಳಿಸಲು ಯುಪಿ ಕಾಂಗ್ರೆಸ್ ಉತ್ಸುಕ!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಲು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು  ಉತ್ಸುಕವಾಗಿದೆ. ಈ ಬಗ್ಗೆ ಶೀಘ್ರದಲ್ಲೇ ವರಿಷ್ಠರಿಗೆ  ಪ್ರಸ್ತಾವನೆ ಕಳುಹಿಸಲಿದೆ ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ಅಜಯ್ ರೈ ಭಾನುವಾರ ಹೇಳಿದ್ದಾರೆ.

published on : 27th August 2023

ಪ್ರಿಯಾಂಕಾ ಗಾಂಧಿಗೆ ಎಲ್ಲಾ ಅರ್ಹತೆ ಇದೆ, ಅವರು ಸಂಸತ್ತಿನಲ್ಲಿರಬೇಕು: ರಾಬರ್ಟ್ ವಾದ್ರಾ

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಶನಿವಾರ ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿಗೆ ಸಂಸತ್ತಿನಲ್ಲಿ ಇರಲು ಬೇಕಾದ ಎಲ್ಲಾ ಅರ್ಹತೆಗಳಿವೆ ಮತ್ತು ಆಕೆ ಸಂಸತ್ತಿನಲ್ಲಿಯೇ ಇರಬೇಕು ಎಂದು ಹೇಳಿದ್ದಾರೆ. 

published on : 13th August 2023

ರಾಹುಲ್ ಗಾಂಧಿ ಅನರ್ಹತೆ ರದ್ದು: ಸಂಸತ್‌ನಲ್ಲಿ ಮತ್ತೆ ಪ್ರತಿಧ್ವನಿಸಲಿದೆ ಜನಪರ ಧ್ವನಿ ಎಂದ ಪ್ರಿಯಾಂಕಾ ವಾದ್ರಾ

ಅನರ್ಹಗೊಂಡಿದ್ದ ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯಾಗಿರುವುದು ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್‌ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ ಎಂದು ರಾಹುಲ್ ಗಾಂಧಿ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ತಿಳಿಸಿದ್ದಾರೆ.

published on : 7th August 2023

ಬಿಜೆಪಿ ಸರ್ಕಾರದ ಭ್ರಷ್ಟ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ: ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದರ 'ಭ್ರಷ್ಟ ನೀತಿಗಳಿಂದ' ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆಗಳು ಏರಿಕೆಯಾಗುವಂತೆ ಮಾಡಿದೆ ಎಂದು ಹೇಳಿದ್ದಾರೆ.

published on : 4th May 2023

ಧಾರವಾಡ: ಶೆಟ್ಟರ್ ಮತ್ತಿತರ ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ!

ಧಾರವಾಡ:  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ  ಶನಿವಾರ ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ  ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್  ಮತ್ತಿತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು.

published on : 29th April 2023

ಮಹಿಳಾ ರೆಸ್ಲರ್'ಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ, ಮೋದಿ ವಿರುದ್ಧ ಕಿಡಿ

ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಭೇಟಿ ಮಾಡಿದರು.

published on : 29th April 2023

ಮೈಸೂರು: ಮೈಲಾರಿ ಹೋಟೆಲ್ ನಲ್ಲಿ ದೋಸೆ ಮಾಡಿ, ಸವಿದ ಪ್ರಿಯಾಂಕಾ ಗಾಂಧಿ

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಚುನಾವಣಾ ಪ್ರಚಾರದ ಪ್ರವಾಸದಲ್ಲಿರುವ ಪ್ರಿಯಾಂಕಾ ಗಾಂಧಿ ಮೈಸೂರಿನ ಅಗ್ರಹಾರದಲ್ಲಿರುವ ಹೋಟೆಲ್​ವೊಂದರಲ್ಲಿ ಸ್ವತಃ ದೋಸೆ ಸಿದ್ಧಪಡಿಸಿ, ಸವದಿದ್ದು, ಈ ಕುರಿತ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

published on : 26th April 2023

ಸರ್ಕಾರ ಅಪರಾಧಿಗಳನ್ನು ರಕ್ಷಿಸುತ್ತಿದೆಯೇ?: ಕುಸ್ತಿಪಟುಗಳ ಪ್ರತಿಭಟನೆಗೆ ಪ್ರಿಯಾಂಕಾ ಗಾಂಧಿ ಬೆಂಬಲ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿ ಮಹಿಳಾ ಕುಸ್ತಿಪಟುಗಳು ನಡೆಸುತ್ತಿರುವ...

published on : 26th April 2023

ರಾಜ್ಯ ಬಿಜೆಪಿ ಸರ್ಕಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ

ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ.

published on : 25th April 2023

ಏಪ್ರಿಲ್ 25 ರಿಂದ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯ ಪ್ರವಾಸ, ಮೈಸೂರು-ಚಾಮರಾಜನಗರದಲ್ಲಿ ಚುನಾವಣಾ ಪ್ರಚಾರ

ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿವೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕದಲ್ಲಿ ಒಬ್ಬರಾದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

published on : 24th April 2023

ಅತೀಕ್ ಅಹ್ಮದ್ ಹತ್ಯೆ; ರಾಜಕೀಯ ಉದ್ದೇಶಕ್ಕಾಗಿ ಕಾನೂನಿನ ಜೊತೆ ಆಟವಾಡುವುದು ಸರಿಯಲ್ಲ: ಪ್ರಿಯಾಂಕಾ ಗಾಂಧಿ ವಾದ್ರಾ

ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಆದರೆ, ಅದು ದೇಶದ ಕಾನೂನಿನ ಪ್ರಕಾರವಾಗಿರಬೇಕು ಮತ್ತು ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಕಾನೂನಿನೊಂದಿಗೆ ಆಟವಾಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿದ್ದಾರೆ. 

published on : 16th April 2023

ವಿಪಕ್ಷಗಳು, ಪ್ರಜಾಪ್ರಭುತ್ವ ಮುಗಿಸಲು ಬಿಜೆಪಿ ಬಯಸುತ್ತಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಆರ್ ಜೆಡಿ ನಾಯಕರಾದ ತೇಜಸ್ವಿ ಯಾದವ್ ಮತ್ತು ಮಿಸಾ ಭಾರತಿ ಅವರನ್ನು ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುತ್ತಿರುವ ಬಗ್ಗೆ ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ವಿಪಕ್ಷಗಳು ಮತ್ತು ಪ್ರಜಾಪ್ರಭುತ್ವವನ್ನು ಮುಗಿಸಲು ಆಡಳಿತಾರೂಢ ಪಕ್ಷ ಬಯಸಿದೆ ಎಂದು ಕಿಡಿಕಾರಿದ್ದಾರೆ. 

published on : 25th March 2023

'ಭ್ರಷ್ಟ' ಬಿಜೆಪಿ ಸರ್ಕಾರದ ಶೋಷಣೆಯನ್ನು ಜನ ನೋಡುತ್ತಿದ್ದಾರೆ, ಸಮಯ ಬಂದಾಗ ಉತ್ತರಿಸುತ್ತಾರೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರ ನೋಟಿಸ್ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದ ಜನರು 'ಭ್ರಷ್ಟ ಬಿಜೆಪಿ ಸರ್ಕಾರದ' ಎಲ್ಲಾ ಶೋಷಣೆಗಳನ್ನು ನೋಡುತ್ತಿದ್ದಾರೆ ಮತ್ತು ಸಮಯ ಬಂದಾಗ ಉತ್ತರಿಸುತ್ತಾರೆ ಎಂದು ಹೇಳಿದರು.

published on : 20th March 2023

ಎಐಸಿಸಿ ಮಹಾ ಅಧಿವೇಶನ: ಪ್ರಿಯಾಂಕಾ ವಾದ್ರಾ ಸ್ವಾಗತಕ್ಕೆ ರಸ್ತೆಗೆ 6 ಟನ್ ಗುಲಾಬಿ ಹಾಕಿ ಸ್ವಾಗತ!

ಎಐಸಿಸಿ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲೆಂದು ಶನಿವಾರ ಛತ್ತೀಸ್‌ಗಢದ ರಾಯಪುರಕ್ಕೆ ಆಗಮಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ಸ್ವಾಗತಿಸಲು ಇಡೀ ರಸ್ತೆಯನ್ನೇ ಗುಲಾಬಿ ಹೂವಿನಿಂದ ಸಿಂಗರಿಸಲಾಗಿದೆ.

published on : 25th February 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9