- Tag results for Programme
![]() | ಐದರಲ್ಲಿ ಮೂರು ಗ್ಯಾರಂಟಿ ಜಾರಿ ಸುಲಭ: ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವಾದ ಎರಡು ಗ್ಯಾರಂಟಿ ಭಾಗ್ಯಗಳುಮೇ 10 ರಂದು ನಡೆದ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಭರವಸೆ ನೀಡಿದ್ದ ಐದು ಗ್ಯಾರಂಟಿ ಭರವಸೆಗಳಲ್ಲಿ ಎರಡನ್ನು ಅನುಷ್ಠಾನಗೊಳಿಸುವ ವಿಧಾನಗಳು ಮತ್ತು ಕಾರ್ಯವಿಧಾನವನ್ನು ರೂಪಿಸುವ ಸವಾಲನ್ನು ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎದುರಿಸುತ್ತಿದೆ. |
![]() | 'ಗ್ಯಾರಂಟಿ ಭಾಗ್ಯ': ಇಂದು ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ, ಜೂನ್ 1ರಿಂದ ಜಾರಿ?ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿರುವ ವಾಗ್ದಾನಗಳನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವ ಸಂಪುಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. |
![]() | ನೂತನ ಸಂಸತ್ ಭವನ: ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ- ಹೆಚ್.ಡಿ. ದೇವೇಗೌಡಮೇ 28 ರಂದು ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುರುವಾರ ಹೇಳಿದ್ದಾರೆ. |
![]() | ಶೀಘ್ರದಲ್ಲೇ OTTಯಲ್ಲೂ ತಂಬಾಕು ವಿರೋಧಿ ಸಂದೇಶ ಪ್ರಸಾರ ಕಡ್ಡಾಯಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ತಂಬಾಕು ವಿರೋಧಿ ಸಂದೇಶಗಳನ್ನು ಶೀಘ್ರದಲ್ಲೇ ಒಟಿಟಿ ಪ್ಲಾಟ್ಫಾರ್ಮ್ಗಳಲ್ಲೂ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಈ ಸಂಬಂಧ ಆರೋಗ್ಯ ಸಚಿವಾಲಯವು ಸಂಬಂಧಿಸಿದ... |
![]() | ನೂತನ ಸಂಸತ್ ಭವನ: ಉದ್ಘಾಟನೆಯಲ್ಲಿ ಭಾಗಿಯಾಗಿ 'ಹೃದಯ ವೈಶಾಲ್ಯತೆ' ತೋರಿ: ಪ್ರತಿಪಕ್ಷಗಳಿಗೆ ಬಿಜೆಪಿ ಮನವಿಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷಗಳು ಅದರ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ. |
![]() | ನೀತಿ ಸಂಹಿತೆ ಜಾರಿ: ಬೃಹತ್ ನೀರಾವರಿ ಯೋಜನೆ ಉದ್ಘಾಟನೆ ರದ್ದು; ಕೊಪ್ಪಳ ಜಿಲ್ಲಾಡಳಿತಕ್ಕೆ 50 ಲಕ್ಷ ರೂ. ನಷ್ಟ!ರಾಜ್ಯ ವಿಧಾನಸಭೆ ಚುನಾವಣೆಗೆ ಕೇಂದ್ರು ಚುನಾವಣಾ ಆಯೋಗ ಮತದಾನದ ದಿನಾಂಕ ಪ್ರಕಟಿಸಿದ ನಂತರ ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಅನುಷ್ಠಾನಗೊಂಡಿದ್ದು, ಕೊಪ್ಪಳ ಜಿಲ್ಲೆಯ ಗ್ರಾಮಸ್ಥರಿಗೆ ಬಹುಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಉದ್ಘಾಟನೆ ರದ್ದಾಗಿದೆ. |
![]() | ಮಾದರಿ ನೀತಿ ಸಂಹಿತೆ ಜಾರಿ: ಸಿಎಂ ಬೊಮ್ಮಾಯಿ ಕಾರ್ಯಕ್ರಮ ರದ್ಧು; ಸರ್ಕಾರಿ ಸವಲತ್ತು ತ್ಯಜಿಸಿದ ರಾಜಕೀಯ ನೇತಾರರು!ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸುತ್ತಿದ್ದಂತೆ, ನೀತಿ ಸಂಹಿತೆಯು ಜಾರಿಗೊಂಡಿದೆ. ಈ ಹಿನ್ನೆಲೆಯಲ್ಲಿ, ಸಾಂವಿಧಾನಿಕ ಸ್ಥಾನಮಾನಗಳಲ್ಲಿರುವ ರಾಜಕೀಯ ನೇತಾರರು ಹಾಗೂ ಸರ್ಕಾರಿ ಸವಲತ್ತುಗಳನ್ನು ಹೊಂದಿರುವ ರಾಜಕೀಯ ನೇತಾರರು ಆ ಎಲ್ಲಾ ಸೌಲಭ್ಯಗಳನ್ನು ತ್ಯಜಿಸಬೇಕಿದೆ. |
![]() | ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲ; ವಿಶ್ವಬ್ಯಾಂಕ್ ಅನುಮೋದನೆ!ವಿಶ್ವಬ್ಯಾಂಕ್ನ ಕಾರ್ಯನಿರ್ವಾಹಕ ಮಂಡಳಿಯು ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲವನ್ನು ಅನುಮೋದಿಸಿದೆ. ಇದರಿಂದ ರಾಜ್ಯದ ಎರಡು ಮಿಲಿಯನ್ ಗ್ರಾಮೀಣ ಕುಟುಂಬಗಳಿಗೆ ಕೊಳವೆ ನೀರಿನ ಸಂಪರ್ಕದ ಮೂಲಕ ಅವರ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗಲಿದೆ. |
![]() | ದೇಶದಲ್ಲಿ ಮತ್ತೊಂದು ಚೀತಾ ಸಾವು; ಮಧ್ಯಪ್ರದೇಶದ ಕುನೋ ಪಾರ್ಕ್ ನಲ್ಲಿ ನಮೀಬಿಯಾದ 'ಸಾಷಾ' ನಿಧನದೇಶದಲ್ಲಿ ಮತ್ತೊಂದು ಚೀತಾ ಸಾವಿಗೀಡಾಗಿದ್ದು, ಮಧ್ಯಪ್ರದೇಶದ ಕುನೋ ಪಾರ್ಕ್ ನಲ್ಲಿದ್ದ ನಮೀಬಿಯಾದಿಂದ ತರಲಾಗಿದ್ದ 'ಸಾಷಾ' ಎಂಬ ಹೆಣ್ಣು ಚೀತಾ ಸಾವನ್ನಪ್ಪಿದೆ. |
![]() | ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಅಡುಗೆ ಮಾಡುವವರು, ರೈತ ಮಹಿಳೆಯರಿಗೆ ಗ್ರಾಚ್ಯುಟಿ: ಸಿಎಂ ಬೊಮ್ಮಾಯಿಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಿದ್ಧತೆ: ಫೆಬ್ರವರಿ 27 ರಿಂದ ರೇಡಿಯೊ ಮೂಲಕವೂ ಕೇಳಬಹುದು ಪಾಠಮುಂಬರುವ ಎಸ್ ಎಸ್ ಲ್ ಸಿ ಪರೀಕ್ಷೆಗಳಿಗೆ ರೇಡಿಯೊ ಮೂಲಕ ಪಾಠಗಳನ್ನು ಪ್ರಸಾರ ಮಾಡಲು ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ ನಿರ್ಧರಿಸಿದೆ. |
![]() | ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆ: ಸಿಎಂಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ 2023-24 ನೇ ಸಾಲಿನ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. |
![]() | ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವ ಮುಖ್ಯಮಂತ್ರಿ ಬೊಮ್ಮಾಯಿ: ಕಾಂಗ್ರೆಸ್ ವ್ಯಂಗ್ಯಬಸವರಾಜ ಬೊಮ್ಮಾಯಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವ ಮುಖ್ಯಮಂತ್ರಿ ಎಂದು ಪ್ರತಿಪಕ್ಷ ಕಾಂಗ್ರೆಸ್ ವ್ಯಂಗ್ಯವಾಡಿದೆ. |
![]() | ಜ.31 ಕ್ಕೆ ಸಿಎಂ ಬೊಮ್ಮಾಯಿ `ರೈತ ಶಕ್ತಿ' ಯೋಜನೆಗೆ ಚಾಲನೆ: ಕೃಷಿ ಸಚಿವ ಬಿ ಸಿ ಪಾಟೀಲ್ಜನವರಿ 31 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ಗರಿಷ್ಠ 5 ಎಕರೆಗೆ ಡೀಸಲ್ ಗೆ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. |
![]() | ಸಿದ್ಧಗಂಗಾ ಶ್ರೀಗಳ ಸ್ಮರಣಾರ್ಥ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ: ಸಿಎಂ ಬೊಮ್ಮಾಯಿಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |