- Tag results for Property
![]() | ಆಸ್ತಿ ಪತ್ರಗಳ ನಷ್ಟ: 5 ಲಕ್ಷ ರೂಪಾಯಿ ನೀಡಲು ಬ್ಯಾಂಕ್ ಗೆ ಗ್ರಾಹಕರ ಆಯೋಗ ಸೂಚನೆಸಂಸ್ಥೆಯೊಂದರ ಮಾಲೀಕರಿಗೆ ಸೇರಿದ, ಬ್ಯಾಂಕ್ ನಲ್ಲಿ ಅಡ ಇಡಲಾಗಿದ್ದ ಆಸ್ತಿ ಪತ್ರಗಳು ನಷ್ಟವಾಗಿರುವುದಕ್ಕೆ ಮಾಲಿಕರಿಗೆ 5.30 ಲಕ್ಷ ರೂಪಾಯಿ ಮೊತ್ತವನ್ನು ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೂಚಿಸಿದೆ. |
![]() | ಕಂದಾಯ ಇಲಾಖೆಯಲ್ಲಿ ಬದಲಾವಣೆ ಪರ್ವ: ಆನ್ ಲೈನ್ ನಲ್ಲಿ ಆಸ್ತಿ ನೋಂದಣಿ ಶೀಘ್ರವೇ ಜಾರಿ; ಕಾವೇರಿ–2 ತಂತ್ರಾಂಶಕ್ಕೆ ಸಚಿವ ಆರ್.ಅಶೋಕ್ ಚಾಲನೆಆಸ್ತಿಗಳ ನೋಂದಣಿ ಪ್ರಕ್ರಿಯೆ ಸರಳಗೊಳಿಸುವ, ಕೇವಲ 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ನಾಗರಿಕ ಸ್ನೇಹಿ ಕಾವೇರಿ–2 ತಂತ್ರಾಂಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಗುರುವಾರ ಚಾಲನೆ ನೀಡಿದರು. |
![]() | ಬಿಬಿಎಂಪಿಯಿಂದ ಎಲ್ಲ ಸ್ವತ್ತುಗಳಿಗೆ ಫೆ.27 ರಿಂದ ಖಾತಾ ಆಂದೋಲನ, 4 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಸ್ವತ್ತುಗಳನ್ನು ಪಾಲಿಕೆ ಖಾತೆಗಳಲ್ಲಿ ದಾಖಲಿಸಿಕೊಂಡು ತೆರಿಗೆ ವ್ಯಾಪ್ತಿಗೆ ತರಲು ‘ಖಾತಾ ಆಂದೋಲನ’ವನ್ನು ಫೆಬ್ರವರಿ27ರಿಂದ ಆಯೋಜಿಸಲಾಗುತ್ತಿದ್ದು, ಈ ಖಾತಾ ಆಂದೋಲನದಿಂದ 4 ಸಾವಿರ ಕೋಟಿ ರೂ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. |
![]() | ಇದೇ ಮೊದಲ ಬಾರಿಗೆ ಏಪ್ರಿಲ್ 1 ರಿಂದ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ತೆರಿಗೆ ಜಾರಿಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದುಗೊಳಿಸಿದ 3 ವರ್ಷಗಳ ಬಳಿಕ ಏ.1 ರಿಂದ ಆಸ್ತಿ ತೆರಿಗೆ ವಿಧಿಸುವುದು ಕೇಂದ್ರಾಡಳಿತ ಪ್ರದೇಶದಲ್ಲಿ ಜಾರಿಗೆ ಬರುತ್ತಿದೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದಲ್ಲಿ ಈವರೆಗೆ ವಶಪಡಿಸಿಕೊಂಡದ್ದರ ಒಟ್ಟು ಮೌಲ್ಯ 111 ಕೋಟಿ ರೂ.ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಈವರೆಗೆ ವಶಪಡಿಸಿಕೊಂಡ ನಗದು ಮತ್ತು ಚಿನ್ನ ಹಾಗೂ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿರುವ ಒಟ್ಟು ಮೊತ್ತ ಸುಮಾರು 111 ಕೋಟಿ ರೂ. ಆಗಿದೆ ಎಂದು ಹೇಳಲಾಗಿದೆ. |
![]() | 1,200 ಕೋಟಿ ಇದ್ದ ಆಸ್ತಿ ಈಗ 4,000 ಕೋಟಿ ಆಗಿದೆ, ಆಸ್ತಿ ಜಪ್ತಿಗೆ ಹೆದರಲ್ಲ: ಜನಾರ್ದನ ರೆಡ್ಡಿಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಆಸ್ತಿಪಾಸ್ತಿ ಜಪ್ತಿ ಮಾಡುವುದಕ್ಕೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬುಧವಾರ ಹೇಳಿದ್ದಾರೆ. |
![]() | ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಸರ್ಕಾರ: ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಹೈಕೋರ್ಟ್ ಚಾಟಿಗಣಿ ಉದ್ಯಮಿ ಮತ್ತು ರಾಜಕಾರಣಿ ಗಾಲಿ ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ಬಿಜೆಪಿ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. |
![]() | ಅಕ್ರಮ ಸಂಬಂಧದಿಂದ ಜನಿಸಿದ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು: ಹೈಕೋರ್ಟ್ ತೀರ್ಪುಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 16 (1) ರ ಪ್ರಕಾರ, ಅಕ್ರಮ ಸಂಬಂಧದಿಂದ ಜನಿಸಿದ ಮಗುವನ್ನು ಕಾನೂನುಬದ್ಧವೆಂದು ಪರಿಗಣಿಸಬೇಕು ಮತ್ತು ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |
![]() | ಜಮ್ಮು-ಕಾಶ್ಮೀರ: ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್'ಗೆ ಸೇರಿದ ಕಟ್ಟಡ ನೆಲಸಮ ಮಾಡಿದ ಅಧಿಕಾರಿಗಳುಅನಂತನಾಗ್ನ ಪಹಲ್ಗಾಮ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಅಮೀರ್ ಖಾನ್ಗೆ ಸೇರಿದ ಒಂದು ಮಾಳಿಗೆಯ ಕಟ್ಟಡವನ್ನು ಜಮ್ಮು ಮತ್ತು ಕಾಶ್ಮೀರದ ನಾಗರಿಕ ಆಡಳಿತ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಪಾಕ್ ಮೂಲದ ಎಲ್ಇಟಿ ಕಮಾಂಡರ್ನ ಆಸ್ತಿ ಜಪ್ತಿಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ಶನಿವಾರ ಗಡಿ ನಿಯಂತ್ರಣ ರೇಖೆಯಿಂದ ಕಾರ್ಯಾಚರಣೆ ನಡೆಸುತ್ತಿರುವ ಮತ್ತು ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿರುವ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಅಬ್ದುಲ್ ರಶೀದ್ ಅಲಿಯಾಸ್ 'ಜಹಾಂಗೀರ್'ನ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ವಕ್ಫ್ ಆಸ್ತಿ ಹಗರಣದ ಅಪರಾಧಿಗಳನ್ನು ರಕ್ಷಿಸಲು ಸಿಎಂ ಯತ್ನ: ಅನ್ವರ್ ಮಾಣಿಪ್ಪಾಡಿಬಿಜೆಪಿ ಜಂಟಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಅವರು ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ವಕ್ಫ್ ಆಸ್ತಿ ಹಗರಣದ ಅಪರಾಧಿಗಳನ್ನು ರಕ್ಷಿಸಲು ಸಿಎಂ ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. |
![]() | ಮಹಾರಾಷ್ಟ್ರ: ಓಡಿಹೋಗಲು ನಿರಾಕರಿಸಿದ ಪ್ರಿಯತಮೆ, ಆಕ್ರೋಶಗೊಂಡು ಆಕೆಯ ತಂದೆಯ ಆಸ್ತಿ-ಪಾಸ್ತಿಗೆ ಬೆಂಕಿ ಹಚ್ಚಿದ ಭೂಪ!ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆ ಓಡಿಹೋಗಲು ಒಪ್ಪದ ಕಾರಣ ಆಕ್ರೋಶಗೊಂಡು ಆಕೆಯ ತಂದೆಯ ಆಸ್ತಿ-ಪಾಸ್ತಿಗಳಿಗೆ ಬೆಂಕಿ ಹಚ್ಚಿರುವ ಘಟನೆ ನಾಗ್ಪುರ ಜಿಲ್ಲೆಯ ವಾಘೋಡಾ ಗ್ರಾಮದಲ್ಲಿ ಮಂಗಳವಾರ ನಡೆದಿದೆ. |
![]() | 30 ಕೋಟಿ ರೂ. ಮೌಲ್ಯದ ಭೂಮಿ ಬಿಡಿಎ ವಶಕ್ಕೆಸರ್ಕಾರಿ ಭೂಮಿ ಒತ್ತುವರಿ ತೆರೆವು ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಂಗಳವಾರ ಬೆಳಿಗ್ಗೆ 30 ಕೋಟಿ ರೂ. ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ಪಡೆದಿದೆ. |
![]() | ಆಸ್ತಿ ವಿಚಾರಕ್ಕೆ ವೈಮನಸ್ಸು: ತಮ್ಮಂದಿರಿಂದ ಅಣ್ಣನ ಹತ್ಯೆ!ಆಸ್ತಿ ವಿಚಾರಕ್ಕೆ ವೈಮನಸ್ಸು ಎದುರಾಗಿ ತಮ್ಮಂದಿರೇ ಅಣ್ಣನ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಹೊನ್ನಾವರ ತಾಲೂಕಿನ ತೊಟ್ಟಿಲಗುಂಡಿ ಗ್ರಾಮದಲ್ಲಿ ನಡೆದಿದೆ. |
![]() | ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ ನಿರ್ಧಾರಕನಿಗೆ 40 ಲಕ್ಷ ರೂ ದಂಡ, 4 ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕರ ನಿರ್ಧಾರಕರೊಬ್ಬರನ್ನು (ಅಸೆಸರ್) ದೋಷಿ ಎಂದು ಆದೇಶ ಮಾಡಿರುವ ವಿಶೇಷ ನ್ಯಾಯಾಲಯವು ಅವರಿಗೆ 40 ಲಕ್ಷ ರೂ ದಂಡ ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ. |