- Tag results for Protest
![]() | ಕುಸ್ತಿಪಟುಗಳ ಪರವಾಗಿ ನಾಳೆ ಮಹಿಳಾ ಕಾಂಗ್ರೆಸ್ ನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ- ಪುಷ್ಪಾ ಅಮರನಾಥ್ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರ ರಕ್ಷಣೆ ಇಲ್ಲವಾಗಿದೆ. ಬೇಟಿ ಬಚಾವೋ, ಬೇಟಿ ಪಢಾವೋ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಮಹಿಳೆಯರ ರಕ್ಷಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದ್ದಾರೆ. |
![]() | ಪ್ರತಿಭಟನಾನಿರತ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರ ಸೂಕ್ಷ್ಮವಾಗಿ ನಿಭಾಯಿಸುತ್ತಿದೆ: ಕ್ರೀಡಾ ಸಚಿವ ಅನುರಾಗ್ ಠಾಕೂರ್ಲೈಂಗಿಕ ಕಿರುಕುಳ ಆರೋಪದ ಮೇಲೆ ನಿರ್ಗಮಿತ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರವು ಸೂಕ್ಷ್ಮವಾಗಿ ನಿಭಾಯಿಸುತ್ತಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ. |
![]() | ಮಾನವ ಸರಪಳಿ ರಚಿಸಿ ಬಿಎಸ್ ಎನ್ ಎಲ್ ನೌಕರರ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒಗ್ರಹಿಸಿ ಭಾರತ್ ಸಂಚಾರ್ ನಿಗಮ ನಿಯಮಿತ(BSNL) ನೌಕರರು ಇಂದು ಗುರುವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.ಬಿಎಸ್ ಎನ್ ಎಲ್ ಒಕ್ಕೂಟದ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. |
![]() | ಕುಸ್ತಿಪಟುಗಳನ್ನು ಬೆಂಬಲಿಸಿ ದೇಶಾದ್ಯಂತ ಪ್ರತಿಭಟನೆಗೆ ರೈತ ಸಂಘ ಕರೆ; ದೆಹಲಿ ಗಡಿಯಲ್ಲಿ ಬಿಗಿ ಭದ್ರತೆಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್... |
![]() | 'ರಸ್ತೆ, ಪೊಲೀಸ್ ಠಾಣೆ ಮುಂದೆ ಶವ ಇರಿಸಿ ಪ್ರತಿಭಟಿಸಬೇಡಿ: ಮೃತ ದೇಹದ ಘನತೆ ಕಾಪಾಡಿ'ಪರಿಹಾರ ಅಥವಾ ಉತ್ತಮ ಸೌಕರ್ಯಗಳಿಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಜನರು ಕಾನೂನುಬಾಹಿರವಾಗಿ ರಸ್ತೆ ಅಥವಾ ಪೊಲೀಸ್ ಠಾಣೆಗಳ ಮುಂದೆ ಶವಗಳನ್ನು ಇರಿಸಿಕೊಂಡು ಪ್ರತಿಭಟನೆ ನಡೆಸಬಾರದು |
![]() | ಕುಸ್ತಿಪಟುಗಳ ಪ್ರತಿಭಟನೆ; ತನಿಖೆ ಮುಗಿದ ನಂತರ ಕ್ರಮ: ಕೇಂದ್ರ ಸಚಿವ ರಾಜನಾಥ್ ಸಿಂಗ್ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ. |
![]() | ಸಾಕ್ಷಿ ಮಲ್ಲಿಕ್ ಹೊರತುಪಡಿಸಿ, ಮನೆಗಳಿಗೆ ಮರಳಿದ ಹೋರಾಟ ನಿರತ ಕುಸ್ತಿಪಟುಗಳು!ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳ ಪೈಕಿ ಸಾಕ್ಷಿ ಮಲ್ಲಿಕ್ ರನ್ನು ಹೊರತು ಪಡಿಸಿ ಉಳಿದೆಲ್ಲ ರೆಸ್ಲರ್ ಗಳು ಮನೆಗೆ ಮರಳಿದ್ದಾರೆ ಎಂದು ಹೇಳಲಾಗಿದೆ. |
![]() | ಲೈಂಗಿಕ ಕಿರುಕುಳ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. |
![]() | ಕುಸ್ತಿಪಟುಗಳ ಪ್ರತಿಭಟನೆ: ಜೂನ್ 1 ರಂದು ಮುಜಾಫರ್ನಗರದಲ್ಲಿ ‘ಮಹಾ ಪಂಚಾಯತ್‘ ನಡೆಸುವುದಾಗಿ ಟಿಕಾಯತ್ ಘೋಷಣೆಲೈಂಗಿಕ ಕಿರುಕುಳ ಆರೋಪದ ಮೇಲೆ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಚರ್ಚಿಸಲು ಮುಜಾಫರ್ನಗರದ ಸೊರಮ್ ಗ್ರಾಮದಲ್ಲಿ ಗುರುವಾರ 'ಮಹಾಪಂಚಾಯತ್' ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ನರೇಶ್ ಟಿಕಾಯತ್ ಬುಧವಾರ ಹೇಳಿದ್ದಾರೆ. |
![]() | ಕುಸ್ತಿಪಟುಗಳ ಜೊತೆ ಅನುಚಿತ ವರ್ತನೆಯಿಂದ ನಿರಾಶೆಗೊಂಡಿದ್ದೇನೆ: ಅನಿಲ್ ಕುಂಬ್ಳೆಮೇ 28ರಂದು ರಾಷ್ಟ್ರ ರಾಜಧಾನಿಯಲ್ಲಿ ಅಗ್ರ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಕ್ರಮ ಮತ್ತು ಬಂಧನದ ವಿರುದ್ಧ ಭಾರತದ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಧ್ವನಿ ಎತ್ತಿದ್ದಾರೆ. |
![]() | ಪದಕಗಳನ್ನು ಗಂಗಾ ನದಿಗೆ ಎಸೆಯದೆ ವಾಪಸ್ಸಾದ ಕ್ರೀಡಾಪಟುಗಳು: ಕೇಂದ್ರ ಸರ್ಕಾರಕ್ಕೆ 5 ದಿನ ಡೆಡ್ ಲೈನ್!ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಹಿರಿಯ ಕ್ರೀಡಾಪಟುಗಳು ಇಂದು ತಮ್ಮ ಪದಕಗಳನ್ನು ಹರಿದ್ವಾರದ ಹರ್ ಕಿ ಪೌರಿಯಲ್ಲಿ ಗಂಗಾ ನದಿಗೆ ಎಸೆಯುವುದಾಗಿ ತೆರಳಿದ್ದರು. |
![]() | ಕುಸ್ತಿಪಟುಗಳು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವಂತಿಲ್ಲ; ಬೇರೆ ಕಡೆ ಅವಕಾಶ: ದೆಹಲಿ ಪೊಲೀಸರುಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಕಳೆದೊಂದು ತಿಂಗಳಿನಿಂದ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ನಿನ್ನೆ ಅಲ್ಲಿಂದ ಅವರನ್ನು ತೆರವುಗೊಳಿಸಿದ ನಂತರ ಅಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. |
![]() | ಕುಸ್ತಿಪಟುಗಳ ತಿರುಚಿದ ಫೋಟೋ: ಹೀಗೆ ಮಾಡಲು ನಾಚಿಕೆ ಆಗಲ್ವಾ; ಸಾಕ್ಷಿ ಮಲ್ಲಿಕ್, ಉರ್ಫಿ ಜಾವೆದ್ ಕಿಡಿಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ದಿನ ಪ್ರತಿಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಬಂಧಿಸಿ, ಎಫ್ ಐಆರ್ ಕೂಡಾ ದಾಖಲಾಗಿದೆ. |
![]() | ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ರಾಜ್ಯದ ಮಾಜಿ ಕ್ರೀಡಾಪಟುಗಳ ಬೆಂಬಲಜಂತರ್ ಮಂತರ್ನಲ್ಲಿ ಕಳೆದ ಒಂದು ತಿಂಗಳಿನಿಂದ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಅವರ ಲೈಂಗಿಕ ಕಿರುಕುಳದ ವಿರುದ್ಧ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳಿಗೆ ರಾಜ್ಯದ ಕ್ರೀಡಾಭಿಮಾನಿಗಳು ಹಾಗೂ ಮಾಜಿ ಕ್ರೀಡಾಪಟುಗಳು ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. |
![]() | ಕುಸ್ತಿಪಟುಗಳ ಬಂಧನ: ಮೊದಲ ದಿನವೇ ಸೆಂಗೋಲ್ ಗೆ ‘ಅಪಮಾನ’ - ತಮಿಳು ಸಿಎಂ ಸ್ಟಾಲಿನ್ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿರುವುದಕ್ಕೆ ಭಾನುವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಹೊಸ ಸಂಸತ್ ಭವನದಲ್ಲಿ ನ್ಯಾಯದ ಪ್ರತೀಕವಾಗಿ ಸ್ಥಾಪಿಸಲಾದ 'ಸೆಂಗೊಲ್'... |