social_icon
  • Tag results for Public

ಸಾರ್ವಜನಿಕ ವಿತರಣಾ ವ್ಯವಸ್ಥೆ ಬಗ್ಗೆ ತಿಳಿಯಲು ಸಚಿವ ಕೆಹೆಚ್ ಮುನಿಯಪ್ಪ ಭೇಟಿ ಮಾಡಿದ ಮಲೇಷ್ಯಾ ತಂಡ

ಕರ್ನಾಟಕದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಲು ಮಲೇಷ್ಯಾದ ಅಧಿಕೃತ ನಿಯೋಗವು ತಮ್ಮನ್ನು ಭೇಟಿ ಮಾಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಬುಧವಾರ ಹೇಳಿದ್ದಾರೆ.

published on : 21st September 2023

2024ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್ ಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ

ಮುಂದಿನ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಎರಿಕ್...

published on : 20th September 2023

ಹೆಚ್-1 ಬಿ ವೀಸಾ ವ್ಯವಸ್ಥೆಯನ್ನು ಬದಲಿಸಬೇಕಿದೆ: ಯುಎಸ್ ಅಧ್ಯಕ್ಷೀಯ ಸ್ಪರ್ಧೆ ಆಕಾಂಕ್ಷಿ ವಿವೇಕ್ ರಾಮಸ್ವಾಮಿ ಮಾತು

ಹೆಚ್-1 ಬಿ ವೀಸಾ ವ್ಯವಸ್ಥೆಯನ್ನು ಒಪ್ಪಂದದ ಜೀತಪದ್ಧತಿ ಎಂಬ ಅರ್ಥದಲ್ಲಿ ಮಾತನಾಡಿರುವ ಅಮೇರಿಕಾದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಸ್ಪರ್ಧೆ ಆಕಾಂಕ್ಷಿ ವಿವೇಕ್ ರಾಮಸ್ವಾಮಿ, ಲಾಟರಿ ಆಧರಿತ ವ್ಯವಸ್ಥೆಯನ್ನು ಬದಲಿಸಬೇಕಿದೆ ಎಂದು ಹೇಳಿದ್ದಾರೆ. 

published on : 17th September 2023

'ಇಂಡಿಯಾ' ಹೆಸರನ್ನು 'ಭಾರತ' ಎಂದು ಬದಲಿಸಲು ಪ್ರಕ್ರಿಯೆ ಏನು? ಕಾನೂನು ಏನು ಹೇಳುತ್ತದೆ, ತಜ್ಞರು ಏನಂತಾರೆ?

ಇಂಡಿಯಾ ಹೆಸರನ್ನು ಭಾರತ್‌ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ನಿನ್ನೆಯಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಪ್ರತಿಸ್ಪರ್ಧಿಯಾಗಿರುವ ಇಂಡಿಯಾ ಮೈತ್ರಿಕೂಟ ಸದಸ್ಯರು ಭಾರತ್ ನಾಮಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

published on : 6th September 2023

ಯಾದಗಿರಿ: 21 ವರ್ಷಗಳ ನಂತರ ಚೆನ್ನೂರಿನ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ!

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಚೆನ್ನೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 21 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮಧ್ಯಾಹ್ನದ ಬಿಸಿಯೂಟವನ್ನು ಸವಿದರು. ಮಧ್ಯಾಹ್ನ ಉಪಾಹಾರ ಯೋಜನೆ ಅನುಷ್ಠಾನ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಶ್ರಮದಿಂದಾಗಿ ಬುಧವಾರ ವಿದ್ಯಾರ್ಥಿಗಳು ಊಟದ ಸವಿ ಸವಿದರು.

published on : 25th August 2023

ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಆದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಲ್ಲಿಸಿರುವ ವರದಿಯಿಂದ ತೃಪ್ತವಾಗಿಲ್ಲದ ಕರ್ನಾಟಕ ಹೈಕೋರ್ಟ್ ಮಂಗಳವಾರ ಸ್ಥಳೀಯ ಸಂಸ್ಥೆಗೆ ಎಚ್ಚರಿಕೆ ನೀಡಿದ್ದು, ಮೂರು ವಾರಗಳಲ್ಲಿ ಸಾರ್ವಜನಿಕ ಮತ್ತು ಸಮುದಾಯ ಶೌಚಾಲಯಗಳ ಸ್ಥಿತಿಯ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದೆ.

published on : 9th August 2023

ಹಾಸನದಲ್ಲಿ ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ: ಲೋಕೋಪಯೋಗಿ ಇಲಾಖೆ ಎಇಇ ಅಧಿಕಾರಿ ಸಾವು!

ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಲೋಕೋಪಯೋಗಿ ಇಲಾಖೆ ಎಇಇ ಸಾವನ್ನಪ್ಪಿದ್ದಾರೆ.

published on : 25th July 2023

ಹೈಕೋರ್ಟ್‌ನ ಆರು ಜಡ್ಜ್, ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ

ಹೈಕೋರ್ಟ್‌ನ ಆರು ನ್ಯಾಯಾಧೀಶರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಆರೋಪಿಗಳಿಗಾಗಿ ಕೇಂದ್ರ ಸಿಇಎನ್ ಕ್ರೈಂ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೈಕೋರ್ಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿಯ ವಾಟ್ಸಾಪ್ ಸಂಖ್ಯೆಗೆ ಆರೋಪಿ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.

published on : 24th July 2023

ಒಂದೆಡೆ ಗ್ಯಾರಂಟಿ ಎಂದು ಹೇಳ್ಕೊಂಡು ಮತ್ತೊಂದೆಡೆ ದುಡ್ಡು ಕಿತ್ಕೊಳ್ತಿದ್ದಾರೆ, ಜನ ಮುಟ್ಠಾಳರಾಗ್ತಿದ್ದಾರೆ: 'ನಂದಿನಿ' ಬೆಲೆ ಏರಿಕೆ ಬೆನ್ನಲ್ಲೇ ಆಕ್ರೋಶ

ತರಕಾರಿ, ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ರಾಜ್ಯ ಸರ್ಕಾರ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿರುವುದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

published on : 22nd July 2023

ಚುನಾವಣಾ ಪ್ರಚಾರಕ್ಕೆ ಆನ್ ಲೈನ್ ಮೂಲಕ ಏರ್ ಟೈಮ್ ವೋಚರ್ ಗಳನ್ನು ನೀಡಲಿರುವ ಚುನಾವಣಾ ಆಯೋಗ

ಸಾರ್ವಜನಿಕ ಪ್ರಸಾರ ಸಂಸ್ಥೆಗಳಾದ ಆಲ್ ಇಂಡಿಯಾ ರೇಡಿಯೋ ಹಾಗೂ ದೂರದರ್ಶನದ ಮೂಲಕ ಪ್ರಚಾರ ನಡೆಸುವುದಕ್ಕೆ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಇನ್ನು ಮುಂದೆ ಏರ್ ಟೈಮ್ ವೋಚರ್ ಗಳನ್ನು ನೀಡಲಿದೆ. 

published on : 18th July 2023

ಬೆಂಗಳೂರು: ಹೆಚ್ಚಿನ ವಾಹನ ಮಾಲೀಕರು ಮೆಟ್ರೋ ಬಳಸುವುದಿಲ್ಲ ಏಕೆ? ಕಾರಣ ತಿಳಿಯಲು ಹೊರಟಿದೆ B.PAC ಸಂಸ್ಥೆ!

ಸಿಲಿಕಾನ್ ಸಿಟಿ ಜನರು ತಮ್ಮ ವೈಯಕ್ತಿಕ ಖಾಸಗಿ ವಾಹನಗಳ ಬದಲಿಗೆ ಮೆಟ್ರೋದಂತಹ ಸಾರ್ವಜನಿಕ ಸಾರಿಗೆ ಏಕೆ ಬಳಸುತ್ತಿಲ್ಲ, ಸಾರ್ವಜನಿಕ ಸಾರಿಗೆ ಬಳಸಲು ಅವರಿಗೆ ಇರುವ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ ಮತ್ತು ವರ್ಲ್ಡ್ ರಿಸೋರ್ಸ್ ಇನ್‌ಸ್ಟಿಟ್ಯೂಟ್ ಇಂಡಿಯಾ  ಸಮೀಕ್ಷೆ ಕೈಗೊಳ್ಳುತ್ತಿವೆ.

published on : 14th July 2023

ಚಿಕ್ಕಬಳ್ಳಾಪುರ: ನಂದಿಬೆಟ್ಟಕ್ಕೆ 2 ದಿನ ಸಾರ್ವಜನಿಕರ ಪ್ರವೇಶ ನಿಷೇಧ

ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇಂದಿನಿಂದ ಎರಡು ದಿನಗಳ ಕಾಲ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುದ್ದೇನಹಳ್ಳಿಗೆ ಆಗಮಿಸುತ್ತಿದ್ದು, ಸತ್ಯಸಾಯಿ ಲೋಕಸೇವಾ ಆಶ್ರಮದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

published on : 2nd July 2023

ಅಫ್ಘಾನ್ ಸ್ವಾಧೀನಪಡಿಸಿಕೊಂಡ ನಂತರ ಎರಡನೇ ಸಾರ್ವಜನಿಕ ಮರಣದಂಡನೆ ವಿಧಿಸಿದ ತಾಲಿಬಾನ್!

ಅಫ್ಘಾನಿಸ್ತಾನದ ಮಸೀದಿಯೊಂದರ ಆವರಣದಲ್ಲಿ ಅಪರಾಧಿ ಕೊಲೆಗಾರನನ್ನು ಇಂದು ಸಾರ್ವಜನಿಕವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2021ರ ಆಗಸ್ಟ್ ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ ಎರಡನೇ ಸಾರ್ವಜನಿಕ ಮರಣದಂಡನೆ ಇದಾಗಿದೆ.

published on : 20th June 2023

ಮಹಿಳೆಯರ "ಶಕ್ತಿ"ಗೆ ಮುರಿದುಬಿತ್ತು ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು!

ಒಂದು ಪ್ರಕರಣದಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕೆ ಅತಿ ಹೆಚ್ಚು ಸಂಖ್ಯೆಯಲ್ಲಿ ಧಾವಿಸಿ ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು ಮುರಿದುಬಿದ್ದಿದೆ.

published on : 18th June 2023

ರಾಜಕೀಯ ಪ್ರವೇಶ ಗುಸುಗುಸು ನಡುವೆ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡ ಖ್ಯಾತ ನಟ ವಿಜಯ್!

ತಮಿಳಿನ ಖ್ಯಾತ ನಟ ವಿಜಯ್ ರಾಜಕೀಯ ಪ್ರವೇಶ ಕುರಿತ ಊಹಾಪೋಹಗಳ ನಡುವೆ ಡಿಎಂಕೆ ಪುತ್ರ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಅವರ ಜೊತೆಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ, ರಾಜಕೀಯ ಕುರಿತು ಮಾತನಾಡಿದ್ದಾರೆ.

published on : 17th June 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9