social_icon
  • Tag results for Public

ಜ್ಞಾನ ಕೇಂದ್ರಗಳಾಗುವತ್ತ ರಾಜ್ಯದ ಗ್ರಾಮೀಣ ಸಾರ್ವಜನಿಕ ಗ್ರಂಥಾಲಯಗಳು: ಹಿರಿಯ ಐಎಎಸ್ ಅಧಿಕಾರಿ ಉಮಾ ಮಹದೇವನ್ ದಾಸ್ ಗುಪ್ತ

ಗ್ರಾಮೀಣ ಭಾಗದ ಹಿನ್ನೆಲೆಯುಳ್ಳವರು ನಗರ ಪ್ರದೇಶಗಳಲ್ಲಿ ತಮ್ಮ ಸಹೋದ್ಯೋಗಿಗಳಿಗೆ ಪೈಪೋಟಿ ನೀಡುವುದು ಕಷ್ಟ ಸಾಧ್ಯವಾಗುವುದರ ಹಿಂದೆ ಪುಸ್ತಕಗಳೆಡೆಗೆ ಹೆಚ್ಚು ಗಮನ ನೀಡುವ ಹಾಗೂ ಅಧ್ಯಯನಕ್ಕೆ ಅಗತ್ಯವಿದ್ದ ವಾತಾವರಣ ಇರದೇ ಇರುವುದು ಪ್ರಮುಖ ಕಾರಣವಾಗಿದೆ. 

published on : 19th March 2023

ತಾರತಮ್ಯ ಆರೋಪ: ಬರ್ಲಿನ್ ಸಾರ್ವಜನಿಕ ಈಜುಕೊಳಗಳಲ್ಲಿ 'ಪುರುಷರಂತೆ ಮಹಿಳೆಯರಿಗೂ ಮೇಲ್ವಸ್ತ್ರ ಇಲ್ಲದೇ ಸ್ನಾನ ಮಾಡಲು ಅವಕಾಶ'!

ಜರ್ಮನಿ ರಾಜಧಾನಿ ಬರ್ಲಿನ್‌ ನಗರದ ಈಜುಕೊಳಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ಟಾಪ್‌ಲೆಸ್‌ ಆಗಿ ಸ್ನಾನ ಮಾಡಲು ಅವಕಾಶ ನೀಡಲಾಗಿದೆ.

published on : 11th March 2023

ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಹಣಕ್ಕೆ ನಮ್ಮ ಬಳಿ ದಾಖಲೆ ಇದೆ, ವಾಪಸ್ ಪಡೆಯುತ್ತೇವೆ: ಮಾಡಾಳ್ ವಿರೂಪಾಕ್ಷಪ್ಪ

ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್‌ ಮಾಜಿ ಅಧ್ಯಕ್ಷ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್‌ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿ ಮನೆಯಲ್ಲಿ..

published on : 7th March 2023

'ಸ್ಟಾಪ್ ಟೊಬ್ಯಾಕೋ' ಮೊಬೈಲ್ ಆ್ಯಪ್ ಬಿಡುಗಡೆ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ವಿರುದ್ಧ ದೂರು ನೀಡಲು ವೇದಿಕೆ ಸೃಷ್ಟಿ!

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ನಿಷೇಧ ಹೇರಿದ್ದರೂ, ಸಾಕಷ್ಟು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಪ್ರತಿನಿತ್ಯ ಕಂಡು ಬರುತ್ತಲೇ ಇರುತ್ತದೆ. ನಿಯಮ ಉಲ್ಲಂಘಿಸುತ್ತಿರುವುದು ಕಂಡು ಬಂದರೂ ದೂರು ನೀಡಲು ಸಾಧ್ಯವಾಗದ ಕಾರಣ ಇಷ್ಟು ದಿನ ಮೂಕ ಪ್ರೇಕ್ಷಕರಂತಿರಬೇಕಾಗಿತ್ತು. ಆದರೆ, ಇದೀಗ ದೂರ ನೀಡಲು ಸರ್ಕಾರ ವೇದಿಕೆಯೊಂದನ್ನು ಕಲ್ಪಿಸಿದೆ.

published on : 1st March 2023

ಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತಿ ಪೈಸೆಯನ್ನೂ ತಡೆಯುತ್ತೇನೆ: ಪಾಕ್, ಚೀನಾ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿದ ನಿಕ್ಕಿ ಹ್ಯಾಲೆ

ಪಾಕಿಸ್ತಾನ, ಚೀನಾ ದೇಶಗಳಿಗೆ ಹೋಗುತ್ತಿರುವ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿರುವ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಅವರು, ಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತೀ ಪೈಸೆಯನ್ನೂ ತಡೆಯುತ್ತೇನೆ ಎಂದು ಹೇಳಿದ್ದಾರೆ.

published on : 26th February 2023

2019-20ರಲ್ಲಿನ 182 ಕೋಟಿ ರೂ. ವೆಚ್ಚದ ಬಗ್ಗೆ ವಿವರ ನೀಡಲು ಇಲಾಖೆಗಳು ವಿಫಲ: ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿಯಲ್ಲಿ ಬಹಿರಂಗ

2019-20ನೇ ಸಾಲಿನಲ್ಲಿ ವಿವಿಧ ಇಲಾಖೆಗಳಿಂದ 182 ಕೋಟಿ ರೂ.ಗಳ ಅನುದಾನದ ಕಾಮಗಾರಿಗಳನ್ನು ನಡೆಸಲಾಗಿದ್ದು, ಈ ಪ್ರತಿಯೊಂದು ಕಾಮಗಾರಿಗೆ ಅಫಿಡವಿಟ್ ಸಲ್ಲಿಕೆ ಕಡ್ಡಾಯವಾಗಿದ್ದರೂ ವಿವರ ನೀಡುವಲ್ಲಿ ಹಲವು ಇಲಾಖೆಗಳು ವಿಫಲವಾಗಿವೆ ಮಾಹಿತಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿಯಲ್ಲಿ ಬಹಿರಂಗಗೊಂಡಿದೆ.

published on : 22nd February 2023

ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಮುಜುಗರ ಉಂಟುಮಾಡಬೇಡಿ: ರೂಪಾ v/s ಸಿಂಧೂರಿಗೆ ಸರ್ಕಾರ ಆದೇಶ

ರಾಜ್ಯದಲ್ಲಿ ಇಬ್ಬರು ಉನ್ನತ ಮಹಿಳಾ ಅಧಿಕಾರಿಗಳು ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರ ಮತ್ತು ಸರ್ಕಾರದ ಅಧಿಕಾರಿಗಳನ್ನು ಮುಜುಗರದ ಪರಿಸ್ಥಿತಿಗೆ ಸಿಲುಕಿಸುತ್ತಿರುವುದರಿಂದ, ರಾಜ್ಯ ಸರ್ಕಾರವು ಇಬ್ಬರಿಗೂ ಛೀಮಾರಿ ಹಾಕಿದೆ ಮತ್ತು ಇಬ್ಬರೂ ಆರೋಪ ಮತ್ತು ಪ್ರತ್ಯಾರೋಪಗಳನ್ನು ಸಾರ್ವಜನಿಕವಾಗಿ ಮಾಡುವುದನ್ನು ತಡೆಯಲು ನಿರ್ದೇಶನ ನೀಡಿದೆ.

published on : 21st February 2023

"ತಪ್ಪು ಮಾನವ ಸಹಜ".. ದೋಷರಹಿತತೆ ಮಾನವನಿಗೆ ತಿಳಿದಿಲ್ಲ; ಮಾನವ ದೋಷದ ಕುರಿತು ಅರ್ಜಿದಾರರ ನೆರವಿಗೆ KPSCHC ಬರಬೇಕು: ಕೆಪಿಎಸ್ಸಿಗೆ ಕರ್ನಾಟಕ ಹೈಕೋರ್ಟ್

ತಪ್ಪು ಮಾನವ ಸಹಜ".. ದೋಷರಹಿತತೆ ಮಾನವನಿಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ಅರ್ಜಿದಾರರ ನೆರವಿಗೆ ಧಾವಿಸಿರುವ ಕರ್ನಾಟಕ ಹೈಕೋರ್ಟ್ KPSCHC ಅರ್ಜಿದಾರರ ಮಾನವ ಸಹಜ ಧೋಷ ಸರಿಪಡಿಸುವಿಕೆಯಲ್ಲಿ ನೆರವಿಗೆ ಧಾವಿಸಬೇಕು ಎಂದು ಕೆಪಿಎಸ್ಸಿ ಗೆ ಸೂಚನೆ ನೀಡಿದೆ.

published on : 5th February 2023

ಪಾರ್ಕ್‌ನಲ್ಲಿ ಕುಳಿತಿದ್ದ ಮಹಿಳೆ, ಸ್ನೇಹಿತನಿಂದ ಹಣ ವಸೂಲಿ ಮಾಡಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಬಂಧನ

ಹೋಮ್ ಗಾರ್ಡ್‌ವೊಬ್ಬರು ನೈತಿಕ ಪೊಲೀಸ್ ಆಗಿ ವರ್ತಿಸುವುದಲ್ಲದೆ, ತನ್ನಿಂದ ಹಣ ವಸೂಲಿ ಮಾಡಿದ್ದಾರೆ ಎಂದು ದೆಹಲಿಯ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ವೈಟ್‌ಫೀಲ್ಡ್ ಪೊಲೀಸ್ ವಿಭಾಗದ ಕುಂದಲಹಳ್ಳಿಯ ಉದ್ಯಾನದಲ್ಲಿ ತನ್ನ ಪುರುಷ ಸ್ನೇಹಿತನೊಂದಿಗೆ ಕುಳಿತುಕೊಂಡಿದ್ದೇ ತನ್ನ ಏಕೈಕ ‘ಅಪರಾಧ’ ಎಂದು ಹೇಳಿದ್ದಾಳೆ.

published on : 1st February 2023

ಒಪ್ಪಿಗೆಯಿಲ್ಲದೆ ಹೆಸರು, ಪೋಟೊ, ಧ್ವನಿ ಬಳಕೆ; ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ ರಜನಿಕಾಂತ್

ದಕ್ಷಿಣ ಭಾರತದ ಸೂಪರ್‌ಸ್ಟಾರ್ ರಜನಿಕಾಂತ್ ಸಾರ್ವಜನಿಕ ನೋಟಿಸ್ ಜಾರಿ ಮಾಡಿದ್ದು, ಅವರ ಒಪ್ಪಿಗೆಯನ್ನು ಪಡೆಯದೆ ನಟನ ಹೆಸರು, ಪೋಟೊ, ಧ್ವನಿ ಇತ್ಯಾದಿಗಳನ್ನು ವಾಣಿಜ್ಯಿಕವಾಗಿ ಬಳಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

published on : 29th January 2023

ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ರಾಗಗಳ ನಿನಾದ

3,500 ದೇಶೀಯ ಡ್ರೋಣ್ ಗಳೊಂದಿಗೆ ದೇಶದ ಅತಿ ದೊಡ್ಡ ಡ್ರೋನ್ ಶೋವನ್ನೊಳಗೊಂಡ ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಶಾಸ್ತ್ರೀಯ ರಾಗಗಳು ನುಡಿಸಲ್ಪಡುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

published on : 28th January 2023

ನನ್ನ 44-ದಿನದ ವೇತನ ಪಡೆಯಲು ಸಹಾಯ ಮಾಡಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಶೇಷ ಆಹ್ವಾನಿತ ಕಾರ್ಮಿಕನ ಮನವಿ

ಪರಿಷ್ಕೃತ ಕರ್ತವ್ಯ ಪಥದಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ತೋಟಗಾರಿಕೆ ಕೆಲಸ ಮಾಡುವ ಸುಖ್ ನಂದನ್ ಅವರು, ತಮ್ಮ ಬಾಕಿ ವೇತನ ಪಡೆಯಲು ಸಹಾಯ ಮಾಡುವಂತೆ...

published on : 27th January 2023

ಜ.31 ಕ್ಕೆ ಸಿಎಂ ಬೊಮ್ಮಾಯಿ `ರೈತ ಶಕ್ತಿ' ಯೋಜನೆಗೆ ಚಾಲನೆ: ಕೃಷಿ ಸಚಿವ ಬಿ ಸಿ ಪಾಟೀಲ್

ಜನವರಿ 31 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ಗರಿಷ್ಠ 5 ಎಕರೆಗೆ ಡೀಸಲ್ ಗೆ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

published on : 26th January 2023

74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದ ಸ್ಟಾಫ್ ನರ್ಸ್, ಹೃದಯಾಘಾತದಿಂದ ಸಾವು!

74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

published on : 26th January 2023

ಗಣರಾಜ್ಯೋತ್ಸವ: ಭಾರತಕ್ಕೆ ಶುಭ ಕೋರಿದ ರಷ್ಯಾ ಅಧ್ಯಕ್ಷ ಪುಟಿನ್

74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿರುವ ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಶುಭ ಕೋರಿದ್ದಾರೆ.

published on : 26th January 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9