- Tag results for Puducherry
![]() | ಎಚ್3ಎನ್2 ವೈರಸ್ ಸೋಂಕು ಭೀತಿ: ಮಾರ್ಚ್ 16 ರಿಂದ 26ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್3ಎನ್2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ. |
![]() | ಪುದುಚೇರಿ: ಶಾಲಾ ಸಮವಸ್ತ್ರದಲ್ಲಿ ಸದನಕ್ಕೆ ಬಂದ ಡಿಎಂಕೆ ಶಾಸಕರು, ಸರ್ಕಾರದ ವಿರುದ್ಧ ಪ್ರತಿಭಟನೆಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಪ್ರತಿಪಕ್ಷ ಡಿಎಂಕೆ ಮತ್ತು ಕಾಂಗ್ರೆಸ್ ಸದಸ್ಯರು ಶುಕ್ರವಾರ ಪುದುಚೇರಿ... |
![]() | ಪುದುಚೇರಿ: ಅಪಘಾತದಲ್ಲಿ ತಾತನ ಮೂಳೆ ಮುರಿತ; ರಸ್ತೆ ಗುಂಡಿಯನ್ನು ಮುಚ್ಚಿದ 8ನೇ ತರಗತಿ ಬಾಲಕತನ್ನ ಪ್ರದೇಶದಲ್ಲಿನ ರಸ್ತೆಯ ಕರುಣಾಜನಕ ಸ್ಥಿತಿಯಲ್ಲಿ ಚಲಿಸಿದ ತನ್ನ ತಾತ ಮೋಟಾರ್ ಸೈಕಲ್ನಿಂದ ಬಿದ್ದು ಗಾಯಗೊಂಡಿದ್ದಕ್ಕೆ ಪುದುಚೇರಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯು ಅಪಘಾತಕ್ಕೆ ಕಾರಣವಾಗಿದ್ದ ರಸ್ತೆ ಗುಂಡಿಯನ್ನು ಮುಚ್ಚಲು ಮುಂದಾದ ಘಟನೆ ನಡೆದಿದೆ. |
![]() | ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡು, ಪಾಂಡಿಚೆರಿಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ'ಮಾಂಡೌಸ್' ಚಂಡಮಾರುತದ ಅಬ್ಬರ ಗುರುವಾರ ತೀವ್ರಗೊಂಡಿದ್ದು, ತಮಿಳುನಾಡಿನ ಉತ್ತರ ಕರಾವಳಿ ಮತ್ತು ಆಂತರಿಕ ಜಿಲ್ಲೆಗಳು ಮತ್ತು ಪುದುಚೇರಿ ಮತ್ತು ಕಾರೈಕಾಲ್ನಲ್ಲಿ ಡಿಸೆಂಬರ್ 9 ಮತ್ತು 10 ರಂದು (ಶುಕ್ರವಾರ ಮತ್ತು ಶನಿವಾರ) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. |
![]() | ಹೃದಯಾಘಾತ: ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ಬುಧವಾರ ನಡೆದಿದೆ. |
![]() | ಮಕ್ಕಳಲ್ಲಿ ಜ್ವರ ಪ್ರಕರಣ ಹೆಚ್ಚಳ: ಪುದುಚೇರಿ ಶಾಲೆಗಳಿಗೆ ರಜೆ ಘೋಷಣೆಮಕ್ಕಳಲ್ಲಿ ಜ್ವರ ತರಹದ ಕಾಯಿಲೆ ಹೆಚ್ಚಿದ ಹಿನ್ನೆಲೆಯಲ್ಲಿ ಶನಿವಾರದಿಂದ ಸೆಪ್ಟೆಂಬರ್ 25 ರವರೆಗೆ ಒಂದರಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚುವುದಾಗಿ ಪುದುಚೇರಿ ಸರ್ಕಾರ ಶುಕ್ರವಾರ ಘೋಷಿಸಿದೆ. |
![]() | ತನ್ನ ಮಗಳನ್ನು ಮೀರಿಸುತ್ತಾನೆ ಎಂಬ ಕಾರಣಕ್ಕೆ 13 ವರ್ಷದ ವಿದ್ಯಾರ್ಥಿಯನ್ನು ಕೊಲೆ ಮಾಡಿದ ತಾಯಿ!13 ವರ್ಷದ ಬಾಲಕನನ್ನು ಸಹಪಾಠಿಯ ತಾಯಿಯೇ ಕೊಲೆ ಮಾಡಿರುವ ಘಟನೆ ಕಾರೈಕಲ್ ನಲ್ಲಿ ನಡೆದಿದೆ. ವಿದ್ಯಾರ್ಥಿ ಶಾಲೆಯಲ್ಲಿ ತನ್ನ ಮಗಳನ್ನು ಮೀರಿಸುವುದನ್ನು ಬಯಸದ ಕಾರಣ ಮಹಿಳೆ ಪಾನೀಯದಲ್ಲಿ ವಿಷ ಹಾಕಿ ಕುಡಿಸಿದ್ದಾಳೆ. |
![]() | ರಾಷ್ಟ್ರಪತಿ ಚುನಾವಣೆ: ಪುದುಚೇರಿ ಶಾಸಕರು, ಏಕೈಕ ಸಂಸದ 12 ಗಂಟೆಯ ನಂತರವೇ ಮತ ಚಲಾಯಿಸಿದ್ದು ಏಕೆ ಗೊತ್ತಾ?ರಾಷ್ಟ್ರಪತಿ ಚುನಾವಣೆಯಲ್ಲಿ ಪುದುಚೇರಿ ವಿಧಾನಸಭೆಯ ಎಲ್ಲಾ 30 ಶಾಸಕರು ಮತ್ತು ಏಕೈಕ ಲೋಕಸಭಾ ಸದಸ್ಯ ವಿ.ವೈತಿಲಿಂಗಂ ಅವರು ಸೋಮವಾರ ಮಧ್ಯಾಹ್ನ 12 ಗಂಟೆಯ ನಂತರ ಮತ ಚಲಾಯಿಸಿದರು. |
![]() | ರಣಜಿ ಟ್ರೋಫಿ: ಪುದುಚೇರಿ ವಿರುದ್ಧ ಅರ್ಭಟಿಸಿದ ಕರ್ನಾಟಕಕ್ಕೆ ಇನ್ನಿಂಗ್ಸ್ ಹಾಗೂ 20 ರನ್ ಗೆಲುವುಇಲ್ಲಿನ ಎಸ್ ಎನ್ ಎನ್ ಕಾಲೇಜ್ ಮೈದಾನದಲ್ಲಿ ನಡೆದ ಸಿ ಗುಂಪಿನ ಪಂದ್ಯದಲ್ಲಿ ಮನೀಷ್ ಪಾಂಡೆ ನಾಯಕತ್ವದ ಕರ್ನಾಟಕ ತಂಡ ಪುದುಚೇರಿ ವಿರುದ್ಧ ಇನಿಂಗ್ಸ್ ಹಾಗೂ 20 ರನ್ ಅಂತರದ ಜಯಭೇರಿ ಬಾರಿಸಿದೆ. |
![]() | ಪುದುಚೇರಿಯಲ್ಲಿ ಕಾಂಗ್ರೆಸ್- ಡಿಎಂಕೆ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಸೋಲು: ಮುಖ್ಯಮಂತ್ರಿ ರಾಜೀನಾಮೆಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್-ಡಿಎಂಕೆ ಸರ್ಕಾರ ವಿಶ್ವಾಸಮತವನ್ನು ಕಳೆದುಕೊಂಡ ನಂತರ ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ. |