- Tag results for Puneet Rajkumar
![]() | ಬೆಂಗಳೂರು ವಿ.ವಿಯ ಅಂತಿಮ ಬಿ.ಕಾಂ ವಿದ್ಯಾರ್ಥಿಗಳ ಕನ್ನಡ ಪಠ್ಯದಲ್ಲಿ ಪುನೀತ್ ರಾಜ್ ಕುಮಾರ್ ಕುರಿತ ಪಾಠ ಅಳವಡಿಕೆಅಕಾಲಿಕ ಮರಣ ಕಂಡ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೀವನಚರಿತ್ರೆ, ಸಮಾಜ ಸೇವೆಯ ಮೌಲ್ಯಗಳನ್ನು ಸಾರುವ ಪಠ್ಯವನ್ನು ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಬೇಕೆಂಬ ಬೇಡಿಕೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇದೆ. |
![]() | 'ಅಂಜನಿ ಪುತ್ರ'ನನ್ನು ನೆನೆದ ರಶ್ಮಿಕಾ'ಕಿರಿಕ್ ಪಾರ್ಟಿ' ಮೂಲಕ ಚಂದನವನಕ್ಕೆ ಕಾಲಿಟ್ಟು ಜನಪ್ರಿಯ ನಟಿಯಾಗಿ ಬಳಿಕ ಕಾಲಿವುಡ್, ಬಾಲಿವುಡ್ ಗೆ ಹೋಗಿ ಅಲ್ಲಿ ಕೂಡ ನಟನೆಯಲ್ಲಿ ಸೈ ಎನಿಸಿಕೊಂಡು ನ್ಯಾಷನಲ್ ಕ್ರಶ್ ಆಗಿರುವ ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಬಂದು ಆರು ವರ್ಷಗಳೇ ಕಳೆದಿವೆ. |
![]() | ದರ್ಶನ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಅವರ ಮೇಲೆ ಚಪ್ಪಲಿ ಎಸೆದ ಘಟನೆ ನನ್ನ ಮನಸ್ಸಿಗೆ ಘಾಸಿ ಮಾಡಿದೆ: ಕಿಚ್ಚ ಸುದೀಪ್ಮೊನ್ನೆ ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ತುಂಬಿದ ಜನಜಂಗುಳಿ ಮಧ್ಯೆ ನಾಯಕ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಇಡೀ ಕನ್ನಡ ಚಿತ್ರರಂಗದವರನ್ನು ಘಾಸಿಗೊಳಿಸಿದೆ, ಬಹುತೇಕ ಕಲಾವಿದರು ಈ ಘಟನೆಯನ್ನು ಖಂಡಿಸಿ ದರ್ಶನ್ ಪರ ನಿಂತಿದ್ದಾರೆ. |
![]() | 'ಅಪ್ಪು ಗಂಧದ ಗುಡಿಯಲ್ಲಿ ಅಭಿನಯಸಿಲ್ಲ, ಜೀವಿಸಿ ಹೋಗಿದ್ದಾರೆ, ನಮ್ಮ ನೆನಪಿನಂಗಳದಲ್ಲಿ ಜೀವಂತವಾಗಿರಿಸೋಣ': ಅಮಿತಾಬ್ ಬಚ್ಚನ್ಕನ್ನಡ ನಾಡು-ನುಡಿ, ಪ್ರಾಕೃತಿಕ ಸೌಂದರ್ಯ, ಪ್ರಾಣಿ ಪಕ್ಷಿಗಳ ಬಗ್ಗೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ತಮ್ಮ ಕ್ಯಾಮರಾ ಕಣ್ಣುಗಳಲ್ಲಿ ಸೆರೆಹಿಡಿದ 'ಗಂಧದ ಗುಡಿ' ಸಾಕ್ಷ್ಯಚಿತ್ರ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಕನ್ನಡ ನಾಡು- ಗಂಧದ ಬೀಡಿನ ಶ್ರೀಮಂತಿಕೆಯನ್ನು ಅದರಲ್ಲಿ ವರ್ಣಿಸಿದ್ದಾರೆ. |
![]() | 'ಇದಾದ 3 ದಿನಕ್ಕೆ ಪುನೀತ ಹೋಗಿಬಿಟ್ಟ ಅಂದರು, ಹೃದಯ ಒಡೆದು ಚೂರಾಯಿತು, ಪುನೀತ ಅವರ ತಂದೆಯನ್ನು ಮೀರಿ ಬೆಳೆದು ಉಳಿದ ದೇವಮಾನವ': ನಟ ಜಗ್ಗೇಶ್ನಟ ಪುನೀತ್ ರಾಜ್ ಕುಮಾರ್ ಚಿತ್ರರಂಗದ ಎಲ್ಲಾ ಹಿರಿಯ, ಕಿರಿಯ ಕಲಾವಿದರೊಂದಿಗೆ ಆತ್ಮೀಯರಾಗಿದ್ದರು. ಕನ್ನಡ ಚಿತ್ರರಂಗದ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಜೊತೆ ಆತ್ಮೀಯರಾಗಿದ್ದ ಪುನೀತ್ ಜೊತೆಯಲ್ಲಿ ಮಂತ್ರಾಲಯಕ್ಕೂ ಹೋಗಿ ಬಂದಿದ್ದರು. |
![]() | ಅಪ್ಪು ಮೊದಲ ವರ್ಷದ ಪುಣ್ಯತಿಥಿ: ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬಸ್ಯಾಂಡಲ್ ವುಡ್ ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ಅಪ್ಪು ಹಠಾತ್ ಕಣ್ಮರೆಯಾಗಿ, ಗತಿಸಿಹೋಗಿ ಇಂದು ಅಕ್ಟೋಬರ್ 29ಕ್ಕೆ ಒಂದು ವರ್ಷ. ಕಳೆದ ವರ್ಷ ಇದೇ ದಿನ ತೀವ್ರ ಹೃದಯಾಘಾತದಿಂದ ಪುನೀತ್ ನಿಧನ ಹೊಂದಿದಾಗ ಅವರ ಕುಟುಂಬ ಮಾತ್ರವೇಕೆ ಇಡೀ ಕರುನಾಡು ನಲುಗಿಹೋಗಿತ್ತು. ತಮ್ಮ ಮನೆ ಮಗನನ್ನು ಕಳೆದುಕೊಂಡ ದುಃಖ ಕನ್ನಡಿಗರನ್ನು ಕಾಡಿತ್ತು. |
![]() | ಪುನೀತ್ ರಾಜ್ ಕುಮಾರ್ ನಟನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ಬಿಡುಗಡೆ: ಮೊದಲ ದಿನ 1,800 ಶೋಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕಟ್ಟಕಡೆಯ ಸಾಕ್ಷ್ಯಚಿತ್ರ ಗಂಧದ ಗುಡಿ ಬಿಡುಗಡೆಯಾಗಿ ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ. |
![]() | ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ 'ಅಪ್ಪು' ಗತಿಸಿ ಒಂದು ವರ್ಷ: ಮೊದಲ ಪುಣ್ಯತಿಥಿ, ಸಮಾಧಿ ಬಳಿ ಕಾರ್ಯಕ್ರಮಪವರ್ ಸ್ಟಾರ್, ಅಭಿಮಾನಿಗಳ ಪಾಲಿನ 'ಅಪ್ಪು' ಅನಿರೀಕ್ಷಿತವಾಗಿ ಗತಿಸಿ ಇಂದು ಅಕ್ಟೋಬರ್ 29ಕ್ಕೆ ಒಂದು ವರ್ಷ. ಪ್ರಥಮ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ಪುನೀತ್ ಸಮಾಧಿ ಸ್ಥಳ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಕುಟುಂಬಸ್ಥರು ಪೂಜೆ, ಶಾಸ್ತ್ರ ನೆರವೇರಿಸಲಿದ್ದಾರೆ. |
![]() | ಕನ್ನಡಿಗರ ಮುಂದೆ 'ಗಂಧದ ಗುಡಿ' ಪ್ರದರ್ಶನ, ಪ್ರೀತಿಯಿಂದ ಅಪ್ಪಿ-ಒಪ್ಪಿದ ಜನತೆ, ಹೌಸ್ ಫುಲ್ ಪ್ರದರ್ಶನಕನ್ನಡಿಗರ ಪ್ರೀತಿಯ ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ಅಪ್ಪು ಸಹಜವಾಗಿ ನಟಿಸಿದ ಕೊನೆಯ ಚಿತ್ರ 'ಗಂಧದ ಗುಡಿ' ಇಂದು ಶುಕ್ರವಾರ ಬಿಡುಗಡೆಯಾಗಿದ್ದು ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳ ಮುಂದೆ ಜನಸಾಗರ ಸೇರಿದೆ. |
![]() | 'ಒಂದು ಕಡೆ ಬೇಸರ, ಒಂದು ಕಡೆ ಖುಷಿ, ಹೆಮ್ಮೆ ಈ ಕ್ಷಣದಲ್ಲಿ ಆಗುತ್ತಿದೆ': ಮೌನ ಮುರಿದ ಅಶ್ವಿನಿ ಪುನೀತ್ ರಾಜ್ ಕುಮಾರ್ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ, ಕನ್ನಡ ನಾಡು, ನುಡಿಯ ಬಗ್ಗೆ ಸಹಜವಾಗಿ ಅಭಿನಯಿಸಿ ತೋರಿಸಿರುವ ಚಿತ್ರ ನಾಳೆ ಬಿಡುಗಡೆಯಾಗುತ್ತಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ. |
![]() | ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ': ಸಿಎಂ ಬೊಮ್ಮಾಯಿಉದ್ಯಾನನಗರಿಯ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವಕ್ಕೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಮುಖ್ಯ ಆಕರ್ಷಣೆ. |
![]() | ಅಪ್ಪು ಕನಸಿನ ಕೂಸು, ಕೊನೆ ಚಿತ್ರ 'ಗಂಧದ ಗುಡಿ' ಬಿಡುಗಡೆ ದಿನಾಂಕ ಘೋಷಣೆ, ಮೊದಲ ಪುಣ್ಯತಿಥಿಗೆ ಅಭಿಮಾನಿಗಳಿಗೆ ಸ್ಮರಣೆಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ನಿಧನರಾಗಿ ಬರುವ ಅಕ್ಟೋಬರ್ 29ಕ್ಕೆ ಒಂದು ವರ್ಷವಾಗುತ್ತದೆ. |
![]() | ನಟ ದಿವಂಗತ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ; ಆಗಸ್ಟ್ 5ರಿಂದ ಆರಂಭಬೆಂಗಳೂರಿನ ಪ್ರಖ್ಯಾತ ಲಾಲ್ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ. |
![]() | 120 ದಿನಗಳಲ್ಲಿ 3 ಸಾವಿರ ಕಿ.ಮೀ: ನಡಿಗೆ ಮೂಲಕ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಯ ಗೌರವ!ಕಳೆದ ವರ್ಷ ಅಂದರೆ 2021ರ ಅಕ್ಟೋಬರ್ 29ರಂದು ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನರಾದಾಗ ಇಡೀ ಚಿತ್ರರಂಗ ಆಘಾತಕ್ಕೀಡಾಗಿತ್ತು. ಇಡೀ ಕರುನಾಡು ಶೋಕಸಾಗರದಲ್ಲಿ ಮುಳುಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಗಲುವಿಕೆಯ ದುಃಖದಿಂದ ಹೊರಬರಲು ಹಲವು ತಿಂಗಳುಗಳೇ ಬೇಕಾಯಿತು. |
![]() | 'ಜೇಮ್ಸ್' ಪ್ರದರ್ಶನಕ್ಕೆ ಅಡ್ಡಿಯಾಗಲು ಬಿಡುವುದಿಲ್ಲ, ಆತಂಕ ಬೇಡ: ಸಿಎಂ ಬೊಮ್ಮಾಯಿ- ನಟ ಶಿವರಾಜ್ ಕುಮಾರ್ ಭರವಸೆಒಂದೆಡೆ ಹಿಂದಿಯಲ್ಲಿ ಇತ್ತೀಚೆಗೆ ತೆರೆಕಂಡು ದೇಶಾದ್ಯಂತ ಸದ್ದು ಮಾಡುತ್ತಿರುವ ದಿ ಕಾಶ್ಮೀರಿ ಫೈಲ್ಸ್ ಚಿತ್ರ, ಮತ್ತೊಂದೆಡೆ ನಾಳೆ ಬಿಡುಗಡೆಯಾಗುತ್ತಿರುವ ರಾಜಮೌಳಿ ನಿರ್ದೇಶನದ RRR ಚಿತ್ರದ ನಡುವೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯ ಕಮರ್ಷಿಯಲ್ ಚಿತ್ರ ‘ಜೇಮ್ಸ್’ ಸಿನಿಮಾಗೆ ಥಿಯೇಟರ್ ಸಮಸ್ಯೆ ಕೇಳಿಬರುತ್ತಿದೆ. |