social_icon
  • Tag results for Puneeth Rajkumar

'ಕಡಲ ತೀರದ ಭಾರ್ಗವ' ನಿರ್ದೇಶಕರ 'ಕೆಂದಾವರೆ' ಸಿನಿಮಾಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸಾಥ್!​

'ಕಡಲ ತೀರದ ಭಾರ್ಗವ' ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದ ಪನ್ನಗ ಸೋಮಶೇಖರ್ ಅವರು ಇದೀಗ ತಮ್ಮ ಎರಡನೇ ಸಿನಿಮಾದ ನಿರ್ದೇಶನಕ್ಕೆ ಸಿದ್ಧರಾಗಿದ್ದಾರೆ. ಚಿತ್ರಕ್ಕೆ 'ಕೆಂದಾವರೆ' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಶೀರ್ಷಿಕೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದಾರೆ.

published on : 21st September 2023

ರಾಷ್ಟ್ರೀಯ ನೇತ್ರದಾನ ಪಾಕ್ಷಿಕ: ಸೆಲೆಬ್ರಿಟಿಗಳ ಒಳಗೊಳ್ಳುವಿಕೆ ನೇತ್ರದಾನಕ್ಕೆ ಜನರನ್ನು ಹೆಚ್ಚು ಪ್ರೇರೇಪಿಸುತ್ತದೆ

ನೇತ್ರದಾನ, ಕಾರ್ನಿಯಲ್ ಕುರುಡುತನ ಮತ್ತು ಕಾರ್ನಿಯಾ ಕಸಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಪ್ರತಿವರ್ಷ ಆಗಸ್ಟ್ 25 ಮತ್ತು ಸೆಪ್ಟೆಂಬರ್ 8ರ ನಡುವೆ ಆಚರಿಸಲಾಗುತ್ತದೆ.

published on : 4th September 2023

ಹೃದಯಾಘಾತ ತಡೆಗೆ, ಪುನೀತ್ ಹೆಸರಲ್ಲಿ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹಠಾತ್ ಹೃದಯಾಘಾತಗಳಿಗೆ ತಡೆ ಹಾಕಿ ಸೂಕ್ತ ಚಿಕಿತ್ಸೆ ಒದಗಿಸಲು ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಹೆಸರಿನಲ್ಲಿ ಯೋಜನೆಯೊಂದನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ.

published on : 20th August 2023

ಸಾಹಿತ್ಯ ಆಧರಿಸಿ ಸಿನಿಮಾ ಮಾಡಲು ಮುಂದಾದ ಅಶ್ವಿನಿ; ಪಾರ್ವತಮ್ಮ ಹಾದಿಯಲ್ಲಿ ದೊಡ್ಮನೆ ಸೊಸೆ

'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಸಾಹಿತ್ಯ ಆಧರಿಸಿ ಸಿನಿಮಾಗಳನ್ನು ಮಾಡಲು ಯೋಚಿಸುತ್ತಿರುವುದಾಗಿ ಹೇಳಿದ್ದಾರೆ.

published on : 26th July 2023

ಅಂಗಾಂಗ ದಾನ: ರಾಯಭಾರಿಯಾಗಲು ಅಶ್ವಿನಿ ಪುನೀತ್ ರಾಜಕುಮಾರ್‌ಗೆ ಆರೋಗ್ಯ ಇಲಾಖೆ ಆಹ್ವಾನ

ರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ.

published on : 24th July 2023

'ಅಪರೂಪ' ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಹಾಡಿರುವ 'ಯು ಆರ್ ಮೈ ಕರೀನಾ' ಮೋಡಿ ಮಾಡಿದೆ: ನಿರ್ದೇಶಕ ಮಹೇಶ್ ಬಾಬು

ಪ್ರೇಮಕಥೆಗಳತ್ತ ಒಲವು ಹೊಂದಿರುವ ಮತ್ತು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ನಿರ್ದೇಶಕ ಮಹೇಶ್ ಬಾಬು ಸಾರಥಿ ಅವರ ಇತ್ತೀಚಿನ ಚಿತ್ರ ‘ಅಪರೂಪ’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರ ಜುಲೈ 14 ರಂದು ಕರ್ನಾಟಕದಾದ್ಯಂತ ತೆರೆಕಾಣಲಿದೆ.

published on : 6th July 2023

ಎದೆಯೊಳಗೆ ಮುಚ್ಚಿಟ್ಟದ್ದ ಪ್ರೀತಿ ಎದೆಮೇಲೆ ಬಂದಾಗ: ಅಪ್ಪು ಟ್ಯಾಟೂ ಹಾಕಿಸಿಕೊಂಡ ರಾಘಣ್ಣ!

ರಾಘಣ್ಣ ಎದೆಯ ಮೇಲೆ ಅಪ್ಪು, ಟೊಟೊ ಮತ್ತು ನುಕ್ಕಿ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಪವರ್ ಸ್ಟಾರ್ ದೊಡ್ಡ ಮಗಳು ವಂದಿತಾ ಅವರನ್ನು ಪ್ರೀತಿಯಿಂದ ಟೊಟೊ ಎಂದು ಕರೆಯುತ್ತಾರೆ.

published on : 29th May 2023

ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ದಂತಕಥೆ: ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಬಗ್ಗೆ ಶಿವಣ್ಣ ಭಾವುಕ ನುಡಿ

ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಜನ್ಮದಿನಕ್ಕೆ ಅವರ ಹಿರಿಯ ಸಹೋದರ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರು  ಶುಭಾಶಯ ಕೋರಿದ್ದಾರೆ.

published on : 17th March 2023

ಪುನೀತ್ ರಾಜಕುಮಾರ್ ಹುಟ್ಟು ಹಬ್ಬದಂದು ಅಮೇಜಾನ್ ಪ್ರೈಮ್ ನಲ್ಲಿ 'ಗಂಧದಗುಡಿ' ರಿಲೀಸ್!

ನಿರ್ದೇಶಕ ಅಮೋಘವರ್ಷ ಅವರ ಜೊತೆಗೂಡಿ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ತಯಾರಿಸಿದ್ದ ಡಾಕ್ಯೂಫಿಲಂ ‘ಗಂಧದಗುಡಿ’ ಒಟಿಟಿ ರಿಲೀಸ್‌ಗೆ ಸಜ್ಜಾಗಿದೆ.

published on : 14th March 2023

ದೇವರು-ದೇವರೇ... ಕಲಾವಿದರು-ಕಲಾವಿದರೇ: 'ಪುನೀತ ಮಾಲೆ' ಹಾಕುವವರ ವಿರುದ್ಧ ನಟ ಪ್ರಥಮ್ ಕಿಡಿ!

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪ್ಪು ಹುಡುಗರು ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ‘ಅಪ್ಪು ದೇವರ ಮಾಲೆ ವ್ರತ’ ಆಚರಣೆಯನ್ನು ಮಾಡಲಾಗುತ್ತಿದೆ. 

published on : 25th February 2023

ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ವರ್ಕೌಟ್ ವಿಡಿಯೋ ವೈರಲ್, ಫೀಲ್ ದಿ ಪವರ್ ಎಂದ ಅಭಿಮಾನಿಗಳು!

ಸಿನಿಮಾಗಳಿಗಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾಕಷ್ಟು ವರ್ಕೌಟ್ ಮಾಡುತ್ತಿದ್ದರು. ಇದಕ್ಕಾಗಿ ಜಿಮ್ ನಲ್ಲಿ ಸಾಕಷ್ಟು ಬೆವರಿಳಿಸುತ್ತಿದ್ದರು. ಅಂತಹ ವಿಡಿಯೋಗಳನ್ನು ಕಂಡ ಅಭಿಮಾನಿಗಳು ಫುಲ್ ಖುಷಿ ಪಡುತ್ತಿದ್ದರು.

published on : 18th February 2023

ಪುನೀತ್ ವರ್ಚಸ್ಸು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ: ಸಿಎಂಗೆ ನಾಚಿಕೆ ಆಗಬೇಕು ಎಂದ ಎಎಪಿ

ನಾಡಿನ ಚೇತನ ಪುನೀತ್ ರಾಜ್ ಕುಮಾರ್ ಹೆಸರು, ವರ್ಚಸ್ಸನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಎಪಿ ರಾಜ್ಯ ಘಟಕ ಆರೋಪಿಸಿದೆ.

published on : 7th February 2023

ರಸ್ತೆಗೆ ಪುನೀತ್ ಹೆಸರು ನಾಮಕರಣ, ಆದರೆ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾಜಕೀಯ ನಾಯಕರ ವಿರುದ್ಧ ಫ್ಯಾನ್ಸ್ ಕಿಡಿ!

ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ನಗರದ ರಸ್ತೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದ್ದು, ವಿಪರ್ಯಾಸವೆಂದರೆ ಈ ಕುರಿತ ಬ್ಯಾನರ್ ನಲ್ಲಿ ಅಪ್ಪು ಫೋಟೋ ಹಾಕುವುದನ್ನೇ ಅಧಿಕಾರಿಗಳು ಮರೆತಿದ್ದಾರೆ.

published on : 7th February 2023

ಬೆಂಗಳೂರು: 12 ಕಿ.ಮೀ ಉದ್ದದ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು, ಫೆ.7 ಕ್ಕೆ ನಾಮಫಲಕ ಉದ್ಘಾಟನೆ

ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ವರೆಗಿನ ಹೊರವರ್ತುಲ ರಸ್ತೆಗೆ' ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರು ಇಡಲು ರಾಜ್ಯ ಸರ್ಕಾರ ಗೆಜೆಟ್ ಹೊರಡಿಸಿದ್ದು, ರಸ್ತೆಯ ನಾಮಕರಣ ಕಾರ್ಯಕ್ರಮ ಫೆ.7 ರಂದು ನಡೆಯಲಿದೆ.

published on : 6th February 2023

ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್‌ಕುಮಾರ್, ತಾರಾಗೆ ಶ್ರೀ ರಾಘವೇಂದ್ರ ಚಿತ್ರವಾಣಿ ವಿಶೇಷ ಪ್ರಶಸ್ತಿ

ಶ್ರೀ ರಾಘವೇಂದ್ರ ಚಿತ್ರವಾಣಿಯವರ 47 ನೇ ವಾರ್ಷಿಕೋತ್ಸವದ ಜೊತೆಗೆ 21 ಮತ್ತು 22 ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಈ ಅದ್ಧೂರಿ ಸಮಾರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿವಿಧ ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

published on : 28th January 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9