- Tag results for Puneeth Rajkumar
![]() | ಎದೆಯೊಳಗೆ ಮುಚ್ಚಿಟ್ಟದ್ದ ಪ್ರೀತಿ ಎದೆಮೇಲೆ ಬಂದಾಗ: ಅಪ್ಪು ಟ್ಯಾಟೂ ಹಾಕಿಸಿಕೊಂಡ ರಾಘಣ್ಣ!ರಾಘಣ್ಣ ಎದೆಯ ಮೇಲೆ ಅಪ್ಪು, ಟೊಟೊ ಮತ್ತು ನುಕ್ಕಿ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಪವರ್ ಸ್ಟಾರ್ ದೊಡ್ಡ ಮಗಳು ವಂದಿತಾ ಅವರನ್ನು ಪ್ರೀತಿಯಿಂದ ಟೊಟೊ ಎಂದು ಕರೆಯುತ್ತಾರೆ. |
![]() | ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ದಂತಕಥೆ: ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಬಗ್ಗೆ ಶಿವಣ್ಣ ಭಾವುಕ ನುಡಿಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಜನ್ಮದಿನಕ್ಕೆ ಅವರ ಹಿರಿಯ ಸಹೋದರ 'ಹ್ಯಾಟ್ರಿಕ್ ಹೀರೋ' ಶಿವರಾಜ್ಕುಮಾರ್ ಅವರು ಶುಭಾಶಯ ಕೋರಿದ್ದಾರೆ. |
![]() | ಪುನೀತ್ ರಾಜಕುಮಾರ್ ಹುಟ್ಟು ಹಬ್ಬದಂದು ಅಮೇಜಾನ್ ಪ್ರೈಮ್ ನಲ್ಲಿ 'ಗಂಧದಗುಡಿ' ರಿಲೀಸ್!ನಿರ್ದೇಶಕ ಅಮೋಘವರ್ಷ ಅವರ ಜೊತೆಗೂಡಿ ನಟ ದಿವಂಗತ ಪುನೀತ್ ರಾಜ್ಕುಮಾರ್ ತಯಾರಿಸಿದ್ದ ಡಾಕ್ಯೂಫಿಲಂ ‘ಗಂಧದಗುಡಿ’ ಒಟಿಟಿ ರಿಲೀಸ್ಗೆ ಸಜ್ಜಾಗಿದೆ. |
![]() | ದೇವರು-ದೇವರೇ... ಕಲಾವಿದರು-ಕಲಾವಿದರೇ: 'ಪುನೀತ ಮಾಲೆ' ಹಾಕುವವರ ವಿರುದ್ಧ ನಟ ಪ್ರಥಮ್ ಕಿಡಿ!ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪ್ಪು ಹುಡುಗರು ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ‘ಅಪ್ಪು ದೇವರ ಮಾಲೆ ವ್ರತ’ ಆಚರಣೆಯನ್ನು ಮಾಡಲಾಗುತ್ತಿದೆ. |
![]() | ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ವರ್ಕೌಟ್ ವಿಡಿಯೋ ವೈರಲ್, ಫೀಲ್ ದಿ ಪವರ್ ಎಂದ ಅಭಿಮಾನಿಗಳು!ಸಿನಿಮಾಗಳಿಗಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾಕಷ್ಟು ವರ್ಕೌಟ್ ಮಾಡುತ್ತಿದ್ದರು. ಇದಕ್ಕಾಗಿ ಜಿಮ್ ನಲ್ಲಿ ಸಾಕಷ್ಟು ಬೆವರಿಳಿಸುತ್ತಿದ್ದರು. ಅಂತಹ ವಿಡಿಯೋಗಳನ್ನು ಕಂಡ ಅಭಿಮಾನಿಗಳು ಫುಲ್ ಖುಷಿ ಪಡುತ್ತಿದ್ದರು. |
![]() | ಪುನೀತ್ ವರ್ಚಸ್ಸು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ: ಸಿಎಂಗೆ ನಾಚಿಕೆ ಆಗಬೇಕು ಎಂದ ಎಎಪಿನಾಡಿನ ಚೇತನ ಪುನೀತ್ ರಾಜ್ ಕುಮಾರ್ ಹೆಸರು, ವರ್ಚಸ್ಸನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಎಪಿ ರಾಜ್ಯ ಘಟಕ ಆರೋಪಿಸಿದೆ. |
![]() | ರಸ್ತೆಗೆ ಪುನೀತ್ ಹೆಸರು ನಾಮಕರಣ, ಆದರೆ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾಜಕೀಯ ನಾಯಕರ ವಿರುದ್ಧ ಫ್ಯಾನ್ಸ್ ಕಿಡಿ!ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ನಗರದ ರಸ್ತೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದ್ದು, ವಿಪರ್ಯಾಸವೆಂದರೆ ಈ ಕುರಿತ ಬ್ಯಾನರ್ ನಲ್ಲಿ ಅಪ್ಪು ಫೋಟೋ ಹಾಕುವುದನ್ನೇ ಅಧಿಕಾರಿಗಳು ಮರೆತಿದ್ದಾರೆ. |
![]() | ಬೆಂಗಳೂರು: 12 ಕಿ.ಮೀ ಉದ್ದದ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು, ಫೆ.7 ಕ್ಕೆ ನಾಮಫಲಕ ಉದ್ಘಾಟನೆಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ವರೆಗಿನ ಹೊರವರ್ತುಲ ರಸ್ತೆಗೆ' ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರು ಇಡಲು ರಾಜ್ಯ ಸರ್ಕಾರ ಗೆಜೆಟ್ ಹೊರಡಿಸಿದ್ದು, ರಸ್ತೆಯ ನಾಮಕರಣ ಕಾರ್ಯಕ್ರಮ ಫೆ.7 ರಂದು ನಡೆಯಲಿದೆ. |
![]() | ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್ಕುಮಾರ್, ತಾರಾಗೆ ಶ್ರೀ ರಾಘವೇಂದ್ರ ಚಿತ್ರವಾಣಿ ವಿಶೇಷ ಪ್ರಶಸ್ತಿಶ್ರೀ ರಾಘವೇಂದ್ರ ಚಿತ್ರವಾಣಿಯವರ 47 ನೇ ವಾರ್ಷಿಕೋತ್ಸವದ ಜೊತೆಗೆ 21 ಮತ್ತು 22 ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಈ ಅದ್ಧೂರಿ ಸಮಾರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿವಿಧ ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. |
![]() | ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣಬಳ್ಳಾರಿ ನಗರದ ಸ್ಟೇಡಿಯಂ ಬಳಿ ಇರುವ ಕೆರೆಯ ಮುಂಭಾಗ ನಿರ್ಮಾಣ ಮಾಡಲಾಗಿರುವ ಪುನೀತ್ ರಾಜ್ ಕುಮಾರ್ ಅವರ 23 ಅಡಿಯ ಬೃಹತ್ ಪುತ್ಥಳಿಯನ್ನು ಶನಿವಾರ ಅನಾವರಣ ಮಾಡಲಾಯಿತು. |
![]() | ಬಸವನಗುಡಿಯಲ್ಲಿ ಅವರೆಬೇಳೆ ಮೇಳ: ‘ಅಪ್ಪು ಸ್ಪೆಷಲ್’ ಖಾದ್ಯ ಪರಿಚಯಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಅವರೆಬೇಳೆ ಮೇಳವನ್ನು ಆಯೋಜಿಸುವುದರೊಂದಿಗೆ ಬೆಂಗಳೂರಿನ ಆಹಾರ ಪ್ರಿಯರಿಗೆ ಚಳಿಗಾಲವನ್ನು ಸವಿಯಲು ಸುಂದರ ಅವಕಾಶ ಲಭ್ಯವಾಗಿದೆ. ಜನವರಿ 9 ರವರೆಗೆ ನಡೆಯುತ್ತಿರುವ ಈ ಉತ್ಸವವು 23ನೇ ಆವೃತ್ತಿಯಾಗಿದೆ. |
![]() | ವಿವಿ ಪಠ್ಯದಲ್ಲಿ ನಟ ಪುನೀತ್ ಜೀವನಗಾಥೆ: ಇದು ಸರ್ಕಾರ ಕಲಾವಿದರಿಗೆ ಕೊಡುವ ಗೌರವದ ಸಂಕೇತ ಎಂದ ಬಿಜೆಪಿ!ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಕಳೆದ ವರ್ಷ ನಿಧನರಾದ ಕನ್ನಡ ಚಿತ್ರರಂಗದ ಹೆಸರಾಂತ ನಟ ಪುನೀತ್ ರಾಜಕುಮಾರ್ ಜೀವನಗಾಥೆಯನ್ನು ರಾಜ್ಯ ಸರ್ಕಾರ ಸರ್ಕಾರ ಸೇರಿಸಿದೆ. |
![]() | ಪುನೀತ್ ರಾಜ್ಕುಮಾರ್ರನ್ನು ಕಿರುತೆರೆಗೆ ಕರೆತಂದಿದ್ದ ಅನುಪ್ ಚಂದ್ರಶೇಖರನ್ ಈಗ ಸಿನಿಮಾ, ವೆಬ್ ಸೀರಿಸ್ನತ್ತಟಿವಿ ಮನರಂಜನೆಯಲ್ಲಿ ಮೂರು ದಶಕಗಳ ಅನುಭವ ಹೊಂದಿರುವ ಹಾಗೂ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕಾಗಿ ಪುನೀತ್ ರಾಜ್ಕುಮಾರ್ ಅವರನ್ನು ಕಿರುತೆರೆಗೆ ಕರೆತಂದ ಅನುಪ್ ಚಂದ್ರಶೇಖರನ್ ಇದೀಗ ಸಿನಿಮಾ ರಂಗದತ್ತ ಮುಖಮಾಡಿದ್ದಾರೆ. |
![]() | ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ: ನಾಳೆಯಿಂದ ಗಂಧದ ಗುಡಿ ಚಿತ್ರದ ಟಿಕೆಟ್ ದರ ಇಳಿಕೆಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ಗುರುವಾರದವರೆಗೆ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟಿಕೆಟ್ ದರ ಇಳಿಕೆ ಮಾಡಿದ್ದಾರೆ. |
![]() | ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ; ಅಪ್ಪು ದೇವರ ಮಗ-ರಜನಿ, ನಗುವಿನಿಂದಲೇ ರಾಜ್ಯ ಗೆದ್ದ ರಾಜ ಪುನೀತ್- ಜ್ಯೂ.ಎನ್ ಟಿಆರ್ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ, ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಗಣ್ಯರ ಸಮ್ಮುಖದಲ್ಲಿ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ನ.1 ರಂದು ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. |