- Tag results for Punjab
![]() | ಬಿಜೆಪಿ ಸೇರಲು ಅಮರಿಂದರ್ ಸಿಂಗ್ ಸಿದ್ಧತೆ, ಕೇಸರಿ ಪಕ್ಷದೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದು, ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ. |
![]() | ಪಂಜಾಬ್ ನಲ್ಲಿ ಭಾರೀ ಹಿನ್ನಡೆ: ಸಿಎಂ ಭಗವಂತ್ ಮಾನ್ ರ ಲೋಕಸಭೆ ಕ್ಷೇತ್ರ ಕಳೆದುಕೊಂಡ ಎಎಪಿ!ಪಂಜಾಬ್ ನ ಸಂಗ್ರೂರ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಡಳಿತ ಆಮ್ ಆದ್ಮಿ ಪಕ್ಷವು ಭಾರೀ ಸೋಲನ್ನು ಎದುರಿಸಿದೆ. |
![]() | ಪಂಜಾಬ್: ಸರಬ್ಜಿತ್ ಸಿಂಗ್ ಸಹೋದರಿ ದಲ್ಬೀರ್ ಕೌರ್ ನಿಧನಗೂಢಚಾರಿಕೆ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿ ಪಾಕಿಸ್ತಾನದ ಕೋರ್ಟ್ ನಿಂದ ಮರಣದಂಡನೆಗೆ ಗುರಿಯಾಗಿ 2013ರಲ್ಲಿ ಲಾಹೋರ್ ಜೈಲಿನಲ್ಲಿ ನಿಧನರಾಗಿದ್ದ ಸರಬ್ಜಿತ್ ಸಿಂಗ್ ಅವರ ಸಹೋದರಿ ದಲ್ಬೀರ್ ಸಿಂಗ್ ಶನಿವಾರ ರಾತ್ರಿ ಸಾವನ್ನಪ್ಪಿದ್ದಾರೆ. |
![]() | ಅಗ್ನಿಪಥ್ ಯೋಜನೆ ಹಿಂಪಡೆಯಬೇಕು, ಇದರಿಂದ ಸೇನೆಗೆ ಅವಮಾನ: ಪಂಜಾಬ್ ಸಿಎಂ ಭಗವಂತ್ ಮಾನ್ಸೇನಾ ನೇಮಕಾತಿ ಸಂಬಂಧ ಕೇಂದ್ರ ಸರ್ಕಾರದ ಘೋಷಿಸಿದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು... |
![]() | ಇತ್ತೀಚಿಗೆ ಹತ್ಯೆಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕುಟುಂಬಸ್ಥರಿಗೆ ರಾಹುಲ್ ಗಾಂಧಿ ಸಾಂತ್ವನಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಹತ್ಯೆಯಾದ ಪಂಜಾಬ್ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ಕುಟುಂಬಸ್ಥರನ್ನು ಮಂಗಳವಾರ ಭೇಟಿ ಮಾಡಿದರು. |
![]() | ಭ್ರಷ್ಟಾಚಾರ ಪ್ರಕರಣ: ಪಂಜಾಬ್ ಮಾಜಿ ಸಚಿವ- ಕಾಂಗ್ರೆಸ್ ನಾಯಕ ಸಾಧು ಸಿಂಗ್ ಬಂಧನಮಹತ್ವದ ಬೆಳವಣಿಗೆಯೊಂದರಲ್ಲಿ ಪಂಜಾಬ್ ವಿಚಕ್ಷಣ ದಳ (ವಿ.ಬಿ) ಮಾಜಿ ಸಚಿವ, ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಮಂಗಳವಾರ ಮುಂಜಾನೆ ಬಂಧಿಸಿದೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಪಂಜಾಬ್ ಪೊಲೀಸರಿಂದ ಮತ್ತೊಬ್ಬ ಶಂಕಿತನ ಬಂಧನ!ಹರಿಯಾಣದ ಫತೇಹಾಬಾದ್ ನ ಮುಸೆಹ್ಲಿ ಗ್ರಾಮದಲ್ಲಿ ಪಂಜಾಬಿ ಗಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಪಂಜಾಬ್ ಸರ್ಕಾರದ ಮನವಿ ತಿರಸ್ಕೃತ!ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ಪಂಜಾಬ್ ಸರ್ಕಾರ ಮಾಡಿರುವ ಮನವಿ ತಿರಸ್ಕೃತಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. |
![]() | ಮೂಸೆವಾಲ ಹತ್ಯೆಯನ್ನು ರಾಜಕಾರಣಗೊಳಿಸಬೇಡಿ: ಕೇಜ್ರಿವಾಲ್ದುರಾದೃಷ್ಟವಶಾತ್ ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಯಾಗಿದೆ. ಆದರೆ, ಅದರ ಸುತ್ತ ರಾಜಕೀಯ ಮಾಡಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮೃತ ಗಾಯಕನ ಮನೆಗೆ ಪಂಜಾಬ್ ಸಿಎಂ ಭಗವಂತ್ ಮನ್ ಭೇಟಿ, ಗ್ರಾಮಸ್ಥರಿಂದ ಪ್ರತಿಭಟನೆಗ್ರಾಮಸ್ಥರ ಪ್ರತಿಭಟನೆ ನಡುವಲ್ಲೇ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಮನೆಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಅವರು ಶುಕ್ರವಾರ ಭೇಟಿ ನೀಡಿದ್ದಾರೆ. |
![]() | 424 ವಿಐಪಿಗಳ ಭದ್ರತೆಯನ್ನ ಮರುಸ್ಥಾಪಿಸುತ್ತೇವೆ: ಕೋರ್ಟ್ ಮುಂದೆ ಪಂಜಾಬ್ ಸರ್ಕಾರ ಹೇಳಿಕೆಜೂನ್ 7ರಿಂದ 420ಕ್ಕೂ ಹೆಚ್ಚು ವಿವಿಐಪಿಗಳಿಗೆ ಭದ್ರತೆಯನ್ನು ಪುನಃಸ್ಥಾಪಿಸಲಾಗುವುದು ಎಂದು ಪಂಜಾಬ್ ಸರ್ಕಾರ ಇಂದು ಹೇಳಿದೆ. ಗಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಐದು ದಿನಗಳ ನಂತರ ವಿಐಪಿಗಳ ಭದ್ರತೆ ಮರುಸ್ಥಾಪಿಸಲಾಗುತ್ತೆ. |
![]() | ಪಂಜಾಬ್ನಲ್ಲಿ ಶಸ್ತ್ರಸಜ್ಜಿತ ದರೋಡೆಕೋರರಿಂದ ಬಸ್ ಲೂಟಿ: ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಪ್ರಯಾಣಿಕರು!ಲೂಧಿಯಾನ-ಜಲಂಧರ್ ಮುಖ್ಯ ರಸ್ತೆಯ ಲಾಡೋವಾಲ್ ಟೋಲ್ ಪ್ಲಾಜಾ ಬಳಿ ಬುಧವಾರ ಮುಂಜಾನೆ ಶಸ್ತ್ರಸಜ್ಜಿತ ದರೋಡೆಕೋರರು ಪಿಆರ್ಟಿಸಿ ಬಸ್ನಲ್ಲಿ ದರೋಡೆ ಮಾಡಿದ್ದಾರೆ. |
![]() | ಗಾಯಕ ಸಿಧು ಹತ್ಯೆಗೆ ಸಂತಾಪ: 'ನಾನು ಮುಸ್ಲಿಂ ಅಲ್ಲ', ಟೀಕೆಗಳಿಗೆ ತಿರುಗೇಟು ನೀಡಿದ ಪಾಕ್ ಗಾಯಕಿಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಕ್ಕಾಗಿ ತೀವ್ರ ಟೀಕೆಗೆ ಗುರಿಯಾಗಿರುವ ಪಾಕಿಸ್ತಾನಿ ಗಾಯಕಿ ಶೇ ಗಿಲ್ ಅವರು ಆನ್ಲೈನ್ ಟ್ರೋಲ್ಗಳಿಗೆ ತಿರುಗೇಟು ನೀಡಿದ್ದಾರೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಪಂಜಾಬ್ ಪೊಲೀಸರಿಂದ ಮೊದಲ ಬಂಧನಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮೊದಲ ಆರೋಪಿಯ ಬಂಧನವನ್ನ ಮಂಗಳವಾರ ಖಚಿತಪಡಿಸಿದ್ದಾರೆ. ಆರೋಪಿ ಮನ್ಪ್ರೀತ್ನನ್ನು ಉತ್ತರಾಖಂಡದಲ್ಲಿ ಬಂಧಿಸಲಾಗಿದೆ. |
![]() | ಸಿಧು ಮೂಸೆವಾಲಾ ಹತ್ಯೆ ಬೆನ್ನಲ್ಲೇ ಭದ್ರತೆ ಕೋರಿದ ಮತ್ತೊಬ್ಬ ಪಂಜಾಬಿ ಗಾಯಕಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಭೀಕರ ಹತ್ಯೆಯ ಒಂದು ದಿನದ ನಂತರ ಮತ್ತೊಬ್ಬ ಪಂಜಾಬಿ ಗಾಯಕ ತನಗೂ ಕೊಲೆ ಬೆದರಿಕೆ ಇದೆ ಎಂದು ಬಹಿರಂಗಪಡಿಸಿದ್ದಾರೆ. ಮೂಲಗಳ ಪ್ರಕಾರ 31 ವರ್ಷದ ಮನ್ಕೀರ್ತ್ ಔಲಾಖ್ ಜೀವ... |