social_icon
  • Tag results for Puttur

ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ: Dyspಗೆ ಕಡ್ಡಾಯ ರಜೆ, ಮತ್ತಿಬ್ಬರು ಅಮಾನತು!

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರು.

published on : 18th May 2023

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ನಾಲ್ವರು ಶಂಕಿತ ಬಜರಂಗದಳ ಕಾರ್ಯಕರ್ತರ ಬಂಧನ

ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಯಲ್ಲಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಲಾಗಿದೆ.

published on : 4th May 2023

ಪುತ್ತೂರು: ಅಕ್ರಮ ಸಂಬಂಧ ಬಹಿರಂಗ; ಮರ್ಯಾದೆಗೆ ಅಂಜಿ 50 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣು!

ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಅಕ್ರಮ ಸಂಬಂಧ ಬಹಿರಂಗವಾದ ಹಿನ್ನೆಲೆಯಲ್ಲಿ ಮರ್ಯಾದೆಗೆ ಅಂಜಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

published on : 4th April 2023

ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಇಲ್ಲ ಎಂದರೆ ರಾಜ್ಯದ ಜನರ ಪರಿಸ್ಥಿತಿಯೇನಿರಬಹುದು?; ಡಿ.ಕೆ.ಶಿವಕುಮಾರ್

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಿಂದಾಗಿ ಪುತ್ತೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದು ಮಾಡಲಾಗಿದೆ. ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದರೆ, ರಾಜ್ಯಜ ಜನರ ಪರಿಸ್ಥಿತಿ ಹೇಗಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಶನಿವಾರ ಪ್ರಶ್ನಿಸಿದ್ದಾರೆ.

published on : 12th February 2023

ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಹೊಸ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ ಸ್ಥಾಪನೆ: ಅಮಿತ್ ಶಾ

ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಹೊಸ ಪ್ರಾಥಮಿಕ ಕೃಷಿ ಕ್ರೆಡಿಟ್ ಸೂಸೈಟಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 

published on : 11th February 2023

ಪುತ್ತೂರಿನ ಪಂಚಮುಖಿ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ರಾಜ್ಯಕ್ಕೆ ನಿರಂತರ ಭೇಟಿ ನೀಡುತ್ತಿರುವ ಕೇಂದ್ರ  ಗೃಹ ಸಚಿವ ಅಮಿತ್ ಶಾ ಮಂಗಳೂರಿಗೆ ಆಗಮಿಸಿದ್ದಾರೆ. 

published on : 11th February 2023

ಕರಾವಳಿ ಜಿಲ್ಲೆಗೆ ಅಮಿತ್ ಶಾ ಭೇಟಿ: ಪುತ್ತೂರು ವಲಯ ವ್ಯಾಪ್ತಿಯಲ್ಲಿ ಇಂದು ಮದ್ಯ ಮಾರಾಟ ನಿಷೇಧ

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹಿಂದುತ್ವದ ಮತ್ತು ಕೇಸರಿಪಡೆಯ ಭದ್ರ ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

published on : 11th February 2023

ಯಾವನೋ ಬಂದು ಎದೆ ಮುಟ್ಟಿದ, ಬ್ಯಾಕ್ ಮುಟ್ಟಿದ ಅಂದ್ರೆ ಹೇಗೆ ಸುಮ್ಮನಿರೋದು? ಕಪಾಳ ಮೋಕ್ಷ ಪ್ರಕರಣಕ್ಕೆ ಸಾನ್ಯಾ ಅಯ್ಯರ್ ಪ್ರತಿಕ್ರಿಯೆ

ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಮೇಲೆ ಪುತ್ತೂರಿನಲ್ಲಿ ಹಲ್ಲೆ ಆಗಿದೆ ಎನ್ನುವ ವಿಚಾರ ಕಳೆದ ಎರಡು ದಿನಗಳಿಂದ ಭಾರೀ ಸದ್ದು ಮಾಡಿತ್ತು. ಈ ಕುರಿತು ಸಾನ್ಯಾ ಸ್ಪಷ್ಟನೆ ನೀಡಿದ್ದಾರೆ.

published on : 1st February 2023

ದಕ್ಷಿಣ ಕನ್ನಡ: ಕೊಳದ ಮೂಲಕ ಜಲ ವಿದ್ಯುತ್ ತಯಾರಿಸುವ ಪುತ್ತೂರಿನ ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡ್

ಇವರ ತಂದೆ ಮಗ ಎಂಜಿನಿಯರ್ ಆಗಬೇಕೆಂದು ಬಯಸಿದ್ದರು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮವೊಂದರ 61 ವರ್ಷದ ರೈತ ಅದರಾಚೆಗಿನ ಬದುಕಿನ ಬಗ್ಗೆ ಯೋಚನೆ ಮಾಡಿದರು.

published on : 17th October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9