- Tag results for RBI
![]() | ನೇಪಾಳ ಪ್ರವಾಸ ಆಯೋಜಿಸಿದ ಸಹ ಸವಾರನಿಗೆ 12 ಲಕ್ಷ ರೂ. ಬೈಕ್ ಗಿಫ್ಟ್ ನೀಡಿದ ನಟ ಅಜಿತ್ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. |
![]() | 2023 ರ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇ.7 ದಾಟಿದರೆ ಅಚ್ಚರಿ ಬೇಡ: ಆರ್ ಬಿಐ ಗೌರ್ನರ್2023 ನೇ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇ.7 ನ್ನು ದಾಟಿದರೆ ಅದರಲ್ಲಿ ಅಚ್ಚರಿ ಬೇಡ ಎಂದು ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. |
![]() | ಒಂದು ಸಾವಿರ ರೂ ಮುಖಬೆಲೆಯ ನೋಟಿನ ಮರು ಪರಿಚಯ ಇಲ್ಲ, ಪೋಸ್ಟ್ ಆಫೀಸ್ ನಲ್ಲಿ ನೋಟು ಬದಲಾವಣೆ ಇಲ್ಲ: ಆರ್ ಬಿಐ ಸ್ಪಷ್ಟನೆದೇಶದಲ್ಲಿ 2 ಸಾವಿರ ಮುಖಬೆಲೆಯ ಗರಿಷ್ಠ ನೋಟು ಚಲಾವಣೆ ಹಿಂಪಡೆದ ಹಿನ್ನೆಲೆಯಲ್ಲಿ ಮತ್ತೆ 1 ಸಾವಿರ ರೂ ಮುಖಬೆಲೆಯ ನೋಟುಗಳನ್ನು ಪರಿಚಯಿಸುವ ವಿಚಾರದ ಕುರಿತು ಇದೇ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಹೇಳಿಕೆ ನೀಡಿದೆ. |
![]() | ಐಡಿ ಪುರಾವೆ ಇಲ್ಲದೆ 2000 ನೋಟು ವಿನಿಮಯಕ್ಕೆ RBI ಅನುಮತಿ: SBI ವಿರುದ್ಧ ದೆಹಲಿ ಹೈಕೋರ್ಟ್ಗೆ PILಇತ್ತೀಚೆಗಷ್ಟೇ ಹಿಂಪಡೆದಿರುವ 2000 ರೂಪಾಯಿ ನೋಟುಗಳನ್ನು ಅಗತ್ಯ ನಮೂನೆ ಅಥವಾ ಗುರುತಿನ ಪುರಾವೆ ಇಲ್ಲದೆ ವಿನಿಮಯ ಮಾಡಿಕೊಡುತ್ತಿರುವುದನ್ನು ವಿರೋಧಿಸಿ ಇಂದು ದೆಹಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. |
![]() | 2,000 ರೂ ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ, ಗುರುತಿನ ಚೀಟಿ ಕೊಡಬೇಕಿಲ್ಲ: ಎಸ್ ಬಿಐ ಸ್ಪಷ್ಟನೆ2,000 ರೂ ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ ಪತ್ರ ಅಥವಾ ಗುರುತಿನ ಚೀಟಿ ಕೊಡಬೇಕಿಲ್ಲ ಎಂದು ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪಷ್ಟನೆ ನೀಡಿದೆ. |
![]() | 2000 ರೂ. ಮುಖಬೆಲೆ ನೋಟಿಗೆ ಸಮಾಧಿ, RBI ನಿರ್ಧಾರಕ್ಕೇನು ಕಾರಣ? ಹೊಸ ಅವತಾರದಲ್ಲಿ ಮತ್ತೆ 1000 ರೂ ನೋಟು?ಆರ್ಬಿಐ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ್ದು, ಚಲಾವಣೆಗೆ ಬಂದ ಕೇವಲ ಎರಡೇ ವರ್ಷಗಳ ಅವಧಿಯಲ್ಲಿ ಈ ನೋಟು ಹಿಂಪಡೆಯಲು ಕಾರಣವೇನು? ಇಲ್ಲಿದೆ ಉತ್ತರ.. |
![]() | ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ. |
![]() | ನ್ಯಾಯಯುತ ತನಿಖೆಯಿಂದ ಮಾತ್ರ ಸತ್ಯ ಬಯಲಾಗುತ್ತದೆ: ಚಲಾವಣೆಯಿಂದ 2000 ರೂ. ನೋಟು ಹಿಂಪಡೆದ ಬಗ್ಗೆ ಖರ್ಗೆಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2016ರಲ್ಲಿ ನೋಟು ಅಮಾನ್ಯೀಕರಣ ಆರ್ಥಿಕತೆಗೆ ಆಳವಾದ ಗಾಯವನ್ನು ಉಂಟುಮಾಡಿದೆ ಮತ್ತು ನ್ಯಾಯಯುತ ತನಿಖೆ ಮಾತ್ರ ಸತ್ಯವನ್ನು ಬಹಿರಂಗಪಡಿಸಲಿದೆ ಎಂದರು. |
![]() | ನೋಟು ಅಮಾನ್ಯೀಕರಣದ ಮೂರ್ಖ ನಿರ್ಧಾರ ಮುಚ್ಚಿಕೊಳ್ಳಲು 2000 ರೂ. ನೋಟು ಹಿಂಪಡೆಯಲಾಗಿದೆ: ಚಿದಂಬರಂ2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಆರ್ಬಿಐ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ನ ಹಿರಿಯ ನಾಯಕ ಪಿ ಚಿದಂಬರಂ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 500, 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂ. ನೋಟಿನ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ. |
![]() | 2,000 ರೂ. ನೋಟ್ ಹಿಂಪಡೆದ RBI: ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ. |
![]() | ಸರ್ಬಿಯಾದಲ್ಲಿ ಮತ್ತೊಂದು ಗುಂಡಿನ ದಾಳಿ: 8 ಮಂದಿ ದಾರುಣ ಸಾವು, 13 ಮಂದಿಗೆ ಗಾಯಮೊನ್ನೆಯಷ್ಟೇ ಸರ್ಬಿಯಾದ ಶಾಲೆಯೊಂದಲ್ಲಿ ನಡೆದ ಭೀಕರ ಗುಂಡಿನ ದಾಳಿ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ಭೀಕರ ಗುಂಡಿನ ದಾಳಿ ಆ ದೇಶದಲ್ಲಿ ನಡೆದಿದೆ. |
![]() | ಬೆಂಗಳೂರು: ಡ್ರಗ್ಸ್ ಖರೀದಿಸಲು ಬೈಕ್ ಕಳ್ಳತನ ಮಾಡುತ್ತಿದ್ದ ಜೋಡಿ ಬಂಧನಡ್ರಗ್ಸ್ ಖರೀದಿಸಲು ಬೈಕ್ ಕಳ್ಳತನ ಮಾಡುತ್ತಿದ್ದ ಯುವಕ ಹಾಗೂ ಆತನ 18 ವರ್ಷದ ಪ್ರಿಯತಮೆಯನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದು, ಅವರಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಇಸ್ರೋ ಮತ್ತೊಂದು ಮೈಲಿಗಲ್ಲು: ಸಿಂಗಪೂರ್ ನ 2 ಉಪಗ್ರಹಗಳು ಕಕ್ಷೆಗೆಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಸಿಂಗಪೂರ್ ನ 2 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. |
![]() | ಮೊರ್ಬಿ ಸೇತುವೆ ದುರಂತ: ಒರೆವಾ ಕಂಪನಿಯಿಂದ ಸಂತ್ರಸ್ತರಿಗೆ 14.62 ಕೋಟಿ ರೂ. ಮಧ್ಯಂತರ ಪರಿಹಾರಕಳೆದ ಫೆಬ್ರವರಿಯಲ್ಲಿ ಗುಜರಾತ್ ಹೈಕೋರ್ಟ್ ನಿರ್ದೇಶನದಂತೆ ಒರೆವಾ ಗ್ರೂಪ್ ಮೊರ್ಬಿ ಸೇತುವೆ ದುರಂತದ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡಲು 14.62 ಕೋಟಿ ರೂಪಾಯಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ... |
![]() | ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ನಿಯಂತ್ರಣಕ್ಕೆ ಬಾರದ ಹಣದುಬ್ಬರಹಣದುಬ್ಬರ ಮುಂದುವರಿದಿದ್ದರೂ ಕೂಡ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ. |