social_icon
  • Tag results for RBI

ನೇಪಾಳ ಪ್ರವಾಸ ಆಯೋಜಿಸಿದ ಸಹ ಸವಾರನಿಗೆ 12 ಲಕ್ಷ ರೂ. ಬೈಕ್ ಗಿಫ್ಟ್ ನೀಡಿದ ನಟ ಅಜಿತ್

ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

published on : 24th May 2023

2023 ರ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇ.7 ದಾಟಿದರೆ ಅಚ್ಚರಿ ಬೇಡ: ಆರ್ ಬಿಐ ಗೌರ್ನರ್ 

2023 ನೇ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇ.7 ನ್ನು ದಾಟಿದರೆ ಅದರಲ್ಲಿ ಅಚ್ಚರಿ ಬೇಡ ಎಂದು ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

published on : 24th May 2023

ಒಂದು ಸಾವಿರ ರೂ ಮುಖಬೆಲೆಯ ನೋಟಿನ ಮರು ಪರಿಚಯ ಇಲ್ಲ, ಪೋಸ್ಟ್ ಆಫೀಸ್ ನಲ್ಲಿ ನೋಟು ಬದಲಾವಣೆ ಇಲ್ಲ: ಆರ್ ಬಿಐ ಸ್ಪಷ್ಟನೆ

ದೇಶದಲ್ಲಿ 2 ಸಾವಿರ ಮುಖಬೆಲೆಯ ಗರಿಷ್ಠ ನೋಟು ಚಲಾವಣೆ ಹಿಂಪಡೆದ ಹಿನ್ನೆಲೆಯಲ್ಲಿ ಮತ್ತೆ 1 ಸಾವಿರ ರೂ ಮುಖಬೆಲೆಯ ನೋಟುಗಳನ್ನು ಪರಿಚಯಿಸುವ ವಿಚಾರದ ಕುರಿತು ಇದೇ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಹೇಳಿಕೆ ನೀಡಿದೆ.

published on : 23rd May 2023

ಐಡಿ ಪುರಾವೆ ಇಲ್ಲದೆ 2000 ನೋಟು ವಿನಿಮಯಕ್ಕೆ RBI ಅನುಮತಿ: SBI ವಿರುದ್ಧ ದೆಹಲಿ ಹೈಕೋರ್ಟ್‌ಗೆ PIL

ಇತ್ತೀಚೆಗಷ್ಟೇ ಹಿಂಪಡೆದಿರುವ 2000 ರೂಪಾಯಿ ನೋಟುಗಳನ್ನು ಅಗತ್ಯ ನಮೂನೆ ಅಥವಾ ಗುರುತಿನ ಪುರಾವೆ ಇಲ್ಲದೆ ವಿನಿಮಯ ಮಾಡಿಕೊಡುತ್ತಿರುವುದನ್ನು ವಿರೋಧಿಸಿ ಇಂದು ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

published on : 22nd May 2023

2,000 ರೂ ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ, ಗುರುತಿನ ಚೀಟಿ ಕೊಡಬೇಕಿಲ್ಲ: ಎಸ್ ಬಿಐ ಸ್ಪಷ್ಟನೆ

2,000 ರೂ ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ ಪತ್ರ ಅಥವಾ ಗುರುತಿನ ಚೀಟಿ ಕೊಡಬೇಕಿಲ್ಲ ಎಂದು ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪಷ್ಟನೆ ನೀಡಿದೆ.

published on : 21st May 2023

2000 ರೂ. ಮುಖಬೆಲೆ ನೋಟಿಗೆ ಸಮಾಧಿ, RBI ನಿರ್ಧಾರಕ್ಕೇನು ಕಾರಣ? ಹೊಸ ಅವತಾರದಲ್ಲಿ ಮತ್ತೆ 1000 ರೂ ನೋಟು?

ಆರ್‌ಬಿಐ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ್ದು, ಚಲಾವಣೆಗೆ ಬಂದ ಕೇವಲ ಎರಡೇ ವರ್ಷಗಳ ಅವಧಿಯಲ್ಲಿ ಈ ನೋಟು ಹಿಂಪಡೆಯಲು ಕಾರಣವೇನು? ಇಲ್ಲಿದೆ ಉತ್ತರ..

published on : 20th May 2023

ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ.

published on : 20th May 2023

ನ್ಯಾಯಯುತ ತನಿಖೆಯಿಂದ ಮಾತ್ರ ಸತ್ಯ ಬಯಲಾಗುತ್ತದೆ: ಚಲಾವಣೆಯಿಂದ 2000 ರೂ. ನೋಟು ಹಿಂಪಡೆದ ಬಗ್ಗೆ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2016ರಲ್ಲಿ ನೋಟು ಅಮಾನ್ಯೀಕರಣ ಆರ್ಥಿಕತೆಗೆ ಆಳವಾದ ಗಾಯವನ್ನು ಉಂಟುಮಾಡಿದೆ ಮತ್ತು ನ್ಯಾಯಯುತ ತನಿಖೆ ಮಾತ್ರ ಸತ್ಯವನ್ನು ಬಹಿರಂಗಪಡಿಸಲಿದೆ ಎಂದರು.

published on : 20th May 2023

ನೋಟು ಅಮಾನ್ಯೀಕರಣದ ಮೂರ್ಖ ನಿರ್ಧಾರ ಮುಚ್ಚಿಕೊಳ್ಳಲು 2000 ರೂ. ನೋಟು ಹಿಂಪಡೆಯಲಾಗಿದೆ: ಚಿದಂಬರಂ

2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 500, 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂ. ನೋಟಿನ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ. 

published on : 20th May 2023

2,000 ರೂ. ನೋಟ್ ಹಿಂಪಡೆದ RBI: ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ

ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ. 

published on : 19th May 2023

ಸರ್ಬಿಯಾದಲ್ಲಿ ಮತ್ತೊಂದು ಗುಂಡಿನ ದಾಳಿ: 8 ಮಂದಿ ದಾರುಣ ಸಾವು, 13 ಮಂದಿಗೆ ಗಾಯ

ಮೊನ್ನೆಯಷ್ಟೇ ಸರ್ಬಿಯಾದ ಶಾಲೆಯೊಂದಲ್ಲಿ ನಡೆದ ಭೀಕರ ಗುಂಡಿನ ದಾಳಿ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ಭೀಕರ ಗುಂಡಿನ ದಾಳಿ ಆ ದೇಶದಲ್ಲಿ ನಡೆದಿದೆ.

published on : 5th May 2023

ಬೆಂಗಳೂರು: ಡ್ರಗ್ಸ್ ಖರೀದಿಸಲು ಬೈಕ್ ಕಳ್ಳತನ ಮಾಡುತ್ತಿದ್ದ ಜೋಡಿ ಬಂಧನ

ಡ್ರಗ್ಸ್ ಖರೀದಿಸಲು ಬೈಕ್ ಕಳ್ಳತನ ಮಾಡುತ್ತಿದ್ದ ಯುವಕ ಹಾಗೂ ಆತನ 18 ವರ್ಷದ ಪ್ರಿಯತಮೆಯನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದು, ಅವರಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

published on : 27th April 2023

ಇಸ್ರೋ ಮತ್ತೊಂದು ಮೈಲಿಗಲ್ಲು: ಸಿಂಗಪೂರ್ ನ 2 ಉಪಗ್ರಹಗಳು ಕಕ್ಷೆಗೆ

ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಸಿಂಗಪೂರ್ ನ 2 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. 

published on : 22nd April 2023

ಮೊರ್ಬಿ ಸೇತುವೆ ದುರಂತ: ಒರೆವಾ ಕಂಪನಿಯಿಂದ ಸಂತ್ರಸ್ತರಿಗೆ 14.62 ಕೋಟಿ ರೂ. ಮಧ್ಯಂತರ ಪರಿಹಾರ

ಕಳೆದ ಫೆಬ್ರವರಿಯಲ್ಲಿ ಗುಜರಾತ್ ಹೈಕೋರ್ಟ್ ನಿರ್ದೇಶನದಂತೆ ಒರೆವಾ ಗ್ರೂಪ್ ಮೊರ್ಬಿ ಸೇತುವೆ ದುರಂತದ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡಲು 14.62 ಕೋಟಿ ರೂಪಾಯಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ...

published on : 18th April 2023

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ನಿಯಂತ್ರಣಕ್ಕೆ ಬಾರದ ಹಣದುಬ್ಬರ

ಹಣದುಬ್ಬರ ಮುಂದುವರಿದಿದ್ದರೂ ಕೂಡ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ.

published on : 6th April 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9