- Tag results for RJD
![]() | ಟಿಎಂಸಿ, ಎಎಪಿ ಬಳಿಕ ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಿದ ಆರ್ಜೆಡಿಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಬುಧವಾರ ಘೋಷಿಸಿದೆ. |
![]() | ಸಸಾರಾಂ ಹಿಂಸಾಚಾರ; ಆತ್ಮರಕ್ಷಣೆಗಾಗಿ ಮುಸ್ಲಿಂರು ಬಾಂಬ್ ತಯಾರಿಸುತ್ತಿದ್ದಾರೆ: ಆರ್ಜೆಡಿ ಶಾಸಕ!ಸಸಾರಾಂ ನಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು ಅಂದಿನಿಂದ ಇಲ್ಲಿಯವರೆಗೆ ಹಿಂಸಾಚಾರ ನಿಲ್ಲುವ ಸುಳಿವು ಕಾಣುತ್ತಿಲ್ಲ. ಇಂದು ಸಹ ಸಸಾರಂನಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಅಲ್ಲಿ ಬೆಳಗಿನ ಜಾವ ಸ್ಫೋಟ ಸದ್ದು ಕೇಳಿಸಿತ್ತು. ಇದಾದ ನಂತರ ಎಸ್ಎಸ್ಬಿ ಜವಾನರನ್ನು ಇಲ್ಲಿಗೆ ಕರೆಸಿತು. |
![]() | ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಕುಟುಂಬ, ಆರ್ಜೆಡಿ ನಾಯಕರಿಗೆ ಸೇರಿದ ಜಾಗದಲ್ಲಿ ಇ.ಡಿ ಶೋಧಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಬಿಹಾರದ ಅನೇಕ ನಗರಗಳು ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್ಜೆಡಿ ನಾಯಕರಿಗೆ ಸೇರಿದ ಸ್ಥಳಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು. |
![]() | ನಿತೀಶ್ ವಿರೋಧಿಗಳ ವಿರುದ್ಧ ಕ್ರಮಕ್ಕೆ ಮಂದಾಗದ ತೇಜಸ್ವಿ: ಆರ್ಜೆಡಿ - ಜೆಡಿಯು ನಡುವೆ ಬಿರುಕು? ಸಂಕ್ರಾಂತಿಗೆ ಮಿತ್ರಪಕ್ಷಗಳ ಪ್ರತ್ಯೇಕ ಕಾರ್ಯಕ್ರಮ!ಬಿಹಾರದ ಮಹಾಮೈತ್ರಿಕೂಟದ ಎರಡು ಪ್ರಮುಖ ಮಿತ್ರಪಕ್ಷಗಳಾದ ಆರ್ ಜೆಡಿ ಮತ್ತು ಜೆಡಿಯು ಪಕ್ಷಗಳು ಮಕರ ಸಂಕ್ರಾಂತಿಯಂದು ಪ್ರತ್ಯೇಕವಾಗಿ ‘ದಹಿ-ಚೂಡಾ ಭೋಜ್’ (ಔತಣ) ಆಯೋಜಿಸುತ್ತಿದ್ದು, ಮೈತ್ರಿಯಲ್ಲಿ ಎಲ್ಲವೂ ಸರಿಯಾಗಿಲ್ಲವೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. |
![]() | ಲಾಲು ಪ್ರಸಾದ್ ವಿರುದ್ಧದ ಪ್ರಕರಣವನ್ನು ಪುನರಾರಂಭಿಸಿದ ಸಿಬಿಐ; ಮಹಾಘಟಬಂಧನ ನಾಯಕರ ಅಳಲುಮೈತ್ರಿಕೂಟದ ಚುಕ್ಕಾಣಿ ಹಿಡಿದಿರುವ ಆರ್ಜೆಡಿಯ ಸಂಸ್ಥಾಪಕ ಅಧ್ಯಕ್ಷ ಲಾಲು ಪ್ರಸಾದ್ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ಪುನಃ ತೆರೆಯಲಾಗುತ್ತಿದೆ ಎಂಬ ವರದಿಗಳ ಬಗ್ಗೆ ಬಿಹಾರದಲ್ಲಿ ಆಡಳಿತಾರೂಢ ಮಹಾಘಟಬಂಧನ್' ಸೋಮವಾರ ಅಳಲು ತೋಡಿಕೊಂಡಿದೆ. |
![]() | ಬಿಹಾರ ಸಿಎಂ ಜೊತೆ ಮುಸುಕಿನ ಗುದ್ದಾಟ; ಆರ್ ಜೆಡಿ ಮುಖ್ಯಸ್ಥರ ಸ್ಥಾನ ಪಲ್ಲಟ; ಪುತ್ರ ವ್ಯಾಮೋಹಕ್ಕೆ ಬಲಿ ರಾಜ್ಯಾಧ್ಯಕ್ಷರ ಪಟ್ಟ?ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಉಂಟಾಗಿರುವ ಅಸಮಾಧಾನದ ಹಿನ್ನೆಲೆಯಲ್ಲಿ ಆರ್ ಜೆಡಿ ಮುಖ್ಯಸ್ಥ ಜಗದಾನಂದ್ ಸಿಂಗ್ ಅವರನ್ನು ಬದಲಾಯಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. |
![]() | ಇದು ಕೇವಲ ಸಣ್ಣ ಮಾಂಸದ ತುಂಡು ಎಂದು ತಂದೆಗೆ ಕಿಡ್ನಿ ನೀಡಲು ನಿರ್ಧರಿಸಿದೆ: ಲಾಲು ಪ್ರಸಾದ್ ಯಾದವ್ ಪುತ್ರಿಇದು ಕೇವಲ ಒಂದು ಸಣ್ಣ ಮಾಂಸದ ತುಂಡು ಎಂದು ತಂದೆಗೆ ಕಿಡ್ನಿ ನೀಡಲು ನಿರ್ಧರಿಸಿದೆ ಎಂದು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಸಿಂಗಾಪುರ ಮೂಲದ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ಅನಾರೋಗ್ಯ ಪೀಡಿತ ತಂದೆಗೆ ಮೂತ್ರಪಿಂಡ ದಾನ ಮಾಡುವ ನಿರ್ಧಾರದ ಬಗ್ಗೆ ಹೇಳಿದ್ದಾರೆ. |
![]() | ಉಪ ಚುನಾವಣೆ ಫಲಿತಾಂಶ: ಬಿಹಾರದ ಎರಡು ಅಸೆಂಬ್ಲಿ ಕ್ಷೇತ್ರಗಳಲ್ಲಿ ಆರ್ ಜೆಡಿ ಮುನ್ನಡೆಬಿಹಾರದ ಮೊಕಾಮ ಮತ್ತು ಗೋಪಾಲ್ ಗಂಜ್ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ನಂತರ ರಾಷ್ಟ್ರೀಯ ಜನತಾ ದಳ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗಿದೆ. |
![]() | ಸಿಎಂ ನಿತೀಶ್ ಕುಮಾರ್ ಭ್ರಮೆಗೆ ಒಳಗಾಗಿದ್ದಾರೆ: ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ಬಿಹಾರ ಸಿಎಂ ನಿತೀಶ್ ಕುಮಾರ್ಗೆ ತಿರುಗೇಟು ನೀಡಿರುವ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು, ಬಿಹಾರ ಮುಖ್ಯಮಂತ್ರಿ ಅವರು ಭ್ರಮನಿರಸನರಾಗಿದ್ದಾರೆ ಎಂದಿದ್ದಾರೆ. |
![]() | ನಿತೀಶ್ ಜೀವನದಲ್ಲಿ ಎಂದಿಗೂ ಪ್ರಧಾನಿಯಾಗಲು ಸಾಧ್ಯವಿಲ್ಲ, ಆರ್ ಜೆಡಿಯಿಂದ ಬಿಹಾರ ಜೆಡಿಯು ಮುಕ್ತ- ಸುಶೀಲ್ ಮೋದಿಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ, ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಾಳ ಬಿಹಾರದಲ್ಲಿ ಜೆಡಿಯು ಮುಕ್ತ ಮಾಡಲಿದೆ ಎಂದು ಭವಿಷ್ಯ ನುಡಿದರು. |
![]() | ಮೈತ್ರಿ ಕಡಿತ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ನಿತೀಶ್ ಗುದ್ದು; ಸಿಬಿಐಗೆ ಸಾಮಾನ್ಯ ಒಪ್ಪಿಗೆ ಹಿಂಪಡೆತಕ್ಕೆ ಬಿಹಾರ ಸರ್ಕಾರ ಚಿಂತನೆಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು ಸರ್ಕಾರದಿಂದ ಹೊರಬಂದು ಆರ್ ಜೆಡಿ ಜೊತೆ ಸರ್ಕಾರ ರಚನೆ ಮಾಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಇದೀಗ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಮುಂದಾಗಿದ್ದು, ಸಿಬಿಐ ಸಂಸ್ಥೆಗೆ ನೀಡಿರುವ ಸಾಮಾನ್ಯ ಒಪ್ಪಿಗೆ ಹಿಂಪಡೆತಕ್ಕೆ ಮುಂದಾಗಿದ್ದಾರೆ. |
![]() | 2015ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಖುಲಾಸೆಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು 2015ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬುಧವಾರ ಖುಲಾಸೆಗೊಳಿಸಲಾಗಿದೆ. |
![]() | ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತಿಗೆ ಮುನ್ನ ಆರ್ ಜೆಡಿ ನಾಯಕರಿಗೆ ಆಘಾತ: ಉದ್ಯೋಗ ಹಗರಣ ಸಂಬಂಧ ಸಿಬಿಐ ದಾಳಿ!ಸಿಬಿಐ ಇಂದು ಬುಧವಾರ ಇಬ್ಬರು ಆರ್ಜೆಡಿ ಸಂಸದರಾದ ಅಶ್ಫಾಕ್ ಕರೀಮ್ ಮತ್ತು ಫೈಯಾಜ್ ಅಹ್ಮದ್ ಮತ್ತು ಪಕ್ಷದ ಎಂಎಲ್ಸಿ ಮತ್ತು ಬಿಸ್ಕೊಮೌನ್ ಅಧ್ಯಕ್ಷ ಸುನಿಲ್ ಸಿಂಗ್ ಅವರ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸಿದೆ. |
![]() | ಸತತ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಪ್ರಮಾಣ ವಚನ: ಜೆಡಿಯುಗೆ ಎಡಪಕ್ಷಗಳ ಬೆಂಬಲಹೊಸ ಮೈತ್ರಿ, ಆರ್ ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಜೊತೆ ಸಖ್ಯದಿಂದ ನಿತೀಶ್ ಕುಮಾರ್ ಅವರು ಇಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಸತತ 8ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. |
![]() | ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜಿನಾಮೆ!ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ. |