- Tag results for RJD
![]() | ಸತತ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಪ್ರಮಾಣ ವಚನ: ಜೆಡಿಯುಗೆ ಎಡಪಕ್ಷಗಳ ಬೆಂಬಲಹೊಸ ಮೈತ್ರಿ, ಆರ್ ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಜೊತೆ ಸಖ್ಯದಿಂದ ನಿತೀಶ್ ಕುಮಾರ್ ಅವರು ಇಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಸತತ 8ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. |
![]() | ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜಿನಾಮೆ!ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ. |
![]() | ಬಿಹಾರದಲ್ಲಿ ಮಹಾಘಟಬಂಧನ್ 2.0: ನಿತೀಶ್ ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ. |
![]() | ಬಿಹಾರ: ಬಿಜೆಪಿ ಸಖ್ಯ ತೊರೆದು ನಿತೀಶ್ ಕುಮಾರ್ ಆರ್ಜೆಡಿಯೊಂದಿಗೆ ಮೈತ್ರಿ? ಮಂಗಳವಾರ ನಿರ್ಧಾರ ಪ್ರಕಟಬಿಹಾರದಲ್ಲಿ ಜೆಡಿಯು ಬಿಜೆಪಿ ಜೊತೆಗಿನ ಸಖ್ಯ ತೊರೆಯುವ ಕುರಿತು ಚರ್ಚೆಗಳು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಜೆಡಿಯು ಸಂಸದರು, ಶಾಸಕರು ಮತ್ತು ಎಂಎಲ್ಸಿಗಳೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. |
![]() | ಬಿಜೆಪಿ ಜತೆ ನಿತೀಶ್ ಮೈತ್ರಿ ಮುರಿದುಕೊಂಡರೆ ಜೆಡಿಯು ಬೆಂಬಲಿಸಲು ಸಿದ್ಧ: ಆರ್ಜೆಡಿಬಿಹಾರದ ಆಡಳಿತರೂಢ ಜೆಡಿಯು ಮತ್ತು ಬಿಜೆಪಿ ನಡುವೆ ಶೀತಲ ಸಮರ ನಡೆಯುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಜೆಡಿಯು - ಬಿಜೆಪಿ ಮೈತ್ರಿ ಮುರಿದುಬಿದ್ದರೆ ಜೆಡಿಯು "ಅಪ್ಪಿಕೊಳ್ಳಲು" ಸಿದ್ಧ... |
![]() | ಬಿಹಾರದಲ್ಲಿ ಓವೈಸಿಗೆ ಮುಖಭಂಗ: ಆರ್ಜೆಡಿ ಸೇರಿದ ಎಐಎಂಐಎಂನ ನಾಲ್ವರು ಶಾಸಕರು!ಬಿಹಾರ ರಾಜಕೀಯದಲ್ಲಿ ಅಸಾದುದ್ದೀನ್ ಓವೈಸಿ ಪಕ್ಷಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಐದು ಎಐಎಂಐಎಂ ಶಾಸಕರ ಪೈಕಿ ನಾಲ್ವರು ಆರ್ಜೆಡಿ ಸೇರ್ಪಡೆಯಾಗಿದ್ದಾರೆ. |
![]() | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಲಾಲು ಪ್ರಸಾದ್ ಯಾದವ್ ದೋಷಮುಕ್ತ13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ನ ಪಲಾಮು ವಿಶೇಷ ನ್ಯಾಯಾಲಯ ಬುಧವಾರ 6,000 ರೂ. ದಂಡ ವಿಧಿಸುವ ಮೂಲಕ ದೋಷಮುಕ್ತಗೊಳಿಸಿದೆ. |
![]() | ಮೇವು ಹಗರಣ: ಲಾಲು ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು; ಜೈಲಿನಿಂದ ಬಿಡುಗಡೆಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಬಾಂಡ್ ಅನ್ನು ಇಂದು ಪಾವತಿಸಿದ ನಂತರ ಬಿರ್ಸಾ ಮುಂಡಾ ಜೈಲಿನಿಂದ ಗುರುವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. |
![]() | ಆರ್ಜೆಡಿಗೆ ರಾಜೀನಾಮೆ ಘೋಷಿಸಿದ ಲಾಲು ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಪಕ್ಷಕ್ಕೆ ರಾಜೀನಾಮೆ... |
![]() | ಉಪ ಚುನಾವಣೆ: ಬಿಹಾರದಲ್ಲಿ ಆರ್ ಜೆಡಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮುನ್ನಡೆಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಆರಂಭಿಕ ಸುತ್ತಿನ ಎಣಿಕೆಯ ನಂತರ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ಅಸನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬ್ಯಾಲಿಗುಂಗೆ ವಿಧಾನಸಭಾ ಕ್ಷೇತ್ರಗಳೆರಡರಲ್ಲೂ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. |
![]() | ಬಿಜೆಪಿ ಹುನುಮಂತನ ಮನೆಗೇ ಬೆಂಕಿ ಹಚ್ಚಿದೆ: ತೇಜಸ್ವಿ ಯಾದವ್!!ದೆಹಲಿಯ 12 ಜನಪಥ್ ರಸ್ತೆಯಲ್ಲಿರುವ ಬಂಗಲೆಯಿಂದ ಸಂಸದ ಚಿರಾಗ್ ಪಾಸ್ವಾನ್ ರನ್ನ ತೆರವು ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿ ಮಾಡಿದ್ದು, ಬಿಜೆಪಿ ಹುನುಮಂತನ ಮನೆಗೇ ಬೆಂಕಿ ಹಚ್ಚಿದೆ ಎಂದು ಕಿಡಿಕಾರಿದೆ. |
![]() | ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳಲ್ಲಿ ಲಾಲು ಪ್ರಸಾದ್ ಮತ್ತೆ ಏಮ್ಸ್ ಗೆ ದಾಖಲು! ಆರ್ ಜೆಡಿ ಮುಖ್ಯಸ್ಥಗೆ ಆಗಿದ್ದೇನು?ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳ ಅವಧಿಯಲ್ಲಿ ಮತ್ತೆ ಆಸ್ಪತ್ರೆ ದಾಖಲು ಮಾಡಲಾಗಿದೆ. |
![]() | ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು, ದೆಹಲಿಯ ಏಮ್ಸ್ ಗೆ ಶಿಫ್ಟ್ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರನ್ನು ದೆಹಲಿಯ ಏಮ್ಸ್ ಗೆ ಸ್ಥಳಾಂತರಿಸಲಾಗಿದೆ. |
![]() | 25 ವರ್ಷಗಳ ನಂತರ ಆರ್ ಜೆಡಿಯಲ್ಲಿ ತಮ್ಮ ಪಕ್ಷವನ್ನು ವಿಲೀನಗೊಳಿಸಿದ ಶರದ್ ಯಾದವ್ಶರದ್ ಯಾದವ್ ಅವರು ಲಾಲು ನೇತೃತ್ವದ ರಾಷ್ಟ್ರೀಯ ಜನತಾ ದಳದೊಂದಿಗೆ ತಮ್ಮ ಪಕ್ಷವನ್ನು ವಿಲೀನಗೊಳಿಸಿದ್ದಾರೆ. |
![]() | ಬಹುಕೋಟಿ ರೂ. ಮೇವು ಹಗರಣ: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ; ವಿಶೇಷ ಸಿಬಿಐ ಕೋರ್ಟ್ ತೀರ್ಪುಬಹುಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ RJD ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಅವರನ್ನು ವಿಶೇಷ ಸಿಬಿಐ ನ್ಯಾಯಾಲಯ ಮಂಗಳವಾರ ದೋಷಿ ಎಂದು ಪ್ರಕಟಿಸಿದೆ. |