- Tag results for RSS
![]() | 'ಪ್ರಧಾನಿ, ರಾಷ್ಟ್ರಪತಿ ಮಾಡ್ತೀನಿ ಅಂದ್ರೂ ಬಿಜೆಪಿ ಸೇರಲ್ಲ; ನನ್ನ ಹೆಣವೂ ಆರ್ಎಸ್ಎಸ್ ಜೊತೆ ಹೋಗಲ್ಲ; ಗೋಡ್ಸೆ ಆರಾಧಿಸುವವರು ಹಿಂದೂಗಳೇ?'ಬಿಜೆಪಿಯವರು ನನ್ನನ್ನು ಪ್ರಧಾನಿ ಅಥವಾ ರಾಷ್ಟ್ರಪತಿ ಮಾಡ್ತೀವಿ ಎಂದರೂ ನಾನು ಬಿಜೆಪಿ ಮತ್ತು ಆರ್ಎಸ್ಎಸ್ ಸೇರುವುದಿಲ್ಲ. ನನ್ನ ಹೆಣವೂ ಅವರೊಂದಿಗೆ ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. |
![]() | ತನ್ನ ಸಿದ್ದಾಂತಕ್ಕೆ ಭಿನ್ನ ನಿಲುವು ಹೊಂದಿದ್ದ ನೇತಾಜಿಯವರನ್ನು ಅರ್ ಎಸ್ ಎಸ್ ಹೈಜಾಕ್ ಮಾಡುತ್ತಿರುವುದ್ಯಾಕೆ?ತನ್ನ ಸಿದ್ದಾಂತಕ್ಕೆ ಭಿನ್ನ ನಿಲುವು ಹೊಂದಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರನ್ನು ಆರ್ ಎಸ್ ಎಸ್ ಈಗ ಹೈಜಾಕ್ ಮಾಡುತ್ತಿರುವುದ್ಯಾಕೆ? ನೇತಾಜಿ ಎಂದೂ ಆರ್ ಎಸ್ಎಸ್ ಸಿದ್ಧಾಂತ ಒಪ್ಪಿರಲಿಲ್ಲ. |
![]() | ನಾಗಪುರದ ಆರ್ಎಸ್ಎಸ್ ಪ್ರಧಾನ ಕಚೇರಿಗೆ 'ದಿ ಗ್ರೇಟ್ ಖಲಿ' ಭೇಟಿಡಬ್ಲ್ಯೂಡಬ್ಲ್ಯೂಇ (WWE ) ಗೇಮ್ಸ್ ಗಳಲ್ಲಿ 'ದಿ ಗ್ರೇಟ್ ಖಲಿ' ಎಂದೇ ಜನಪ್ರಿಯರಾಗಿರುವ ಅಂತಾರಾಷ್ಟ್ರೀಯ ವೃತ್ತಿಪರ ಕುಸ್ತಿಪಟು ದಲೀಪ್ ಸಿಂಗ್ ಭಾನುವಾರ ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್ ಎಸ್ ಎಸ್ ಕಚೇರಿಯ ಭೇಟಿ ಡಾ. ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ. |
![]() | ಬಿಜೆಪಿ ಜಾತ್ಯತೀತ ಪಕ್ಷವಲ್ಲ, ಉಗ್ರಗಾಮಿ ಧಾರ್ಮಿಕ ಪಕ್ಷ: ಟಿಎಂಸಿ ನಾಯಕ ಜೈಪ್ರಕಾಶ್ ಮಜುಂದಾರ್ತೃಣಮೂಲ ಕಾಂಗ್ರೆಸ್ ನಾಯಕ ಜೈಪ್ರಕಾಶ್ ಮಜುಂದಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎಎನ್ಐ ಸುದ್ದಿಸಂಸ್ಥೆ ಪ್ರತಿನಿಧಿ ಜೊತೆಗೆ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಆರ್ ಎಸ್ ಎಸ್ ನ್ನು ಯಾವತ್ತಿಗೂ ಇಷ್ಟಪಡುತ್ತಿರಲಿಲ್ಲ. ಆರ್ ಎಸ್ ಎಸ್ ಗೆ ಕೂಡ ನೇತಾಜಿಯವರನ್ನು ಕಂಡರೆ ಆಗುತ್ತಿರಲಿಲ್ಲ ಎಂದಿದ್ದಾರೆ. |
![]() | ಬಿಜೆಪಿ, ಆರ್ಎಸ್ಎಸ್ ದೇಶದಲ್ಲಿ ದ್ವೇಷ, ಭಯದ ವಾತಾವರಣ ಸೃಷ್ಟಿಸಿವೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ದ್ವೇಷ, ಹಿಂಸಾಚಾರ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ. |
![]() | ಆರ್ಎಸ್ಎಸ್ ಕಚೇರಿಗೆ ಕಾಲಿಡುವುದಕ್ಕಿಂತ ಶಿರಚ್ಛೇದಕ್ಕೊಳಗಾಗುವುದೇ ಲೇಸು: ರಾಹುಲ್ ಗಾಂಧಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಸಂಘ ಪರಿವಾರ ನೇತೃತ್ವದ ಕೇಸರಿ ಪಡೆಗೆ ಕಟುವಾದ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಣ್ಣಾರೆ ನೋಡುವಂತೆ ಯಾರನ್ನೂ ಒತ್ತಾಯಿಸಲ್ಲ, ಆರ್ ಎಸ್ ಎಸ್ ಕಚೇರಿಗೆ ಕಾಲಿಡುವುದಕ್ಕಿಂತಲೂ ಶಿರಚ್ಚೇದಕ್ಕೆ ಆದ್ಯತೆ ನೀಡುವುದಾಗಿ ಸ್ಪಷ್ಟಪಡಿಸಿದರು. |
![]() | ಖಾಕಿ ಚಡ್ಡಿ ಧರಿಸಿ ಲಾಠಿ ಹಿಡಿದಿರುತ್ತಾರೆ 21ನೇ ಶತಮಾನದ ಕೌರವರು : ಆರ್ಎಸ್ಎಸ್ ವಿರುದ್ಧ ರಾಹುಲ್ ವಾಗ್ದಾಳಿರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ‘ಆರ್ಎಸ್ಎಸ್ನವರು 21ನೇ ಶತಮಾನದ ಕೌರವರು’ ಎಂದು ಜರಿದಿದ್ದಾರೆ. |
![]() | 'ಆಳುವ ಎಡಬಿಡಂಗಿಗಳಿಂದ ಇತಿಹಾಸ ತಿರುಚುವ ಹುನ್ನಾರ; ಗೋಮೂತ್ರ ಶ್ರೇಷ್ಠವಾಗಿದ್ದರೆ ನೀವೇ ಕುಡಿಯಿರಿ, ನಮ್ಮನ್ನು ಸ್ವಚ್ಛವಾಗಿರಲು ಬಿಡಿ'ಎಡಬಿಡಂಗಿಗಳಿಗೆ ಇತಿಹಾಸವಿಲ್ಲ, ಇತಿಹಾಸವೂ ಗೊತ್ತಿಲ್ಲ. ಇದರಿಂದಲೇ ಇವರಿಗೆ ಭೂತಕಾಲ, ವರ್ತಮಾನದ ಕಾಲವೂ ಅರ್ಥವಾಗುತ್ತಿಲ್ಲ. ಭವಿಷ್ಯತ್ ಕಾಲದ ಕುರಿತು ಅರಿವಿಲ್ಲ. ಅದಕ್ಕಾಗಿ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. |
![]() | ಆರ್ಎಸ್ಎಸ್ ಪ್ರಧಾನ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ, ಭದ್ರತೆ ಹೆಚ್ಚಳಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ದ ಪ್ರಧಾನ ಕಛೇರಿಯನ್ನು ಸ್ಫೋಟಿಸುವುದಾಗಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬರು ಫೋನ್ ಮಾಡಿ ಬೆದರಿಕೆ ಹಾಕಿದ್ದು,... |
![]() | ಬಿಜೆಪಿ-ಆರ್ ಎಸ್ಎಸ್ ದ್ವೇಷ ಹರಡುತ್ತದೆ, ಆದರೆ ಭಾರತ ಜನ ಹಾಗಿಲ್ಲ: ದೆಹಲಿಯಲ್ಲಿ ಮಹಾತ್ಮಾ ಗಾಂಧಿ, ಮಾಜಿ ಪ್ರಧಾನಿಗಳ ಸ್ಮಾರಕಕ್ಕೆ ರಾಹುಲ್ ಗಾಂಧಿ ಭೇಟಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. |
![]() | ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ: ಬಿಜೆಪಿ/ಆರ್ಎಸ್ಎಸ್ ದ್ವೇಷ ಹರಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ; ರಾಹುಲ್ ಗಾಂಧಿಆರ್ಎಸ್ಎಸ್ ಅಥವಾ ಬಿಜೆಪಿಯು ದೇಶದಲ್ಲಿ ಭಯವನ್ನು ಹರಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅವರು ಈ ಭಯವನ್ನು ದ್ವೇಷವನ್ನಾಗಿ ಪರಿವರ್ತಿಸುತ್ತಾರೆ. ಆದರೆ, ಕಾಂಗ್ರೆಸ್ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಶನಿವಾರ ತಿಳಿಸಿದ್ದಾರೆ. |
![]() | ಜೈ ಶ್ರೀರಾಮ್ ಘೋಷಣೆ ಕೂಗುವ ಆರ್ ಎಸ್ಎಸ್ ನಿಂದ ಸೀತಾ ಮಾತೆಗೆ ಅವಮಾನ: ರಾಹುಲ್ ಗಾಂಧಿಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಆರ್ ಎಸ್ಎಸ್ ಬಗ್ಗೆ ಮಾತನಾಡಿದ್ದು, ಆರ್ ಎಸ್ಎಸ್ ಸಂಘಟನೆ ಮಹಿಳೆಯರನ್ನು ಹತ್ತಿಕ್ಕುವ ಸಂಘಟನೆಯಾಗಿದೆ, ಆದ್ದರಿಂದಲೇ ಅಲ್ಲಿ ಮಹಿಳಾ ಸದಸ್ಯರಿಲ್ಲ ಎಂದು ಆರೋಪಿಸಿದ್ದಾರೆ. |
![]() | ಭಗವಾನ್ 'ರಾಮ'ನ ಜೊತೆ ದೇಶದ ಜನತೆಗೆ 'ರೊಟ್ಟಿ'ಯೂ ಬೇಕು: ದತ್ತಾತ್ರೇಯ ಹೊಸಬಾಳೆದೇಶದ ಜನರಿಗೆ ಭಗವಾನ್ ರಾಮನ ಜತೆಗೆ ‘ರೊಟ್ಟಿ’ ಯೂ ಬೇಕು, ಅಂದರೆ ಕೈಗಾರಿಕೆಗಳು, ಸಂಪತ್ತು ಮತ್ತು ಉದ್ಯೋಗಗಳೂ ದೇಶಕ್ಕೆ ಬೇಕಾಗಿದ್ದು ಎರಡೂ ದೇಶದ ಸಂಸ್ಕೃತಿಯನ್ನು ಪ್ರತಿನಿಧಿಸುವಂಥವು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. |
![]() | ರಾಹುಲ್ ಗಾಂಧಿಗೆ ಆರ್ಎಸ್ಎಸ್ ಕುರಿತು ಸಂಪೂರ್ಣ ಮಾಹಿತಿ ಇಲ್ಲ: ಸಿಎಂ ಬೊಮ್ಮಾಯಿರಾಹುಲ್ ಗಾಂಧಿಯವರಿಗೆ ಆರ್ಎಸ್ಎಸ್ ಕುರಿತು ಸಂಪೂರ್ಣ ಮಾಹಿತಿ ಇಲ್ಲ. ಇಲ್ಲಿ ಕೂಡ ಮಹಿಳೆಯರ ದುರ್ಗಾ ಸೇನೆ ಇದೆ. ನಾವು ಭಾರತ್ ಮಾತಾಕಿ ಜೈ ಅಂತೀವಿ. ಭಾರತ ಮಾತೆಯೇ ನಮ್ಮ ತಾಯಿ, ತಾಯಿ ಅಂದ್ರೆ ಕೂಡ ಹೆಣ್ಣೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. |
![]() | ನರೇಂದ್ರ ಮೋದಿ, ಆರ್ ಎಸ್ಎಸ್ ವಿರುದ್ಧ ಹೋರಾಡುತ್ತಿದ್ದೇನೆ: ಆದರೆ ಅಂತರಾಳದಲ್ಲಿ ಅವರ ಬಗ್ಗೆ ದ್ವೇಷವಿಲ್ಲ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ, ಆರ್ ಎಸ್ಎಸ್ ವಿರುದ್ಧ ಹೋರಾಡುತ್ತಿದ್ದೇನೆ ಆದರೆ ಅವರ ಬಗ್ಗೆ ನನ್ನ ಅಂತರಾಳದಲ್ಲಿ ದ್ವೇಷವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. |