- Tag results for RSS
![]() | ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣದ ಆರೋಪಿ ಕೇರಳ ಸಿಎಂ ನಿವಾಸದ ಬಳಿ ಅಡಗಿದ್ದು ಪತ್ತೆ, ಬಂಧನಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸವಿರುವ ಉತ್ತರ ಕೇರಳ ಜಿಲ್ಲೆಯಲ್ಲಿ ಅಡಗಿದ್ದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಆರೋಪಿ ಆರ್ ಎಸ್ ಎಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಸುಬೈರ್ ಹತ್ಯೆ ಪ್ರಕರಣ: ಮೂವರು ಆರೆಸ್ಸೆಸ್ ಕಾರ್ಯಕರ್ತರನ್ನು ಬಂಧಿಸಿದ ಕೇರಳ ಪೊಲೀಸರುಏಪ್ರಿಲ್ 15 ರಂದು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ಪಿಎಫ್ಐ ಮುಖಂಡನ ಹತ್ಯೆ ಪ್ರಕರಣ ಸಂಬಂಧ ಮೂವರು ಆರ್ಎಸ್ಎಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಕೇರಳ: ಆರ್ಎಸ್ಎಸ್ ಮುಖಂಡನ ಹತ್ಯೆ, ಪಾಲಕ್ಕಾಡ್ ಉದ್ವಿಗ್ನ!ಬಿಜೆಪಿಯ ಭದ್ರಕೋಟೆ ಪ್ರದೇಶ ಮೇಲಮುರಿಯಲ್ಲಿ ಆರ್ಎಸ್ಎಸ್ ಮಾಜಿ ಜಿಲ್ಲಾ ಕಾರ್ಯಕರ್ತನನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಗುಂಪು ಹತ್ಯೆ ಮಾಡಿದೆ. |
![]() | ಈಶ್ವರಪ್ಪಗೆ ಬಿಜೆಪಿ, ಆರ್ ಎಸ್ ಎಸ್ ಬೆಂಬಲ: ಪ್ರಧಾನಿ ಮೋದಿ ಜೊತೆ ಬಿಎಲ್ ಸಂತೋಷ್ ಮಾತುಕತೆಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಕಟ್ಟಿಗೆ ಸಿಲುಕಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಬುಧವಾರ ಬೆಳಗ್ಗೆ ಮಂಕಾಗಿ ಕಂಡುಬಂದರೆ, ಮಧ್ಯಾಹ್ನದ ವೇಳೆಗೆ ಯಾವುದೇ ಅಳುಕಿಲ್ಲದೆ ಸಂತೋಷದಿಂದಲೇ ಸುದ್ದಿಗೋಷ್ಠಿ ನಡೆಸಿದರು. |
![]() | ಸಿಎಂ ಬೊಮ್ಮಾಯಿ ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆ: ಸಿದ್ದರಾಮಯ್ಯಹಿಂದೂಯೇತರ ಅಂಗಡಿಯಲ್ಲಿದ್ದ ಕಲ್ಲಂಗಡಿ, ತೆಂಗಿನ ಕಾಯಿ ಒಡೆದು ಹಾಕಿದ ಶ್ರೀ ರಾಮ ಸೇನೆ ಕಾರ್ಯಕರ್ತರ ಕೃತ್ಯವನ್ನು ಖಂಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ನಮ್ಮ ಆರ್'ಎಸ್ಎಸ್ ಎಂದ ಕಾಗೇರಿ: ಸ್ಪೀಕರ್ ಹೇಳಿಕೆಗೆ ವಿಧಾನಸಭೆಯಲ್ಲಿ ತೀವ್ರ ಗದ್ದಲವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ‘ನಮ್ಮ ಆರ್ಎಸ್ಎಸ್’ ಹೇಳಿಕೆ ಗುರುವಾರ ಸದನದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ್ದು, ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಸ್ಪೀಕರ್ ತಮ್ಮ ಸ್ಥಾನಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು. |
![]() | ಸದ್ಯದಲ್ಲೇ ಎಲ್ಲಾ ಮುಸ್ಲಿಂ, ಕ್ರಿಶ್ಚಿಯನ್ನರು ಆರ್ ಎಸ್ ಎಸ್ ಸೇರ್ಪಡೆ: ಕೆ.ಎಸ್. ಈಶ್ವರಪ್ಪಎಲ್ಲಾ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರು ಸದ್ಯದಲ್ಲೇ ಆರ್ ಎಸ್ ಎಸ್ ಭಾಗವಾಗಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯಲ್ಲಿ ಇಂದು ನೀಡಿದ ಹೇಳಿಕೆ ವಾಗ್ವಾದ ಗೊಂದಲಕ್ಕೆ ಕಾರಣವಾಯಿತು. |
![]() | ಆರ್ಎಸ್ಎಸ್, ಬಿಜೆಪಿಯಿಂದ ದೇಶದ ಸಾಮರಸ್ಯ, ವೈವಿಧ್ಯತೆ, ಏಕತೆಗೆ ಅಪಾಯ: ಬೃಂದಾ ಕಾರಟ್ಆರ್ಎಸ್ಎಸ್ ಮತ್ತು ಬಿಜೆಪಿ ಸಿದ್ಧಾಂತಗಳಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯುರೊ ಸದಸ್ಯೆ, ರಾಜ್ಯಸಭಾ ಸದಸ್ಯೆ ಬೃಂದಾ... |
![]() | ಬೊಮ್ಮಾಯಿ ಚೊಚ್ಚಲ ಬಜೆಟ್ ನಲ್ಲಿ ಆರ್ ಎಸ್ ಎಸ್ ಪ್ರಭಾವ: ಸಿದ್ದರಾಮಯ್ಯ ಅಸಮಾಧಾನಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ದೂರದೃಷ್ಟಿಯಿಲ್ಲದ ಬಜೆಟ್ ಎಂದು ಸೋಮವಾರ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಸಮರ್ಪಕ ಬಜೆಟ್ ಮಂಡನೆಗೆ ಅವರ ಹಿಂದೆ ಇರುವವರು ಬಿಡಬೇಕಲ್ಲ: RSS ವಿರುದ್ಧ ಹೆಚ್ಡಿ ಕುಮಾರಸ್ವಾಮಿ ವ್ಯಂಗ್ಯಆರ್ಥಿಕ ಸಚಿವರಾಗಿ ಮೊದಲ ಬಜೆಟ್ ನ್ನ ಬೊಮ್ಮಯಿರವರು ಮಂಡನೆ ಮಾಡುತ್ತಿದ್ದಾರೆ, ಸುದೀರ್ಘ ಆಡಳಿತ ಅನುಭವ ಹೊಂದಿದ್ದಾರೆ. ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. |
![]() | ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಶ್ರೀಲಂಕಾ ಹೈ ಕಮಿಷನರ್ ಭೇಟಿಭಾರತದಲ್ಲಿರುವ ಲಂಕಾ ಹೈಕಮಿಷನರ್ ಮಿಲಿಂದಾ ಮೊರಾಗೋಡಾ ಫೆ.24 ರಂದು ನಾಗ್ಪುರದಲ್ಲಿರುವ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು. |
![]() | 'ಇದು ಆರ್ ಎಸ್ಎಸ್ ಕುತಂತ್ರ, ಅವರೇ ಈ ಪೆದ್ದ ಈಶ್ವರಪ್ಪ ಬಾಯಲ್ಲಿ ಹೇಳಿಸಿರುವುದು': ಸಿದ್ದರಾಮಯ್ಯರಾಷ್ಟ್ರಧ್ವಜ ಈ ದೇಶದ 130 ಕೋಟಿ ಜನರ ಹೆಮ್ಮೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿ ಕೊಟ್ಟಿತ್ತು. ಅದಕ್ಕೆ ಅವಮಾನ ಮಾಡಿದವರು ಹೇಗೆ ಸರ್ಕಾರದಲ್ಲಿರುತ್ತಾರೆ. ಹೀಗಾಗಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವುದು ಶತಃಸಿದ್ಧ: 'ಕೈ' ನಾಯಕರ ಆಸೆಗೆ ಸಿಎಂ ಇಬ್ರಾಹಿಂ 'ಎಳ್ಳುನೀರು'!ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ, ಅವರು ಪಕ್ಷದಲ್ಲಿಯೇ ಉಳಿಯಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. |
![]() | ಧರ್ಮ ಸಂಸದ್ ಹೇಳಿಕೆಗಳು ಹಿಂದುತ್ವವಲ್ಲ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ಇತ್ತೀಚೆಗೆ ಧರ್ಮ ಸಂಸದ್ ಶೀರ್ಷಿಕೆಯಡಿ ನಡೆದ ಕಾರ್ಯಕ್ರಮದಲ್ಲಿ ಬಂದ ಹೇಳಿಕೆಗಳು ಹಿಂದೂ ಹೇಳಿಕೆಗಳಲ್ಲ, ಹಿಂದುತ್ವವನ್ನು ಆಚರಿಸುವವರು ಆ ಹೇಳಿಕೆಗಳನ್ನು ಒಪ್ಪುವುದಿಲ್ಲ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. |