social_icon
  • Tag results for RSS

ಆರ್‌ಎಸ್‌ಎಸ್ ಬ್ಯಾನ್ ವಿವಾದ: ಕಾಂಗ್ರೆಸ್ ಯೂ ಟರ್ನ್ !

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್  ಅಧಿಕಾರಕ್ಕೆ ಬಂದ ನಂತರ ಆರ್ ಎಸ್ ಎಸ್ ನಿಷೇಧಿಸುವ ಪ್ರಸ್ತಾವನೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅಂತಹ ಯಾವುದೇ ಹೇಳಿಕೆಗಳನ್ನು ಪಕ್ಷದಿಂದ ನೀಡಿಲ್ಲ ಎಂದು ಹೇಳುವ ಮೂಲಕ ಪಕ್ಷ ಯೂ ಟರ್ನ್ ಹೊಡೆದಿದೆ. 

published on : 27th May 2023

'ಸಮಾಜದಲ್ಲಿ ಶಾಂತಿ ಕದಡಲು ಒಮ್ಮೆ ಪ್ರಯತ್ನಿಸಿ ನೋಡಿ...': ಬಿಜೆಪಿಗರಿಗೆ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕರ್ನಾಟಕದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ, ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವುದಾಗಿ ಪ್ರಿಯಾಂಕ್ ಖರ್ಗೆ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಪುನರುಚ್ಚರಿಸಿದ್ದಾರೆ.

published on : 27th May 2023

ಬಿಜೆಪಿ-ಆರ್‌ಎಸ್‌ಎಸ್‌ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಿದೆ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

ಬಿಜೆಪಿ-ಆರ್‌ಎಸ್‌ಎಸ್ ಸಮಾಜದಲ್ಲಿ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಿದೆ ಎಂದು ಶುಕ್ರವಾರ ಆರೋಪಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಅವರು ದೇಶದ ದಲಿತರನ್ನು "ಅಪ್ಪಿಕೊಳ್ಳುತ್ತಾರೆಯೇ"? ಎಂದು ಪ್ರಶ್ನಿಸಿದ್ದಾರೆ.

published on : 27th May 2023

ನಿಮ್ಮ ಅಪ್ಪ, ಅಜ್ಜಿ, ಮುತ್ತಾತನ ಕೈಯ್ಯಲ್ಲೇ ಆಗಲಿಲ್ಲ; ತಾಕತ್ ಇದ್ರೆ, ಧಮ್ ಇದ್ರೆ ಒಂದು ಆರ್ ಎಸ್ ಎಸ್ ಶಾಖೆ ಮುಚ್ಚಿ: ಆರ್.ಅಶೋಕ್ ಕೆಂಡಾಮಂಡಲ

ಆರ್​​​ಎಸ್​ಎಸ್​ ನಿಷೇಧವಲ್ಲ, ಸಂಘದ ಒಂದು ಶಾಖೆಯನ್ನು ಕಾಂಗ್ರೆಸ್​ಗೆ ತಾಕತ್ತಿದ್ದರೆ ಮುಟ್ಟಲಿ ನೋಡೋಣ. ಹಿಂದುಗಳ ಧ್ವನಿಯಾಗಿರುವ ಆರ್​​​ಎಸ್​ಎಸ್​, ಭಜರಂಗದಳ ತಂಟೆಗೆ ಹೋದರೆ ಮೂರು ತಿಂಗಳಲ್ಲಿ ಪತನವಾಗಲಿದೆ ಎಂದು ಆರ್.ಅಶೋಕ್ ಎಚ್ಚರಿಸಿದರು.

published on : 26th May 2023

'ನಿಷೇಧಿಸುತ್ತೇವೆ ಎಂದು ವೀರಾವೇಶದಿಂದ ಧಮಕಿ ಹಾಕುವ ಮುನ್ನ ಈ ಎಲ್ಲಾ ವಿದ್ಯಮಾನವನ್ನು ಅಧ್ಯಯನ ಮಾಡಿದರೆ ಒಳಿತು'

50ರ ದಶಕದಲ್ಲಿ ದೇಶದ ಅಂದಿನ  ಸರ್ವೋಚ್ಚ ನಾಯಕರೊಬ್ಬರು "I will crush this RSS" ಎಂದಿದ್ದರು.  ಭಾರತೀಯ ಜನಸಂಘದ ಸಂಸ್ಥಾಪಕ ಅಧ್ಯಕ್ಷ ಶಾಮ ಪ್ರಸಾದ ಮುಖರ್ಜಿ ರವರು ಇದಕ್ಕೆ ಪ್ರತಿಕ್ರಿಯಿಸುತ್ತಾ 'We will crush this crushing mentality" ಎಂದಿದ್ದರು.

published on : 26th May 2023

ಸಂಸತ್ ಭವನ ದೇಶದ ಆಸ್ತಿ, ಬಿಜೆಪಿ-ಆರ್‌ಎಸ್‌ಎಸ್ ಕಚೇರಿಯಲ್ಲ: ಸಂಸತ್ ಭವನ ಉದ್ಘಾಟನೆಯಲ್ಲಿ ಭಾಗಿಯಾಗುತ್ತೇನೆ; ಹೆಚ್'ಡಿ.ದೇವೇಗೌಡ

ಮೇ 28 ರಂದು ನವದೆಹಲಿಯಲ್ಲಿ ನಡೆಯಲಿರುವ ಸಂಸತ್ ಭವನದ ಉದ್ಘಾಟನೆಯನ್ನು 20 ವಿರೋಧ ಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿದ್ದರೂ, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.

published on : 26th May 2023

ಯಾರೋ ಒಬ್ಬರು ಹೇಳಿಕೆ ಕೊಟ್ಟರೆ ಆಗಲ್ಲ; RSS, ಬಜರಂಗ ದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ, ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. 

published on : 25th May 2023

ಶಾಂತಿ ಕದಡಿದರೆ ಭಜರಂಗ ದಳ, ಆರ್‌ಎಸ್‌ಎಸ್‌ ಗೂ ನಿಷೇಧ; ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್: ಪ್ರಿಯಾಂಕ್‌ ಖರ್ಗೆ

ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು.

published on : 24th May 2023

ಆರ್‌ಎಸ್‌ಎಸ್ ಕಚೇರಿಗೆ ಬಸವರಾಜ ಬೊಮ್ಮಾಯಿ ಭೇಟಿ: ಪಕ್ಷ ಸಂಘಟನೆ ಕುರಿತು ಚರ್ಚೆ

ಚುನಾವಣೆಯ ಫಲಿತಾಂಶದ ಬಳಿಕ ಮತ್ತಷ್ಟು ಕ್ರೀಯಾಶೀಲರಾಗಿರುವ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ  ಕಚೇರಿಗೆ ಭೇಟಿ ನೀಡಿದರು.

published on : 16th May 2023

ಬಿಎಸ್ ವೈ ಸೇರಿ ಬಿಜೆಪಿಯ ಲಿಂಗಾಯತ ನಾಯಕರ ರಾಜಕೀಯ ಜೀವನ ಮುಗಿಸಲು ಆರ್ ಎಸ್ಎಸ್ ವಿಘ್ನ ಸಂತೋಷಿ ಗಳ ಸಂಚು: ಸಿದ್ದರಾಮಯ್ಯ

ಲಿಂಗಾಯತ ಸಿಎಂ ಕುರಿತಾಗಿ ತಮ್ಮ ಹೇಳಿಕೆಯನ್ನಿಟ್ಟುಕೊಂಡು ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

published on : 23rd April 2023

ನಾನು ರಾಜ್ಯಸಭೆಗೆ ಹೋಗಲ್ಲ, ಕಾಂಗ್ರೆಸ್ ಸಿದ್ಧಾಂತಕ್ಕೆ ಹೊಂದಿಕೊಳ್ಳುತ್ತೇನೆ, ಆದರೆ...: ಜಗದೀಶ್ ಶೆಟ್ಟರ್ (ಸಂದರ್ಶನ)

ಆರ್ ಎಸ್ ಎಸ್ ಜೊತೆಗಿನ ಪ್ರಬಲ ಒಡನಾಟದ ಹೊರತಾಗಿಯೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಪ್ರಿಲ್ 16 ರಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸುದೀರ್ಘ ಮೂರು ದಶಕಗಳ ಕಾಲ ಪಕ್ಷದ ಜೊತೆಗಿದ್ದ ಬಾಂಧವ್ಯವನ್ನು ಕಳಚಿಕೊಂಡಿದ್ದಾರೆ.

published on : 20th April 2023

ಬಿಜೆಪಿ-ಆರ್ ಎಸ್ಎಸ್ ತಪ್ಪು ಹೇಳುತ್ತಿವೆ, ದೇಶದಲ್ಲಿ ಮುಸ್ಲಿಮ್ ಜನಸಂಖ್ಯೆ ಕುಸಿಯುತ್ತಿದೆ: ದಿಗ್ವಿಜಯ್ ಸಿಂಗ್

ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿದೆ ಎಂಬ ಬಿಜೆಪಿ, ಆರ್ ಎಸ್ಎಸ್ ನ ವಾದಕ್ಕೆ ವಿರುದ್ಧವಾಗಿ ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಕುಗ್ಗುತ್ತಿದೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. 

published on : 13th April 2023

ತಮಿಳುನಾಡಿನಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಸುಪ್ರೀಂ ಕೋರ್ಟ್ ಅಸ್ತು, ರಾಜ್ಯ ಸರ್ಕಾರದ ಅರ್ಜಿ ವಜಾ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ಎಸ್)ದ ಪಥ ಸಂಚಲನಕ್ಕೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದ್ದು,...

published on : 11th April 2023

ದೇಶದಾದ್ಯಂತ ಕ್ರೈಸ್ತ ಮಿಷನರಿಗಳಿಗಿಂತ ಹಿಂದೂ ಸಂತರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ: ಮೋಹನ್ ಭಾಗವತ್

ಆರ್‌ಎಸ್‌ಎಸ್‌ನ ಮೂರು ದಿನಗಳ ರಾಷ್ಟ್ರೀಯ ಸೇವಾ ಸಂಗಮ ಶುಕ್ರವಾರ ಜೈಪುರದಲ್ಲಿ ಆರಂಭವಾಗಿದ್ದು, ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಉದ್ಘಾಟಿಸಿದರು. ಈ ವೇಳೆ ಮಾಡಿದ ಭಾಷಣದಲ್ಲಿ, ಹಿಂದೂ ಸಂತರು ಭಾರತೀಯ ಸಮಾಜಕ್ಕೆ ಒದಗಿಸಿದ ಸೇವೆಯು ಕ್ರೈಸ್ಥ ಮಿಷನರಿಗಳಿಗಿಂತ ಉತ್ತಮವಾಗಿದೆ ಎಂದು ಹೇಳಿದರು.

published on : 8th April 2023

ಎನ್ ಸಿಆರ್ ಟಿ ಪಠ್ಯದಿಂದ ಗಾಂಧಿ ಹತ್ಯೆ, ಆರ್ ಎಸ್ಎಸ್ ನಿಷೇಧ ವಿಷಯ ಕೈಬಿಟ್ಟ ಕೇಂದ್ರ: ಸೇಡಿನ ಕ್ರಮ ಎಂದ ಕಾಂಗ್ರೆಸ್

ಮಹಾತ್ಮಾ ಗಾಂಧಿಯವರ ಹತ್ಯೆ ವಿಷಯ ಮತ್ತು ಕೆಲ ಕಾಲ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಿದ್ದ ವಿಷಯ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯದಿಂದ ಕೆಲವು ವಿಷಯಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್...

published on : 5th April 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9