- Tag results for RTI
![]() | ಕರ್ನಾಟಕ ಸೇರಿ 14 ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ; ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸೂಚನೆದೆಹಲಿ, ಮಹಾರಾಷ್ಟ್ರ, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಪಾಸಿಟಿವ್ ಪ್ರಮಾಣ ಸಹ ಹೆಚ್ಚಾಗಿದೆ. ಈ ರಾಜ್ಯಗಳಲ್ಲಿ ಕಡಿಮೆ ಕೋವಿಡ್... |
![]() | 50 ವರ್ಷಗಳಿಂದ ಜಾರಿಯಲ್ಲಿದ್ದ ಗರ್ಭಪಾತದ ಹಕ್ಕು ರದ್ದುಗೊಳಿಸಿದ ಅಮೆರಿಕಾ ಸುಪ್ರೀಂ ಕೋರ್ಟ್!ಅಮೆರಿಕಾದಲ್ಲಿ 50 ವರ್ಷಗಳಿಂದ ಜಾರಿಯಲ್ಲಿದ್ದ ಕಾನೂನುಬದ್ಧ ಗರ್ಭಪಾತದ ಹಕ್ಕನ್ನು ರದ್ದುಕೊಳಿಸಲಾಗಿದೆ ಎಂದು ಅಮೆರಿಕಾದ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. |
![]() | ಕೃಷಿಯಲ್ಲಿ ರಸಗೊಬ್ಬರ, ಕೀಟನಾಶಕಗಳ ಬಳಕೆ ಕಡಿಮೆ ಮಾಡಿ: ಕೇಂದ್ರ ಕೃಷಿ ಸಚಿವ ತೋಮರ್ಕೃಷಿಯಲ್ಲಿ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡಲು ಖಾಸಗಿ ವಲಯವೂ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | ರಾಷ್ಟ್ರಪತಿ ಚುನಾವಣೆ 2022: ವಿಪಕ್ಷಗಳ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ ಆಯ್ಕೆಗೆ ಕಸರತ್ತು!ರಾಷ್ಟ್ರಪತಿ ಚುನಾವಣೆ 2022ರ ಆಭ್ಯರ್ಥಿ ಆಯ್ಕೆ ಕಸರತ್ತು ಮುಂದುವರೆಸಿರುವ ಕಾಂಗ್ರೆಸ್ ನೇತೃತ್ವದ ಬಿಜೆಪಿಯೇತರ ಪಕ್ಷಗಳು ಇದೀಗ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾರತ್ತ ತಮ್ಮ ಚಿತ್ತ ನೆಟ್ಟಿವೆ. |
![]() | ರಾಜ್ಯಾದ್ಯಂತ ರಸಗೊಬ್ಬರದ ಕೊರತೆ, ರೈತರ ದೂರುಇದು ಮುಂಗಾರು ಹಂಗಾಮಿನ ಕಾಲವಾಗಿದ್ದು, ಬಿತ್ತನೆ ಕಾರ್ಯ ಆರಂಭವಾಗಿದೆ. ರಸಗೊಬ್ಬರಗಳು ಹೆಚ್ಚು ಅಗತ್ಯವಿರುವ ಸಮಯ ಇದು. ಆದರೆ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಕಾಳ ಸಂತೆ ಮಾರುಕಟ್ಟೆಗಳು ನಿರ್ಣಾಯಕವಾಗಿವೆ ಎಂದು ರಾಜ್ಯಾದ್ಯಂತ ರೈತರು ದೂರುತ್ತಿದ್ದಾರೆ. |
![]() | ಕೊಡಗಿನಲ್ಲಿ ರಸಗೊಬ್ಬರಗಳ ತೀವ್ರ ಕೊರತೆ: ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮಕೊಡಗಿನಾದ್ಯಂತ ಕೃಷಿ ಚಟುವಟಿಕೆಗಳ ಮೇಲೆ ಗೊಬ್ಬರದ ತೀವ್ರ ಕೊರತೆ ಗಂಭೀರ ಪರಿಣಾಮವನ್ನು ಬೀರಿದ್ದು, ಈ ನಡುವೆ ತಿಂಗಳಾಂತ್ಯದೊಳಗೆ ರೈತರಿಗೆ ಪರಿಹಾರ ದೊರೆಯಲಿದೆ ಎಂದು ಕೃಷಿ ಇಲಾಖೆ ಭರವಸೆ ನೀಡಿದೆ. |
![]() | ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷಗಳ ಅಭ್ಯರ್ಥಿ ಯಾರು?: ಸಹಮತಕ್ಕೆ ತರುವ ಕೆಲಸ ಮಮತಾ ಬ್ಯಾನರ್ಜಿ, ಶರದ್ ಪವಾರ್, ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನಿನ್ನೆ ದೆಹಲಿಯಲ್ಲಿ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸಲು ಸಹಮತಕ್ಕೆ ಬರಲು ಸಭೆ ಕರೆದಿದ್ದರು. |
![]() | ಬೆಂಗಳೂರು: ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಸಿಎಂ ಬೊಮ್ಮಾಯಿಹಲವು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಕೊಂಚ ಬಿಡುವು ಮಾಡಿಕೊಂಡು ಬಸವನಗುಡಿಯ ಗಾಂಧಿ ಬಜಾರ್ನ ವಿದ್ಯಾರ್ಥಿಭವನ ಹೋಟೆಲ್ಗೆ ತೆರಳಿ ಮಸಾಲೆ ದೋಸೆ... |
![]() | ಮದ್ಯದ ಅಂಗಡಿಗೆ ಸಗಣಿ ಎಸೆದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ, ವಿಡಿಯೋ ವೈರಲ್ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ಅವರು ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಓರ್ಚಾ ಪಟ್ಟಣದಲ್ಲಿ ಮದ್ಯದ ಅಂಗಡಿಯೊಂದಕ್ಕೆ ಹಸುವಿನ ಸಗಣಿ ಎಸೆದು, ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. |
![]() | ಧ್ರುವ ಸರ್ಜಾ ಅಭಿನಯದ 'ಮಾರ್ಟಿನ್' ಮೂಲಕ ಕನ್ನಡಕ್ಕೆ ನಿಕಿತಿನ್ ಧೀರ್ ಪಾದಾರ್ಪಣೆ!ಬಾಲಿವುಡ್ನಲ್ಲಿ ಜೋಧಾ ಅಕ್ಬರ್, ಚೆನ್ನೈ ಎಕ್ಸ್ಪ್ರೆಸ್ ಮತ್ತು 'ರೆಡಿ'ಯಂತಹ ಚಿತ್ರಗಳ ಮೂಲಕ ಹೆಸರುವಾಸಿಯಾದ ನಿಕಿತಿನ್ ಧೀರ್, ಧ್ರುವ ಸರ್ಜಾ ಅವರ ಮಾರ್ಟಿನ್ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. |
![]() | ರಾಜ್ಯಸಭೆ ಆಯ್ತು, ಈಗ ವಿಧಾನ ಪರಿಷತ್ ಚುನಾವಣೆ ಮೇಲೆ ಕಣ್ಣು: ಹಳೆ ಮೈಸೂರು ಭಾಗದಲ್ಲಿ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿರಾಜ್ಯಸಭೆ ಚುನಾವಣೆಯ ಕಾವು ಆರುವ ಮೊದಲೇ ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕದನ ಆರಂಭವಾಗಲಿದ್ದು ರಾಜ್ಯದ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ವಿಷಯವಾಗಿದೆ. |
![]() | ವಿವಾದಾತ್ಮಕ ಡಿಯೋಡ್ರೆಂಟ್ ಜಾಹೀರಾತು ತೆಗೆದುಹಾಕಿ ತನಿಖೆಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶದೇಶದಲ್ಲಿ ‘ಅತ್ಯಾಚಾರ ಸಂಸ್ಕೃತಿ’ಯನ್ನು ಉತ್ತೇಜಿಸುವುದಕ್ಕಾಗಿ ಭಾರಿ ವಿವಾದವನ್ನು ಹುಟ್ಟುಹಾಕಿದ ಬಾಡಿ ಸ್ಪ್ರೇ ಬ್ರ್ಯಾಂಡ್ನ ಎರಡು ವಿವಾದಾತ್ಮಕ ಜಾಹೀರಾತುಗಳನ್ನು ತೆಗೆದುಹಾಕುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಟ್ವಿಟರ್ ಮತ್ತು ಯೂಟ್ಯೂಬ್ಗೆ ಸೂಚಿಸಿದೆ. |
![]() | ಮೈಸೂರಿಗೆ ಆಗಮಿಸುವ ಪ್ರಧಾನಿಗೆ ವಿಶಿಷ್ಠ ಗಿಫ್ಟ್, ಟೀ ಬಳಸಿ 'ಅನಾಮಾರ್ಫಿಕ್' ಚಿತ್ರ ತಯಾರಿಸಿದ ಕಲಾವಿದ!ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭರ್ಜರಿ ಸಿದ್ಧತಾ ಕಾರ್ಯಗಳು ನಡೆಯುತ್ತಿರುವಂತೆಯೇ, ಮೈಸೂರು ನಗರದ ಕಲಾವಿದರೊಬ್ಬರು ಪ್ರಧಾನಮಂತ್ರಿಗಳಾಗಿ ವಿಶಿಷ್ಠ ಗಿಫ್ಟ್ ತಯಾರಿಸಿದ್ದಾರೆ. |
![]() | ವೀಸಾ ಹಗರಣ ಕೇಸ್: ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಣೆಚೀನಾ ಪ್ರಜೆಗಳಿಗೆ ವೀಸಾ ನೀಡಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ಶುಕ್ರವಾರ ವಜಾಗೊಳಿಸಿದೆ. |
![]() | ರಾಜ್ಯದಲ್ಲಿ ಬೀಜ, ಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ: ಸಿಎಂ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ... |