- Tag results for R Ashok
![]() | ದೇಶದ ಪ್ರಧಾನ ಮಂತ್ರಿಗೆ ಹೇಗೆ ಗೌರವ ಕೊಡಬೇಕೆಂದು ನಮಗೆ ಗೊತ್ತಿದೆ, ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಡಿ ಕೆ ಶಿವಕುಮಾರ್ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಲು ದಕ್ಷಿಣ ಆಫ್ರಿಕಾ, ಗ್ರೀಸ್ ದೇಶಗಳ ಪ್ರವಾಸ ಮುಗಿಸಿ ಇಂದು ಶನಿವಾರ ಬೆಳಗ್ಗೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಿದ್ದರು. ಅವರನ್ನು ಸ್ವಾಗತಿಸಲು ಶಿಷ್ಠಾಚಾರ ಪ್ರಕಾರವಾಗಿ ಮುಖ್ಯಮಂತ್ರಿ, ಇಲ್ಲದಿದ್ದರೆ ಉಪ ಮುಖ್ಯಮಂತ್ರಿಗಳು, ರಾಜ್ಯಪಾಲರು ಸಾಮಾನ್ಯವಾಗಿ ಹೋಗುತ್ತಾರೆ. |
![]() | ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್ಗೆ ಇಳಿದಿದೆಯೇ?: ಆರ್.ಅಶೋಕ್ ಹೇಳಿದ್ದು ಹೀಗೆ...ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್ಗೆ ಇಳಿದಿದೆಯೇ? ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಪ್ರಶ್ನಿಸಿದ್ದಾರೆ. |
![]() | ಕಾಂಗ್ರೆಸ್ ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಗೊಂದಲ ಸೃಷ್ಟಿಸಿದೆ: ಬಿಜೆಪಿಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆ ಹಾಗೂ ಅವುಗಳ ಅನುಷ್ಠಾನದಲ್ಲಿನ ವಿಳಂಬ ಕುರಿತು ಪ್ರತಿಪಕ್ಷ ಬಿಜೆಪಿ ಬುಧವಾರ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಬುಧವಾರ ತರಾಟೆಗೆ ತೆಗೆದುಕೊಂಡಿತು. |
![]() | ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರ: ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ- ಆರ್ ಅಶೋಕ್ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್ ಅಶೋಕ್ , 'ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ' ಎಂದು ಹೇಳಿದ್ದಾರೆ. |
![]() | 'ಧಮ್ಮಿದ್ರೆ, ತಾಕತ್ತಿದ್ರೆ ಎಲ್ಲಾ ಕಡೆಯಿಂದ ಸಂಗ್ರಹಣೆ ಮಾಡಿ 15 ಕೆಜಿ ಅಕ್ಕಿ ಕೊಡಿ': ಬಿಜೆಪಿ ಪ್ರತಿಭಟನೆ, ಪೊಲೀಸರ ವಶರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ಒಂದು ಕಡೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಭಾರೀ ಮಳೆಯ ನಡುವೆ ಪ್ರತಿಭಟನೆ ನಡೆಯಿತು. |
![]() | ಸುರೇಶ್ ಹೇಳಿಕೆ ವೈರಾಗ್ಯದ್ದಲ್ಲ; ಅಶೋಕ್ ತಮ್ಮ ತಟ್ಟೆಯಲ್ಲಿರುವ ಹೆಗ್ಗಣ ತೆಗೆಯಲಿ: ಡಿಕೆಶಿ ತಿರುಗೇಟುಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಕಾಂಗ್ರೆಸ್ ಮೀಸಲಾತಿ ಬದಲಾಯಿಸಿದರೆ ಸುಮ್ಮನೆ ಕೂರುವುದಿಲ್ಲ: ಬಿಜೆಪಿ ನಾಯಕ ಆರ್ ಅಶೋಕಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆಯನ್ನು ಅಂಗೀಕರಿಸುವುದಾಗಿ ಮತ್ತು ವರದಿಯ ಆಧಾರದ ಮೇಲೆ ವಿವಿಧ ಸಮುದಾಯಗಳಿಗೆ ಸೌಲಭ್ಯಗಳನ್ನು ಒದಗಿಸುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುವುದು ವಿವಾದಕ್ಕೆ ಕಾರಣವಾಗಿದೆ. |
![]() | ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ಸಿದ್ದರಾಮಯ್ಯ-ಡಿಕೆಶಿ ಸಮ್ಮಿಶ್ರ ಸರ್ಕಾರ: ಆರ್ ಅಶೋಕ್ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇಲ್ಲ. ಇದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ. ಈ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಇರಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಅವರು ಬುಧವಾರ ಹೇಳಿದ್ದಾರೆ. |
![]() | ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ 'ಬಿ' ರೆಡಿ ಇದೆ; ನಾವು ರಾಜಕಾರಣಿಗಳು, ಸನ್ಯಾಸಿಗಳಲ್ಲ: ಆರ್ ಅಶೋಕ್ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ ಬಿ ಸಿದ್ದವಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. |
![]() | ಎರಡು ದಶಕಗಳ ನಂತರ ಕನಕಪುರದಲ್ಲಿ ಮೊದಲ ಬಾರಿಗೆ ನೈಜ ಸ್ಪರ್ಧೆ; ದಾದಾಗಿರಿ-ಗೂಂಡಾಗಿರಿಯಿಲ್ಲದೆ ಮತದಾನ: ಅಶೋಕ್ (ಸಂದರ್ಶನ)ಪಕ್ಷದ ನಿರ್ದೇಶನದ ಮೇರೆಗೆ ಕನಕಪುರದಿಂದ ಕಣದಲ್ಲಿದ್ದು, ವಾಸ್ತವವಾಗಿ ಅಸ್ತಿತ್ವವೇ ಇಲ್ಲದ ಕ್ಷೇತ್ರದಲ್ಲಿ ಪಕ್ಷವನ್ನು ಕಟ್ಟುವ ಜತೆಗೆ ಕ್ಷೇತ್ರವನ್ನು ಗೆಲ್ಲಿಸುವುದು ನನ್ನ ಕಾರ್ಯವಾಗಿದೆ ಎಂದು ಅಶೋಕ ಹೇಳಿದರು. |
![]() | ರಿಪಬ್ಲಿಕ್ ಆಫ್ ಕನಕಪುರ: ವಿನ್ನರ್ ಫಿಕ್ಸ್, ರನ್ನರ್ ಗಾಗಿ ಎಲೆಕ್ಷನ್; ಕಡಿಮೆಯಾಗಲಿದ್ಯಾ ಗೆಲುವಿನ ಮಾರ್ಜಿನ್?ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿನ ಗೆಲುವು ಕೇಕ್ವಾಕ್ ಎಂದು ಅವರ ಬೆಂಬಲಿಗರು ಭಾವಿಸಿದ್ದಾರೆ. |
![]() | 'ಸಾಮ್ರಾಟ್' ಕಟ್ಟಿಹಾಕಲು ಡಿಕೆಶಿ ಮೆಗಾ ಪ್ಲ್ಯಾನ್: ಪದ್ಮನಾಭನಗರ ‘ಕೈ’ ಅಭ್ಯರ್ಥಿ ಬದಲಾವಣೆ; ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಸ್ಪರ್ಧೆ!ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. |
![]() | ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ: ಹಾಲಿ ಶಾಸಕ ಶಿವಲಿಂಗೇಗೌಡಗೆ ಸೆಡ್ಡು ಹೊಡೆದ ಕುಮಾರಸ್ವಾಮಿಅರಸೀಕೆರೆ ಕ್ಷೇತ್ರದ ಹಾಲಿ ಶಾಸಕ ಕೆ ಎಂ ಶಿವಲಿಂಗೇಗೌಡ ಜೆಡಿಎಸ್ ನಿಂದ ಒಂದು ಕಾಲು ಹೊರಗಿಟ್ಟು ಎಷ್ಟೋ ಸಮಯವಾಗಿದೆ. ತೆನೆ ಇಳಿಸಿ ಕೈ ಹಿಡಿಯುವ ದಿನ ಹತ್ತಿರವಾಗುತ್ತಿದ್ದಂತೆ ಇತ್ತ ಜೆಡಿಎಸ್ ನಾಯಕರು ನೀವಿಲ್ಲದಿದ್ದರೇನಂತೆ ನಮಗೆ ಬೇರೆ ಅಭ್ಯರ್ಥಿಗಳಿದ್ದಾರೆ ಎಂದು ತೋರಿಸಿಕೊಟ್ಟಿದ್ದಾರೆ. |
![]() | ಯಾವೊಂದು ಸಮೀಕ್ಷೆಯೂ ಜೆಡಿಎಸ್ ಪರ ಭವಿಷ್ಯ ನುಡಿಯದ ಕಾರಣ ಹೆಚ್'ಡಿಕೆ ಹತಾಶೆಗೊಳಗಾಗಿದ್ದಾರೆ: ಆರ್.ಅಶೋಕ್ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಜಯ ಸಿಗಲಿದೆ ಎಂದು ಇತ್ತೀಚಿನ ಯಾವುದೇ ಸಮೀಕ್ಷೆಗಳು ಭವಿಷ್ಯ ನುಡಿಯದ ಕಾರಣ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಹತಾಶೆಗೊಳಗಾಗಿದ್ದಾರೆಂದು ಬಿಜೆಪಿ ನಾಯಕ ಆರ್.ಅಶೋಕ್ ಅವರು ಬುಧವಾರ ಹೇಳಿದ್ದಾರೆ. |
![]() | ಒತ್ತುವರಿ ಭೂಮಿಯನ್ನು ಗುತ್ತಿಗೆ ನೀಡಲಾಗುತ್ತಿದೆ: ಕಂದಾಯ ಸಚಿವ ಆರ್.ಅಶೋಕ್ಜಿಲ್ಲೆಯಲ್ಲಿ 40 ಸಾವಿರ ಎಕರೆ ಒತ್ತುವರಿ ಭೂಮಿಯನ್ನು ಗುತ್ತಿಗೆಗೆ ನೀಡಲಾಗುತ್ತಿದ್ದು, ಈ ಸಂಬಂಧ ಸುತ್ತೋಲೆ ಪ್ರಕಟಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಭಾನುವಾರ ಹೇಳಿದರು. |