- Tag results for Raichur
![]() | 74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದ ಸ್ಟಾಫ್ ನರ್ಸ್, ಹೃದಯಾಘಾತದಿಂದ ಸಾವು!74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. |
![]() | ನನ್ನ ರಕ್ತವೇ ಕಾಂಗ್ರೆಸ್, ಮತ್ತೆ ಆ ಪಕ್ಷಕ್ಕೆ ಸೇರುತ್ತೇನೆ; ಬಿಎಸ್ವೈ ಇಲ್ಲದ ಬಿಜೆಪಿ ಊಹಿಸಲಸಾಧ್ಯ; ನನ್ನ ಸೋಲಿಗೆ ಶ್ರಮಿಸಿದ್ದ ವಿಜಯೇಂದ್ರ: ಎಚ್.ವಿಶ್ವನಾಥ್ನಾನೀನ ಯಾವ ಪಕ್ಷ ದಲ್ಲೂ ಇಲ್ಲದ ಸ್ವತಂತ್ರ ವ್ಯಕ್ತಿ. ಆದರೆ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ. ಆದ್ದರಿಂದ ಮತ್ತೆ ಕಾಂಗ್ರೆಸ್ ಸೇರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಹೇಳಿದರು. |
![]() | ರಾಯಚೂರು: ಮರಕ್ಕೆ ಕಟ್ಟಿ ಹಾಕಿ ಕರುವಿನ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿ, ಬಂಧನಆಘಾತಕಾರಿ ಘಟನೆಯೊಂದರಲ್ಲಿ, ರಾಯಚೂರಿನ 24 ವರ್ಷದ ಇಮ್ತಿಯಾಜ್ ಹುಸೇನ್ ಮಿಯಾ ಎಂಬಾತ ಹಸುವಿನ ಕರುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ರಾಯಚೂರಿನಲ್ಲಿ ರೈಲಿಗೆ ತಲೆಕೊಟ್ಟು ಕರ್ನೂಲ್ ನ ಜೋಡಿ ಆತ್ಮಹತ್ಯೆತಮ್ಮ ಮದುವೆಗೆ ಪೋಷಕರು ಒಪ್ಪಿಗೆ ನೀಡದ ಕಾರಣಕ್ಕೆ ಪ್ರೇಮಿಗಳಿಬ್ಬರು ರೈಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ನಾಟಕದ ರಾಯಚೂರಿನಲ್ಲಿ ನಡೆದಿದೆ. |
![]() | ಝಿಕಾ ವೈರಸ್ ಭೀತಿ: 21 ಗರ್ಭಿಣಿಯರ ಪರೀಕ್ಷಾ ವರದಿ ನೆಗೆಟಿವ್, ಆರೋಗ್ಯ ಇಲಾಖೆ ನಿರಾಳರಾಜ್ಯದಲ್ಲಿ ಝಿಕಾ ವೈರಸ್ ಭೀತಿ ಮನೆಮಾಡಿದ್ದು, ಮಂಗಳವಾರ 21 ಗರ್ಭಿಣಿಯರಿಗೆ ನಡೆಸಿದ ಝಿಕಾ ವೈರಸ್ ಪರೀಕ್ಷಾ ವರದಿ ನೆಗೆಟಿವ್ ಆದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. |
![]() | ಸಾರ್ವಜನಿಕರಿಗೆ ನಿತ್ಯವೂ ಕಿರುಕುಳ: ರಾಯಚೂರು ಜಿಲ್ಲೆಯ ಸಿರವಾರ ಪಿಎಸ್ಐ ಗೀತಾಂಜಲಿ ಅಮಾನತುಕರ್ತವ್ಯ ಲೋಪ ಆರೋಪದ ಹಿ.ನ್ನೆಲೆಯಲ್ಲಿ ರಾಯಚೂರಿನ ಸಿರವಾರ ಠಾಣೆಯ ಪಿಎಸ್ಐ ಗೀತಾಂಜಲಿ ಶಿಂಧೆ ಅವರನ್ನ ಅಮಾನತುಗೊಳಿಸಲಾಗಿದೆ |
![]() | ರಾಯಚೂರು: ಕುರ್ ಕುರೇ ಪ್ಯಾಕೆಟ್ ನಲ್ಲಿ 500 ರು ಮುಖಬೆಲೆಯ ನೋಟುಗಳು: ಖರೀದಿಸಲು ಮುಗಿಬಿದ್ದ ಜನ!ಇಲ್ಲಿ ಮಾರಾಟವಾದ 5 ರೂ. ಬೆಲೆಯ ಪ್ಯಾಕೆಟ್ ಗಳಲ್ಲಿ ರೂ. 500 ಮುಖಬೆಲೆಯ ಕರೆನ್ಸಿ ನೋಟುಗಳು ದೊರಕಿವೆ. ಒಬ್ಬ ಗ್ರಾಹಕನಿಗೆ 5-6 ಮತ್ತೊಬ್ಬನಿಗೆ 2-3 ನೋಟುಗಳು ಸಿಕ್ಕಿವೆ |
![]() | ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ಪತ್ತೆ: ಆರೋಗ್ಯ ಸಚಿವ ಡಾ. ಸುಧಾಕರ್ರಾಜ್ಯದಲ್ಲಿ ಮೊದಲ ಝೀಕಾ ವೈರಲ್ ಸೋಂಕು ವರದಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. |
![]() | ರಾಯಚೂರು: ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವುತಾಲ್ಲೂಕಿನ ಗುಡದೂರು ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಬೈಕ್ಗೆ ಡಿಕ್ಕಿಯಾಗಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ |
![]() | ರಾಯಚೂರು: ಸ್ನೇಹಿತ, ಆತನ ಸಹಚರನಿಂದ ಅಪ್ರಾಪ್ತೆಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ಕಿರುಕುಳ!ರಾಯಚೂರು ಜಿಲ್ಲೆಯಲ್ಲಿ ಅಪ್ರಾಪ್ತೆಯೊಬ್ಬಳಿಗೆ ಆಕೆಯ ಸ್ನೇಹಿತ ಮತ್ತು ಆತನ ಸಹಚರ ಸೇರಿಕೊಂಡು ಬಲವಂತವಾಗಿ ಮದ್ಯ ಕುಡಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ನೇಮಕಾತಿ 2022: ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ 11 ಹುದ್ದೆಗಳು ಖಾಲಿ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿರಾಯಚೂರು ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ರಾಯಚೂರು: ಹೃದಯಾಘಾತದಿಂದ ರಾಜಹಂಸ ಬಸ್ ಚಾಲಕ ಸಾವು; ಅದೃಷ್ಟವಶಾತ್ ಪ್ರಯಾಣಿಕರು ಪಾರು, 14 ಜನರಿಗೆ ಗಾಯ!ರಾಯಚೂರಿನಿಂದ ಬೆಳಗಾವಿಗೆ ಹೊರಟಿದ್ದ ರಾಜಹಂಸ ಬಸ್ ಚಾಲಕನಿಗೆ ಮಾರ್ಗಮಧ್ಯೆ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. |
![]() | ಭಾರತ್ ಜೋಡೊ ಯಾತ್ರೆಯಲ್ಲಿ ನಟಿ ರಮ್ಯಾ ಪ್ರತ್ಯಕ್ಷ, ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಪದ್ಮಾವತಿಭಾರತ್ ಜೋಡೋ ಯಾತ್ರೆಯಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಶನಿವಾರ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದರು. |
![]() | ರಾಯಚೂರು ಬಳಿ ರಾಹುಲ್ ಗಾಂಧಿ 'ಭಾರತ್ ಜೋಡೋ ಯಾತ್ರೆ' ಕರ್ನಾಟಕಕ್ಕೆ ಮರುಪ್ರವೇಶ!ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಶುಕ್ರವಾರ ಆಂಧ್ರ ಪ್ರದೇಶದ ಮಂತ್ರಾಲಯದಿಂದ ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮಕ್ಕೆ ಆಗಮಿಸಿದೆ. |
![]() | ಭಾರತ್ ಜೋಡೋ ಯಾತ್ರೆ: ರಾಯಚೂರಿನಲ್ಲಿ ರಾಹುಲ್ ಗೆ ಸಾಥ್ ನೀಡಲಿದ್ದಾರೆ ಪ್ರಿಯಾಂಕಾ!ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅಕ್ಟೋಬರ್ 22 ರಂದು ರಾಯಚೂರಿನ ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸೇರುವ ನಿರೀಕ್ಷೆಯಿದೆ. |