- Tag results for Rain
![]() | ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವುರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. |
![]() | ಕೊಡಗಿನ ಶಾಲೆ ಆವರಣದಲ್ಲಿ ಬಜರಂಗ ದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ; ತೀವ್ರ ಆಕ್ರೋಶಕೊಡಗಿನ ಶಾಲೆ ಆವರಣದಲ್ಲಿ ತನ್ನ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನಡೆಸುತ್ತಿರುವ ಬಜರಂಗ ದಳದ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮತ್ತು ಎಸ್ಡಿಪಿಐ ಸದಸ್ಯರು ಒತ್ತಾಯಿಸಿದ್ದಾರೆ. ಆದರೆ ಬಜರಂಗ ದಳದ ವಿರುದ್ಧ... |
![]() | ವರ್ಷಾಂತ್ಯದ ವೇಳೆಗೆ ರಷ್ಯಾ ವಿರುದ್ಧ ಉಕ್ರೇನ್ ಗೆ ಗೆಲುವು: ಗುಪ್ತಚರ ಇಲಾಖೆ ಮುಖ್ಯಸ್ಥವರ್ಷಾಂತ್ಯದ ವೇಳೆಗೆ ರಷ್ಯಾ ವಿರುದ್ಧ ಉಕ್ರೇನ್ ಗೆ ಗೆಲುವು ಸಾಧಿಸಲಿದೆ ಎಂದು ಗುಪ್ತಚರ ಇಲಾಖೆ ಮುಖ್ಯಸ್ಥರೊಬ್ಬರು ಹೇಳಿದ್ದಾರೆ. |
![]() | ಉಕ್ರೇನ್ ಯುದ್ಧ: ಖಾರ್ಕಿವ್ ನಗರದಿಂದ ಹಿಂದೆ ಸರಿದ ರಷ್ಯಾ ಸೇನೆವಾರಗಳ ನಡೆದ ಭಾರೀ ಬಾಂಬ್ ದಾಳಿಯ ನಂತರ ರಷ್ಯಾದ ಸೇನಾ ಪಡೆಗಳು ಉಕ್ರೇನ್ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್ ನಿಂದ ಹಿಂದೆ ಸರಿಯುತ್ತಿವೆ ಎಂದು ಉಕ್ರೇನಿಯನ್ ಮಿಲಿಟರಿ ಶನಿವಾರ ಹೇಳಿದೆ. |
![]() | ರಸ್ತೆಗುಂಡಿಗಳು, ಮಳೆಯಿಂದ ಜರ್ಝರಿತಗೊಂಡ ಬೆಂಗಳೂರು!ನಾಗರಿಕರ ಸುರಕ್ಷತೆ ಬಗ್ಗೆ ಕಳವಳಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜರ್ಝರಿತವಾಗಿದ್ದು, ವಿಶೇಷವಾಗಿ ಮೂಲಸೌಕರ್ಯಗಳ ಕೊರತೆಯಿಂದಾಗಿ ನಾಗರಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ. |
![]() | ಬೆಳ್ಳಂಬೆಳಗ್ಗೆ ಬೆಂಗಳೂರು ನಾಗರಿಕರಿಗೆ ಕಿರಿಕಿರಿ ತಂದ ತುಂತುರು ಮಳೆ: 'ಅಸಾನಿ' ಎಫೆಕ್ಟ್ ನಾಳೆಯೂ ಮುಂದುವರಿವ ಸಾಧ್ಯತೆಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಸಾನಿ ಚಂಡಮಾರುತ ಎಫೆಕ್ಟ್ ಜೋರಾಗಿದೆ. ಕಳೆದ ರಾತ್ರಿಯಿಂದಲೇ ಸುರಿಯುತ್ತಿದ್ದ ತುಂತುರು ಮಳೆ ಬೆಳ್ಳಂಬೆಳಗ್ಗೆ ಜೋರಾಗಿ ಕಚೇರಿಗಳಿಗೆ, ಕೆಲಸ ಕಾರ್ಯಗಳಿಗೆ ಹೋಗುವವರು ಪರದಾಡುವ ಪರಿಸ್ಥಿತಿ ಬಂತು. |
![]() | ಬಿರುಗಾಳಿ ಮಳೆಗೆ ಮುರಿದು ಬಿದ್ದ 'ದೊಡ್ಡ ಆಲದ ಮರದ ಕೊಂಬೆ' ತೆರವಿಗೆ ಕಷ್ಟಪಡುತ್ತಿರುವ ಅಧಿಕಾರಿಗಳು!ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಭಾನುವಾರ ರಾತ್ರಿ ದೊಡ್ಡ ಆಲದ ಮರದ ಭಾಗವೊಂದು ಕುಸಿದು ಬಿದ್ದಿದೆ. ಆದರೆ, ಬಿದ್ದಿರುವ ಕೊಂಬೆಗಳನ್ನು ತೆರವುಗೊಳಿಸಲು ರಾಜ್ಯ ಅರಣ್ಯ ಮತ್ತು ತೋಟಗಾರಿಕೆ ಅಧಿಕಾರಿಗಳು ಕಷ್ಟಪಡುವಂತಾಗಿದೆ. |
![]() | ಫುಟ್ ಪಾತ್ ನಲ್ಲಿ ಡ್ರೈನ್ ಹೋಲ್ ಗೆ ಬಿದ್ದ ಗಾಯಕ ಅಜಯ್ ವಾರಿಯರ್, ಆದ ಘಟನೆಯೇನು?ಫುಟ್ ಪಾತ್ ನಲ್ಲಿರುವ ಡ್ರೈನ್ ಹೋಲ್ ಗಳನ್ನು ಮುಚ್ಚದೆ ಹಾಗೆ ಬಿಟ್ಟಿರುವ ಬಿಬಿಎಂಪಿ ನಿರ್ಲಕ್ಷ್ಯದಿಂದ ಗಾಯಕ ಅಜಯ್ ವಾರಿಯರ್ ಕಾಲಿಗೆ ಪೆಟ್ಟು ಆಗಿ ಇದೀಗ ತಮ್ಮೆಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ವಿಶ್ರಾಂತಿ ಪಡೆಯುತ್ತಿದ್ದಾರೆ. |
![]() | ಕೋವಿಡ್ ನಿಂದಾಗಿ ವೃತ್ತಿಪರ ತರಬೇತಿಗಳು ಸ್ಥಗಿತ: ಮಹಿಳಾ ಕೈದಿಗಳ ಭವಿಷ್ಯ ಸಂಕಷ್ಟದಲ್ಲಿ!ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಪರಪ್ಪನ ಅಗ್ರಹಾದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ವೃತ್ತಿಪರ ತರಬೇತಿಗಳು ಸ್ಥಗಿತಗೊಂಡಿದ್ದು, ಪರಿಣಾಮ ಕಾರಾಗೃಹದಲ್ಲಿರುವ ಮಹಿಳಾ ಕೈದಿಗಳು ತಮ್ಮ ಜೀವನ ಹಾಗೂ ಭವಿಷ್ಯದ ಕುರಿತು ಚಿಂತಿತರಾಗಿದ್ದಾರೆ. |
![]() | ಆಸಾನಿ ಚಂಡಮಾರುತ: ಸತತ ಮಳೆ, ಪ್ರತಿಕೂಲ ಹವಮಾನ, ಹಲವು ವಿಮಾನಗಳ ಹಾರಾಟ ರದ್ದುಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ಚಂಡಮಾರುತ 'ಅಸಾನಿ'ಯಿಂದಾಗಿ ಮಂಗಳವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮತ್ತು ತಮಿಳುನಾಡಿನ ಚೆನ್ನೈನಲ್ಲಿ ಹಲವಾರು ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸುವುದರೊಂದಿಗೆ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ. |
![]() | ಭಾರಿ ಮಳೆ: ಉದ್ಘಾಟನೆಯಾದ 2 ತಿಂಗಳಿಗೇ ಕುಸಿದು ಬಿತ್ತು 'ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ' ಗ್ಯಾಲರಿಉದ್ಘಾಟನೆಯಾದ 2 ತಿಂಗಳಲ್ಲಿಯೇ 'ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ'ದ ಗ್ಯಾಲರಿ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನ ಹೆಎಚ್ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. |
![]() | ಬೆಂಗಳೂರಿನಲ್ಲಿ ಸೌಂದರ್ಯ ತರಬೇತಿ ಶಿಬಿರಬೆಂಗಳೂರಿನಲ್ಲಿ ಮೊದಲ ಬಾರಿಗೆ ನಂದಿನಿ ನಾಗರಾಜ್ ಅವರ ಸಹಯೋಗದಲ್ಲಿ ವಿಭಿನ್ನವಾದ ಸೌಂದರ್ಯ ತರಬೇತಿ ಶಿಬಿರ ನಡೆಯಲಿದೆ. |
![]() | ಪೂರ್ವ ಉಕ್ರೇನ್ ನ ಶಾಲೆಯ ಮೇಲೆ ವಾಯುದಾಳಿ: 60 ಮಂದಿ ಮೃತಪಟ್ಟಿರುವ ಶಂಕೆಪೂರ್ವ ಉಕ್ರೇನ್ನ ಹಳ್ಳಿಯ ಶಾಲೆಯೊಂದರಲ್ಲಿ ಆಶ್ರಯ ಪಡೆದಿರುವ ಸುಮಾರು 60 ಜನರು ವಾಯುದಾಳಿಯಿಂದ ಮೃತಪಟ್ಟಿದ್ದಾರೆ ಎಂದು ಲುಗಾನ್ಸ್ಕ್ ಪ್ರಾದೇಶಿಕ ಗವರ್ನರ್ ಭಾನುವಾರ ಹೇಳಿದ್ದಾರೆ. |
![]() | ಮೈಗ್ರೇನ್ ಎಂಬ ಗಂಭೀರ ತಲೆನೋವು (ಕುಶಲವೇ ಕ್ಷೇಮವೇ)ಒಂದು ದಿನ ಸಂಜೆ ಮಹಿಳೆಯೊಬ್ಬರು ನನ್ನ ಕ್ಲಿನಿಕ್ಕಿಗೆ ಬಂದು “ಡಾಕ್ಟರ್ ಕಳೆದೆರಡು ದಿನಗಳಿಂದ ತುಂಬಾ ತಲೆನೋವು. ಯಾವ ಕೆಲಸವನ್ನೂ ಮಾಡಲು ಆಗುತ್ತಿಲ್ಲ. |
![]() | ಉಕ್ರೇನ್ ಬಿಕ್ಕಟ್ಟು: ಪೂರೈಕೆಯಲ್ಲಿನ ವ್ಯತ್ಯಯ ಸರಿದೂಗಿಸಲು ಬೆಂಗಳೂರಿನಲ್ಲೇ ವಂದೇ ಭಾರತ್ ಚಕ್ರಗಳ ಉತ್ಪಾದನೆಉಕ್ರೇನ್ ಯುದ್ಧ ಪೀಡಿತ ಪ್ರದೇಶವಾಗಿರುವುದರಿಂದ ಅಲ್ಲಿಂದ ವಂದೇ ಭಾರತ್ ರೈಲಿನ ಚಕ್ರಗಳನ್ನು ಆಮದು ಮಾಡಿಕೊಳ್ಳುವುದಕ್ಕೆ ಅಡ್ಡಿ ಉಂಟಾಗಿದ್ದು, ಭಾರತೀಯ ರೈಲ್ವೆ ಬೆಂಗಳೂರು ಫ್ಯಾಕ್ಟರಿಯಲ್ಲೇ ಉತ್ಪಾದಿಸಲು ನಿರ್ಧರಿಸಿದೆ. |