- Tag results for Rain
![]() | ಉಕ್ರೇನ್ ಸಂಘರ್ಷದ ನಡುವೆ ಭಾರತಕ್ಕೆ ತೈಲ ರಫ್ತು 22 ಪಟ್ಟು ಏರಿಕೆ: ರಷ್ಯಾಉಕ್ರೇನ್ನಲ್ಲಿನ ಸಂಘರ್ಷದ ನಂತರ ಯುರೋಪಿಯನ್ ಖರೀದಿದಾರರು ಇತರ ಮಾರುಕಟ್ಟೆಗಳತ್ತ ಮುಖ ಮಾಡಿದ್ದರಿಂದ ಕಳೆದ ವರ್ಷ ಭಾರತಕ್ಕೆ ರಷ್ಯಾದ ತೈಲ ಮಾರಾಟವು ಇಪ್ಪತ್ತು ಪಟ್ಟುಕ್ಕಿಂತ ಹೆಚ್ಚಾಗಿದೆ ಎಂದು ರಷ್ಯಾದ ಉಪ ಪ್ರಧಾನ ಮಂತ್ರಿ ಮಂಗಳವಾರ ಹೇಳಿದ್ದಾರೆ. |
![]() | ರಿಷಭ್ ಪಂತ್ ಭೇಟಿಯಾದ ರೈನಾ, ಭಜ್ಜಿ, ಶ್ರೀಶಾಂತ್! ಹೇಳಿದಿಷ್ಟು...ಮಾಜಿ ಕ್ರಿಕೆಟ್ ಆಟಗಾರರಾದ ಸುರೇಶ್ ರೈನಾ, ಹರ್ಭಜನ್ ಸಿಂಗ್ ಮತ್ತು ಶ್ರೀಶಾಂತ್ ಅವರು ಅನಿರೀಕ್ಷಿತವಾಗಿ ರಿಷಭ್ ಪಂತ್ ಅವರನ್ನು ಭೇಟಿಯಾಗಿದ್ದಾರೆ. |
![]() | ಲೋಕಲ್ ಟ್ರೈನ್ನಲ್ಲಿ ಕರವಸ್ತ್ರಕ್ಕೆ ಬೆಂಕಿ ಹಚ್ಚಿ ಸಹ ಪ್ರಯಾಣಿಕನ ಮೇಲೆ ಎಸೆದ ವಿಕಲಚೇತನ ವ್ಯಕ್ತಿ, ಆರೋಪಿ ಪರಾರಿಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವಿಕಲಚೇತನ ವ್ಯಕ್ತಿಯೊಬ್ಬರು ಸ್ಥಳೀಯ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರಿಗೆ ಸುಟ್ಟ ಗಾಯಗಳನ್ನು ಮಾಡಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 12 ಮಿಮೀ ಮಳೆ ಸುರಿದಿದೆ. ಇದು ಕಳೆದ ಮೂರು ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ದಿನವೊಂದರಲ್ಲಿ ಸುರಿದ ಗರಿಷ್ಠ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. |
![]() | ಖ್ಯಾತ ಗಾಯಕಿ ಬಾಂಬೆ ಜಯಶ್ರೀಗೆ ಬ್ರೈನ್ ಹ್ಯಾಮರೇಜ್, ಆಸ್ಪತ್ರೆಗೆ ತುರ್ತು ಏರ್ ಲಿಫ್ಟ್!ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಅವರು ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ಏರ್ ಲಿಫ್ಚ್ ಮಾಡಲಾಗಿದೆ. |
![]() | ಮಾರ್ಚ್ 26, 27ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇದೇ 26 ಮತ್ತು 27ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ |
![]() | ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವನೆ, ಇಬ್ಬರು ಕಾರ್ಮಿಕರು ಸಾವುಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೌರ ಕಾರ್ಮಿಕರಾದ 45 ವರ್ಷದ ದುಂಡಪ್ಪ ಮತ್ತು 42 ವರ್ಷದ ನಾಗಪ್ಪ ಎಂದು ಗುರುತಿಸಲಾಗಿದೆ. |
![]() | ಮುಂಬೈ ಮತ್ತು ಸ್ಯಾಟಲೈಟ್ ನಗರಗಳಲ್ಲಿ ಅಕಾಲಿಕ ಭಾರಿ ಮಳೆ; ಯಥಾಸ್ಥಿತಿಯಲ್ಲಿ ಸಾರಿಗೆ ಸೇವೆಗಳುಮಂಗಳವಾರ ಬೆಳಿಗ್ಗೆ ಮುಂಬೈ ಮತ್ತು ಸ್ಯಾಟಲೈಟ್ ನಗರಗಳಲ್ಲಿ ಅಕಾಲಿಕ ಭಾರಿ ಮಳೆ ಸುರಿದು ತಾಪಮಾನವನ್ನು ಕಡಿಮೆ ಮಾಡಿದೆ. ಸ್ಥಳೀಯ ರೈಲುಗಳು ಮತ್ತು ಬಸ್ಗಳಂತಹ ಸಾರಿಗೆ ಸೇವೆಗಳು ಇದರಿಂದ ಬಾಧಿತವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಚಾರ್ಟರ್ ವಿಮಾನ ಪತನ: ಇಬ್ಬರು ಪೈಲಟ್ ಗಳು ಸಾವು; 100 ಅಡಿ ಆಳದಲ್ಲಿ ಅವಶೇಷಗಳು ಪತ್ತೆ!ಮಧ್ಯಪ್ರದೇಶದ ಬಾಲಘಾಟ್ನಲ್ಲಿ ಚಾರ್ಟರ್ ವಿಮಾನವೊಂದು ಪತನಗೊಂಡಿದ್ದು ವಿಮಾನದ ಪೈಲಟ್ ಮತ್ತು ಟ್ರೈನಿ ಪೈಲಟ್ ಇಬ್ಬರೂ ಮೃತಪಟ್ಟಿದ್ದಾರೆ. ಬಂಡೆಗಳ ನಡುವೆ ಒಬ್ಬರು ದೇಹ ಉರಿಯುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. |
![]() | ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಳೆ ನೀರು: ನರೇಂದ್ರ ಮೋದಿ ರೋಡ್ ಶೋ ಮಾಡಲು ಕಾಂಗ್ರೆಸ್ ಆಹ್ವಾನಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ರಾತ್ರಿ ಮಳೆ ನೀರಿನಿಂದ ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. |
![]() | ರಾಜಧಾನಿ ಬೆಂಗಳೂರಿನಲ್ಲಿ ಮಳೆ, ಸಂಚಾರದಟ್ಟಣೆರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಶುಕ್ರವಾರ ರಾತ್ರಿ 8 ಗಂಟೆಯ ನಂತರ ಸಾಧಾರಣ ಮಳೆಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. |
![]() | ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ: ರಾಜಧಾನಿಯಲ್ಲಿ 3.4 ಮಿ.ಮೀ ವರ್ಷಧಾರೆರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಅಲ್ಲಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಗುರುವಾರ ಸಂಜೆಯಿಂದಲೇ ತುಂತುರು ಹನಿಯ ಸಿಂಚನವಾಗಿ ಮಧ್ಯರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. |
![]() | ಬೆಳಗಾವಿ: ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆಬುಧವಾರ ಸಂಜೆ ಧಾರವಾಡದಿಂದ ಬೆಳಗಾವಿಗೆ ಬಂದ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗೆ ಮೂರು ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. |
![]() | ಮತ್ತೊಂದು ಮೂತ್ರ ವಿಸರ್ಜನೆ ಘಟನೆ: ಈ ಬಾರಿ ರೈಲಿನಲ್ಲಿ ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ನಿಂದಲೇ ಅವಾಂತರಮತ್ತೊಂದು ಮೂತ್ರ ವಿಸರ್ಜನೆ ಪ್ರಕರಣ ನಡೆದಿದ್ದು, ಈ ಬಾರಿ ಅಮೃತಸರ ಮತ್ತು ಕೋಲ್ಕತ್ತಾ ನಡುವಿನ ಅಕಲ್ ತಖ್ತ್ ಎಕ್ಸ್ಪ್ರೆಸ್ನಲ್ಲಿ ವರದಿಯಾಗಿದೆ. ರೈಲಿನಲ್ಲಿ ನಿಯೋಜನೆಗೊಂಡಿದ್ದ ಬಿಹಾರದ ಟಿಟಿಇ ಮುನ್ನಾ ಕುಮಾರ್ ಎಂಬಾತ ತನ್ನ ಪತಿಯೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. |
![]() | ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ: ತಜ್ಞರುಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. |