social_icon
  • Tag results for Rajnath Singh

ಕುಸ್ತಿಪಟುಗಳ ಪ್ರತಿಭಟನೆ; ತನಿಖೆ ಮುಗಿದ ನಂತರ ಕ್ರಮ: ಕೇಂದ್ರ ಸಚಿವ ರಾಜನಾಥ್ ಸಿಂಗ್

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.

published on : 1st June 2023

ಕಾಂಗ್ರೆಸ್ ಅಧಿಕಾರಕ್ಕೆ ಬರಲು 'ಧರ್ಮ'ವನ್ನು ಬಳಸಿಕೊಳ್ಳುತ್ತಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಕಾಂಗ್ರೆಸ್ ಅಧಿಕಾರಕ್ಕೆ ಬರಲು 'mazhab' (ಉರ್ದುವಿನಲ್ಲಿ ಧರ್ಮ ಎಂದರ್ಥ) ಅನ್ನು ಬಳಸಿಕೊಳ್ಳುತ್ತಿದೆ ಎಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

published on : 26th April 2023

ದೇಶದಲ್ಲಿ ಕೊರೊನಾವೈರಸ್ ಪ್ರಕರಣಗಳ ಏರಿಕೆ; ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೋವಿಡ್ ಪಾಸಿಟಿವ್

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಗುರುವಾರ ಕೋವಿಡ್ ಪಾಸಿಟಿವ್ ಆಗಿದ್ದು, ಸದ್ಯ ಅವರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎನ್ನಲಾಗಿದೆ.

published on : 20th April 2023

2022-23ನೇ ಸಾಲಿನಲ್ಲಿ 15,920 ಕೋಟಿ ರೂ. ರಕ್ಷಣಾ ಪರಿಕರ ರಫ್ತು; ಭಾರತ ಮಹತ್ತರ ಸಾಧನೆ: ರಾಜನಾಥ್ ಸಿಂಗ್

ರಕ್ಷಣಾ ಸಾಮಗ್ರಿ ರಫ್ತಿನಲ್ಲಿ ಭಾರತ ಮಹತ್ತರ ಸಾಧನೆ ಗೈದಿದ್ದು, 2022-23ನೇ ಸಾಲಿನಲ್ಲಿ 15,920 ಕೋಟಿ ರೂ ಮೌಲ್ಯದ ರಕ್ಷಣಾ ಪರಿಕರಗಳನ್ನು ವಿವಿಧ ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ.

published on : 1st April 2023

ಕರ್ನಾಟಕವನ್ನು ಅತ್ಯಂತ ಅಭಿವೃದ್ಧಿ ಹೊಂದಿದ ದಕ್ಷಿಣ ರಾಜ್ಯವನ್ನಾಗಿ ಮಾಡಲಿದೆ ಬಿಜೆಪಿ: ರಾಜನಾಥ್ ಸಿಂಗ್

ವಿಜಯ ಸಂಕಲ್ಪ ಯಾತ್ರೆಯ ದಿನದಂದು ಎರಡು ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ಜಿಲ್ಲೆಯು ಬಿಜೆಪಿಯ ಅದೃಷ್ಟವಾಗಿದೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದರು.

published on : 3rd March 2023

ರಾಹುಲ್ ಕರಾಚಿ-ಲಾಹೋರ್‌ಗೆ ಹೋಗಬಹುದೆಂದು ಭಾವಿಸಿದ್ದೆ: ಭಾರತ್ ಜೋಡೋ ಯಾತ್ರೆಗೆ ರಾಜನಾಥ್ ಸಿಂಗ್ ಟಾಂಗ್

ಭಾರತೀಯ ಸೇನೆಯ ಶೌರ್ಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆಗಳನ್ನು ಎತ್ತುತ್ತಿದೆ ಎಂದು ಆರೋಪಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, 'ಭಾರತ್ ಜೋಡೋ ಯಾತ್ರೆ' ಭಾಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಾಹೋರ್ ಅಥವಾ ಕರಾಚಿಗೆ ಹೋಗಬಹುದು...

published on : 2nd March 2023

ದೇಶಿ ಸಂಸ್ಥೆಗಳಿಂದ ರಕ್ಷಣಾ ಸಾಮಗ್ರಿಗಳ ಖರೀದಿಗೆ ಶೇ.75 ರಷ್ಟು ರಕ್ಷಣಾ ಬಜೆಟ್ ಹಣ ಬಳಕೆ: ರಾಜನಾಥ್ ಸಿಂಗ್

2023-24ನೇ ಸಾಲಿನಲ್ಲಿ ರಕ್ಷಣಾ ಇಲಾಖೆಗೆ ಹಂಚಿಕೆಯಾಗಿರುವ ಒಟ್ಟು ಬಂಡವಾಳದಲ್ಲಿ ಶೇಕಡಾ 75 ರಷ್ಟು ಹಣವನ್ನು ದೇಶಿ ಸಂಸ್ಥೆಗಳಿಂದ ರಕ್ಷಣಾ ಸಾಮಗ್ರಿಗಳ ಖರೀದಿಗೆ ಖರ್ಚು ಮಾಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್

published on : 15th February 2023

ವೇಗವಾಗಿ ಬದಲಾಗುತ್ತಿರುವ ಭದ್ರತಾ ಸನ್ನಿವೇಶ ಎದುರಿಸಲು ನೈಜ ಸಮಯದ ಕಾರ್ಯತಂತ್ರದ ಅಗತ್ಯವಿದೆ: ರಾಜನಾಥ್ ಸಿಂಗ್

ಹೆಚ್ಚುತ್ತಿರುವ ಸಂಕೀರ್ಣ ಜಾಗತಿಕ ಭದ್ರತಾ ಸನ್ನಿವೇಶದಲ್ಲಿ ವೇಗದ ಗತಿಯ ಬದಲಾವಣೆಗಳನ್ನು ಎದುರಿಸಲು ಹೆಚ್ಚಿನ ಸಹಕಾರಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೈತ್ರಿ ದೇಶಗಳ ರಕ್ಷಣಾ ಸಚಿವರಿಗೆ ಕರೆ ನೀಡಿದರು.

published on : 15th February 2023

ಏರೋ ಇಂಡಿಯಾ 2023: ಐತಿಹಾಸಿಕ ನೆಲದಲ್ಲಿ ಏರ್ ಶೋ ನಡೆಯುತ್ತಿರುವುದು ಸಂತಸ ತಂದಿದೆ- ರಾಜನಾಥ್ ಸಿಂಗ್

ಐತಿಹಾಸಿಕ ನೆಲದಲ್ಲಿ ಏರ್ ಶೋ ನಡೆಯುತ್ತಿರುವುದು ಸಂತಸ ತಂದಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.

published on : 13th February 2023

ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ  ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ.

published on : 13th February 2023

ಏರೋ ಇಂಡಿಯಾ 2023ಕ್ಕೆ ಕ್ಷಣಗಣನೆ: 5 ದಿನಗಳ ಚಿತ್ತಾಕರ್ಷಕ ಪ್ರದರ್ಶನಕ್ಕಿಂದು ಪ್ರಧಾನಿ ಮೋದಿ ಚಾಲನೆ, ವಿಶ್ವೇಶ್ವರಯ್ಯಗೆ ಅರ್ಪಣೆ

ಭಾರತದ ವೈಮಾನಿಕ ಸಾಮರ್ಥ್ಯದ ಕುರುಹಾಗಿರುವ ಏರೋ ಇಂಡಿಯಾ ಶೋನ 14ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದ್ದು, 5 ದಿನಗಳ ಚಿತ್ತಾರ್ಷಕ ಪ್ರದರ್ಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಲಿದ್ದಾರೆ.

published on : 13th February 2023

ಏರೋ ಇಂಡಿಯಾ 2023: ಫೆಬ್ರವರಿ 13ಕ್ಕೆ ಸಿಇಒಗಳೊಂದಿಗೆ ರಾಜನಾಥ್ ಸಿಂಗ್ ದುಂಡು ಮೇಜಿನ ಸಭೆ

ಏರೋ ಇಂಡಿಯಾ 2023 ರ ಉದ್ಘಾಟನಾ ದಿನವಾದ ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ರಕ್ಷಣಾ ಸಚಿವಾಲಯವು ‘ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಒ)ಗಳ ದುಂಡು ಮೇಜಿನ ಸಭೆ’ಯನ್ನು ಆಯೋಜಿಸುತ್ತಿದೆ.

published on : 9th February 2023

ಭಾರತೀಯ ಸೇನೆಯು ಭವಿಷ್ಯದಲ್ಲಿ ಸದಾ ಸಜ್ಜಾಗಿರಬೇಕು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಭವಿಷ್ಯದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ತನ್ನ ಕಾರ್ಯತಂತ್ರಗಳು, ತಂತ್ರಗಳು ಮತ್ತು ನೀತಿಗಳ ಮೇಲೆ ಕಾರ್ಯನಿರ್ವಹಿಸುವ ಮೂಲಕ ಭಾರತೀಯ ಸೇನೆಯು ಭವಿಷ್ಯದಲ್ಲಿ ಸದಾ ಸಜ್ಜಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

published on : 16th January 2023

ಮಾಧ್ಯಮ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಯಾವುದೇ ನಿಷೇಧ ಹೇರಿಲ್ಲ: ರಾಜನಾಥ್ ಸಿಂಗ್

ಬಿಜೆಪಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮೇಲೆ ಯಾವುದೇ ನಿಷೇಧ ವಿಧಿಸಿಲ್ಲ  ಮತ್ತು ಯಾರೊಬ್ಬರ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಡಿತಗೊಳಿಸಿಲ್ಲ  ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ  ಹೇಳಿದ್ದಾರೆ.

published on : 15th January 2023

ಅರುಣಾಚಲ ಪ್ರದೇಶದಿಂದ ನೆರೆಯ ರಾಷ್ಟ್ರ ಚೀನಾಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆಯ ಸಂದೇಶ

ಗಡಿಯುದ್ದಕ್ಕೂ ದೇಶದ ಭೂ ಪ್ರದೇಶವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪ್ರತಿಪಾದಿಸುವ ಮೂಲಕ ನೆರೆಯ ರಾಷ್ಟ್ರ ಚೀನಾಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. 

published on : 3rd January 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9