- Tag results for Rajya Sabha
![]() | ನೂತನ ಸಂಸತ್ ಭವನ ಭಾರತೀಯ ಸಂಸ್ಕೃತಿ ಬಿಂಬಿಸುತ್ತದೆ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಸಂದೇಶ ಓದಿದ ಉಪಸಭಾಪತಿನೂತನ ಸಂಸತ್ ಭವನ ಭಾರತೀಯ ಸಂಸ್ಕೃತಿ ಬಿಂಬಿಸುತ್ತದೆ. ಸಂಸತ್ ಭವನ ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರಲಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಭಾನುವಾರ ಹೇಳಿದ್ದಾರೆ. |
![]() | ಒಂದೇ ಉತ್ಪನ್ನವನ್ನು ಮಾರಲು, ಸುಳ್ಳನ್ನು ಪುನರಾವರ್ತಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಕಪಿಲ್ ಸಿಬಲ್ ವಾಗ್ದಾಳಿಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ವಾಗ್ದಾಳಿ ನಡೆಸಿದ್ದು, ಒಂದೇ ಉತ್ಪನ್ನವನ್ನು ಮಾರಾಟ ಮಾಡಲು, ಅದೇ ಸುಳ್ಳನ್ನು ಪುನರಾವರ್ತಿಸಲು ಅಥವಾ ಸಾರ್ವಕಾಲಿಕ ಕೋಮು ಉದ್ವಿಘ್ನತೆ ಸೃಷ್ಟಿಸಲು ಸಾಧ್ಯವಿಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ಸಿಕ್ಕಿರುವ ಪಾಠವಾಗಿದೆ ಎಂದಿದ್ದಾರೆ. |
![]() | ನಿವೃತ್ತ ಹಾಗೂ ಸೇವೆಯಲ್ಲಿರುವ ನ್ಯಾಯಧೀಶರ ವಿರುದ್ಧ ಸರ್ಕಾರವು ಕಾಲಕಾಲಕ್ಕೆ ದೂರನ್ನು ಸ್ವೀಕರಿಸುತ್ತದೆ: ಕಿರಣ್ ರಿಜಿಜುಕಾನೂನು ಸಚಿವಾಲಯವು ಕಾಲಕಾಲಕ್ಕೆ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ದೂರುಗಳನ್ನು ಸ್ವೀಕರಿಸುತ್ತದೆ. ಆದರೆ ಇದು ಉನ್ನತ ನ್ಯಾಯಾಂಗದ ಸದಸ್ಯರ ನೇಮಕಾತಿ ಮತ್ತು ಸೇವಾ ಷರತ್ತುಗಳಿಗೆ ಮಾತ್ರ ಸಂಬಂಧಿಸಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಗೆ ತಿಳಿಸಿದರು. |
![]() | ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆ 45 ಗಂಟೆ, ರಾಜ್ಯಸಭೆ 31 ಗಂಟೆಗಳ ಕಾಲ ಕಾರ್ಯನಿರ್ವಹಣೆ: ಮಾಹಿತಿದೈನಂದಿನ ಪ್ರತಿಭಟನೆಗಳು ಮತ್ತು ಆಗಾಗ್ಗೆ ಕಲಾಪ ಮುಂದೂಡಿಕೆಗಳು ಬಜೆಟ್ ಅಧಿವೇಶನದ ದ್ವಿತೀಯಾರ್ಧವನ್ನು ಅಡ್ಡಿಪಡಿಸುವ ಮೂಲಕ ಯೋಜಿತ ಅವಧಿಗಿಂತ ಕಡಿಮೆ ಅವಧಿಗೆ ಸಂಸತ್ತು ಕಾರ್ಯನಿರ್ವಹಿಸಿದೆ ಎಂದು ಚಿಂತಕರ ಚಾವಡಿ ಸಂಗ್ರಹಿಸಿದ ಮಾಹಿತಿ ತೋರಿಸಿದೆ. |
![]() | ವಿಪಕ್ಷಗಳಿಂದ ಗದ್ದಲ: ಲೋಕಸಭೆ, ರಾಜ್ಯಸಭೆಯ ಕಲಾಪ ಮತ್ತೆ ಮುಂದೂಡಿಕೆಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಬುಧವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ರಾಜ್ಯಸಭೆಯಲ್ಲಿಯೂ ಗದ್ದಲದಿಂದಾಗಿ ಮಧ್ಯಾಹ್ನ 2 ಗಂಟೆಗೆ ಕಲಾಪವನ್ನು ಮುಂದೂಡಲಾಯಿತು. |
![]() | ಲೋಕಸಭೆ, ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಇತ್ತೀಚೆಗೆ ನಿಧನರಾದ ಪುಣೆ ಸಂಸದ ಗಿರೀಶ್ ಬಾಪಟ್ ಮತ್ತು ಕೇರಳದ ಮಾಜಿ ಸಂಸದ ಇನ್ನೋಸೆಂಟ್ ವರೀದ್ ಅವರಿಗೆ ಸಂತಾಪ ಸೂಚಕವಾಗಿ ಲೋಕಸಭೆಯ ಕಲಾಪವನ್ನೂ ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. |
![]() | 'ನನ್ನ ಇಮೇಜ್ ಕೆಡಿಸಲು ಸುಪಾರಿ' ನೀಡಿದ್ದಾರೆ; ಅಂತವರ ಹೆಸರುಗಳನ್ನು ಬಹಿರಂಗಪಡಿಸಲು ಮೋದಿಗೆ ಕಪಿಲ್ ಸಿಬಲ್ ಒತ್ತಾಯತಮ್ಮ ಇಮೇಜ್ಗೆ ಧಕ್ಕೆ ತರಲು ಕೆಲವರು ಸುಪಾರಿ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಒಂದು ದಿನದ ನಂತರ, ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಭಾನುವಾರ ಪ್ರಧಾನಿ ಅಂತವರ ಹೆಸರನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದರು ಮತ್ತು 'ನಾವು ಅವರನ್ನು ವಿಚಾರಣೆಗೆ ಒಳಪಡಿಸೋಣ' ಎಂದು ಹೇಳಿದರು. |
![]() | ವಿರೋಧ ಪಕ್ಷದ ಸದಸ್ಯರ ಗದ್ದಲದ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪ ಮುಂದೂಡಿಕೆವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆಯೇ ಲೋಕಸಭೆಯ ಕಲಾಪವನ್ನು ಸೋಮವಾರ ಸಂಜೆ 4 ಗಂಟೆಗೆ ಮುಂದೂಡಲಾಯಿತು. ಇತ್ತ ರಾಜ್ಯಸಭೆಯಲ್ಲೂ ಅದಾನಿ ವಿಚಾರವಾಗಿ ವಿಪಕ್ಷಗಳು ಎಬ್ಬಿಸಿದ ಗದ್ದಲದಿಂದಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. |
![]() | ಲೋಕಸಭೆಯಲ್ಲಿ ರಾಹುಲ್ ಭಾಗಿ, ಉಭಯ ಸದನಗಳ ಕಲಾಪ ಮುಂದೂಡಿಕೆ2019ರ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯಿಂದ ದೋಷಿ ಎಂದು ಸಾಬೀತಾದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸಿದರು. ಆದರೆ, ಅವರು ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವಕಾಶ ನೀಡಲಿಲ್ಲ. |
![]() | ಅದಾನಿ ಗ್ರೂಪ್ ವಿವಾದ: ಜೆಪಿಸಿ ತನಿಖೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಗದ್ದಲ, ಸಂಸತ್ ನ ಉಭಯ ಸದನಗಳ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಅದಾನಿ ಸಮೂಹ ಸಂಸ್ಥೆಗಳ ಆರೋಪ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಪ್ರತಿಪಕ್ಷಗಳ ಸದಸ್ಯರು ಸೋಮವಾರ ಬಿಗಿ ಪಟ್ಟು ಹಿಡಿದ್ದರಿಂದ ಸಂಸತ್ ನ ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು |
![]() | ಆಸ್ಕರ್ ಗೆಲುವಿನ ಕ್ರೆಡಿಟ್ ನ್ನು ಬಿಜೆಪಿ ಮೋದಿಗೆ ನೀಡಬಾರದು: ಮಲ್ಲಿಕಾರ್ಜುನ ಖರ್ಗೆಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ತೆಲುಗಿನ 'RRR' ಚಿತ್ರದ ನಾಟು ನಾಟು ಹಾಡು ಮತ್ತು ತಮಿಳಿನ ಸಾಕ್ಷ್ಯಚಿತ್ರ ' ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರತಂಡವನ್ನು ರಾಜ್ಯಸಭೆಯಲ್ಲಿ ಪಕ್ಷ ಬೇಧ ಮರೆತು ಮಂಗಳವಾರ ಅಭಿನಂದಿಸಲಾಯಿತು. |
![]() | ಲಂಡನ್ನಲ್ಲಿ ರಾಹುಲ್ ಗಾಂಧಿ ಹೇಳಿಕೆ ಗದ್ದಲ; ರಾಜ್ಯಸಭೆ ಕಲಾಪ ಮುಂದೂಡಿಕೆಇತ್ತೀಚೆಗಷ್ಟೇ ಲಂಡನ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ' ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. |
![]() | ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿಕಬ್ಬಿಣದ ಅದಿರಿನ ಅಲಭ್ಯತೆ, ಬಳಕೆಯಲ್ಲಿಲ್ಲದ ತಂತ್ರಜ್ಞಾನದಿಂದಾಗಿ ಹೆಚ್ಚಿನ ವೆಚ್ಚ ಮತ್ತು ಕಡಿಮೆ ಉತ್ಪಾದನೆಯಿಂದಾಗಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಆ್ಯಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್)ನ್ನು ಮುಚ್ಚಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿಕೆ ನೀಡಿದೆ. |
![]() | ಅದಾನಿ ವಿಚಾರವಾಗಿ ವಿಪಕ್ಷಗಳ ಗದ್ದಲ; ಮಾರ್ಚ್ 13ರವರೆಗೆ ರಾಜ್ಯಸಭೆ ಕಲಾಪ ಮುಂದೂಡಿಕೆಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರ ಅಮಾನತು ಹಿಂಪಡೆಯಲು ಮತ್ತು ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸದನಕ್ಕೆ ಅಡ್ಡಿಪಡಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಾರ್ಚ್ 13ಕ್ಕೆ ಮುಂದೂಡಲಾಯಿತು. |
![]() | ರಾಜ್ಯಸಭೆಯಲ್ಲಿ ಸಭಾಪತಿ ಜಗದೀಪ್ ಧನಕರ್ ಅವರಿಗೆ ಬೆರಳು ತೋರಿಸಿದ ಸಂಸದೆ ಜಯಾ ಬಚ್ಚನ್, ವಿಡಿಯೋ!ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರು ತಮ್ಮ ವರ್ತನೆ ಮತ್ತು ಕೋಪಕ್ಕಾಗಿ ಮತ್ತೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. |