- Tag results for Rajya Sabha
![]() | ಪ್ರಿಯಾಂಕಾ ಗಾಂಧಿ ದಕ್ಷಿಣದತ್ತ ಚಿತ್ತ ಹರಿಸಬೇಕು: ಡಿಕೆ ಶಿವಕುಮಾರ್ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ದಕ್ಷಿಣ ಭಾರತದತ್ತ ಚಿತ್ತ ಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ರಾಜ್ಯ ಸಭೆ ಚುನಾವಣೆ: ದೇವೇಗೌಡರಿಗಾಗಿ ಸೀಟು ತ್ಯಾಗ ಮಾಡಿದ್ದ ಕುಪೇಂದ್ರ ರೆಡ್ಡಿಗೆ ಮಣೆ; ಗೌಡರ ನಿಷ್ಠ ಆರ್.ಪ್ರಕಾಶ್ ಗೆ ಎಂಎಲ್ ಸಿ ಟಿಕೆಟ್!ಬುಧವಾರ 90 ನೇ ವಸಂತಕ್ಕೆ ಕಾಲಿಟ್ಟಿರುವ ದೇವೇಗೌಡರು ಈ ಬಾರಿ ತಿರುಪತಿಗೆ ತೆರಳದೆ ದೇವನಹಳ್ಳಿಯ ರೆಸಾರ್ಟ್ನಲ್ಲಿ ಪಕ್ಷದ ಶಾಸಕರು ಮತ್ತು ಪ್ರಮುಖ ನಾಯಕರ ಸಭೆ ನಡೆಸಿದರು. |
![]() | ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ; ಕಾಂಗ್ರೆಸ್- ಬಿಜೆಪಿಗೆ ಬೆಂಬಲವಿಲ್ಲ: ಎಚ್ ಡಿಕೆಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಜೆಡಿಎಸ್ ಸಮಾನ ಅಂತರ ಕಾಯ್ದುಕೊಳ್ಳಲಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. |
![]() | ರಾಜ್ಯಸಭಾ ಸ್ಥಾನಕ್ಕೆ ಕರ್ನಾಟಕ ಮೂಲದ ಅನಿಲ್ ಹೆಗ್ಡೆ ನಾಮನಿರ್ದೇಶನ ಮಾಡಿ ಅಚ್ಚರಿ ಮೂಡಿಸಿದ ಜೆಡಿಯುಮಹೇಂದ್ರ ಪ್ರಸಾದ್ ಅಲಿಯಾಸ್ ಕಿಂಗ್ ಮಹೇಂದ್ರ ಅವರ ನಿಧನದ ನಂತರ ತೆರವಾದ ರಾಜ್ಯಸಭೆಯ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪಕ್ಷ ಜೆಡಿಯು ಕೆಳಮಟ್ಟದ ನಾಯಕ ಅನಿಲ್ ಹೆಗ್ಡೆ ಅವರನ್ನು ನಾಮನಿರ್ದೇಶನ... |
![]() | ರಾಜ್ಯಸಭೆ, ಎಂಎಲ್ಸಿ ಚುನಾವಣೆಯತ್ತ ಬಿಜೆಪಿ ಗಮನ: ಸಿಎಂ ಬಸವರಾಜ ಬೊಮ್ಮಾಯಿಬಿಜೆಪಿ ರಾಜ್ಯಘಟಕ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. |
![]() | ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಮತ್ತೆ ಕಣಕ್ಕೆಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರ ಹೆಸರನ್ನು ರಾಜ್ಯಸಭೆಗೆ ಮತ್ತು ಬಿ ಎಸ್ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಸೇರಿದಂತೆ 20 ಹೆಸರನ್ನು ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಕೋರ್ ಕಮಿಟಿ ಶಿಫಾರಸು ಮಾಡಿದೆ. |
![]() | ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಪ್ರಿಯಾಂಕ ಗಾಂಧಿ ಕಣಕ್ಕಿಳಿಸಲು ಕಾಂಗ್ರೆಸ್ ಮುಖಂಡರ ಒಲವುಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಎಐಸಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬೇಕೆಂದು ಪಕ್ಷದ ಕೆಲವರು ಬಯಸುತ್ತಿರುವುದರಿಂದ ಮತ್ತೊಮ್ಮೆ ಗಾಂಧಿ ಕುಟುಂಬದ ವರ್ಚಸ್ಸಿನ ಮೇಲೆ ದೇಶಾದ್ಯಂತ ಸೊರಗಿರುವ ಪಕ್ಷದ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ. |
![]() | ಕರ್ನಾಟಕದ 4 ಸ್ಥಾನಗಳು ಸೇರಿ ರಾಜ್ಯಸಭೆಯ 57 ಸ್ಥಾನಗಳಿಗೆ ಚುನಾವಣೆ ಘೋಷಣೆ, ಜೂನ್ 10ಕ್ಕೆ ಮತದಾನಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳು ಸೇರಿದಂತೆ ಒಟ್ಟು 57 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್ 10ರಂದು ಮತದಾನ ಪ್ರಕ್ರಿಯೆ ನಡೆದರೆ, |
![]() | ಬೆಂಗಳೂರಿಗರು ಕುಡಿಯುವ ನೀರಿಗೂ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ: ರಾಜ್ಯಸಭೆಯಲ್ಲಿ ದೇವೇಗೌಡ ಭಾವುಕ ಭಾಷಣರಾಜ್ಯಸಭೆಯಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ವಿಚಾರವನ್ನು ಪ್ರಸ್ತಾಪಿಸಿದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಭಾವುಕರಾಗಿ ಭಾಷಣೆ ಮಾಡಿದರು. |
![]() | ರಾಜ್ಯಸಭೆಯಲ್ಲಿ ರಾಗಿ, ಜೋಳ ವಿಷಯ ಪ್ರಸ್ತಾಪಿಸಿದ ದೇವೇಗೌಡ; ಯಾರು ಖರೀದಿಸುತ್ತಿಲ್ಲವೆಂದು ನೊಂದುಕೊಂಡ ಮಾಜಿ ಪ್ರಧಾನಿ!ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ರಾಜ್ಯಸಭೆಯಲ್ಲಿ ರಾಗಿ ಮತ್ತು ಮೆಕ್ಕೆ ಜೋಳದ ವಿಷಯವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ಗಮನ ಸೆಳೆದರು. |
![]() | 1990ರ ನಂತರ ರಾಜ್ಯಸಭೆಯಲ್ಲಿ 100ರ ಗಡಿ ದಾಟಿದ ಮೊದಲ ಪಕ್ಷ ಬಿಜೆಪಿ: ಮತ್ತೆ ಕುಸಿತ ಸಾಧ್ಯತೆ!ಗುರುವಾರ ನಡೆದ ಚುನಾವಣೆಯಲ್ಲಿ ಅಸ್ಸಾಂ, ತ್ರಿಪುರಾ ಮತ್ತು ನಾಗಾಲ್ಯಾಂಡ್ನಲ್ಲಿ ಪಕ್ಷವು ತಲಾ ಒಂದು ಸ್ಥಾನವನ್ನು ಗೆದ್ದ ನಂತರ ಬಿಜೆಪಿ ತನ್ನ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ 100 ಸದಸ್ಯರನ್ನು ಹೊಂದಿರುವ ಸಾಧನೆ ಮಾಡಿದೆ. |
![]() | ಸದನಕ್ಕೆ ಮತ್ತೆ ಬನ್ನಿ, ನಿಮ್ಮ ಅನುಭವವನ್ನು ದೇಶದ 4 ದಿಕ್ಕುಗೂ ಪಸರಿಸಿ: ಪ್ರಧಾನಿ ಮೋದಿನಿವೃತ್ತರಾಗುತ್ತಿರುವ ರಾಜ್ಯ ಸಭೆ ಸದಸ್ಯರ ಅನುಭವಗಳು ರಾಷ್ಟ್ರಹಿತಕ್ಕೆ ಬಳಕೆಯಾಗಲಿ. ನಿಮ್ಮ ಅನುಭವವನ್ನು ದೇಶದ 4 ದಿಕ್ಕುಗೂ ಪಸರಿಸಿ. ಮತ್ತೆ ಬನ್ನಿ ಎಂದು ನಾನು ಆಹ್ವಾನ ನೀಡಲು ಬಯಸುತ್ತೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. |
![]() | ಕರ್ನಾಟಕದಲ್ಲಿ ಭಾರತೀಯ ರೈಲ್ವೆ ಹೊಸ ಮಾರ್ಗಗಳನ್ನು ಆರಂಭಿಸುವ ಅಗತ್ಯವಿದೆ: ಎಚ್.ಡಿ ದೇವೇಗೌಡಪ್ರಯಾಣಿಕರಿಗೆ ಅನುಕೂಲವಾಗುವಂತೆ ಕರ್ನಾಟಕದಲ್ಲಿ ರೈಲ್ವೆ ಇಲಾಖೆಯು ಹೊಸ ಮಾರ್ಗಗಳನ್ನು ಪ್ರಾರಂಭಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ರಾಜ್ಯಸಭೆಯಲ್ಲಿ ಒತ್ತಾಯಿಸಿದರು. |
![]() | ಇಂಧನ ಬೆಲೆ ಏರಿಕೆ: ಸಂಸತ್ತಿನಲ್ಲಿ ಕೋಲಾಹಲ; 'ಹಣದುಬ್ಬರದ ಕೊಡುಗೆ' ಎಂದ ವಿರೋಧ ಪಕ್ಷಗಳುಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಹೆಚ್ಚಳವನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ ಸೇರಿದಂತೆ ವಿರೋಧ ಪಕ್ಷದ ನಾಯಕರು ತೀವ್ರ ಗದ್ದಲ, ವಿರೋಧ ನಡೆಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಂಗಳವಾರ ಕೆಲ ಹೊತ್ತಿನವರೆಗೆ ಮುಂದೂಡಲಾಯಿತು. |
![]() | ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಮೇಲ್ಮನೆ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಅಸ್ಸಾಂ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ತಲಾ ಒಂದು ಸ್ಥಾನದಿಂದ ಬಿಜೆಪಿ ತನ್ನ ರಾಜ್ಯಸಭಾ ಅಭ್ಯರ್ಥಿಗಳನ್ನು ಹೆಸರಿಸಿದೆ. |