- Tag results for Rakesh Tikait
![]() | ರೈತ ನಾಯಕ ರಾಕೇಶ್ ಟಿಕಾಯತ್, ಕುಟುಂಬಕ್ಕೆ ಬೆದರಿಕೆ, ಆರೋಪಿ ಬಂಧನಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮತ್ತು ಅವರ ಕುಟುಂಬಕ್ಕೆ ಫೋನ್ ಮೂಲ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | 'ಅವಧಿ ಮುಗಿದ' ಟ್ರ್ಯಾಕ್ಟರ್ಗಳಲ್ಲಿ ಮಹಾ ಪಂಚಾಯತ್ಗೆ ಹಾಜರಾಗುವಂತೆ ರೈತರಿಗೆ ಮನವಿ ಮಾಡಿದ ರಾಕೇಶ್ ಟಿಕಾಯತ್'ಅವಧಿ ಮುಗಿದ' 10 ವರ್ಷ ಹಳೆಯ ಟ್ರ್ಯಾಕ್ಟರ್ಗಳಲ್ಲಿ ಫೆಬ್ರುವರಿ 10ರಂದು ಮಹಾ ಪಂಚಾಯತ್ಗಾಗಿ ಮುಜಾಫರ್ನಗರಕ್ಕೆ ತಲುಪಲು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ರೈತರನ್ನು ಕೇಳಿಕೊಂಡಿದ್ದಾರೆ. |
![]() | ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ರಾಕೇಶ್ ಟಿಕಾಯತ್ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಸೇರಿದಂತೆ ರೈತರ ನಿಯೋಗ ಸೋಮವಾರ ಹರಿಯಾಣದ ಕುರುಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದೆ. |
![]() | ನವದೆಹಲಿ: ಪೊಲೀಸ್ ಕಸ್ಟಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್!ರಾಷ್ಟ್ರೀಯ ರಾಜಧಾನಿಯ ಗಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಟಿಕಾಯತ್ ದೆಹಲಿಯ ಮಧು ವಿಹಾರ್ ಪೊಲೀಸ್ ಠಾಣೆಯ ವಶದಲ್ಲಿದ್ದಾರೆ. |
![]() | ರೈತ ಮುಖಂಡ ರಾಕೇಶ್ ಟಿಕಾಯತ್ಗೆ ಮಸಿ: ನ್ಯಾಯಾಲಯಕ್ಕೆ ಪೊಲೀಸರಿಂದ ದೋಷಾರೋಪ ಪಟ್ಟಿ ಸಲ್ಲಿಕೆಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮೇಲೆ ನಗರದಲ್ಲಿ ನಡೆದಿದ್ದ ಸಭೆಯಲ್ಲಿ ಮಸಿ ಬಳಿದು ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. |
![]() | ರಾಕೇಶ್ ಟಿಕಾಯತ್ ಮೇಲೆ ಮಸಿ ದಾಳಿ ಪ್ರಕರಣ: ಮಹಿಳೆ ಬಂಧನಇತ್ತೀಚೆಗಷ್ಟೇ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹೈಗ್ರೌಂಡ್ಸ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. |
![]() | ಕಪ್ಪು ಮಸಿ, ಮಾರಣಾಂತಿಕ ಹಲ್ಲೆಯಿಂದ ರೈತರ, ಹೋರಾಟಗಾರರ ಧ್ವನಿ ಅಡಗಿಸಲು ಸಾಧ್ಯವಿಲ್ಲ: ರಾಕೇಶ್ ಟಿಕಾಯತ್ಕಪ್ಪು ಮಸಿ ಮತ್ತು ಮಾರಣಾಂತಿಕ ದಾಳಿಗಳು ರೈತರು ಮತ್ತು ಕಾರ್ಮಿಕರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ದಾಳಿಕೋರರ ಪೂರ್ವಾಪರವನ್ನು ಪೊಲೀಸರು ತನಿಖೆ ನಡೆಸಬೇಕು: ರಾಕೇಶ್ ಟಿಕಾಯತ್ ಆಗ್ರಹನನ್ನ ಮೇಲೆ ದಾಳಿ ನಡೆಸಿದವರ ಪೂರ್ವಾಪರವನ್ನು ಪೊಲೀಸರು ತನಿಖೆ ನಡೆಸಬೇಕೆಂದು ರೈತ ಮುಖಂಡ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ: ಮೂವರ ಬಂಧನ – ಆರಗ ಜ್ಞಾನೇಂದ್ರರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮುಖಕ್ಕೆ ಕಪ್ಪು ಮಸಿ ಎರಚಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ... |
![]() | ರೈತ ನಾಯಕರಿಂದ ವಂಚನೆ ಆರೋಪ: ಸ್ಪಷ್ಟೀಕರಣ ಸುದ್ದಿಗೋಷ್ಠಿಯಲ್ಲಿ ಹೈಡ್ರಾಮಾ, ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ!!ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಮುಂದಾಗಿದ್ದ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ. |
![]() | ಮುಜಾಫರ್ನಗರ: ರೈತ ನಾಯಕ ರಾಕೇಶ್ ಟಿಕಾಯತ್ಗೆ ಕೊಲೆ ಬೆದರಿಕೆ; ಪೊಲೀಸರಿಂದ ತನಿಖೆಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಮೋದಿ ಸರ್ಕಾರದ ವಿರುದ್ಧ ರಾಕೇಶ್ ಟಿಕಾಯತ್ ವಾಗ್ದಾಳಿ, ರೈತರಿಂದ ಸೋಮವಾರ 'ದ್ರೋಹ ದಿನ' ಆಚರಣೆಪ್ರಧಾನಿ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಅವರು, ಕೃಷಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸೋಮವಾರ ದೇಶಾದ್ಯಂತ... |
![]() | ಚುನಾವಣೆಯಲ್ಲಿ ಯಾವುದೇ ಪಕ್ಷವನ್ನೂ ಬೆಂಬಲಿಸುವುದಿಲ್ಲ: ರಾಕೇಶ್ ಟಿಕಾಯತ್ಚುನಾವಣೆಯಲ್ಲಿ ತಾವು ಯಾವುದೇ ಪಕ್ಷವನ್ನೂ ಬೆಂಬಲಿಸುವುದಿಲ್ಲ ಎಂದೂ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |