social_icon
  • Tag results for Ram temple

ಅಯೋಧ್ಯೆಗೆ ಕರ್ನಾಟಕದ ಬೃಹತ್ ಶಿಲೆ; ಶ್ರೀರಾಮ ಮೂರ್ತಿ ಕೆತ್ತನೆಗೆ ಕಾರ್ಕಳದ ಕಲ್ಲು ಆಯ್ಕೆ!

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮಚಂದ್ರ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಮೂರ್ತಿಗೆ ಕರ್ನಾಟಕದ ಕಲ್ಲು ಆಯ್ಕೆಯಾಗಿದ್ದು, ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರುವ ಕಾರ್ಕಳದಿಂದ 2 ಬೃಹತ್ ಶಿಲೆಗಳನ್ನು ಆಯೋಧ್ಯೆಗೆ ರವಾನಿಸಲಾಗಿದೆ.

published on : 18th March 2023

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇ.70 ರಷ್ಟು ಮುಕ್ತಾಯ; 2024 ಜನವರಿಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆ

ಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ.

published on : 16th March 2023

ರಾಮಮಂದಿರ ಸ್ಫೋಟಿಸುವ ಬೆದರಿಕೆ: ಮೂವರು ಪಿಎಫ್‌ಐ ಶಂಕಿತರನ್ನು ಬಂಧಿಸಿದ ಎನ್‌ಐಎ!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರವನ್ನು ಸ್ಫೋಟಿಸುವ ಬೆದರಿಕೆಯೊಡ್ಡಿದ್ದ ಆರೋಪ ಮೇಲೆ ಮೂವರು ಪಿಎಫ್ಐ ಶಂಕಿತರನ್ನು ಎನ್ಐಎ ಬಂಧಿಸಿದೆ.

published on : 4th February 2023

ದೇವಸ್ಥಾನಗಳಿಗೆ ದೇಣಿಗೆ ನೀಡುವುದು ಬೇಡ, ಅಗತ್ಯವಿರುವವರಿಗೆ ಸಹಾಯ ಮಾಡಿ: ಪೇಜಾವರ ಶ್ರೀಗಳು

ದೇಗುಲಗಳಿಗೆ ದೇಣಿಗೆ ನೀಡದೆ ಸಂಕಷ್ಟದಲ್ಲಿರುವವರ ನೆರವಿಗೆ ಉಪಯೋಗಿಸಿ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳು ಮಂಗಳವಾರ ಹೇಳಿದ್ದಾರೆ.

published on : 18th January 2023

ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ; ಡಿಸಿಗೆ ಧಾರ್ಮಿಕ ದತ್ತಿ ಇಲಾಖೆ ಪತ್ರ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮಾದರಿಯಲ್ಲಿಯೇ ರಾಜ್ಯದ ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ರಾಮನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

published on : 7th January 2023

ಜನವರಿ 1, 2024 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಸಿದ್ಧ: ಅಮಿತ್ ಶಾ

2024ರ ಜನವರಿ 1 ರಂದು ಅಯೋಧ್ಯೆಯ ರಾಮಮಂದಿರ ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಘೋಷಿಸಿದ್ದಾರೆ.

published on : 5th January 2023

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ರಾಹುಲ್‌ ಗಾಂಧಿಗೆ ಪತ್ರ!

ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ರಾಹುಲ್‌ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದಾರೆ.

published on : 3rd January 2023

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ: ಯೋಜನೆ ರೂಪಿಸಲು ಸಿಎಂ ಸೂಚನೆ- ಸಚಿವ ಅಶ್ವತ್ಥ್ ನಾರಾಯಣ 

ರಾಮನಗರದಲ್ಲಿರುವ ಪ್ರಸಿದ್ಧ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆಯ ರಾಮ ಮಂದಿರದ ಮಾದರಿ ದೇವಾಲಯ ನಿರ್ಮಾಣ, ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ. 

published on : 28th December 2022

ಸುಪ್ರೀಂ ಆದೇಶ ನೀಡಿ 3 ವರ್ಷ ಕಳೆದರೂ ಅಯೋಧ್ಯೆಯಲ್ಲಿ ಇನ್ನು ಆರಂಭಗೊಳ್ಳದ ಹೊಸ ಮಸೀದಿ ನಿರ್ಮಾಣ ಕಾರ್ಯ!

ಮುಳ್ಳುತಂತಿಯ ಬೇಲಿ ಮತ್ತು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಹಾಕಿರುವ ಬೋರ್ಡ್ ಅಯೋಧ್ಯೆಯ ಸಮೀಪವಿರುವ ಧನ್ನಿಪುರ ಗ್ರಾಮದ ಈ ಸ್ಥಳದಲ್ಲಿ ದೊಡ್ಡ ಮಸೀದಿ ಸಂಕೀರ್ಣವು ನಿರ್ಮಾಣವಾಗಲಿದೆ ಎಂಬುದಕ್ಕೆ ಏಕೈಕ ಸೂಚಕವಾಗಿದೆ.

published on : 6th December 2022

ಜನವರಿ 2024 ರಲ್ಲಿ ರಾಮ ಮಂದಿರ ಭಕ್ತರ ದರ್ಶನಕ್ಕೆ ಮುಕ್ತ: ಟ್ರಸ್ಟ್ ಸದಸ್ಯ

ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024 ರ ಜನವರಿಯಲ್ಲಿ ಮಂದಿರವನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ದೇಗುಲ...

published on : 25th October 2022

ರಾಮ ಮಂದಿರ, 370ನೇ ವಿಧಿ ತೆಗೆಯಲು ಮೋದಿನೇ ಬರಬೇಕಾಯಿತು: ಕೇಂದ್ರ ಗೃಹ ಸಚಿವ ಅಮಿತ್ ಶಾ

ಆರ್ಟಿಕಲ್ 370 ರದ್ದತಿ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಸಾಧ್ಯವೆಂದು ಹೇಳಲಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಅದನ್ನು ಮಾಡಿ ತೋರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 15th October 2022

ರಾಮ ಮಂದಿರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ: ಅಯೋಧ್ಯೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿಯರ ಆಸಕ್ತಿ

ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣ ಕಾರ್ಯಾರಂಭ ಆಗಿದ್ದೇ ಆಗಿದ್ದು, ಜಿಲ್ಲೆ ಹಾಗೂ ಸುತ್ತ ಮುತ್ತಲ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ ಬಂದಿದೆ. 

published on : 21st September 2022

ಮುಂದಿನ ವರ್ಷ ಡಿಸೆಂಬರ್‌ ವೇಳೆಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಚಂಪತ್‌ ರೈ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದಿನ ವರ್ಷ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಅವರು ಹೇಳಿದ್ದಾರೆ.

published on : 13th August 2022

ಇಂದಿನ ಕಾಂಗ್ರೆಸ್ ಪ್ರತಿಭಟನೆ ರಾಮಮಂದಿರ ವಿರೋಧಿ ಸಂದೇಶ: ಕೇಂದ್ರ ಸಚಿವ ಅಮಿತ್ ಶಾ

ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದು ಅಯೋಧ್ಯೆಯಲ್ಲಿ ರಾಮ ಮಂದಿರ ಶಂಕುಸ್ಥಾಪನಾ ಸಮಾರಂಭದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

published on : 5th August 2022

ಮುಂದಿನ ತಿಂಗಳು ಅಯೋಧ್ಯೆ ರಾಮ ಮಂದಿರದ ಪ್ಲಿಂತ್ ನಿರ್ಮಾಣ ಪೂರ್ಣ

ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಪ್ಲಿಂತ್ ಆಗಸ್ಟ್‌ನಲ್ಲಿ ಪೂರ್ಣಗೊಳ್ಳಲಿದ್ದು, ಗರ್ಭಗುಡಿಯಲ್ಲಿ ಕೆತ್ತಿದ ಕಲ್ಲುಗಳಿಂದ ಮಾಡಲಾಗುತ್ತಿರುವ ಪರಿಕ್ರಮ ಪಥದ(ಪ್ರದಕ್ಷಿಣೆ ಪಥ) ಶೇಕಡಾ 30-40 ರಷ್ಟು ಕೆಲಸಗಳು ಆಗಸ್ಟ್‌ನಲ್ಲಿ...

published on : 29th July 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9