- Tag results for Ram temple
![]() | ಉತ್ತರ ಪ್ರದೇಶ ಮತದಾರರು ರಾಮಮಂದಿರ, ಹಿಂದುತ್ವ ಬದಲು ಅಭಿವೃದ್ಧಿ ಆಯ್ಕೆ ಮಾಡಿದ್ದಾರೆ: ಚುನಾವಣಾ ನಂತರದ ಸಮೀಕ್ಷೆಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಅಭಿವೃದ್ಧಿ ಮತ್ತು ಸರ್ಕಾರದ ಕಾರ್ಯವೈಖರಿಯೇ ಪ್ರಮುಖ ಆದ್ಯತೆಗಳಾಗಿದ್ದು, ತಮ್ಮ ಹಕ್ಕು ಚಲಾಯಿಸುವಾಗ ರಾಮ ಮಂದಿರ ಮತ್ತು ಹಿಂದುತ್ವಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ... |
![]() | ಯೋಗಿ ಅಯೋಧ್ಯೆಯಿಂದ ಸ್ಪರ್ಧಿಸಿದಿದ್ದರೆ ವಿರೋಧ ವ್ಯಕ್ತವಾಗುತ್ತಿತ್ತು: ರಾಮ ಮಂದಿರ ಪ್ರಧಾನ ಅರ್ಚಕಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಚುನಾವಣೆಗೆ ಸ್ಪರ್ಧಿಸಿದ್ದರೆ ಅವರಿಗೆ ವಿರೋಧ ಎದುರಾಗುತ್ತಿತ್ತು ಎಂದು ರಾಮ ಮಂದಿರದ ಪ್ರಧಾನ ಅರ್ಚಕ ಹೇಳಿದ್ದಾರೆ. |
![]() | ತ್ವರಿತಗತಿಯಲ್ಲಿ ರಾಮ ಮಂದಿರದ ಕಾಮಗಾರಿ; ಜನವರಿ ಅಂತ್ಯಕ್ಕೆ ಅಡಿಪಾಯದ 2 ನೇ ಹಂತ ಪೂರ್ಣಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಅಡಿಪಾಯದ 2 ನೇ ಹಂತ ಜನವರಿ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | 3 ಸಾವಿರ ಕೋಟಿ ರೂ. ದಾಟಿದ ರಾಮ ಮಂದಿರ ಟ್ರಸ್ಟ್ ದೇಣಿಗೆ, ಟಿಸಿಎಸ್ ಗೆ ಖಾತೆ ನಿರ್ವಹಣೆ ಹೊಣೆಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದು ಬರುತ್ತಿದ್ದು, ಈಗ 3 ಸಾವಿರ ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ದೇಣಿಗೆ ಸಂಗ್ರಹಿಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್... |
![]() | ಒಡಿಶಾದ ಕೊನಾರ್ಕ್ ದೇಗುಲದಂತೆ, ರಾಮನ ವಿಗ್ರಹಕ್ಕೆ ಸೂರ್ಯರಶ್ಮಿ ಸ್ಪರ್ಶಿಸುವಂತೆ ರಾಮಮಂದಿರ ನಿರ್ಮಾಣ!ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದರ ನಡುವೆಯೇ ದೇಗುಲ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಅಂಶವೊಂದು ಬಯಲಾಗಿದ್ದು, ಒಡಿಶಾದ ಕೊನಾರ್ಕ್ ದೇಗುಲದಂತೆ, ರಾಮನ ವಿಗ್ರಹಕ್ಕೆ ಸೂರ್ಯರಶ್ಮಿ ಸ್ಪರ್ಶಿಸುವಂತೆ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎನ್ನಲಾಗಿದೆ. |
![]() | ಮಾಸಾಂತ್ಯಕ್ಕೆ ಅಯೋಧ್ಯೆ ರಾಮ ಮಂದಿರದ ಅಡಿಪಾಯ ಕಾಮಗಾರಿ ಪೂರ್ಣ; 2023ಕ್ಕೆ ಪ್ರತಿಷ್ಠಾಪನೆ: ವಿಹೆಚ್ ಪಿಅಯೋಧ್ಯೆ ರಾಮ ಮಂದಿರದ ಅಡಿಪಾಯ ಕಾಮಗಾರಿ ಅಕ್ಟೋಬರ್ ಮಾಸಾಂತ್ಯಕ್ಕೆ ಪೂರ್ಣಗೊಳ್ಳಲಿದ್ದು 2023ಕ್ಕೆ ಮಂದಿರದಲ್ಲಿ ಭಗವಾನ್ ರಾಮಚಂದ್ರನ ಪ್ರತಿಷ್ಠಾಪನೆ ನೆರವೇರಲಿದೆ ಎಂದು ವಿಶ್ವಹಿಂದೂ ಪರಿಷತ್ ಹೇಳಿದೆ. |
![]() | ಅಯೋಧ್ಯೆ ಭವ್ಯ ರಾಮ ಮಂದಿರ ಅಡಿಪಾಯ ಕೆಲಸ ಪೂರ್ಣ; 2024 ಲೋಕಸಭೆ ಚುನಾವಣೆಗೂ ಮುನ್ನ ಗರ್ಭಗುಡಿ ಓಪನ್!ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಮೊದಲ ಹಂತವು ಬಹುತೇಕ ಪೂರ್ಣಗೊಂಡಿದೆ. ಪೂರ್ಣಗೊಂಡಿರುವ ಅಡಿಪಾಯದ ಫೋಟೋಗಳನ್ನು ರಾಮಜನ್ಮಭೂಮಿ ಟ್ರಸ್ಟ್ ಬಿಡುಗಡೆ ಮಾಡಿದೆ. |
![]() | ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. |
![]() | ರಾಮ ಮಂದಿರ ಭೂಮಿ ಖರೀದಿ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಲಿ: ಸುರ್ಜೆವಾಲಾಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಭೂಮಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. |
![]() | ರಾಮಮಂದಿರ ದೇಣಿಗೆ ಸಂಗ್ರಹ: ಬರೋಬ್ಬರಿ 22 ಕೋಟಿ ರೂ. ಮೊತ್ತದ 15 ಸಾವಿರ ಚೆಕ್ಗಳ ಬೌನ್ಸ್!ರಾಮ ದೇವಾಲಯದ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ 22 ಕೋಟಿ ರೂ.ಗಳ ಮುಖಬೆಲೆಯ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿದೆ. |
![]() | ಮಹಾರಾಷ್ಟ್ರದ ವಿದರ್ಭದಲ್ಲಿ ರಾಮ ಮಂದಿರಕ್ಕಾಗಿ ಆರ್ಎಸ್ಎಸ್ ಕಾರ್ಯಕರ್ತರಿಂದ 57 ಕೋಟಿ ರೂ. ಸಂಗ್ರಹಣೆಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್)ದ ಕಾರ್ಯಕರ್ತರು ಮಹಾರಾಷ್ಟ್ರದ ವಿದರ್ಭ ಪ್ರದೇಶದ 27 ಲಕ್ಷ ಕುಟುಂಬಗಳಿಂದ ಬರೋಬ್ಬರಿ 57 ಕೋಟಿ ರೂ. ಸಂಗ್ರಹಿಸಿದ್ದಾರೆ. |
![]() | ರಾಮ ಮಂದಿರ ನಿರ್ಮಾಣಕ್ಕೆ ಸದ್ಯ 2,100 ಕೋಟಿ ಸಂಗ್ರಹ, ಈಗ ವಿದೇಶಗಳಲ್ಲಿ ನಿಧಿ ಸಂಗ್ರಹ ಅಭಿಯಾನಕ್ಕೆ ಚಿಂತನೆಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ಹಮ್ಮಿಕೊಂಡಿದ್ದ ನಿಧಿ ಸಂಗ್ರಹ ಅಭಿಯಾನ ಶನಿವಾರ ಅಂತ್ಯಗೊಂಡಿದ್ದು, ನಿರೀಕ್ಷೆಗೂ ಮೀರಿ ಬರೋಬ್ಬರಿ 2100 ಕೋಟಿ ರೂಪಾಯಿ ಸಂಗ್ರಹವಾಗಿದೆ. |
![]() | ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರವಾಗಿ ಲೆಕ್ಕಕೇಳಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ತಮ್ಮ ಹುಟ್ಟೂರಿನಲ್ಲೇ ರಾಮಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಾರೆ. |
![]() | ರಾಮಮಂದಿರ ದೇಣಿಗೆ ಸಂಗ್ರಹಿಸಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿದ್ದರೆ ಹೆಚ್'ಡಿಕೆ ಪೊಲೀಸರಿಗೆ ದೂರು ನೀಡಲಿ: ಪೇಜಾವರ ಶ್ರೀರಾಮಮಂದಿರ ನಿರ್ಮಾಣ ಸಂಬಂಧ ದೇಣಿಗೆ ಸಂಗ್ರಹಿಸಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿರುವುದು ನಿಜವೇ ಆಗಿದ್ದರೆ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಪೊಲೀಸರಿಗೆ ದೂರು ನೀಡಲಿ ಎಂದು ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರಾಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. |
![]() | ರಾಮಮಂದಿರ ದೇಣಿಗೆ ಸಂಗ್ರಹದಲ್ಲಿ ಪಾರದರ್ಶಕತೆಯ ಅಗತ್ಯವಿದ್ದು, ಆನ್'ಲೈನ್ ಮೂಲಕ ದೇಣಿಗೆ ಸಂಗ್ರಹಿಸಲಿ: ಹೆಚ್'ಡಿಕೆರಾಮಮಂದಿರ ನಿರ್ಮಾಣ ದೇಣಿಗೆ ವಿಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಕಿಚ್ಚು ಹೊತ್ತಿಸಿದೆ. ಹೇಳಿಕೆಗೆ ಬಿಜೆಪಿ ಹಾಗೂ ಬಲಪಂಧೀಯ ಸಂಘಟನೆಗಳು ಕುಮಾರಸ್ವಾಮಿ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿವೆ. |