- Tag results for Ramanagar
![]() | ಹಿಂದೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಆಕಸ್ಮಿಕ, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅನಿವಾರ್ಯ: ನಿಖಿಲ್ ಕುಮಾರಸ್ವಾಮಿಬಿಜೆಪಿಯೊಂದಿಗಿನ ಮೈತ್ರಿ ಕುರಿತು ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಈ ಹಿಂದೆ ಕಾಂಗ್ರೆಸ್ ಜೊತೆ ಆಕಸ್ಮಿಕವಾಗಿ ಮೈತ್ರಿ ಆಗಿತ್ತು. ಆದರೆ, ಈಗ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಸರ್ಕಾರಿ ಆಸ್ಪತ್ರೆಗಳಿಗೆ ಶೀಘ್ರದಲ್ಲಿಯೇ 3,000 ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | ರಾಮನಗರ: ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಎಡೆ ಇಟ್ಟು ಶ್ರದ್ಧಾಂಜಲಿ, ಆಕ್ರೋಶಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. |
![]() | ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದಲ್ಲಿ ನಡೆದಿದೆ. |
![]() | ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ!ಡೀಮ್ಡ್ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿ (20) ಬುಧವಾರ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೋವಿಜ್ಞಾನದಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿಯು ಮರದ ಮೇಲೆ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ. |
![]() | ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಹೈಜಾಕ್, ಜಿಲ್ಲೆಯ ಜನತೆಗೆ ಮಾಡಿದ ದ್ರೋಹ: ನಿಖಿಲ್ ಕುಮಾರಸ್ವಾಮಿರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಹೈಜಾಕ್ ಮಾಡುವ ಮೂಲಕ ಜಿಲ್ಲೆಯ ಜನತೆಗೆ ಕಾಂಗ್ರೆಸ್ ಸರ್ಕಾರ ದ್ರೋಹವೆಸಗಿದೆ ಎಂದು ನಿಖಿಲ್ ಕುಮಾರ್ ಸ್ವಾಮಿ ಆರೋಪಿಸಿದ್ದಾರೆ. |
![]() | ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ವರ್ಷಾಚರಣೆ: ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಬೃಹತ್ ಕಾರ್ಯಕ್ರಮಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. |
![]() | ರಾಮನಗರ: KSRTC ಬಸ್ ಕಾರಿನ ನಡುವೆ ಡಿಕ್ಕಿ: ಕಾರಿನಲ್ಲಿದ್ದ ಆರು ಮಂದಿ ದುರ್ಮರಣಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. |
![]() | ಕಾಲೇಜು ಆವರಣದಲ್ಲೇ ಯುವತಿಗೆ ಇರಿದು ಅಪಹರಣ: ಸಾವು-ಬದುಕಿನ ನಡುವೆ ಯುವತಿ, ಯುವಕ ಪೊಲೀಸ್ ವಶಕ್ಕೆಕಾಲೇಜು ಆವರಣದಲ್ಲೇ ಯುವತಿಗೆ ಇರಿದು ಆಕೆಯನ್ನು ಕಾರಿನಲ್ಲಿ ಅಪಹರಣ ಮಾಡಿರುವ ಘಟನೆ ಕರ್ನಾಟಕದ ರಾಮನಗರದಲ್ಲಿ ವರದಿಯಾಗಿದೆ. |
![]() | ರಾಮನಗರ: ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಆಸ್ಪತ್ರೆಯಲ್ಲಿ ನಾಲ್ಕನೇ ಮಗು ಸಾವು, ಕುಟುಂಬಸ್ಥರ ಪ್ರತಿಭಟನೆಗೊಲ್ಲರದೊಡ್ಡಿಯಲ್ಲಿ ಗೂಡ್ಸ್ ವಾಹನವೊಂದು ಶಾಲಾ ಮಕ್ಕಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ನಾಲ್ಕಕ್ಕೆ ಏರಿದೆ. ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಾಲಕಿ ಶವವನ್ನು ರಸ್ತೆ ಮಧ್ಯೆ ಇಟ್ಟು ಸೋಮವಾರ ಪ್ರತಿಭಟನೆ ನಡೆಸಿದರು. |
![]() | ನೈಸ್ ಹೆಸರಿನಲ್ಲಿ ಡಿಕೆ ಬ್ರದರ್ಸ್ ಕೊಳ್ಳೆ; ನಾಳೆ ಅಥವಾ ನಾಡಿದ್ದು ದಾಖಲೆ ಬಿಡುಗಡೆ: ಕುಮಾರಸ್ವಾಮಿರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರವಿದ್ದಾಗ 'ಜೋಡೆತ್ತು' ಎಂಬಂತೆ ಬಿಂಬಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾವು-ಮುಂಗುಸಿಯಂತಾಗಿದ್ದು, ಪರಸ್ಪರ ಆರೋಪ, ಪ್ರತ್ಯಾರೋಪ, ವಾಗ್ದಾಳಿಯಲ್ಲಿ ನಿರತರಾಗಿದ್ದಾರೆ. |
![]() | ರಾಮನಗರ: ಬೈಕ್ ಗೆ ನಗರಸಭೆ ಆಯುಕ್ತರ ಕಾರು ಡಿಕ್ಕಿ, ಮಹಿಳೆ ಸಾವುನಗರಸಭೆ ಆಯುಕ್ತ ನಾಗೇಶ್ ಅವರು ಚಲಾಯಿಸುತ್ತಿದ್ದ ಕಾರು ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. |
![]() | ರಾಮನಗರ: ಕ್ಷುಲ್ಲಕ ಕಾರಣಕ್ಕೆ ಗುದ್ದಲಿಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಮಗಳು!ಕ್ಷುಲ್ಲಕ ಕಾರಣಕ್ಕೆ ಮಗಳೊಬ್ಬಳು ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. |
![]() | ರಾಮನಗರ: 50 ಸಾವಿರ ರೂ. ಲಂಚ ಸ್ವೀಕಾರ; ಸ್ನೇಹಿತ ಸೇರಿ ಹೆಡ್ ಕಾನ್ಸ್ಟೆಬಲ್ ಲೋಕಾಯುಕ್ತ ಬಲೆಗೆ50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೆಡ್ಕಾನ್ಸ್ಟೇಬಲ್ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಪೊಲೀಸ್ ಪೇದೆಯನ್ನು ರಾಮನಗರದ ಸೈಬರ್ ಕ್ರೈಮ್ಸ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಎಂದು ಗುರುತಿಸಲಾಗಿದೆ. |
![]() | ರಾಮನಗರದಲ್ಲಿ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆರಾಮನಗರದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಸೂಚನೆ ನೀಡಿದ್ದಾರೆ. |