social_icon
  • Tag results for Ramanagara

ಡಿಕೆ ಶಿವಕುಮಾರ್ ಕ್ಷೇತ್ರ ಕನಕಪುರ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಳ

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ, ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ ಕೆ...

published on : 17th May 2023

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ನೀಡಿದ ಹೈಕೋರ್ಟ್

ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

published on : 17th May 2023

ಕರಾವಳಿ ಕರ್ನಾಟಕದಲ್ಲಿ ನೆಲೆ ಉಳಿಸಿಕೊಂಡ ಬಿಜೆಪಿ, ಮತ್ತೆ ನಾಲ್ಕು ಸ್ಥಾನಗಳನ್ನು ತೆಕ್ಕೆಗೆ ತೆಗೆದುಕೊಂಡ ಕಾಂಗ್ರೆಸ್!

ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಬಲವಾದ ಅಲೆಯ ಹೊರತಾಗಿಯೂ, ಬಿಜೆಪಿಯು ಕರಾವಳಿ ಕರ್ನಾಟಕದ ತನ್ನ ಕೋಟೆಯನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2018ರಲ್ಲಿ 18 ಕ್ಷೇತ್ರಗಳ ಪೈಕಿ 16 ಸ್ಥಾನ ಗೆದ್ದಿದ್ದ ಬಿಜೆಪಿ, ಈಗ ಕೇವಲ 13 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು.

published on : 14th May 2023

ಕೆಲಸ ಮಾಡದ ಅನಿತಾ ಕುಮಾರಸ್ವಾಮಿ, ನಿಖಿಲ್‌ ಮೇಲೆ ಮತದಾರರ ಮುನಿಸು, ಜೆಡಿಎಸ್ ಮತ ಸೆಳೆದ ಬಿಜೆಪಿ!

ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿಸಿಕೊಂಡಿದ್ದ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಮೂರರಲ್ಲಿ ಸೋತಿದೆ. ಸೋತವರಲ್ಲಿ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಮುಖ್ಯಸ್ಥ ಎಚ್.ಡಿ. ದೇವೇಗೌಡರ ಮೊಮ್ಮಗ ನಟ ನಿಖಿಲ್ ಕುಮಾರಸ್ವಾಮಿ ಕೂಡ ಇದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿಜಯ ಸಾಧಿಸಿದ್ದಾರೆ. 

published on : 14th May 2023

ಕರ್ನಾಟಕ ವಿಧಾನಸಭೆ ಚುನಾವಣೆ: ಸಂಜೆ 5 ಗಂಟೆವರೆಗೆ ಶೇ 65.69 ರಷ್ಟು ಮತದಾನ, ಮತ್ತೆ ರಾಮನಗರದಲ್ಲಿ ಅತಿಹೆಚ್ಚು!

224 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ. ಸಂಜೆ 5 ಗಂಟೆಯವರೆಗೆ ಶೇ 65.69 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 

published on : 10th May 2023

ಕರ್ನಾಟಕ ವಿಧಾನಸಭೆ ಚುನಾವಣೆ: ಮಧ್ಯಾಹ್ನ 3 ಗಂಟೆವರೆಗೆ ಶೇ 52.18 ರಷ್ಟು ಮತದಾನ, ರಾಮನಗರದಲ್ಲಿ ಅತಿಹೆಚ್ಚು!

224 ಸ್ಥಾನಗಳಿಗೆ ನಡೆಯುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ 52.18ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 

published on : 10th May 2023

ರಾಮನಗರದಿಂದ ನಾಲ್ವರು ಸಿಎಂ ಆಗಿದ್ದಾರೆ, ನನಗೂ ಅವಕಾಶ ಕೊಡಿ: ಡಿಕೆ.ಶಿವಕುಮಾರ್

ರಾಮನಗರ ಜಿಲ್ಲೆಯಿಂದ ನಾಲ್ವರು ಮುಖ್ಯಮಂತ್ರಿ ಆಗಿದ್ದಾರೆ. ಈ ಬಾರಿ ನನಗೂ ಅವಕಾಶ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.

published on : 9th May 2023

ರಾಮನಗರಕ್ಕೆ ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷರಾದರೂ ಬರಲಿ, ನನಗೇನು ಭಯವಿಲ್ಲ: ಎಚ್‌ಡಿ ಕುಮಾರಸ್ವಾಮಿ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರದ ಅಬ್ಬರ ಜೋರಾಗಿದ್ದು ರಾಜ್ಯ ಬಿಜೆಪಿ ಕೇಂದ್ರದ ನಾಯಕರನ್ನ ಕರೆಸಿ ರೋಡ್ ಶೋ ನಡೆಸಿ, ಮತದಾರನ್ನ ಸೆಳೆಯುತ್ತಿದೆ. ಈ ಮಧ್ಯೆ ರಾಮನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಟಾಂಗ್ ನೀಡಿದ್ದಾರೆ.

published on : 26th April 2023

ಬಂದವರಿಗೆಲ್ಲಾ ನಾವು ಇದೇ ಮಾತು ಹೇಳಿ ಕಳಿಸ್ತಿದ್ದೇವೆ, ಈ ಬಾರಿ ನಾವು ಓಟು ಹಾಕುವುದೇ ಇಲ್ಲ: ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರ ತರಾಟೆ!

ಕಳೆದ ಬಾರಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಚುನಾವಣೆಗೆ ನಿಂತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೋತರು. 

published on : 10th April 2023

ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿವಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಅರ್ಚಕರಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ಯಾಂಪಸ್‌, ವೈದ್ಯಕೀಯ ಕಾಲೇಜು ಮತ್ತು ಇತರೆ ಪೂರಕ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. 

published on : 27th March 2023

ರಾಮನಗರ: ಸಂಕೀಘಟ್ಟದಲ್ಲಿ ದೇಶಕ್ಕೆ ಮಾದರಿಯಾದ ಡಿಜಿಟಲ್‌ ಹೆಲ್ತ್ ಕ್ಲಿನಿಕ್‌ ಆರಂಭ

ಇಡೀ ದೇಶಕ್ಕೇ ಮಾದರಿ ಎನ್ನಬಹುದಾದ 12 ಕೋಟಿ ರೂ. ವೆಚ್ಚದಲ್ಲಿ ಮಾಗಡಿ ತಾಲೂಕಿನ ಸಂಕೀಘಟ್ಟ ಗ್ರಾಮದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಮತ್ತು ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು  ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಶುಕ್ರವಾರ ಲೋಕಾರ್ಪಣೆ ಮಾಡಿದರು.

published on : 24th March 2023

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಮಳೆ ನೀರು ಅವಾಂತರ: ಕಾರಣ ತಿಳಿಸಿದ ಕೇಂದ್ರ ಸಚಿವಾಲಯ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ವತಿಯಿಂದ ಇತ್ತೀಚೆಗೆ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ರಾಮನಗರದ ಬಳಿ ಇತ್ತೀಚೆಗೆ ಸುರಿದ ಮಳೆಗೆ ನೀರು ನಿಂತು ಹೊಳೆಯಂತಾಗಿತ್ತು. ಭಾರೀ ಅವಾಂತರ ಸೃಷ್ಟಿಯಾಗಿತ್ತು.

published on : 20th March 2023

ಉದ್ಘಾಟನೆಯಾದ 6 ದಿನಕ್ಕೆ ಅವಾಂತರ: ರಾಮನಗರ ಬಳಿ ಹೊಳೆಯಂತಾದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ

ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ(Bengaluru-Mysuru Expressway) ರಾಮನಗರ ಬಳಿ ಹಳ್ಳದಂತಾಗಿದೆ.

published on : 18th March 2023

ರಾಮನಗರ: ಪ್ರೋಟೋಕಾಲ್ ವಿಚಾರದಲ್ಲಿ ಸಚಿವ ಅಶ್ವತ್ಥ ನಾರಾಯಣಗೆ ಡಿ.ಕೆ.ಸುರೇಶ್ ತರಾಟೆ!

ಪ್ರೋಟೋಕಾಲ್ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಂಸದ ಡಿ.ಕೆ. ಸುರೇಶ್ ತರಾಟೆಗೆ ತೆಗೆದುಕೊಂಡ ಪ್ರಸಂಗ ಗುರುವಾರ ನಡೆಯಿತು.  

published on : 2nd March 2023

ರಾಮನಗರದಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲಕಾರ ವಾತಾವರಣ ನಿರ್ಮಾಣವಾಗಿತ್ತು.

published on : 2nd March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9