- Tag results for Ramesh Jarkiholi
![]() | ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿಗೆ ಕಂಬಳಿ ಉಡುಗೊರೆ ನೀಡಿದ ಸವದಿ ಬೆಂಬಲಿಗರು!ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡ ನಂತರ ಅವರ ಅಭಿಮಾನಿಗಳ ವಿಜಯೋತ್ಸವ ಆಚರಿಸಿದರು. |
![]() | ಬೆಳಗಾವಿ ಗ್ರಾಮಾಂತರದಲ್ಲಿ ಹೆಸರಿಗಷ್ಟೇ 'ಮುನ್ನೋಳ್ಕರ್' ಬಿಜೆಪಿ ಕ್ಯಾಂಡಿಡೇಟ್: ಹೆಬ್ಬಾಳ್ಕರ್- ಸಾಹುಕಾರ್ ನೇರಾ ನೇರ ಫೈಟ್!ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಅಭೂತಪೂರ್ವ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ, ಆದರೆ ಹೆಬ್ಬಾಳ್ಕರ್ ಸೋಲಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. |
![]() | 'ಯಡಿಯೂರಪ್ಪ ಸಿಎಂ ಸ್ಥಾನ ಕಳೆದುಕೊಳ್ಳಲು ಲಕ್ಷ್ಮಣ ಸವದಿ ಕಾರಣ, ಅವನ ರಾಜಕೀಯ ಜೀವನ ಅಂತ್ಯವೇ ನನ್ನ ಗುರಿ': ರಮೇಶ್ ಜಾರಕಿಹೊಳಿಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನ ಕಳೆದುಕೊಳ್ಳಲು ಈಗ ಕಾಂಗ್ರೆಸ್ ಪಕ್ಷ ಸೇರಿರುವ ಲಕ್ಷ್ಮಣ ಸವದಿಯೇ ಕಾರಣ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ಕೊನೆಕ್ಷಣದಲ್ಲಿ ನಾಮಪತ್ರ ಹಿಂಪಡೆದ ಜೆಡಿಎಸ್ ಅಭ್ಯರ್ಥಿ: ಗೋಕಾಕದಲ್ಲಿ ರಮೇಶ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್ ಜೊತೆ ಮೈತ್ರಿಬೆಳಗಾವಿ ಜಿಲ್ಲೆಯ ಗೋಕಾಕ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ಪಕ್ಷಕ್ಕೆ ತಿಳಿಯದಂತೆ ನಾಮಪತ್ರ ಹಿಂಪಡೆದಿದ್ದಾರೆ. ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಚಂದನ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ. |
![]() | ರಮೇಶ್ ಜಾರಕಿಹೊಳಿಗೆ ಧೈರ್ಯವಿದ್ದರೆ ಅಥಣಿಯಲ್ಲಿ ನನ್ನನ್ನು ಸೋಲಿಸಲಿ: ಲಕ್ಷ್ಮಣ್ ಸವದಿ ಸವಾಲುಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಮ್ಮ ಬಹುಕಾಲದ ರಾಜಕೀಯ ಪ್ರತಿಸ್ಪರ್ಧಿ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಅಥಣಿ ಕ್ಷೇತ್ರದಲ್ಲಿ ಸೋಲಿಸಿ ಎಂದು ಸವಾಲು ಹಾಕಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: 122 ಕೋಟಿ ರೂ ಇದ್ದ ರಮೇಶ್ ಜಾರಕಿಹೊಳಿ ಆಸ್ತಿ ಕೇವಲ 49.25 ಕೋಟಿ ರೂ.ಗೆ ಕುಸಿತ!ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಗೋಕಾಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅವರ ಆಸ್ತಿ ಮೌಲ್ಯದಲ್ಲಿ ಬರೊಬ್ಬರಿ 72.25 ಕೋಟಿ ರೂ ಮೌಲ್ಯ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ. |
![]() | ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ರಮೇಶ್ ಜಾರಕಿಹೊಳಿಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ ಎಂದು ಹೇಳುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರಿಗೆ ಟಾಂಗ್ ನೀಡಿದ್ದಾರೆ. |
![]() | ಜಾರಕಿಹೊಳಿ ಆಪ್ತರಿಗೆ ದಾರಿ ಮಾಡಿಕೊಡಲು ಸಮರ್ಥ ನಾಯಕರ ನಿರ್ಲಕ್ಷಿಸಿದ ಬಿಜೆಪಿ!ಸಿಡಿ ಕೇಸ್ ಬಳಿಕ ತಮ್ಮನ್ನು ದೂರವಿಟ್ಟಿದ್ದ ಪಕ್ಷದ ನಾಯಕರು ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಟಿಕೆಟ್ ವಿಚಾರದಲ್ಲಿ ತಿರುಗೇಟು ನೀಡುವಲ್ಲಿ ಮಾಜಿ ಶಾಸಕ ರಮೇಶ್ ಜಾರಕಿಹೊಳಿಯವರು ಯಶಸ್ವಿಯಾಗಿದ್ದಾರೆ. |
![]() | ಅಥಣಿಗಾಗಿ ಲಕ್ಷ್ಮಣ ಸವದಿ ಫೈಟ್; ಕುಮಟಳ್ಳಿ ಸೇರಿದಂತೆ ಬಿಜೆಪಿ ಸೇರಿದ ಎಲ್ಲ 17 ಶಾಸಕರಿಗೂ ಟಿಕೆಟ್: ರಮೇಶ್ ಜಾರಕಿಹೊಳಿ ಬಾಂಬ್ಅಥಣಿಯ ಮಹೇಶ ಕುಮಟಳ್ಳಿ, ಕಾಗವಾಡದ ಶ್ರೀಮಂತ ಪಾಟೀಲ ಸೇರಿದಂತೆ 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಎಲ್ಲ 17 ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. |
![]() | ಗೋಕಾಕ್ 'ಕರದಂಟಿ'ನಷ್ಟು ಸಿಹಿಯಲ್ಲ ರಮೇಶ್ ಜಾರಕಿಹೊಳಿ ವಿಜಯ: 7ನೇ ಬಾರಿ 'ಸಾಹುಕಾರ್' ಗೆಲವು ತಡೆಯಲು ಕಾಂಗ್ರೆಸ್ ರಣತಂತ್ರ!ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ ಹಾಲಿ ಶಾಸಕ ರಮೇಶ ಜಾರಕಿಹೊಳಿ ಸತತ ಏಳನೇ ಬಾರಿಗೆ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದು, ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಗಂಭೀರವಾಗಿ ರೂಪಿಸುತ್ತಿದೆ. |
![]() | ಹಲವರ ಹುಬ್ಬೇರಿಸಿದ ರಮೇಶ್ ಜಾರಕಿಹೊಳಿ-ಅಮಿತ್ ಶಾ ಭೇಟಿಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಈ ಬೆಳವಣಿಗೆ ಹಲವರ ಹುಬ್ಬೇರುವಂತೆ ಮಾಡಿದೆ. |
![]() | 100 ಸಿಡಿ ಬಿಡುಗಡೆಯಾದರೂ ಎದುರಿಸಲು ಸಿದ್ಧ: ಡಿಕೆ.ಶಿವಕುಮಾರ್'ಗೆ ರಮೇಶ್ ಜಾರಕಿಹೊಳಿ ಟಾಂಗ್!ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು, 100 ಸಿಡಿ ಬಿಡುಗಡೆಯಾದರೂ ಅದರ ಪರಿಣಾಮ ಎದುರಿಸಲು ಸಿದ್ಧ ಎಂದು ಸೋಮವಾರ ಟಾಂಗ್ ನೀಡಿದರು. |
![]() | ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ ಬಾಂಬ್!ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ: ರಮೇಶ್ ಜಾರಕಿಹೊಳಿಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಟಾಪಟಿ ಮುಂದುವರಿದಿದೆ. |
![]() | ಶಿವಾಜಿ ಪ್ರತಿಮೆ ಕ್ರೆಡಿಟ್ ವಾರ್: ರಾಜ್ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಸಿಎಂ ಬೊಮ್ಮಾಯಿಗೆ ಜಾರಕಿಹೊಳಿ ಒತ್ತಾಯ?ಬೆಳಗಾವಿ ಗ್ರಾಮಾಂತರದ ರಾಜಹಂಸಗಡದಲ್ಲಿ ಮರಾಠಾ ಚಕ್ರವರ್ತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕ್ರೆಡಿಟ್ ವಾರ್ ತಾರಕಕ್ಕೇರಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಮೆಯನ್ನು ಮರು ಉದ್ಘಾಟನೆಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಮುಖ್ಯಮಂತ್ರಿ... |