- Tag results for Randeep Singh Surjewala
![]() | ಅಧಿಕಾರಿಗಳ ಸಭೆಯಲ್ಲಿ ರಂದೀಪ್ ಸಿಂಗ್ ಸುರ್ಜೆವಾಲಾ ಉಪಸ್ಥಿತಿ: ಸಿಎಂ ಸಿದ್ದರಾಮಯ್ಯ ತಿರುಗೇಟುಬೆಂಗಳೂರಿನಲ್ಲಿ ನಿನ್ನೆ ಅಧಿಕಾರಿಗಳ ಜೊತೆಗೆ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಕೂಡ ಉಪಸ್ಥಿತರಿದ್ದರು. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೆರಳಿ ಕೆಂಡವಾಗಿದ್ದು ಸುರ್ಜೆವಾಲಾ ಸರ್ಕಾರದ ಕೆಲಸದಲ್ಲಿ ಮೂಗು ತೂರಿಸುವುದೇಕೆ ಎಂದು ಪ್ರಶ್ನಿಸುತ್ತಿದ್ದಾರೆ. |
![]() | ಸಚಿವ ಸ್ಥಾನ ಸಿಗದೆ ಮಧು ಬಂಗಾರಪ್ಪ ಅಸಮಾಧಾನ: ಶಿವಣ್ಣ ದಂಪತಿ ಭೇಟಿಯಾದ ಸುರ್ಜೇವಾಲ!ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಶಿವರಾಜ್ ಕುಮಾರ್ ದಂಪತಿ ಮನೆಗೆ ಭೇಟಿ ನೀಡಿದ್ದಾರೆ. ನಾಗವಾರದಲ್ಲಿರುವ ಸೆಂಚುರಿ ಸ್ಟಾರ್ ನಿವಾಸಕ್ಕೆ ತೆರಳಿರುವ ಸುರ್ಜೇವಾಲ, ಶಿವಣ್ಣನ ಜೊತೆಗೆ ಮಾತುಕತೆ ನಡೆಸಿದ್ದು, ಧನ್ಯವಾದ ಸಲ್ಲಿಸಿದ್ದಾರೆ. |
![]() | ಜನಸೇವೆ ನಮ್ಮ ಏಕೈಕ ಸೂತ್ರ, ಸಂವಿಧಾನ ಉಳಿಸಲು ಬಯಸುವವರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಬಹುದು: ಸುರ್ಜೇವಾಲಾಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಮತ್ತು ಸಂವಿಧಾನವನ್ನು ಉಳಿಸಲು ಬಯಸುವವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗುರುವಾರ ಹೇಳಿದ್ದಾರೆ. |
![]() | ಮತಗಟ್ಟೆ ಸಮೀಕ್ಷೆಯಲ್ಲಿ 'ಕೈ' ಮೇಲು: ಸಿದ್ದರಾಮಯ್ಯ ನಿವಾಸದಲ್ಲಿ ಗರಿಗೆದರಿದ ಕಾಂಗ್ರೆಸ್ ನಾಯಕರ ರಣತಂತ್ರ!ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ಕ್ಕೆ ಮತದಾನ ಮುಗಿದು ಎಲ್ಲರೂ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈ ಮಧ್ಯೆ ನಿನ್ನೆ ಸಾಯಂಕಾಲ ಹೊರಬಿದ್ದ ಬಹುತೇಕ ಮತದಾನೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಈ ಬಾರಿ ಬಹುಮತ ಸಿಗಲಿದೆ. |
![]() | ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಭರ್ಜರಿ ಫಲಿತಾಂಶ; ಚುನಾವಣಾ ಪ್ರಚಾರ ತಂತ್ರ ರೂಪಿಸಿದ ಪ್ರಮುಖ ನಾಯಕರಿವರು224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಬುಧವಾರ ಮತದಾನ ಮುಕ್ತಾಯವಾಗಿದ್ದು, ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಉತ್ಸಾಹದ ಪ್ರಚಾರ ನಡೆಸಿದ ಐವರು ನಾಯಕರು ಇವರಾಗಿದ್ದಾರೆ. |
![]() | ಬಜರಂಗದಳಕ್ಕೂ, ಹನುಮನಿಗೂ ಸಂಬಂಧವಿಲ್ಲ; ಬಜರಂಗದಳ ನಿಷೇಧ ಪ್ರಸ್ತಾವ ಸಮರ್ಥಿಸಿಕೊಂಡ ಕಾಂಗ್ರೆಸ್ಬಜರಂಗದಳ ಸಂಘಟನೆ ನಿಷೇಧಿಸುವ ಪ್ರಸ್ತಾವಕ್ಕೆ ಕೇಸರಿ ಪಡೆಗಳು ತೀವ್ರ ಆಕ್ರೋಶ ಹೊರಹಾಕುತ್ತಿದ್ದು, ಇದರ ನಡುವಲ್ಲೂ ಇಟ್ಟ ಹೆಜ್ಜೆಯನ್ನು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ. |
![]() | ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲು: ಮೋದಿ, ಬೊಮ್ಮಾಯಿಗೆ 9 ಪ್ರಶ್ನೆ ಕೇಳಿದ ಸುರ್ಜೆವಾಲಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲಾಗಿದೆ. ಇದು ಡಬಲ್ ಇಂಜಿನ್ ಸರ್ಕಾರದ ದ್ರೋಹವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ ಅವರು ಬುಧವಾರ ರಾಜ್ಯ ಸರ್ಕಾರದ... |
![]() | ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ನಿವಾಸಕ್ಕೆ ಸುರ್ಜೆವಾಲಾ ಭೇಟಿ, ಗೆಲುವಿಗೆ ರಣತಂತ್ರರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅವರು ಗುರುವಾರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು |
![]() | 420 ಬೊಮ್ಮಾಯಿ ಸರ್ಕಾರ: ಸುರ್ಜೇವಾಲ ಹೇಳಿಕೆಗೆ ಸಿಎಂ ತಿರುಗೇಟು!ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ. |
![]() | 'ಜೇನು ನೊಣಗಳಿಂದ ಕಚ್ಚಿಸಿಕೊಂಡು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ': ಬಸವರಾಜ ಬೊಮ್ಮಾಯಿಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಜ್ಜಾಗುತ್ತಿವೆ. ಬೊಮ್ಮಾಯಿ ಶಕುನಿಯ ಹಾಗೆ ಎಂಬ ಕಾಂಗ್ರೆಸ್ ನಾಯಕ ರಣ್ದೀಪ್ ಸಿಂಗ್ ಸುರ್ಜೆವಾಲಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದ |
![]() | ಸಿಎಂ ಬೊಮ್ಮಾಯಿ ಶಕುನಿ ಇದ್ದಂತೆ ಎಂದ ಸುರ್ಜೆವಾಲಾ: ಹೇಳಿಕೆ ಕಾಂಗ್ರೆಸ್ನ ವರ್ತನೆ ತೋರಿಸುತ್ತದೆ ಎಂದ ಅರುಣ್ ಸಿಂಗ್ಸಿಎಂ ಬಸವರಾಜ ಬೊಮ್ಮಾಯಿ ಶಕುನಿ ಇದ್ದಂತೆ, ಕೊನೆಗೆ ಪಾಂಡವರೇ ಗೆಲ್ಲೋದು. ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇದೆ. ಈ ಸರ್ಕಾರ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರಿಗೆ ಮೋಸ ಮಾಡಿದೆ ಎಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಟೀಕಿಸಿದ್ದಾರೆ. |
![]() | ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲಾ ಇತಿಹಾಸವನ್ನು ಓದಲಿ: ಸಿಎಂ ಬೊಮ್ಮಾಯಿಮೀಸಲಾತಿಗೆ ಸಂಬಂಧಿಸಿದಂತೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತಿಹಾಸ ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ. |
![]() | ಅಪೂರ್ಣ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ: ಕಾಂಗ್ರೆಸ್ ಟೀಕೆರಾಜ್ಯದಲ್ಲಿ ಅಪೂರ್ಣ ಕಾಮಗಾರಿಗಳ ಉದ್ಘಾಟನೆ ಸರಣಿ ಮುಂದುವರಿಸಿರುವ ಬಿಜೆಪಿ ಸರ್ಕಾರ, ಜನರ ಸುರಕ್ಷತೆ ಕಡೆಗಣಿಸಿ ಕೇವಲ ಪ್ರಚಾರಕ್ಕಾಗಿ ತರಾತುರಿಯಲ್ಲಿ ವೈಟ್ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಉದ್ಘಾಟಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ. |
![]() | ಪೂರ್ಣಗೊಳ್ಳದ ಎಕ್ಸ್ಪ್ರೆಸ್ವೇ ತೆರೆಯಲು ಆತುರ ಏಕೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುವ ಒಂದು ದಿನ ಮೊದಲು, ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ಯೋಜನೆಯು ಪೂರ್ಣಗೊಳ್ಳದಿದ್ದರೂ ಸರ್ಕಾರವು ಕಾರ್ಯಕ್ರಮವನ್ನು ಮುಂದುವರಿಸುತ್ತಿದೆ ಎಂದು ಆರೋಪಿಸಿದೆ. |
![]() | ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿದೆ: ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾಬಿಜೆಪಿ ಆಡಳಿತದಲ್ಲಿ ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಪಕ್ಷ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಹೇಳಿದ್ದಾರೆ. ನೌಕರಿ ಪಡೆಯಲು ಪದವಿ ಬೇಕಿಲ್ಲ, ಸರ್ಕಾರಕ್ಕೆ ಲಂಚ ಕೊಡಲು ಆಸ್ತಿ ಇರಬೇಕು ಎಂಬ ಭಾವನೆಯನ್ನು ಬಿಜೆಪಿ ಜನರಲ್ಲಿ ಬೆಳೆಸುತ್ತಿದೆ ಎಂದು ದೂರಿದರು. |