- Tag results for Randeep Singh Surjewala
![]() | ಉದ್ಯಮಿ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ತಿರುವು; ಇದೊಂದು ಕೊಲೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಕೈಗಾರಿಕೋದ್ಯಮಿಯೊಬ್ಬರ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ನಿಯೋಗ ಮಂಗಳವಾರ ಮೃತರ ಮನೆಗೆ ಭೇಟಿ ನೀಡಿ ಘಟನೆಯನ್ನು ಕೊಲೆ ಎಂದು ಬಣ್ಣಿಸಿದೆ. ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. |
![]() | ಕರ್ನಾಟಕ ವಿಧಾನಸಭಾ ಚುನಾವಣೆ 2023: ದೆಹಲಿಯಲ್ಲಿ ಜಮೀರ್ ಭೇಟಿಯಾದ ಎಐಸಿಸಿ ಪ್ರಧಾನ ಕಾರ್ಯದರ್ಶಿಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. |
![]() | ಹಿಂದೂ ಪದದ ಹೇಳಿಕೆ ವಿವಾದ: 'ಸತೀಶ್ ಜಾರಕಿಹೊಳಿ ಹೇಳಿಕೆ ದುರದೃಷ್ಟಕರ' ಎಂದ ಕಾಂಗ್ರೆಸ್ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಪಕ್ಷ ಖಂಡಿಸಿದ್ದು, ಹಿಂದೂ ಪದದ ಕುರಿತ ಹೇಳಿಕೆ ದುರದೃಷ್ಟಕರ ಎಂದು ಹೇಳಿದೆ. |
![]() | ಬಿಜೆಪಿಯ ಭ್ರಷ್ಟ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ?; ಡಿ.ಕೆ ಬ್ರದರ್ಸ್ ಗೆ ಮಾತ್ರ ಕಿರುಕುಳ ಏಕೆ: ರಣದೀಪ್ ಸಿಂಗ್ ಸುರ್ಜೇವಾಲಾದಾವಣಗೆರೆಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು ಏಳು ದಿನಗಳಾಗಿವೆ. ಈ ಅವಧಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಅವರಿಗೆ ಮೂರು ಬಾರಿ ನೋಟಿಸ್ ನೀಡಿದೆ. |
![]() | ಕಾಂಗ್ರೆಸ್ ನಿಂದ ನಿರ್ಗಮನದ ವದಂತಿ: ಮುನಿಯಪ್ಪ ಭೇಟಿ ಮಾಡಿದ ಸುರ್ಜೆವಾಲಾಕಾಂಗ್ರೆಸ್ ಗುಡ್ ಬೈ ಹೇಳುವ ವದಂತಿ ಬೆನ್ನಲ್ಲೇ ಇಂದು ಕರ್ನಾಟಕ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಹಿರಿಯ ನಾಯಕ ಕೆಎಚ್ ಮುನಿಯಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. |
![]() | ರಾಹುಲ್ ಗಾಂಧಿ ಧ್ವನಿ ಹತ್ತಿಕ್ಕಲು ಇಡಿ ವಿಚಾರಣೆ, ಸಂದರ್ಭ ಅರ್ಥಮಾಡಿಕೊಳ್ಳಿ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ಆರೋಪಗಳ ಸುರಿಮಳೆ!ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ವಿಚಾರಣೆ ನಡೆಸುತ್ತಿರುವ ಎರಡನೇ ದಿನಕ್ಕೆ ಮೊದಲು, ಕಾಂಗ್ರೆಸ್ ಮತ್ತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. |
![]() | 2023 ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ: ವಾರ್ ರೂಮ್ ಸ್ಥಾಪಿಸಲು ಕಾಂಗ್ರೆಸ್ ಚಿಂತನೆ2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಚಾರಕ್ಕೆ ಸಮನ್ವಯತೆ ಸಾಧಿಸಲು ರಾಜ್ಯ ಮಟ್ಟದ ವಾರ್ ರೂಂ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಹೇಳಿದ್ದಾರೆ. |
![]() | ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್: ರಣದೀಪ್ ಸಿಂಗ್ ಸುರ್ಜೆವಾಲಾ ಮಾಹಿತಿಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಕೊರೋನಾ (Covid-19) ಪಾಸಿಟಿವ್ ಕಾಣಿಸಿಕೊಂಡಿದೆ. |
![]() | ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್; 3 ಹಂತದಲ್ಲಿ ಮಾರ್ಚ್ 31ರಿಂದ ದೇಶಾದ್ಯಂತ ಪ್ರತಿಭಟನೆಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಶನಿವಾರ ಮೂರು ಹಂತದ ಪ್ರತಿಭಟನಾ ಅಭಿಯಾನವನ್ನು ಘೋಷಿಸಿದ್ದು, "ಮೆಹಂಗೈ-ಮುಕ್ತ್ ಭಾರತ್ ಅಭಿಯಾನ್"ದ ಅಡಿಯಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 7 ರವರೆಗೆ ದೇಶಾದ್ಯಂತ ರ್ಯಾಲಿಗಳು ಮತ್ತು ಮೆರವಣಿಗೆಗಳನ್ನು ಆಯೋಜಿಸಿದೆ. |