- Tag results for Red fort
![]() | ಜಾಮೀನು ಪಡೆದು ಹೊರಬಂದಿದ್ದ ನಟ ದೀಪ್ ಸಿಧು ಮತ್ತೆ ಅರೆಸ್ಟ್!ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ. |
![]() | ಕೆಂಪು ಕೋಟೆ ಹಿಂಸಾಚಾರ: ದೆಹಲಿ ಪೊಲೀಸರಿಂದ ಇಬ್ಬರ ಬಂಧನಕಳೆದ ಜನವರಿ 26ರಂದು ಗಣರಾಜ್ಯೋತ್ಸವ ದಿನ ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಅಪರಾಧ ವಿಭಾಗ ಇಬ್ಬರನ್ನು ಬುಧವಾರ ಬಂಧಿಸಿದೆ. |
![]() | ಕೆಂಪು ಕೋಟೆ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ, ಕೃಷಿ ಕಾಯ್ದೆ ರೈತರಿಗೆ ಡೆತ್ ವಾರಂಟ್: ಅರವಿಂದ್ ಕೇಜ್ರಿವಾಲ್ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ರೈತರಿಗೆ ಡೆತ್ ವಾರಂಟ್.ಸರ್ಕಾರ ಅವರ ಭೂಮಿಯನ್ನು ವಶಪಡಿಸಿಕೊಂಡು ಮೂರ್ನಾಲ್ಕು ಬಂಡವಾಳಶಾಹಿಗಳಿಗೆ ನೀಡಲು ಮುಂದಾಗಿದೆ. ಈ ಕೃಷಿ ಕಾಯ್ದೆಗಳು ಜಾರಿಗೆ ಬಂದರೆ ರೈತರು ತಮ್ಮ ಜಮೀನಿನಲ್ಲಿಯೇ ಕಾರ್ಮಿಕರಾಗುತ್ತಾರೆ. ಹೀಗಾಗಿ ಇದು ರೈತರಿಗೆ ಮಾಡು ಇಲ್ಲವೇ ಮಡಿಯ ಪರಿಸ್ಥಿತಿಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ |
![]() | ದೆಹಲಿ ಕೆಂಪುಕೋಟೆ ಹಿಂಸಾಚಾರ: ಮತ್ತೆ ಇಬ್ಬರು ಪ್ರಮುಖ ಆರೋಪಿಗಳ ಬಂಧನಕಳೆದ ಜನವರಿ 26 ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಮ್ ಬ್ರಾಂಚ್ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. |
![]() | ಗಣರಾಜ್ಯೋತ್ಸವ ದಿನ ಕೆಂಪು ಕೋಟೆ ಗುಂಬಜ್ ಮೇಲೆರಿದ್ದ ವ್ಯಕ್ತಿಯ ಬಂಧನರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಿಂದು ನಡೆದ ಹಿಂಸಾಚಾರ ಸಂದರ್ಭದಲ್ಲಿ ಐತಿಹಾಸಿಕ ಕೆಂಪು ಕೋಟೆಯ ಗುಂಬಜ್ ಏರಿದ್ದ 24 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ. |
![]() | ಗಣರಾಜ್ಯ ದಿನದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 200 ಮಂದಿಯ ಫೋಟೋ ಬಿಡುಗಡೆಗಣರಾಜ್ಯದಿನದಂದು ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದವರ ಪೈಕಿ 200 ಮಂದಿಯ ಫೋಟೊಗಳನ್ನು ದೆಹಲಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. |
![]() | ದೆಹಲಿಯ ಕೆಂಪು ಕೋಟೆ ಹಿಂಸಾಚಾರ: ಕತ್ತಿ ಝಳಪಿಸಿ ಹಿಂಸೆಗೆ ಪ್ರೇರಣೆ ನೀಡಿದ್ದ ಆರೋಪಿ ಮನಿಂದರ್ ಸಿಂಗ್ ಬಂಧನಕಳೆದ ಜನವರಿ 26ರ ಗಣರಾಜ್ಯೋತ್ಸವ ದಿನ ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೆಂಪು ಕೋಟೆಯಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಖಡ್ಗವನ್ನು ಝಳಪಿಸುತ್ತಾ ಪ್ರತಿಭಟನಾ ನಿರತ ಗುಂಪನ್ನು ಪ್ರಚೋದಿಸಿದ್ದ 30 ವರ್ಷದ ಆರೋಪಿ ಮನಿಂದರ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಕೆಂಪು ಕೋಟೆ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧು ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆನವದೆಹಲಿಯ ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ ಪಂಜಾಬಿ ನಟ ದೀಪ್ ಸಿಧು ಬಂಧನ ಅವಧಿ ಏಳು ದಿನಗಳವರೆಗೆ ವಿಸ್ತರಣೆಯಾಗಿದೆ. |
![]() | ಕೆಂಪುಕೋಟೆಯಲ್ಲಿ ದಾಂಧಲೆ: ಪ್ರಮುಖ ಆರೋಪಿ ನಟ ದೀಪ್ ಸಿಧು 7 ದಿನ ಪೊಲೀಸ್ ವಶಕ್ಕೆಗಣರಾಜ್ಯೋತ್ಸವ ದಿನದಂದು ಕೆಂಪು ಕೋಟೆ ಮೇಲೆ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದೀಪ್ ಸಿಧು ಅವರನ್ನು 10 ದಿನ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ದೆಹಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. |
![]() | ದೆಹಲಿಯ ಕೆಂಪುಕೋಟೆ ಮೇಲೆ ದಾಂಧಲೆ: ಮುಖ್ಯ ಆರೋಪಿ ನಟ ದೀಪ್ ಸಿಧು ಬಂಧನದೆಹಲಿಯ ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿ ರೈತರು ಹಿಂಸಾಚಾರ ನಡೆಸಲು ಪ್ರೇರಣೆ ನೀಡಿದ್ದ ಆರೋಪ ಎದುರಿಸುತ್ತಿದ್ದ ನಟ ದೀಪ್ ಸಿಧುವನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. |
![]() | ದೆಹಲಿಯ ಕೆಂಪು ಕೋಟೆಗೆ ರೈತರ ಲಗ್ಗೆ ಘಟನೆಯನ್ನು ಅಮೆರಿಕದ ಕ್ಯಾಪಿಟಲ್ ಹಿಲ್ ಹಿಂಸಾಚಾರಕ್ಕೆ ಹೋಲಿಸಿದ ಭಾರತ!ದೆಹಲಿಯ ಗಡಿಭಾಗದಲ್ಲಿ ಮುಂದುವರಿದಿರುವ ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ, ನೂತನ ಕೃಷಿ ಕಾಯ್ದೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಸುಧಾರಿಸಬಹುದು. ಆದರೆ, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ಕಿತ್ತುಹಾಕುವ ಮೂಲಕ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ದಬ್ಬಾಳಿಕೆ ತೋರಿಸುತ್ತಿದೆ ಎಂದು ಆರೋಪಿಸಿದೆ. |
![]() | ಕೆಂಪುಕೋಟೆಯಲ್ಲಿ ಸಿಖ್ ಧ್ವಜ: ದೀಪ್ ಸಿಧು ಇತರರ ಬಂಧನಕ್ಕೆ ಬಲೆ, ಮಾಹಿತಿ ನೀಡಿದರೆ 1 ಲಕ್ಷ ರೂ. ಬಹುಮಾನ- ದೆಹಲಿ ಪೊಲೀಸ್ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ವೇಳೆ ಕೆಂಪುಕೋಟೆಗೆ ನುಗ್ಗಿ ಸಿಖ್ ಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ದೀಪ್ ಸಿಧು ಸೇರಿದಂತೆ ಹಲವರ ಬಂಧನಕ್ಕೆ ಬಲೆ ಬೀಸಿರುವ ದೆಹಲಿ ಪೊಲೀಸರು 1 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ್ದಾರೆ. |
![]() | ಕೆಂಪುಕೋಟೆ ಮೇಲೆ 'ಖಲಿಸ್ತಾನ್' ಬಾವುಟ ಹಾರಾಟಕ್ಕೆ ಬಹುಮಾನ! 20 ದಿನಗಳ ಹಿಂದೆಯೇ ಗೊತ್ತಿದ್ದರೂ ಭದ್ರತಾ ವೈಫಲ್ಯ!ಕೆಂಪುಕೋಟೆಯಲ್ಲಿ ಖಲಿಸ್ತಾನಿ ಧ್ವಜ ಹಾರಾಟದ ಯೋಜನೆ ಬಗ್ಗೆ 20 ದಿನಗಳ ಹಿಂದೆಯೇ ಗುಪ್ತಚರ ಇಲಾಖೆಯ ವಿಶೇಷ ನಿರ್ದೇಶಕರ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಮನ್ವಯ ಸಮಿತಿಯಲ್ಲಿ ಚರ್ಚೆ ನಡೆಸಲಾಗಿತ್ತು ಎಂಬುದು ಮೂಲಗಳಿಂದ ತಿಳಿದುಬಂದಿದೆ. |
![]() | ಕೆಂಪು ಕೋಟೆ ಹಿಂಸಾಚಾರ: ನಟ ದೀಪ್ ಸಿಧು ವಿರುದ್ಧ ಎಫ್ಐಆರ್ದೆಹಲಿ ಪೊಲೀಸರು ಕೆಂಪು ಕೋಟೆ ಬಳಿ ನಡೆದ ರೈತರ ಹಿಂಸಾಚಾರದಲ್ಲಿ ಸಾಮಾಜಿಕ ಕಾರ್ಯಕರ್ತ, ನಟ ದೀಪ್ ಸಿಧು ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. |
![]() | ರೈತರ ಟ್ರ್ಯಾಕ್ಟರ್ ಪರೇಡ್: ದೆಹಲಿ ಹಿಂಸಾಚಾರ ಬಗ್ಗೆ ಆಯೋಗ ಮಟ್ಟದ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಿ ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ವಿಧ್ವಂಸಕ ಹಿಂಸಾಚಾರ ಕೃತ್ಯಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಬುಧವಾರ ಅರ್ಜಿ ಸಲ್ಲಿಕೆಯಾಗಿದೆ. |