- Tag results for Remarks
![]() | ಮುಂಬೈ: ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ಆರ್ಟಿಐ ಕಾರ್ಯಕರ್ತ ಬಂಧನಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. |
![]() | 2000 ರೂ. ನೋಟು ಚಲಾವಣೆಯಿಂದ ಹಿಂದಕ್ಕೆ: ಪ್ರಧಾನಿ ಮೋದಿಯನ್ನು 'ಪಗ್ಲಾ' ಎಂದ ಕಾಂಗ್ರೆಸ್ ಸಂಸದ2000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬುಧವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಸಿಎಂ ಗೆಹ್ಲೋಟ್ ಕುರಿತು ರಾವಣ ಹೇಳಿಕೆ: ಕೇಂದ್ರ ಸಚಿವ ಶೇಖಾವತ್ ವಿರುದ್ಧ ಪ್ರಕರಣ ದಾಖಲುಇತ್ತೀಚಿಗೆ ನಡೆದ ರ್ಯಾಲಿಯೊಂದರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕುರಿತು ನೀಡಿದ್ದ ಹೇಳಿಕೆ ಆರೋಪದ ಮೇರೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಚಿತ್ತೋರ್ಗಢದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |
![]() | ಅದಾನಿ ವಿಚಾರವಾಗಿ ಜೆಪಿಸಿ ತನಿಖೆ, ಲಂಡನ್ನಲ್ಲಿ ರಾಹುಲ್ ಗಾಂಧಿ ಹೇಳಿಕೆ ವಿಷಯಗಳಿಂದ ಸಂಸತ್ತು ನಿಷ್ಕ್ರಿಯಅದಾನಿ ವಿಚಾರದಲ್ಲಿ ಜಂಟಿ ಸಂಸದೀಯ ತನಿಖೆಗೆ (ಜೆಪಿಸಿ) ಪ್ರತಿಪಕ್ಷಗಳು ಒತ್ತಾಯಿಸುವುದರೊಂದಿಗೆ ಮತ್ತು ಲಂಡನ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಆಡಳಿತ ಪಕ್ಷದ ಸದಸ್ಯರ ಒತ್ತಾಯದಿಂದಾಗಿ ಬಜೆಟ್ ಅಧಿವೇಶನದ ಎರಡನೇ ಭಾಗದ ಆರಂಭದಿಂದಲೂ ಸಂಸತ್ತು ನಿಷ್ಕ್ರಿಯವಾಗಿದೆ. |
![]() | ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರಿಗೆ ದೇಶದಲ್ಲಿ ಜಾಗವಿಲ್ಲ: ರಾಹುಲ್ ಗಾಂಧಿಗೆ ಬಿಜೆಪಿ ಅಧ್ಯಕ್ಷ ನಡ್ಡಾ ತಿರುಗೇಟುಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾನುವಾರ ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವದ ಎಲ್ಲ ಮಿತಿಗಳನ್ನು ಮೀರಿದ್ದಾರೆ ಮತ್ತು ಅವರನ್ನು ಪ್ರಜಾಪ್ರಭುತ್ವ ರಾಷ್ಟ್ರದಿಂದ ಗಂಟುಮೂಟೆ ಕಟ್ಟಿಸಿ ದೂರಕ್ಕೆ ಕಳುಹಿಸಬೇಕು ಎಂದು ಹೇಳಿದರು. |
![]() | ಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿ ಗ್ಯಾಂಗ್ನ ಭಾಗವಾಗಿದ್ದಾರೆ: ಕಿರಣ್ ರಿಜಿಜು'ಭಾರತ ವಿರೋಧಿ ಗ್ಯಾಂಗ್'ನ ಭಾಗವಾಗಿರುವ ಕೆಲವು ನಿವೃತ್ತ ನ್ಯಾಯಾಧೀಶರು ಮತ್ತು ಕಾರ್ಯಕರ್ತರು ವಿರೋಧ ಪಕ್ಷಗಳ ರೀತಿಯಲ್ಲಿ ಸರ್ಕಾರದ ವಿರುದ್ಧ ನ್ಯಾಯಾಂಗವನ್ನು ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ. |
![]() | ರಾಹುಲ್ ಗಾಂಧಿ ಲಂಡನ್ ಭಾಷಣ ಅನುಮೋದಿಸಿದ ಗೋವಾ ಕಾಂಗ್ರೆಸ್ ಸಂಸದೀಯ ವ್ಯವಹಾರಗಳ ಸಮಿತಿಗೋವಾ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಸದೀಯ ವ್ಯವಹಾರಗಳ ಸಮಿತಿಯು ಯುಕೆಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನೀಡಿದ ಹೇಳಿಕೆಗಳನ್ನು ಶನಿವಾರ ಅನುಮೋದಿಸಿದೆ. ಸಮಿತಿಯ ಸದಸ್ಯರು ರಾಹುಲ್ ಗಾಂಧಿಯನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. |
![]() | ಲಂಡನ್ನಲ್ಲಿ ಹೇಳಿಕೆ: ಸಭಾಪತಿ ಅವಕಾಶ ನೀಡಿದರೆ ಸಂಸತ್ತಿನಲ್ಲಿ ಮಾತನಾಡುತ್ತೇನೆ- ರಾಹುಲ್ ಗಾಂಧಿವಿದೇಶದಿಂದ ವಾಪಸ್ಸಾದ ಬಳಿಕ ಗುರುವಾರ ಸಂಸತ್ ಭವನಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲಂಡನ್ ಪ್ರವಾಸದ ವೇಳೆ ಭಾರತ ಅಥವಾ ಸಂಸತ್ತಿನ ವಿರುದ್ಧವಾಗಿ ನಾನು ಏನನ್ನೂ ಮಾತನಾಡಿಲ್ಲ ಎಂದು ಹೇಳಿದ್ದಾರೆ. |
![]() | ಭಾರತವನ್ನು ದೂಷಿಸುವವರ ವಿರುದ್ಧ ಜನರು ಧ್ವನಿ ಎತ್ತಬೇಕು: ರಾಹುಲ್ ಗಾಂಧಿ ವಿರುದ್ಧ ಕಿರಣ್ ರಿಜಿಜು ವಾಗ್ದಾಳಿಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲಂಡನ್ ಭಾಷಣಕ್ಕಾಗಿ ವಾಗ್ದಾಳಿ ನಡೆಸಿದ್ದು, ಭಾರತವನ್ನು ದೂಷಿಸುವವರ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ. |
![]() | ವಿದೇಶಿ ಕಂಪನಿ 'ಎಲಾರ'ವನ್ನು ನಿಯಂತ್ರಿಸುವವರು ಯಾರು: ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಹೊಸ ಆರೋಪಲಂಡನ್ನಲ್ಲಿ ನೀಡಿದ ಹೇಳಿಕೆಯನ್ನು ಪ್ರಶ್ನಿಸಿ, ಆಡಳಿತರೂಢ ಸರ್ಕಾರ ಕ್ಷಮೆಯಾಚಿಸುವಂತೆ ಒತ್ತಾಯಿಸುತ್ತಿರುವ ಕೋಲಾಹಲದ ನಡುವೆ, ರಾಹುಲ್ ಗಾಂಧಿ ಬುಧವಾರ 'ಎಲಾರಾ' ಎಂಬ ವಿದೇಶಿ ಘಟಕದ ಕುರಿತು ಪ್ರಶ್ನೆಗಳನ್ನು ಎತ್ತುವ ಮೂಲಕ ಅದಾನಿ ಗ್ರೂಪ್ ಮತ್ತು ಸರ್ಕಾರದ ವಿರುದ್ಧ ಹೊಸ ವಾಗ್ದಾಳಿ ನಡೆಸಿದರು. |
![]() | ಲಂಡನ್ನಲ್ಲಿ ರಾಹುಲ್ ಗಾಂಧಿ ಹೇಳಿಕೆ: ಗದ್ದಲದ ನಡುವೆ ಲೋಕಸಭೆ ಕಲಾಪ ಮುಂದೂಡಿಕೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟನ್ನಲ್ಲಿ ಮಾಡಿದ 'ಪ್ರಜಾಪ್ರಭುತ್ವ ದಾಳಿಗೆ ಒಳಗಾಗಿದೆ' ಎಂಬ ಹೇಳಿಕೆಗಳ ವಿರುದ್ಧ ಪ್ರತಿಪಕ್ಷಗಳು ಮತ್ತು ಸದನದ ಮುಂಭಾಗದ ಪೀಠಗಳ ಘೋಷಣೆಗಳ ನಡುವೆ ಲೋಕಸಭೆಯ ಕಲಾಪವನ್ನು ಬುಧವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. |
![]() | ಸುಳ್ಳು ಆಧಾರಿತ, ಸಂಘಟಿತ ವೈಯಕ್ತಿಕ ದಾಳಿ; ಬ್ರಿಟನ್ ನಲ್ಲಿ ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಬ್ರಿಟನ್ ಭಾಷಣದಲ್ಲಿನ ರಾಹುಲ್ ಗಾಂಧಿ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕಾಂಗ್ರೆಸ್ ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಸಮರ್ಥನೆಗೆ ಮುಂದಾಗಿದ್ದಾರೆ. |
![]() | ಲಂಡನ್ನಲ್ಲಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮ ಕೈಗೊಳ್ಳಬೇಕು: ಗಿರಿರಾಜ್ ಸಿಂಗ್ಭಾರತೀಯ ಸಂಸತ್ತಿನಲ್ಲಿ ಮೈಕ್ರೊಫೋನ್ಗಳು ವಿರೋಧ ಪಕ್ಷದ ವಿರುದ್ಧ ಹೆಚ್ಚಾಗಿ ಮೌನವಾಗಿರುತ್ತವೆ ಎಂದು ಲಂಡನ್ನಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೋಮವಾರ ಒತ್ತಾಯಿಸಿದ್ದಾರೆ. |
![]() | ಲಂಡನ್ನಲ್ಲಿ ರಾಹುಲ್ ಗಾಂಧಿ ಹೇಳಿಕೆ ಗದ್ದಲ; ರಾಜ್ಯಸಭೆ ಕಲಾಪ ಮುಂದೂಡಿಕೆಇತ್ತೀಚೆಗಷ್ಟೇ ಲಂಡನ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ' ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. |
![]() | ಸಿದ್ದರಾಮಯ್ಯ ವಿರುದ್ಧ ಪ್ರಚೋದನಾಕಾರಿ ಹೇಳಿಕೆ: ಸಚಿವ ಸ್ಥಾನದಿಂದ ಅಶ್ವತ್ಥನಾರಾಯಣ ವಜಾಕ್ಕೆ ಕಾಂಗ್ರೆಸ್ ಒತ್ತಾಯವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನೂ ಹೊಡೆದು ಹಾಕಿ ಎಂಬ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. |