- Tag results for Rent
![]() | Assets and Liabilities ಯಾವುವು ಎನ್ನುವುದನ್ನು ತಿಳಿಯುವುದು ಹೇಗೆ?... ಇಲ್ಲಿದೆ ಮಾಹಿತಿ (ಹಣಕ್ಲಾಸು)ಹಣಕ್ಲಾಸು-391 -ರಂಗಸ್ವಾಮಿ ಮೂಕನಹಳ್ಳಿ |
![]() | ತುಮಕೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ; ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೋಷಕರ ಪ್ರತಿಭಟನೆತುಮಕೂರು ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೋಷಕರ ಗುಂಪೊಂದು ಮಂಗಳವಾರ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿತು. |
![]() | ದನದ ಮಾಂಸ ತಿನ್ನುವ ಅಭ್ಯಾಸವನ್ನು ವಿರೋಧಿಸಿ ವಿದ್ಯಾರ್ಥಿನಿಗೆ ಥಳಿಸಿ, ನಿಂದಿಸಿದ ಶಿಕ್ಷಕಿ; ದೂರು ದಾಖಲುಶಿಕ್ಷಕಿಯೊಬ್ಬರು ಗೋಮಾಂಸ ತಿನ್ನುವ ತಮ್ಮ ಅಭ್ಯಾಸ ಮತ್ತು ಅವರ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅಶೋಕಪುರಂನ ಸರ್ಕಾರಿ ಪ್ರೌಢಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯ ಪೋಷಕರು ಮಂಗಳವಾರ ಮುಖ್ಯ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ |
![]() | ತಮಿಳುನಾಡಿನಲ್ಲಿ ರೈಲಿಗೆ ಸಿಲುಕಿ ಕರ್ನಾಟಕದ ಮೂವರು ವಿಕಲಚೇತನ ಮಕ್ಕಳು ಸಾವು!ಮಂಗಳವಾರ ನಗರದ ಹೊರವಲಯದ ಉರಪಕ್ಕಂ ಬಳಿ ಇಬ್ಬರು ಸಹೋದರರು ಸೇರಿದಂತೆ ಮೂವರು ವಿಕಲಚೇತನ ಮಕ್ಕಳು ಉಪನಗರ ರೈಲಿಗೆ ಸಿಲುಕಿ ಸಾವಿಗೀಡಾಗಿರುವ ದಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಆಸ್ತಿಗಾಗಿ ತಂದೆ, ತಾಯಿ ಸಹೋದರನಿಗೆ ಗುಂಡಿಕ್ಕಿ ಹತ್ಯೆಗೈದ ವ್ಯಕ್ತಿ!ಪಂಜಾಬ್ನ ಜಲಂಧರ್ನಲ್ಲಿ ತ್ರಿವಳಿ ಕೊಲೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಕುಟುಂಬದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. |
![]() | ದೇವನಹಳ್ಳಿಯಲ್ಲಿ ಮರ್ಯಾದಾ ಹತ್ಯೆ: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ವ್ಯಕ್ತಿ!ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಕೊಂದಿರುವ ದಾರುಣ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿಯ ಬಿದಲೂರು ಗ್ರಾಮದ ನಿವಾಸಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಕವನಾ ಎಂದು ಗುರುತಿಸಲಾಗಿದೆ. |
![]() | 'ಅವರೇ ಬೇರೆಯವರನ್ನು ಖಿನ್ನತೆಗೆ ತಳ್ಳುತ್ತಾರೆ, ಎಲ್ಲಾ ನಾಟಕವಷ್ಟೇ': ಕೋಟಾದ ಜೆಇಇ ಮತ್ತು ನೀಟ್ ವಿದ್ಯಾರ್ಥಿಗಳ ಪೋಷಕರ ನಿರ್ಲಕ್ಷ್ಯ!ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಕಾರ್ಖಾನೆಯೆಂದೇ ಪ್ರಸಿದ್ಧವಾಗಿರುವ ರಾಜಸ್ಥಾನದ ಕೋಟಾದಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. |
![]() | ಇಂದಿರಾಗಾಂಧಿ ಕಾಲದ ಗತವೈಭವ ಎಂದರೆ ತುರ್ತು ಪರಿಸ್ಥಿತಿಯೇ? ನಳಿನ್ ಕುಮಾರ್ ಕಟೀಲ್ಇಂದಿರಾಗಾಂಧಿ ಕಾಲದ ಗತವೈಭವ ಮರುಕಳಿಸುತ್ತಿದೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಆ ಗತವೈಭವದಲ್ಲಿ ತುರ್ತು ಪರಿಸ್ಥಿತಿ ಯನ್ನೂ ಹೇರಲಾಗಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. |
![]() | ಬರ ಘೋಷಣೆ ಮಾನದಂಡ ಬದಲಿಸುವಂತೆ ಒತ್ತಾಯಿಸಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರಬರ ಘೋಷಣೆ ಮಾನದಂಡ ಬದಲು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. |
![]() | ಆದಾಯ ಹೆಚ್ಚಳಕ್ಕೆ ಕ್ರಮ: ವಾಣಿಜ್ಯ ಸಂಕೀರ್ಣ, ಕಟ್ಟಡಗಳನ್ನು ಬಾಡಿಗೆಗೆ ನೀಡಲು ಸಾರಿಗೆ ನಿಗಮಗಳ ಚಿಂತನೆ!ಆದಾಯ ಹೆಚ್ಚಳಕ್ಕೆ ತಂತ್ರ ರೂಪಿಸಿರುವ ರಾಜ್ಯದ ಸಾರಿಗೆ ಸಂಸ್ಥೆಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಟ್ರಾಫಿಕ್ ಟ್ರಾನ್ಸಿಟ್ ಮ್ಯಾನೇಜ್ಮೆಂಟ್ ಸೆಂಟರ್ (ಟಿಟಿಎಂಸಿ)... |
![]() | ಬೆಂಗಳೂರು ಸಿಟೀಲಿ ತಿಂಗಳಿಗೆ 40 ಸಾವಿರ ಸಂಬಳದಲ್ಲಿ ಜೀವನ ನಡೆಸಬಹುದೇ?: ಯುವತಿಯ ಸಂದೇಹಕ್ಕೆ ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ...ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಯುವತಿಯೊಬ್ಬರು ಪ್ರಶ್ನೆ ಕೇಳಿದ್ದರು, ತಿಂಗಳಿಗೆ 40 ಸಾವಿರ ರೂಪಾಯಿ ವೇತನದಿಂದ ಜೀವನ ನಡೆಸಲು ಸಾಧ್ಯವೇ ಎಂದು. ಇದಕ್ಕೆ ನೆಟಿಜೆನ್ ಗಳು ತರಹೇವಾರಿ ಉತ್ತರಗಳನ್ನು ನೀಡಿದ್ದು ಬೆಂಗಳೂರು ನಗರದ ಜೀವನಶೈಲಿ, ಬದುಕಲು ಬೇಕಾಗುವ ಅವಶ್ಯಕತೆಗಳ ಕುರಿತು ಸಾಕಷ್ಟು ಕಮೆಂಟ್ ಮಾಡಿದ್ದಾರೆ. |
![]() | ಬೆಂಗಳೂರಲ್ಲಿ ತಂದೆ, ತಾಯಿಯನ್ನು ಕೊಂದು ಪರಾರಿಯಾಗಿದ್ದ ಪುತ್ರ ಮಡಿಕೇರಿಯಲ್ಲಿ ಬಂಧನಕುಡಿದ ಮತ್ತಿನಲ್ಲಿ ತನ್ನ ಹೆತ್ತ ತಂದೆ, ತಾಯಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದ ಪಾಪಿ ಪುತ್ರ ಶರತ್ ನನ್ನು ಪೊಲೀಸರು ಮಡಿಕೇರಿಯಲ್ಲಿ ಬಂಧಿಸಿದ್ದಾರೆ. |
![]() | ಬೆಂಗಳೂರು: ರಾಡ್ನಿಂದ ಹೊಡೆದು ಹೆತ್ತ ತಂದೆ, ತಾಯಿಯನ್ನು ಕೊಂದ ಪಾಪಿ ಪುತ್ರವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಹೆತ್ತ ತಂದೆ, ತಾಯಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮಂಗಳವಾರ ನಡೆದಿದೆ. |
![]() | ಖಾಸಗಿ ಶಾಲೆಯಲ್ಲಿ ಕನ್ನಡ ಬೋಧನೆ ಕೈಬಿಡುವಂತೆ ಪೋಷಕರ ಮನವಿ: ಕನ್ನಡ ಸಂಘಟನೆಗಳ ಆಕ್ರೋಶನಗರದ ಚಾಲುಕ್ಯ ವೃತ್ತದಲ್ಲಿರುವ ಸೋಫಿಯಾ ಶಾಲೆಯಲ್ಲಿ ಕನ್ನಡ ಬೋಧನೆ ಕೈಬಿಡುವ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ. |
![]() | 19 ವರ್ಷದ ತಾಯಿಗೆ ಅವಳಿ ಮಕ್ಕಳು, ಆದರೆ ಇಬ್ಬರ ತಂದೆಯರೂ ಬೇರೆ ಬೇರೆ! ಇದು ವೈದ್ಯ ಲೋಕದ ಅಚ್ಚರಿ ಪ್ರಕರಣವೈದ್ಯಕೀಯ ಲೋಕವನ್ನೇ ಅಚ್ಚರಿಗೆಡವಿದ ಸಂಗತಿ ಇದು. ಹದಿಹರೆಯದ ಹುಡುಗಿ ಹೊಟ್ಟೆಯಲ್ಲಿ ಹುಟ್ಟಿದ ಅವಳಿಗಳ ತಂದೆ ಬೇರೆ ಬೇರೆ. ಇದು ಹೇಗೆ ಸಾಧ್ಯ.... ವೈದ್ಯ ಲೋಕದ ಅಚ್ಚರಿ ಪ್ರಕರಣ ಇದಾಗಿದೆ. |