- Tag results for Republic Day
![]() | ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನಗಣರಾಜ್ಯೋತ್ಸವ ದಿನದಂದು ದೆಹಲಿಯ ಬುರಾರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. |
![]() | ಗಣರಾಜ್ಯೋತ್ಸವ ಹಿಂಸಾಚಾರ ಟ್ವೀಟ್: ತರೂರ್, ಸರ್ದೇಸಾಯಿ ಸೇರಿದಂತೆ ಹಲವು ಪತ್ರಕರ್ತರ ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆ!ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್ಯಾಲಿ ವೇಳೆ ನಡೆದಿದ್ದ ಹಿಂಸಾಚಾರದ ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕಾಗಿ ದಾಖಲಾದ ಎಫ್ಐಆರ್ಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿತರೂರ್. ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಸೇರಿದಂತೆ ಹಲವರನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. |
![]() | ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂಬವನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಜನವರಿ 26 ರಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಪ್ರಾಣ ಕಳೆದುಕೊಂಡ ರೈತನ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದಾರೆ. |
![]() | ಗಣರಾಜ್ಯೋತ್ಸವ ಹಿಂಸಾಚಾರ: ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ ಮಾಡಿದ ರೈತರ ನಿಯೋಗ, ನ್ಯಾಯಾಂಗ ತನಿಖೆಗೆ ಒತ್ತಾಯಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ರೈತರ ನಿಯೋಗ, ರೈತರ ವಿರುದ್ಧದ "ಪಿತೂರಿ"ಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. |
![]() | ಮಾಧ್ಯಮಗಳನ್ನು ಬೆದರಿಸುವ ಯತ್ನ: ಪತ್ರಕರ್ತರ ವಿರುದ್ಧ ಎಫ್ ಐ ಆರ್ ಗೆ ಸಂಪಾದಕರ ಒಕ್ಕೂಟ ಖಂಡನೆರೈತರ ಟ್ರ್ಯಾಕ್ಟರ್ ರ್ಯಾಲಿಯ ವರದಿಗೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತರು, ಸಂಪಾದಕರ ವಿರುದ್ಧ ಎಫ್ಐಆರ್ ದಾಖಲಿಸಿರುವ ಕ್ರಮವನ್ನು ಭಾರತೀಯ ಸಂಪಾದಕರ ಒಕ್ಕೂಟ ಖಂಡಿಸಿದೆ. |
![]() | ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹಿಂಸಾಚಾರ: ದೆಹಲಿ ಪೊಲೀಸರಿಂದ 22 ಎಫ್ಐಆರ್ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 22 ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. |
![]() | ರೈತರ ಪ್ರತಿಭಟನೆ ಹೈಜಾಕ್?: ಪೊಲೀಸರ ಮೇಲೆ ತಲ್ವಾರ್ ಬೀಸಿದ ವಿಡಿಯೋ ವೈರಲ್ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವಿರೋಧಿಸಿ ರೈತರು 61 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. |
![]() | 72ನೇ ಗಣರಾಜ್ಯೋತ್ಸವ: ಇದೇ ಮೊದಲ ಬಾರಿಗೆ ಲಡಾಖ್ ನಿಂದ ಸ್ತಬ್ಧಚಿತ್ರ ಪ್ರದರ್ಶನ72ನೇ ಗಣರಾಜ್ಯೋತ್ಸವ ದಿನವಾದ ಇಂದು ಇದೇ ಮೊದಲ ಬಾರಿಗೆ ಪರೇಡ್ ನಲ್ಲಿ ಲಡಾಖ್ ನಿಂದ ಸ್ತಬ್ಧ ಚಿತ್ರವನ್ನು ಪ್ರದರ್ಶನ ಮಾಡಲಾಯಿತು. |
![]() | ಗಣರಾಜ್ಯೋತ್ಸವ: ರಾಜಪಥ್'ನಲ್ಲಿ ಪ್ರಧಾನಿ ಮೋದಿ ತೊಟ್ಟ ಕೇಸರಿ ಪೇಟ ಬಹಳ ವಿಶೇಷವನ್ನು ಹೊಂದಿದೆ, ಏನದು? ಇಲ್ಲಿದೆ ಮಾಹಿತಿ...ದೇಶದಾದ್ಯಂತ 72 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ಈ ನಡುವಲ್ಲೇ ರಾಜಪಥಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರು ತೊಟ್ಟಿದ್ದ ವಿಶೇಷ ಪೇಟ ಎಲ್ಲರ ಗಮನ ಸೆಳೆದಿದೆ. |
![]() | 72ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ವಜುಭಾಯ್ ವಾಲಾ72ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮ ಮನೆ ಮಾಡಿದೆ. ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾರಿಂದ ಧ್ವಜಾರೋಹಣ ನೆರವೇರಿದೆ. |
![]() | 72ನೇ ಗಣರಾಜ್ಯೋತ್ಸವ ಸಂಭ್ರಮ: ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಮೋದಿ ನಮನರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂಡಿಯಾಗೇಟ್ ಬಳಿಯಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. |
![]() | ಕಾಶ್ಮೀರದಲ್ಲಿ ಇಂದು ಇಂಟರ್ನೆಟ್ ಸೇವೆ ಸ್ಥಗಿತಗಣರಾಜ್ಯೋತ್ಸವ ಪ್ರಯುಕ್ತ ಭದ್ರತೆ ಕಾರಣಗಳಿಂದ ಕಣಿವೆ ಪ್ರದೇಶದಾದ್ಯಂತ ಮಂಗಳವಾರ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. |
![]() | 72ನೇ ಗಣರಾಜ್ಯೋತ್ಸವ: ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ- ಸಿಎಂ ಯಡಿಯೂರಪ್ಪರಾಜ್ಯದಾದ್ಯಂತ 72ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. |
![]() | 72ನೇ ಗಣರಾಜ್ಯೋತ್ಸವ: ಮೊದಲ ಬಾರಿ ರಫೇಲ್ ಯುದ್ಧ ವಿಮಾನ ಹಾರಾಟ, ದೇಶದ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ಪರಂಪರೆ ಅನಾವರಣದೇಶದ 72ನೇ ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ಮಂಗಳವಾರ ಮಿಲಿಟರಿ ಶಕ್ತಿ ಪ್ರದರ್ಶನವಾಗಲಿದೆ. ರಫೇಲ್ ಯುದ್ಧ ವಿಮಾನ ಇಂದಿನ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಲಿದೆ. ಸೇನಾಪಡೆ ಟಿ-90 ಯುದ್ಧ ಟ್ಯಾಂಕನ್ನು, ಸಂವಿಜಯ್ ವಿದ್ಯುತ್ ಯುದ್ಧವ್ಯವಸ್ಥೆ, ಸುಕೋಯ್-30 ಎಂಕೆಐ ಯುದ್ಧ ವಿಮಾನಗಳು ಪ್ರದರ್ಶನಗೊಳ್ಳಲಿವೆ. |
![]() | ಕೊರೋನಾ ಎಫೆಕ್ಟ್: ದೇಶದಲ್ಲಿಂದು ಸರಳ ಗಣರಾಜ್ಯೋತ್ಸವ, ದೆಹಲಿಯಲ್ಲಿ ಹೆಚ್ಚಿದ ಭದ್ರತೆಭಾರತದ 72ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಮಾರಂಭವನ್ನು ಅಪರೂಪಕ್ಕೆಂಬಂತೆ ಸರಳವಾಗಿ ಆಯೋಜಿಸಲಾಗಿದ್ದು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. |