- Tag results for Republic Day parade
![]() | ಗಣರಾಜ್ಯೋತ್ಸವ ಪರೇಡ್ ಸ್ತಬ್ಧ ಚಿತ್ರದಲ್ಲಿ ಕಸೂತಿ ಪ್ರದರ್ಶನ; ಸಂಡೂರು ಲಂಬಾಣಿ ಮಹಿಳೆಯರಲ್ಲಿ ಸಂತಸಜ.26 ರ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ರಾಜ್ಯದ ಸಂಡೂರಿನ ಕಸೂತಿಗಳು ಪ್ರದರ್ಶನಗೊಳ್ಳಲಿದ್ದು ಸಂಡೂರಿನ ಲಂಬಾಣಿ ಮಹಿಳೆಯರು ಅತೀವ ಸಂತಸಗೊಂಡಿದ್ದಾರೆ. |
![]() | ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಜನರು, 15 ವರ್ಷದೊಳಗಿನ ಮಕ್ಕಳಿಗೆ ಗಣರಾಜ್ಯೋತ್ಸವ ಪರೇಡ್ಗೆ ಅವಕಾಶವಿಲ್ಲಈ ಬಾರಿಯ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಳ್ಳುವ ಜನರು ಸಂಪೂರ್ಣವಾಗಿ ಕೋವಿಡ್ ವಿರುದ್ಧ ಲಸಿಕೆಯನ್ನು ಹಾಕಿಸಿಕೊಂಡಿರಬೇಕು ಮತ್ತು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಸಮಾರಂಭದಲ್ಲಿ ಭಾಗವಹಿಸಲು ಅನುಮತಿಸಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. |
![]() | ಈ ಬಾರಿ ಗಣರಾಜ್ಯೋತ್ಸವ ಪರೇಡ್ನಲ್ಲಿ 25 ಸ್ತಬ್ಧಚಿತ್ರ, 16 ಕವಾಯತು ತಂಡ, 17 ಮಿಲಿಟರಿ ಬ್ಯಾಂಡ್ಗಳು ಭಾಗಿಈ ವರ್ಷದ ಗಣರಾಜ್ಯೋತ್ಸವ ಪರೇಡ್ನಲ್ಲಿ 16 ಕವಾಯತು ತಂಡಗಳು, 17 ಮಿಲಿಟರಿ ಬ್ಯಾಂಡ್ಗಳು ಮತ್ತು ವಿವಿಧ ರಾಜ್ಯಗಳ, ಇಲಾಖೆಗಳ ಮತ್ತು ಸಶಸ್ತ್ರ ಪಡೆಗಳ 25 ಸ್ತಬ್ಧಚಿತ್ರಗಳು ಭಾಗವಹಿಸಲಿವೆ... |
![]() | ಈ ಬಾರಿ ಗಣರಾಜ್ಯೋತ್ಸವ ಪರೇಡ್ ಗೆ “ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು” ಸ್ತಬ್ದಚಿತ್ರ ಆಯ್ಕೆಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ದಚಿತ್ರ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ |
![]() | ಗಣರಾಜ್ಯೋತ್ಸವ: ಸುಭಾಷ್ ಚಂದ್ರ ಬೋಸ್ ಕುರಿತ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡದ ಕೇಂದ್ರದ ವಿರುದ್ಧ ದೀದಿ ಕೆಂಡಾಮಂಡಲಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳದ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಹೊಸ ತಿಕ್ಕಾಟ ಪ್ರಾರಂಭವಾಗಿದೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಸುಭಾಷ್ ಚಂದ್ರ ಬೋಸರ ಕುರಿತ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡುವ ವಿಷಯವಾಗಿ... |
![]() | ದೆಹಲಿಯಲ್ಲಿ ಇಂದು ರೈತರ ಶಕ್ತಿ ಪ್ರದರ್ಶನ: 'ಕಿಸಾನ್ ಗಣತಂತ್ರ ಪರೇಡ್' ಗೆ ನೂರಾರು ಮಹಿಳೆಯರು ಸಾಥ್ದೇಶದ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಗಣರಾಜ್ಯೋತ್ಸವ ದಿನ ಶಕ್ತಿ ಪ್ರದರ್ಶನಕ್ಕೆ ರೈತರು ಸಜ್ಜಾಗಿದ್ದಾರೆ. ಇಂದು ಸಾವಿರಾರು ಮಂದಿ ರೈತರು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಿಸಾನ್ ಗಣತಂತ್ರ ಪರೇಡ್ ಹಮ್ಮಿಕೊಂಡಿದ್ದು, ಇಷ್ಟು ದಿನ ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರು ಇಂದು ದೆಹಲಿಯೊಳಗೆ ತೀವ್ರ ಭದ್ರತೆ ನಡುವೆ ಪ್ರವೇಶಿಸಲಿದ್ |
![]() | ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಲಡಾಖ್ ಟ್ಯಾಬ್ಲೋ ಪ್ರದರ್ಶನಗಣರಾಜ್ಯೋತ್ಸವದಂದು ದೆಹಲಿಯ ರಾಜಪಥದಲ್ಲಿ ನಡೆಯಲಿರುವ ಪರೇಡ್ನಲ್ಲಿ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನ ಟ್ಯಾಬ್ಲೋ ಭಾಗವಹಿಸಲಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಮಾಹಿತಿ ನೀಡಿದರು. |
![]() | ಗಣರಾಜ್ಯೋತ್ಸವ 2021: 3ನೇ ತಲೆಮಾರಿನ ಯುದ್ಧ ಟ್ಯಾಂಕ್ 'ಎಂಬಿಟಿ ಭೀಷ್ಮ' ರಾಜ್ ಪಥ್ ನ ಪ್ರಮುಖ ಆಕರ್ಷಣೆ!ಭಾರತೀಯ ಸೇನೆಯ ಮುಖ್ಯ ಯುದ್ಧ ಟ್ಯಾಂಕ್ಗಳು (ಎಂಬಿಟಿ) ಟಿ -90 ಪೂರ್ವ ಲಡಾಖ್ನಲ್ಲಿ ಚೀನಾದ ಶಸ್ತ್ರಸಜ್ಜಿತ ಪಡೆಗಳ ವಿರುದ್ಧ ಕಾವಲಿಗೆ ನಿಯೋಜಿಸಲಾಗಿತ್ತು. ಆದರೆ ಈ ಬಾರಿ 2021 ರ ಗಣರಾಜ್ಯೋತ್ಸವದ ಅಂಗವಾಗಿ ದೆಹಲಿಯ ರಾಜಪಥ್ ನಲ್ಲಿ ಪ್ರದರ್ಶನಗೊಳ್ಳಲಿದೆ. |
![]() | ಕೇಂದ್ರಕ್ಕೆ ಜ.26ರ ಗಡುವು, ಬೇಡಿಕೆ ಈಡೇರಿಸದಿದ್ದರೆ ರೈತರಿಂದ ಟ್ರ್ಯಾಕ್ಟರ್ ಮೂಲಕ ಗಣರಾಜ್ಯೋತ್ಸವ ಪರೇಡ್ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಶನಿವಾರ 38ನೇ ದಿನಕ್ಕೆ ಕಾಲಿಟ್ಟಿದ್ದು, ಅಂತಿಮವಾಗಿ ಅನ್ನದಾತರು ಮೋದಿ ಸರ್ಕಾರಕ್ಕೆ... |