- Tag results for Reshuffle
![]() | 2-3 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ ಸುಳಿವು; ಆರಗ ಜ್ಞಾನೇಂದ್ರ-ಸುನೀಲ್ ಖಾತೆ ಅದಲು-ಬದಲು?ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಇನ್ನೂ ಎರಡು ಮೂರು ದಿನಗಳಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. |
![]() | ಮೇ 10ರೊಳಗೆ ಸಂಪುಟ ಪುನಾರಚನೆ ನಿಶ್ಚಿತ: ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯಬಹು ನಿರೀಕ್ಷಿತ ಸಂಪುಟ ಪುನಾರಚನೆ ಮೇ 10ರೊಳಗೆ ನಡೆಯಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಂಪುಟ ಪುನಾರಚನೆ ವಿಚಾರವಾಗಿ ದೆಹಲಿ ವರಿಷ್ಠರು ಕೈಗೊಳ್ಳುವ ತಿರ್ಮಾನಕ್ಕೆ ಬದ್ಧ ಎಂದರು. |
![]() | ಸಂಪುಟ ಪುನಾರಚನೆ ಸರ್ಕಸ್: ಪ್ರಧಾನಿ ಮೋದಿ ಆಗಮನದ ನಂತರ ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಮಹಾಪರ್ವ!ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಇದುವರೆಗೂ ಮುಖ್ಯಮಂತ್ರಿ ಮತ್ತು ರಕ್ಷದ ಹಿರಿಯ ನಾಯಕರಿಗೆ ಮಾಹಿತಿಯಿಲ್ಲ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವ ಸ್ಥಾನದ ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ. |
![]() | ಮೇ 10ರೊಳಗೆ ಸಂಪುಟ ಪುನಾರಚನೆ:ಹಲವು ಹಿರಿಯ ಸಚಿವರಿಗೆ ಕೊಕ್ ? ಪ್ರೀತಮ್, ವಿಜಯೇಂದ್ರ ಗೆ ಲಕ್?ಬಸವರಾಜ ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ ಇನ್ನು ಒಂದೆರಡು ದಿನಗಳಲ್ಲಿ ನಡೆಯಲಿದೆ. ಹೀಗಾಗಿ ಮೇ 11 ರಂದು ಗುರುವಾರ ಸಂಪುಟ ಸಭೆ ನಿಗದಿಯಾಗಿದೆ. |
![]() | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಹಲವು ಮಹತ್ತರ ಬದಲಾವಣೆಗಳು?ಇಂದು ಮೇ 2 ಸೋಮವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮುಂದಿನ ವರ್ಷ ಏಪ್ರಿಲ್-ಮೇಯಲ್ಲಿ ವಿಧಾನಸಭೆ ಚುನಾವಣೆಯಿದ್ದು ಈ ಹೊತ್ತಿನಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ, ಬಿಜೆಪಿಯಲ್ಲಿ ಹಲವು ಮಹತ್ತರ ಬದಲಾವಣೆಗಳಾಗುವ ಸಾಧ್ಯತೆಯಿದೆ. ಈ ಸುಳಿವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಸ್ ಸಂತೋಷ್ ನೀಡಿದ್ದಾರೆ. |
![]() | ಹೊಸಪೇಟೆಗಿಂದು ಜೆಪಿ ನಡ್ಡಾ ಭೇಟಿ: ಕಾರ್ಯಕಾರಿಣಿ ಸಮಾರೋಪದಲ್ಲಿ ಭಾಗಿ, ಸಂಪುಟ ಪುನಾರಚನೆ ಕುರಿತ ಚರ್ಚೆವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭಾನುವಾರ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಮತ್ತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. |
![]() | 2023 ವಿಧಾನಸಭೆ ಚುನಾವಣೆ: ಸಚಿವ ಸಂಪುಟಕ್ಕೆ ಸರ್ಜರಿ, ಪಕ್ಷ ಸಂಘಟನೆಗೆ ಬಿಜೆಪಿ ಮುಂದುಇತ್ತೀಚೆಗೆ ಮುಗಿದ ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಮುಂದಿನ ವರ್ಷ ಬೇಸಿಗೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸಲು ಹೈಕಮಾಂಡ್ ಮುಂದಾಗಿದ್ದು, |
![]() | ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಲ್ಲಿ ಏನೂ ಇಲ್ಲ; ಸಿಎಂ ಬಿಟ್ಟು ಕೆಲ ಮುಖಗಳು ಬದಲಾಗಬೇಕು: ಎಂ ಪಿ ರೇಣುಕಾಚಾರ್ಯಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ, ಸಂಪುಟ ಪುನಾರಚನೆ ವಿಚಾರದಲ್ಲಿ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ ಪಿ ರೇಣುಕಾಚಾರ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. |
![]() | ಸಂಪುಟ ಪುನಾರಚನೆ ಸಾಧ್ಯತೆ: ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ದಂಡು; ಕೇಂದ್ರ ನಾಯಕರ ಗಮನ ಸೆಳೆಯಲು ಕಸರತ್ತು!ಸಂಕ್ರಾಂತಿ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ ಆಗುತ್ತದೆ ಎಂಬ ಊಹಾ ಪೋಹಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. |
![]() | ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಹಲವು ಐಪಿಎಸ್ ಅಧಿಕಾರಿಗಳಿಗೆ ಬಡ್ತಿಹೊಸ ವರ್ಷ ಆರಂಭಕ್ಕೂ ಮುನ್ನ ದಿನವೇ ಪೊಲೀಸ್ ಇಲಾಖೆಯಲ್ಲಿ ಭಾರೀ ಬದಲಾವಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ. ರಾಜ್ಯದ ಪ್ರಮುಖ ಹುದ್ದೆ ಅಲಂಕರಿಸಿದ್ದ ಕೆಲವರಿಗೆ ಬಡ್ತಿ ನೀಡಿ ಆಯಕಟ್ಟಿನ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ. |
![]() | ಕರ್ನಾಟಕಕ್ಕೆ ಗುಜರಾತ್ ಮಾದರಿ ಸಂಪುಟ ಪುನರ್ ರಚನೆ ಅಗತ್ಯವಿದೆ: ಎಂ.ಪಿ. ರೇಣುಕಾಚಾರ್ಯಕಳೆದ ಮೂರು ಅವಧಿಗೆ ಸಚಿವರಾಗಿದ್ದವರು ತಾವಾಗಿಯೇ ಪದವಿಯಿಂದ ಕೆಳಕ್ಕಿಳಿದು ಪಕ್ಷದ ಬಲವರ್ಧನೆಯ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. |
![]() | ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಹುದ್ದೆಗಳಲ್ಲಿ ಶೀಘ್ರವೇ ಮಹತ್ವದ ಬದಲಾವಣೆರಾಜ್ಯದ ಪೊಲೀಸ್ ಇಲಾಖೆಯ ಹುದ್ದೆಗಳಲ್ಲಿ ಶೀಘ್ರವೇ ಮಹತ್ವದ ಬದಲಾವಣೆಗಳಲಾಗಲಿದ್ದು ಸಿಸಿಬಿ, ಬೆಂಗಳೂರು ನಗರ ಪೊಲೀಸ್, ಹುದ್ದೆಗಳಿಗೆ ಹೊಸ ಅಧಿಕಾರಗಳ ನೇಮಕವಾಗಲಿದೆ ಎಂದು ತಿಳಿದುಬಂದಿದೆ. |
![]() | ರಾಜಸ್ಥಾನ: ಸಚಿವ ಸಂಪುಟ ಪುನಾರಚನೆಯಿಂದ ಸಚಿನ್ ಪೈಲಟ್ ಫುಲ್ ಖುಷ್!ರಾಜಸ್ಥಾನದಲ್ಲಿ ತಿಂಗಳ ಕಾಲ ನಡೆದ ಗೊಂದಲದ ನಡುವೆ ಇಂದು ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ ಮಾಡಲಿದೆ. ಇದೇ ವೇಳೆ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸುದ್ದಿಗೋಷ್ಠಿ ನಡೆಸಿ ಸಚಿವ ಸಂಪುಟದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. |
![]() | ರಾಜಸ್ಥಾನ ನೂತನ ಸಂಪುಟದಲ್ಲಿ 12 ಹೊಸ ಮುಖಗಳು, ಸಚಿನ್ ಪೈಲಟ್ ಬಣದಿಂದ ಐವರು ಸಚಿವರಾಗುವ ಸಾಧ್ಯತೆರಾಜಸ್ಥಾನ ಸಚಿವ ಸಂಪುಟ ಇಂದು ಪುನಾರಚನೆಯಾಗಲಿದ್ದು, ಸಚಿನ್ ಪೈಲಟ್ ಬಣದಿಂದ ಐವರು ಸೇರಿದಂತೆ 12 ಹೊಸ ಮುಖಗಳು ನೂತನ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ. |
![]() | ಪೈಲಟ್ ಬಣಕ್ಕೆ 6 ಸಚಿವ ಸ್ಥಾನ ಬೇಡಿಕೆ ತಿರಸ್ಕರಿಸಿದ ಸಿಎಂ ಗೆಹ್ಲೋಟ್, ರಾಜಸ್ಥಾನ ಸಂಪುಟ ಪುನಾರಚನೆಗೆ ಬ್ರೇಕ್ರಾಜಸ್ಥಾನದ ಬಹುಕಾಲದ ಬೇಡಿಕೆಗಳಾದ ಸಚಿವ ಸಂಪುಟ ಪುನಾರಚನೆ ಮತ್ತು ರಾಜಕೀಯ ನೇಮಕಾತಿಗಳು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. |