social_icon
  • Tag results for Resign

ಬಿಜೆಪಿಯೊಂದಿಗೆ ಮೈತ್ರಿಯಿಂದ ಸಂಕಷ್ಟ; ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ರಾಜೀನಾಮೆ

ಮುಂಬರುವ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದು, ಇದೀಗ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ಅವರು ಪಕ್ಷದೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ನಿರ್ಧರಿಸಿದ್ದಾರೆ.

published on : 24th September 2023

ಕೋಟಕ್ ಮಹೀಂದ್ರಾ ಬ್ಯಾಂಕ್ ಸಿಇಒ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆ

ಕೋಟಕ್ ಮಹೀಂದ್ರಾ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆ ನೀಡಿದ್ದಾರೆ ಎಂದು ಬ್ಯಾಂಕ್ ಶನಿವಾರ ತಿಳಿಸಿದೆ.

published on : 2nd September 2023

ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ; ಬಿಜೆಪಿ ಶಾಸಕ ವೀರೇಂದ್ರ ರಘುವಂಶಿ ರಾಜಿನಾಮೆ

ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ, ಶಾಸಕ ವೀರೇಂದ್ರ ರಘುವಂಶಿ ಗುರುವಾರ ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ಘೋಷಿಸಿದರು.

published on : 31st August 2023

'ಇತಿಹಾಸವು ನಿಮ್ಮನ್ನು ದಯೆಯಿಂದ ನಿರ್ಣಯಿಸುವುದಿಲ್ಲ': ರಿಷಿ ಸುನಕ್ ಸರ್ಕಾರಕ್ಕೆ ಆಘಾತ; ಪ್ರಮುಖ ಸಚಿವರ ರಾಜಿನಾಮೆ

ಭಾರತ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸರ್ಕಾರಕ್ಕೆ ಆಘಾತ ಎದುರಾಗಿದ್ದು, ಸರ್ಕಾರದ ಪ್ರಮುಖ ಸಚಿವರು ರಾಜಿನಾಮೆ ನೀಡಿದ್ದಾರೆ.

published on : 27th August 2023

ಕೃಷಿ ಸಚಿವ ಚಲುವರಾಯಸ್ವಾಮಿಯಿಂದ ಹಣಕ್ಕೆ ಬೇಡಿಕೆ ಆರೋಪ: ತನಿಖೆಗೆ ರಾಜ್ಯಪಾಲರ ಸೂಚನೆ

ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ಮಂಡ್ಯದ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆನ್ನಲಾದ ಪತ್ರವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

published on : 8th August 2023

ಸಿಂಧನೂರು ಗ್ರಾಮ ಪಂಚಾಯತಿಗೂ ಕಾಲಿಟ್ಟ ಧರ್ಮ ದಂಗಲ್: ಮುಸ್ಲಿಂ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ 13 ಸದಸ್ಯರ ರಾಜೀನಾಮೆ!

ಮುಸ್ಲಿಂ ಸಮುದಾಯದ ವ್ಯಕ್ತಿಗೆ  ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ 13  ಗ್ರಾ.ಪಂ. ಸದಸ್ಯರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ.

published on : 7th August 2023

ಕೋರ್ಟ್ ಕಲಾಪದ ವೇಳೆ ಇದ್ದಕ್ಕಿದ್ದಂತೆ ಎಲ್ಲರಿಗೂ ಕ್ಷಮೆಯಾಚಿಸಿ, ರಾಜೀನಾಮೆ ಘೋಷಿಸಿದ ನ್ಯಾಯಮೂರ್ತಿ!

ಬಾಂಬೆ ಹೈಕೋರ್ಟ್ ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೈಕೋರ್ಟ್ ನ್ಯಾಯಮೂರ್ತಿಗಳು ಕಲಾಪ ನಡೆಯುತ್ತಿದ್ದಾಗ ಏಕಾಏಕಿ ಕೋರ್ಟಿನಲ್ಲಿ ಹಾಜರಿದ್ದ ಜನರೆಲ್ಲರ ಬಳಿ ಕ್ಷಮೆ ಯಾಚಿಸಿ ಕೆಲಸಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದು ಈ ಮಾತು ಕೇಳಿ ಎಲ್ಲರೂ ಬೆಚ್ಚಿಬಿದ್ದರು.

published on : 4th August 2023

ವಿವಾಹೇತರ ಸಂಬಂಧ: ಭಾರತೀಯ ಮೂಲದ ಸಿಂಗಾಪುರದ ವಿರೋಧ ಪಕ್ಷದ ಸಂಸದ ರಾಜಿನಾಮೆ!

ಸಹ ಸಂಸದೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಸಿಂಗಾಪುರದ ಅತಿದೊಡ್ಡ ವಿರೋಧ ಪಕ್ಷದ ಭಾರತೀಯ ಮೂಲದ ಸಂಸದ ಲಿಯಾನ್ ಪೆರೆರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 19th July 2023

ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆ

ಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ)​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ.

published on : 15th July 2023

ಮಹಾರಾಷ್ಟ್ರ ಸರಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ: ಸಿಎಂ ಶಿಂಧೆ ರಾಜಿನಾಮೆ; ಆದಿತ್ಯ ಠಾಕ್ರೆ

ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್‌ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ.

published on : 8th July 2023

ಕೆಎಸ್‌ಆರ್‌ಟಿಸಿ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನ ಪ್ರಕರಣ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್‌

ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಪ್ರಕರಣ ಸಂಬಂಧ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಭರವಸೆ ನೀಡಿದರು.

published on : 7th July 2023

ಸಿಎಂ ಗೃಹ ಕಚೇರಿಯಲ್ಲಿ ಹೈಡ್ರಾಮ: ರಾಜೀನಾಮೆ ವಿಷಯದಲ್ಲಿ ಮಣಿಪುರ ಸಿಎಂ ಯು-ಟರ್ನ್!

ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ರಾಜೀನಾಮೆ ನೀಡುವುದಿಲ್ಲ ಎಂದು ಸಿಎಂ ಯು-ಟರ್ನ್ ಹೊಡೆದಿದ್ದಾರೆ.

published on : 30th June 2023

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಸಾಧ್ಯತೆ, ರಾಷ್ಟ್ರಪತಿ ಆಡಳಿತ ಜಾರಿ?

ಮಣಿಪುರ ಕಳೆದ 58 ದಿನಗಳಿಂದ ಹಿಂಸಾಚಾರದ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ನಿಲ್ಲದಿದ್ದರೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಎಲ್ಲಾ ವಿರೋಧ ಪಕ್ಷಗಳು ಒತ್ತಡ ಹೇರುತ್ತಿವೆ.

published on : 30th June 2023

ಮಣಿಪುರ ಹಿಂಸಾಚಾರ: ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡದಂತೆ ಒತ್ತಾಯಿಸಿ ಮಹಿಳೆಯರ ಪ್ರತಿಭಟನೆ

ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ದಿನಕ್ಕೊಂದು ರೂಪ ಪಡೆಯುತ್ತಿದೆ. ಕಳೆದೆರಡು ತಿಂಗಳಿನಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರಗಳಿಂದ ಬೇಸತ್ತು ಒಂದೆಡೆ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.(Manipura violence)

published on : 30th June 2023

ದೆಹಲಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ದರೋಡೆ: ಎಲ್​​ಜಿ ರಾಜೀನಾಮೆಗೆ ಸಿಎಂ ಕೇಜ್ರಿವಾಲ್ ಪಟ್ಟು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ, ಬೆದರಿಸಿ ದರೋಡೆ ಮಾಡಿರುವ ಘಟನೆ ವರದಿಯಾಗಿದೆ.

published on : 26th June 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9